ನಿತ್ಯ ಭವಿಷ್ಯ

ಜನ್ಮ ಜಾತಕ ಗ್ರಹಗಳ ಆಧಾರಮೇಲೆ ಸರಕಾರಿ ಕೆಲಸ

Published

on

ಜನ್ಮ ಜಾತಕ ಗ್ರಹಗಳ ಆಧಾರಮೇಲೆ ಸರಕಾರಿ ಕೆಲಸ

ಸೋಮಶೇಖರ್B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ರಾಶಿ ಹರಳು ಪರಿಣಿತರು.
Mob.9353488403

ಸರ್ಕಾರಿ ಕೆಲಸ ಅವುಗಳಲ್ಲಿ ನೂರಾರು ಇಲಾಖೆಗಳಿವೆ. ತುಂಬಾ ಜನ ಪ್ರಯತ್ನ ಮಾಡುತ್ತಾರೆ ಆದರೆ ದುರ್ದೈವ ಯಶಸ್ವಿನಿ ದಾರಿ ದೊರೆಯುವುದಿಲ್ಲ.ಆದ್ದರಿಂದ ಅವನು ಜೀವನದಲ್ಲಿ ತುಂಬಾ ಹತಾಶನಾಗುತ್ತಾನೆ. ಅದಕ್ಕಾಗಿ ಜ್ಯೋತಿಷ್ಯಶಾಸ್ತ್ರ ಏನು ಹೇಳುತ್ತದೆ ಬನ್ನಿ ತಿಳಿಯೋಣ.
ಜಾತಕದ ಕುಂಡಲಿಯಲ್ಲಿ ಲಗ್ನ ಹಾಗೂ ದಶಮ ಸ್ಥಾನದಲ್ಲಿ ಮಂಗಳ, ರಾಹು ಹಾಗೂ ಶನಿ ಗ್ರಹಗಳು ಇದ್ದರೆ ಸರಕಾರಿ ಕೆಲಸ ಸಿಗುತ್ತದೆ.
ಮೇಷ ಲಗ್ನವಾಗಿ ದಶಮ ಸ್ಥಾನದಲ್ಲಿ ಶನಿ ಮಂಗಳ ಗ್ರಹ ಇದ್ದರೆ ಸರಕಾರಿ ಇಲಾಖೆಯಲ್ಲಿ ಮೇಲಾಧಿಕಾರಿ ಆಗುತ್ತಾನೆ.
ಮೇಷ ಲಗ್ನದಲ್ಲಿ ಶುಕ್ರ ಯೋಗ ಇದ್ದರೆ ನೌಕರಿ ಸಿಗಲು ಅವಕಾಶ ತುಂಬಾ ಇದೆ.
ದಶಮ ಸ್ಥಾನ ಚರರಾಶಿ ಆಗಿ ಅಂದರೆ ಮೇಷ, ಕರ್ಕ ತುಲಾ ಹಾಗೂ ಮಕರವಾದರೆ ಜಾತಕ ಹೊಂದಿದವರಿಗೆ ಸರ್ಕಾರಿ ಯಾವುದಾದರೂ ಇಲಾಖೆಯಲ್ಲಿ ಕೆಲಸ ದೊರೆಯುತ್ತದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Trending

Exit mobile version