ದಿನದ ಸುದ್ದಿ
ದಿನಭವಿಷ್ಯ | ಗುಪ್ತ ಕಠಿಣ ಸಮಸ್ಯೆಗಳಿಗೆ ಪರಿಹಾರ ಶತಸಿದ್ಧ : ಇಂದೇ ಕರೆ ಮಾಡಿ
ಶ್ರೀ ಚಾಮುಂಡೇಶ್ವರಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
9945410150
ಮೇಷ ರಾಶಿ
ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ. ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಒಳಿತು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ಆತ್ಮೀಯರು ಸ್ನೇಹಿತರು ನಿಮ್ಮ ಬೆಂಬಲಕ್ಕೆ ನಿಲ್ಲುವ ಸಾಧ್ಯತೆ ಕಂಡು ಬರಲಿದೆ. ಸಹೋದರ-ಸಹೋದರಿ ವರ್ಗಗಳಿಂದ ಆಸ್ತಿ ಹಣಕಾಸಿನ ವ್ಯಾಜ್ಯಗಳು ತಕರಾರುಗಳು ಬರಬಹುದಾದ ಸಾಧ್ಯತೆಗಳಿವೆ, ಆದಕಾರಣ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯವನ್ನು ಮಾಡಿ. ಹಣಕಾಸಿನ ವಿಷಯದಲ್ಲಿ ಮಾಧ್ಯಮವಾದ ಸ್ಥಿತಿ ಕಂಡುಬರಲಿದೆ. ನಿರೀಕ್ಷೆಯಿಟ್ಟು ಮಾಡಿದ ಕೆಲಸವು ವಿಳಂಬವಾಗಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕಾರ್ಯಗಳು ಚುರುಕು ಪಡೆಯಲಿದೆ. ವಾರಾಂತ್ಯದ ವರೆಗೂ ಆಲಸ್ಯತನವನ್ನು ಯಾವುದೇ ಕಾರಣಕ್ಕೂ ಪ್ರವೇಶ ಆಗದಂತೆ ನೋಡಿಕೊಳ್ಳಿ. ಮಕ್ಕಳ ವಿಷಯವಾಗಿ ಬೇಸರದ ಸಂಗತಿಗಳು ಬರಬಹುದು, ಆದಷ್ಟು ಅವರನ್ನು ಸರಿದಾರಿಗೆ ತನ್ನಿ. ನೌಕರಿಯಲ್ಲಿ ಮಧ್ಯಮಗತಿಯ ಕಾರ್ಯ ಆಗಲಿದೆ. ಸಂಗಾತಿಯ ಮನಸ್ಸು ಹೆಚ್ಚು ಖಿನ್ನತೆಯಿಂದ ಕೂಡಿರಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ. ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ. ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಬುದ್ಧಿವಂತಿಕೆಯಿಂದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗುವುದು ನಿಶ್ಟಿತ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನದಿಂದ ಕಾಯ್ದುಕೊಳ್ಳಿ. ಮನೆಯಲ್ಲಿ ಎದುರಾಗುವ ಕಲಹಗಳನ್ನು ಸುಖಾಸುಮ್ಮನೆ ದೊಡ್ಡದಾಗಿ ಮಾಡುವುದು ಬೇಡ. ಪ್ರೇಮಾಂಕುರ ವಾಗುವ ಲಕ್ಷಣಗಳು ಕಾಣಿಸುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಇಂದು ಕೆಲಸದಿಂದ ಆಯಾಸ ಹೆಚ್ಚಾಗಲಿದೆ. ಕೆಲಸದ ಬದಲಾವಣೆ ನಿಮ್ಮ ಮನದಲ್ಲಿ ಯೋಚನೆ ಬಂದಿದ್ದರೆ ಇನ್ನಷ್ಟು ದಿನ ತಾಳ್ಮೆವಹಿಸಿ. ಇಂದು ವಾತಾವರಣವನ್ನು ಮುಕ್ತವಾಗಿ ಆಸ್ವಾದಿಸಲಿದ್ದೀರಿ ಪ್ರಕೃತಿಯೊಡನೆ ಹೆಚ್ಚಿನ ಕಾಲಕಳೆಯುವಿರಿ. ವ್ಯವಹಾರದಲ್ಲಿ ಮೂರನೇ ವ್ಯಕ್ತಿಗಳಿಂದ ತೊಂದರೆ ಸಾಧ್ಯತೆಯಾಗಬಹುದು. ಶುಭಸುದ್ದಿ ನಿಮ್ಮನ್ನು ಇಂದು ಸಂತೋಷವಾಗಿ ಇರಿಸುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಕೌಟುಂಬಿಕ ಜವಾಬ್ದಾರಿಗಳು ನೀವು ನಿಭಾಯಿಸಲು ಸಜ್ಜಾಗಿ. ನಿಮ್ಮ ಯೋಜನೆಗಳಿಂದ ಉತ್ತಮ ಲಾಭ ಗಳಿಕೆ ಸಾಧ್ಯ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕುಟುಂಬಸ್ಥರೊಡನೇ ಪಾಲ್ಗೊಳ್ಳುವಿರಿ. ಗೃಹ ಸಂಬಂಧಿ ವಸ್ತುಗಳಿಗೆ ಬೇಡಿಕೆ ಹೆಚ್ಚಾಗುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ಮಧ್ಯಮ ಫಲಗಳಿಂದ ಕೂಡಿದ್ದು. ಆರೋಗ್ಯ ವಿಷಯದಲ್ಲಿ ಸುಧಾರಣೆಯಾಗಲಿದೆ. ಅಂದುಕೊಂಡ ಕೆಲಸಗಳು ನೆರವೇರುವುದು. ವ್ಯವಹಾರದಲ್ಲಿ ಪ್ರಗತಿಯ ಕ್ಷಣಗಳು ನಿಮ್ಮದಾಗಿದೆ. ಹೊಸ ಪರಿಚಯದ ವ್ಯಕ್ತಿಗಳಿಂದ ಸಹಾಯ-ಸಹಕಾರ ನಿರೀಕ್ಷಿಸಬಹುದು. ಆತ್ಮೀಯರು ದೂರ ಹೋಗುವ ಸಾಧ್ಯತೆ. ಮನೆ ಬದಲಾವಣೆಯ ಚಿಂತೆ ಮಾಡುವಿರಿ. ಕೆಲಸದ ನಿಮಿತ್ತ ಅನಗತ್ಯ ತಿರುಗಾಟ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ನಿಮ್ಮ ನಿರೀಕ್ಷಿತ ಕಾರ್ಯಗಳು ಕುಂಠಿತಗೊಳ್ಳಬಹುದು. ಮಾನಸಿಕ ವಾದಂತಹ ಸಮಸ್ಯೆಗಳನ್ನು ಅನುಭವಿಸುವಿರಿ. ಮೂರನೇ ವ್ಯಕ್ತಿಗಳಿಂದ ಹಣಕಾಸಿನ ಸಮಸ್ಯೆ ಹೆಚ್ಚಾಗಲಿದೆ. ಆಲಸ್ಯತನ ನಿಮಗೆ ಹೆಚ್ಚಾಗಿ ಸಮಸ್ಯೆ ಕೊಡಬಹುದು. ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳು ಉತ್ತಮವಾಗಿ ನಡೆಯಲಿದೆ. ನವೀನ ವಸ್ತುಗಳ ಖರೀದಿಗೆ ಮುಂದಾಗುವರು. ವೈವಾಹಿಕ ಜೀವನದಲ್ಲಿ ನೆಮ್ಮದಿ ಸಂತೃಪ್ತಿ ಕಂಡುಬರುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


