ಸುದ್ದಿದಿನ, ಬೆಂಗಳೂರು : ಚಂದ್ರಯಾನ-3 ಯಶಸ್ಸಿಗೆ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಕರ್ನಾಟಕ ಸರ್ಕಾರ ಗೌರವಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಸ್ರೋ ಇಸ್ಟ್ರ್ಯಾಕ್ ಕೇಂದ್ರಕ್ಕೆ...
ಸುದ್ದಿದಿನ,ದಾವಣಗೆರೆ: ಅದು ರೌಡಿ ಕೋತಿ, ಸಿಕ್ಕ ಸಿಕ್ಕವರ ಮೇಲೆ ಎಗರುತ್ತಾ ಕಚ್ಚಿ, ದೂಡಿ ಹೋಗುತ್ತಿತ್ತು, ಕೋತಿಯ ಉಪಟಳಕ್ಕೆ ಜನರು ಬೇಸತ್ತು ಹೋಗಿದ್ದರು, ನಿನ್ನೆ ಬೋನಿನೊಳಗೆ ಬಂದು ಜಸ್ಟ್ ಮಿಸ್ ಆಗಿ ತಪ್ಪಿಸಿಕೊಂಡು ಹೋಗಿದ್ದ ಕೋತಿ ಇಂದು...
ಸುದ್ದಿದಿನ, ಕೇರಳ : ‘ದಿ ಕೇರಳ ಸ್ಟೋರಿ’ ಸಿನೆಮಾ ಟ್ರೇಲರ್ ನೋಡಿ ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಸಿನೆಮಾದಿಂದ ಕೇರಳಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸಧ್ಯ ‘ದಿ...
ಸುದ್ದಿದಿನ ಡೆಸ್ಕ್ : ಭಾರತೀಯ ಒಲಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರನ್ನು ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅಭಿನಂದಿಸಿದ್ದಾರೆ. ಸದನ ಇಂದು ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿಯವರು ಮಾತನಾಡಿ, ದೇಶದಲ್ಲಿ...
ಸುದ್ದಿದಿನ ಡೆಸ್ಕ್ : ವಾರಾಣಸಿಯಲ್ಲಿ (Varanasi) ಒಂದು ತಿಂಗಳ ಕಾಲ ನಡೆಯಲಿರುವ ಕಾಶಿ-ತಮಿಳು ಸಂಗಮ ( Kashi – Tamil Sangam ) ಇಂದಿನಿಂದ ಆರಂಭವಾಗಿದೆ. ತಮಿಳುನಾಡಿನ ಪ್ರತಿನಿಧಿಗಳ ಮೊದಲ ತಂಡ ನಾಳೆ ತಡರಾತ್ರಿ ವಾರಾಣಸಿ...
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು-ಎಂಎಸ್ಎಂಇ ವಲಯವನ್ನು ಉತ್ತೇಜಿಸಲು ಸರ್ಕಾರ ತನ್ನ ನೀತಿಯಲ್ಲಿ ಅಗತ್ಯ ಬದಲಾವಣೆ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿಂದು ಉದ್ಯಮಿ ಭಾರತ್ ಕಾರ್ಯಕ್ರಮವನ್ನು...
ಸುದ್ದಿದಿನ ಡೆಸ್ಕ್ : ಜಾಗತಿಕ ಶಾಂತಿಗೆ ಯೋಗದ ಕೊಡುಗೆ ಅನನ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮೈಸೂರಿನ ಅರಮನೆಯ ಅವರಣದಲ್ಲಿಂದು ನಡೆದ 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು....
ಸುದ್ದಿದಿನ ಡೆಸ್ಕ್ : ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಮೆದುಳು ಸಂಶೋಧನಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದರು. 425ಕೋಟಿ ರೂಪಾಯಿ...
ಸುದ್ದಿದಿನ ಡೆಸ್ಕ್ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇಂದು ರೆಪೊ ದರವನ್ನು 50 ಮೂಲಾಂಕಗಳಿಂದ ಶೇಕಡ 4.90 ರಷ್ಟು ಹೆಚ್ಚಿಸಿದೆ. ವಿತ್ತೀಯ ನೀತಿ ಸಮಿತಿಯ ಸಭೆಯಲ್ಲಿ ದರಗಳನ್ನು 40 ಮೂಲಾಂಕಗಳಿಂದ ಹೆಚ್ಚಿಸಿದ ನಂತರ, ಪ್ರಸ್ತುತ...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಶಿಮ್ಲಾದ ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ಗರೀಬ್ ಕಲ್ಯಾಣ್ ಸಮ್ಮೇಳನದಲ್ಲಿ ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ 8 ವರ್ಷಗಳು ಪೂರ್ಣಗೊಂಡ...