Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಉತ್ತಮ ಫಲಗಳ ನಿರೀಕ್ಷೆ..! ಶುಭ ಮಂಗಳ ಕಾರ್ಯ ನಿಲ್ಲಬಹುದು..! ಮಂಗಳವಾರ ರಾಶಿ ಭವಿಷ್ಯ-ಮೇ-18,2021

Published

on

ಗಂಗಾ ಸಪ್ತಮಿ,ಸೂರ್ಯೋದಯ: 05:52 AM, ಸೂರ್ಯಸ್ತ: 06:37 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ಉತ್ತರಾಯಣ, ವಸಂತ ಋತು, ಶುಕ್ಲ ಪಕ್ಷ,

ತಿಥಿ: ಷಷ್ಠೀ ( 12:33 )
ನಕ್ಷತ್ರ: ಪುಷ್ಯ ( 14:54 )
ಯೋಗ: ವೃದ್ಧಿ ( 26:15 )
ಕರಣ: ತೈತಲೆ ( 12:33 )
ಗರಜ ( 24:47 )

ರಾಹು ಕಾಲ: 03:00 – 4:30
ಯಮಗಂಡ: 09:00 – 10:30

ಮೇಷ ರಾಶಿ

ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆ ಉದ್ಯಮದಾರರ ಮನಸ್ಸಿನಲ್ಲಿ ಒಂದು ಕೆಲಸ ತುಂಬಾ ದಿನದಿಂದ ಕಾಡುತ್ತಿದ್ದು ಇಂದು ಸಕಾಲ ಗೊಳ್ಳಲಿದೆ, ಪ್ರೇಮಿಗಳ ಬಾಂಧವ್ಯ ಉತ್ತಮಗೊಳ್ಳಲಿದೆ, ಆರೋಗ್ಯದಲ್ಲಿ ಸುಧಾರಣೆ, ಆಸ್ತಿ ಲೋಪ ದೋಷ ನಿವಾರಣೆ, ಕುಟುಂಬದ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ, ಕಚೇರಿಯಲ್ಲಿ ವ್ಯವಹರಿಸುವಾಗ ಜಾಗ್ರತೆವಹಿಸಿ, ಸಹೋದ್ಯೋಗಿಗಳ ಜೊತೆ ಹಾಗೂ ಗ್ರಾಹಕರೊಡನೆ ವಾಗ್ವಾದ ಬೇಡ.

ಉದ್ಯೋಗ ಬದಲಾವಣೆ ಮತ್ತು ಮನೆ ಬದಲಾವಣೆ ಸದ್ಯಕ್ಕೆ ಬೇಡ, ವ್ಯಾಪಾರ ಮತ್ತು ವ್ಯವಹಾರದಲ್ಲಿ ಲಾಭ ಇದೆ, ಕಂಕಣಭಾಗ್ಯ ಒದಗುವ ಸಾಧ್ಯತೆ ಇದೆ, ಸಾಲದ ಸಮಸ್ಯೆ ನಿವಾರಣೆ ಸಾಧ್ಯತೆ, ನಿರಂತರ ಕೆಲಸದಿಂದ ಧನ ಲಾಭ, ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ದುಬಾರಿ ಬಂಗಲೆ ಖರೀದಿಸುವ ಸಾಧ್ಯತೆ, ಹಿರಿಯ ಅಧಿಕಾರಿ ವರ್ಗದವರಿಗೆ ಕೆಲಸದಲ್ಲಿ ತೊಂದರೆ ಕಾಡಲಿದೆ, ಪ್ರಮೋಷನ್ ಸಮಸ್ಯೆ ಬರಲಿದೆ, ಹೆಂಡತಿಯ ಬೆಂಬಲದಿಂದ ಆದಾಯ, ಹೊಸ ಆದಾಯದ ಮೂಲ ಕಂಡುಕೊಳ್ಳುವಿರಿ,ನಿಮ್ಮ ಅದೃಷ್ಟ ಸಂಖ್ಯೆ- 5,ನಿಮ್ಮ ಅದೃಷ್ಟ ಬಣ್ಣ- ಆರೆಂಜ್ ಕಲರ್

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ: ಹಿರಿಯರ ಮಾರ್ಗದರ್ಶನದಿಂದ ಕಷ್ಟಕರ ಪರಿಸ್ಥಿತಿ ಮತ್ತು ಸಾಲ ಪರಿಹಾರ, ಸಾಲ ನೀಡುವಾಗ ಸ್ವಲ್ಪ ಜಾಗೃತಿವಹಿಸಿ, ಅವಶ್ಯಕತೆ ಇದ್ದರೆ ಮಾರುಕಟ್ಟೆಗೆ ಹೋಗಿ, ವೇಗದ ವಾಹನ ಚಾಲನೆಯಿಂದ ಪೆಟ್ಟು ಸಂಭವ, ಹಿರಿಯ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿಗಳು ಇಂದು ನಿಮಗೆ ಸಿಗುತ್ತವೆ, ವ್ಯಾಪಾರ ವಹಿವಾಟಿನಲ್ಲಿ ಮಿಶ್ರಫಲ.

ಹೃದಯದ ಕಾಯಿಲೆ ಉಲ್ಬಣ, ಶೀತ, ನೆಗಡಿ, ಕೆಮ್ಮು, ಜ್ವರದಿಂದ ನರಳುವ ಸಾಧ್ಯತೆ, ಮಹಿಳೆಯರಿಗೆ ಹೊಟ್ಟೆನೋವಿನ ಸಾಧ್ಯತೆ, ಮದುವೆ ಚರ್ಚೆ ನಡೆಯಲಿದೆ, ಹಣಕಾಸಿನ ಸಹಾಯ ಸಿಗಲಿದೆ, ಮನೆ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ, ದಂಪತಿಗಳಿಗೆ ಸಂತಾನದ ಸಿಹಿಸುದ್ದಿ,
ನಿಮ್ಮ ಅದೃಷ್ಟ ಸಂಖ್ಯೆ- 4
ನಿಮ್ಮ ಅದೃಷ್ಟದ ಬಣ್ಣ – ಬಿಳಿ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ: ವೇತನದ ಸಮಸ್ಯೆ ಕಾಡಲಿದೆ, ವ್ಯಾಪಾರಸ್ಥರು ಅವಸರವಾಗಿ ನಿರ್ಧಾರ ತೆಗೆದುಕೊಳ್ಳಬೇಡಿ, ತರಕಾರಿ ಸೌಮ್ಯದ ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡುವಾಗ ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ, ಹಿರಿಯ ಅಧಿಕಾರಿಗಳು ತಾಳ್ಮೆ ಮತ್ತು ಸಹನೆಯಿಂದ ಕರ್ತವ್ಯ ನಿರ್ವಹಿಸಿ, ಯುವಕರು ಸಕರಾತ್ಮಕವಾಗಿ ಚಿಂತಿಸಿದಾಗ ಉದ್ಯೋಗ ಸಿಗಲಿದೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ, ಹಣಕಾಸಿನ ವಿಚಾರದಲ್ಲಿ ಮಧ್ಯಮ ಫಲಶ್ರುತಿ.

ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಉದ್ಯೋಗ ಕ್ಷೇತ್ರದಲ್ಲಿ ಅನಾನುಕೂಲತೆ ಎದುರಾಗುವ ಸಾಧ್ಯತೆ, ಈ ಸಂಜೆ ವೇಳೆಗೆ ಉತ್ತಮ ಸಂದೇಶ ಪಡೆಯುವಿರಿ, ವ್ಯಾಪಾರದಲ್ಲಿ ಧನಲಾಭ, ಹೊಸ ಕೆಲಸ ಸೇರಲು ಅವಕಾಶ ಸಿಗಬಹುದು, ಕೆಲವರು ಕೌಟುಂಬಿಕ ಜೀವನದಲ್ಲಿ ತೊಂದರೆ ಅನುಭವಿಸಬಹುದು, ಕುಟುಂಬ ಸದಸ್ಯರೊಂದಿಗೆ ಆಸ್ತಿ ವಿಚಾರದಲ್ಲಿ ಕಿರಿಕಿರಿ ಸಂಭವ.

ಮೇಲಾಧಿಕಾರಿಗಳು ದಕ್ಷತೆ ಮತ್ತು ಶ್ರಮದ ಮೂಲಕ ಎಲ್ಲಾ ಕೆಲಸವನ್ನು ಅಡೆತಡೆ ಇಲ್ಲದೆ ಪೂರ್ಣಗೊಳಿಸಬಹುದು, ಆದರೆ ಪ್ರಭಾವಶಾಲಿ ವ್ಯಕ್ತಿಯ ವತ್ತಡ ಹೆಚ್ಚಾಗಲಿವೆ, ಇದರಿಂದ ಮಾನಸಿಕ ಖಿನ್ನತೆ ಒಳಗಾಗುವಿರಿ, ನಿವೇಶನ ನಿರ್ಮಾಣ ಅಡತಡೆ ಸಂಭವ, ಪ್ರೇಮಿಗಳ ಸಂಸಾರದಲ್ಲಿ ಭಿನ್ನಾಭಿಪ್ರಾಯ,
ನಿಮ್ಮ ಅದೃಷ್ಟ ಸಂಖ್ಯೆ- 8
ಅದೃಷ್ಟ ಬಣ್ಣ -ಗುಲಾಬಿ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕರ್ಕಾಟಕ ರಾಶಿ: ಪ್ರೇಮಿಗಳ ಸಂಸಾರದಲ್ಲಿ ಭಿನ್ನಾಭಿಪ್ರಾಯ, ಹಿರಿಯರ ಮಾರ್ಗದರ್ಶನದಲ್ಲಿ ಪರಿಹಾರ, ವ್ಯಾಪಾರದಲ್ಲಿ ಸಾಕಷ್ಟು ಲಾಭ ಬರಲಿದೆ, ಹೋಟೆಲ್ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ, ಸಾಲ ಬಯಸಿದವರಿಗೆ ಸಾಲ ಪ್ರಾಪ್ತಿ, ವಾಹನ ಖರೀದಿಸುವ ಸಾಧ್ಯತೆ, ಹೊಸ ಸ್ನೇಹಿತನ ಪರಿಚಯ, ಸಂಗಾತಿಯ ಸಹಕಾರದಿಂದ ನಿಮ್ಮ ಜೀವನಶೈಲಿ ಬದಲಾಗಲಿದೆ.

ಉದ್ಯೋಗದ ಅವಕಾಶಗಳು ಸಿಗಲಿವೆ, ಅಧಿಕಾರಿ ವರ್ಗದವರಿಗೆ ಜನಪ್ರತಿನಿಧಿಯಿಂದ ಹೆಚ್ಚಿನ ಒತ್ತಡ ಎದುರಿಸುವಿರಿ, ಸಂಪತ್ತು ಗಳಿಸುವಿರಿ, ಪ್ರೇಮಿಗಳ ಸಂಬಂಧ ಉತ್ತಮವಾಗಿದೆ, ನಿಮ್ಮ ಅತಿಯಾದ ಕೋಪ ಮತ್ತು ಚಿಂತನೆಯಿಂದ ಆರೋಗ್ಯದಲ್ಲಿ ಏರುಪೇರು ಸಂಭವ, ನಿಮ್ಮ ಪತ್ನಿಯಿಂದ ಅಸಹಕಾರ, ಹಳೆ ಗಾಯದಿಂದ ತೊಂದರೆ, ಗರ್ಭಿಣಿಯರು ಆಹಾರ ಸೇವನೆ ಮಾಡುವಾಗ ಜಾಗೃತಿ ವಹಿಸಿ.

ವ್ಯಾಪಾರಸ್ಥರು ತಮ್ಮ ಅಕ್ಕಪಕ್ಕದ ವಿರೋಧಿಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ, ಚಲನಚಿತ್ರ ಕಲಾವಿದರಿಗೆ ಮತ್ತು ತಾಂತ್ರಿಕ ವರ್ಗದವರಿಗೆ ಬೇಡಿಕೆ ಸಿಗಲಿದೆ, ನಿಮ್ಮ ಆರೋಗ್ಯದಲ್ಲಿ ನೇತ್ರ ಮತ್ತು ಕಿವಿಗೆ ಸಂಬಂಧಿಸಿದ ಸಮಸ್ಯೆಗಳು ಉದ್ಭವ, ಸಾಲದ ಸಮಸ್ಯೆ ನಿವಾರಣೆ ಸಾಧ್ಯತೆ,
ನಿಮ್ಮ ಅದೃಷ್ಟ ಸಂಖ್ಯೆ- 8
ಅದೃಷ್ಟ ಬಣ್ಣ -ಪುಷ್ಪರಾಗ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ: ಇಂದು ನೀವು ಪ್ರಯತ್ನಿಸಿದ ಕಾರ್ಯಗಳು ಯಶಸ್ವಿ, ಉದ್ಯೋಗ ಬದಲಾಯಿಸುವ ಸಾಧ್ಯತೆ, ಆಸ್ತಿ ಖರೀದಿಗೆ ಧನ ಸಹಾಯ ಸಿಗಲಿದೆ, ವಿದೇಶ ಪ್ರವಾಸದ ಅಡಚಣೆ ನಿವಾರಣೆಯಾಗಲಿದೆ, ಸುವರ್ಣ ಖರೀದಿ ಸಾಧ್ಯತೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂತಾನದ ಸಿಹಿ ಸುದ್ದಿ, ಆರೋಗ್ಯದಲ್ಲಿ ಚೇತರಿಕೆ, ಸಂಗಾತಿಗೆ ಉಡುಗೊರೆ ನೀಡುವಿರಿ.

ಬಾಡಿಗೆದಾರರು ಮನೆ ಬದಲಾಯಿಸುವ ಚಿಂತನೆ, ಉದ್ಯೋಗ ಹುಡುಕಾಟ ಮಾಡುವವರಿಗೆ ಉದ್ಯೋಗ ಸಿಗಲಿದೆ, ಉದ್ಯಮದಾರರ ಅಡತಡೆಗಳು ನಿವಾರಣೆಯಾಗಲಿವೆ, ಗುತ್ತಿಗೆದಾರರಿಗೆ ಹೊಸ ಟೆಂಡರ್ ಸಿಗುವ ಸಾಧ್ಯತೆ, ಮರುಪಾವತಿ ಭಾಗ್ಯ, ಹೆಣ್ಣುಮಕ್ಕಳಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಣಲಿದೆ, ಪ್ರವಾಸ ಮುಂದೂಡುವುದು ಒಳಿತು,ಅದೃಷ್ಟ ಸಂಖ್ಯೆ- 9ಅದೃಷ್ಟ ಬಣ್ಣ -ಹಳದಿ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ ರಾಶಿ: ಸಾಲದಿಂದ ಮುಕ್ತಿ ಹೊಂದುವ ದಿನಗಳು ಹತ್ತಿರವಾಗಿವೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ,ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ.

ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ.

ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಅದೃಷ್ಟ ಸಂಖ್ಯೆ- 8
ಅದೃಷ್ಟ ಬಣ್ಣ -ಕೆಂಪು

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ: ನಿಮ್ಮ ಮಕ್ಕಳು ದುರ್ಜನ ಸಹವಾಸದಿಂದ ಸಮಸ್ಯೆ ಎದುರಿಸಬೇಕಾದೀತು, ಕೃಷಿ ಭೂಮಿಯಲ್ಲಿ ನೀರಿನ ಸಮಸ್ಯೆ , ಪತ್ನಿಯ ಸಹಕಾರ ಮನೋಭಾವದಿಂದ ಮನಸ್ಸಿಗೆ ಸಮಾಧಾನ, ಸಂದರ್ಶನದಲ್ಲಿ ವಿಘ್ನ ಸಂಭವ, ವ್ಯಾಪಾರದಲ್ಲಿ ನಷ್ಟ, ಮದುವೆ ಚರ್ಚೆ ಹತ್ತಿರಕ್ಕೆ ಬಂದು ನಿರಾಸೆ, ಬ್ಯಾಂಕ್ ಸಾಲ ಪಡೆಯುವುದರಲ್ಲಿ ವಿಫಲ, ತಂದೆಯ ಕಾರ್ಯದಲ್ಲಿ ಯಶಸ್ಸು, ಇಂದು ಹೊಸತನವನ್ನು ಪ್ರಾರಂಭಿಸಲು ಪ್ರಯತ್ನಿಸುವಿರಿ.

ನಿವೇಶನ ಖರೀದಿ ಹತ್ತಿರಕ್ಕೆ ಬಂದು ರದ್ದಾಗುವ ಸಾಧ್ಯತೆ, ಸದಾ ಸಹಾಯಾಸ್ತ ಮಾಡಿರುವ ನಿಮ್ಮ ಮನಸ್ಸು ಇಂದು ಏಕಾಂಗಿತನ, ಯಾವುದೇ ಕೆಲಸ ಪ್ರಾರಂಭಿಸಲು ಅನುಕೂಲಕರ ದಿನವಾಗಿದೆ, ಹೊರಗೆ ಹೋಗುವ ಮುನ್ನ ಎಚ್ಚರವಿರಲಿ, ನಿಮಗೆ ಜವಾಬ್ದಾರಿ ಮತ್ತು ಗೌರವ ಕಾಪಾಡಿಕೊಳ್ಳಲು ಸಾಧ್ಯವಿದೆ, ಸ್ಥಗಿತಗೊಂಡ ಹಣ ಸ್ವೀಕರಿಸುವಿರಿ, ಸಾಕಷ್ಟು ಒತ್ತಡ ಕೆಲಸದ ನಡುವೆ ಯಶಸ್ಸು ಕಾಣುವಿರಿ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರೋಧಿಗಳು ನಿಮ್ಮನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾರೆ,
ಅದೃಷ್ಟ ಬಣ್ಣ -ನೇರಳೆ
ಅದೃಷ್ಟ ಸಂಖ್ಯೆ -5

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ: ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ.

ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ.

ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ,

ಅದೃಷ್ಟ ಸಂಖ್ಯೆ -2
ಅದೃಷ್ಟ ಬಣ್ಣ -ಗುಲಾಬಿ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನಸ್ಸು ರಾಶಿ:ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ.

ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಅದೃಷ್ಟ ಸಂಖ್ಯೆ-3
ಅದೃಷ್ಟ ಬಣ್ಣ -ಪಿಂಕ್

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ: ಮದುವೆ ಕಾರ್ಯ ನಿರಾಶ ಮನೋಭಾವ ಕಾಡಲಿದೆ, ನಿಮಗೆ ಶತ್ರುಗಳ ಸಂಖ್ಯೆ ಹೆಚ್ಚಾಗಿದ್ದು ಭದ್ರತೆ ಅವಶ್ಯಕತೆ ಇದೆ, ವೃತ್ತಿ ಕ್ಷೇತ್ರದಲ್ಲಿ ವೈಫಲ್ಯ ಕಂಡು ಬರುವುದು, ಸಂಬಳಕ್ಕಾಗಿ ಮೆನೇಜರ್ ಜೊತೆ ಕಿರಿಕಿರಿ ಸಂಭವ, ವೃತ್ತಿ ಕ್ಷೇತ್ರದಲ್ಲಿ ಏರುಪೇರು, ದೇಹದಲ್ಲಿ ನಿಶ್ಯಕ್ತಿ ಕಾಡಲಿದೆ, ವಿದೇಶ ಪ್ರಯಾಣ ಅಡಚಣೆ ಕಂಡುಬಂದಿತು, ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ.

ವರ್ಗಾವಣೆ ಅಡಚಣೆ ಸಂಭವ, ವಾಕ್ ಸಮರದಿಂದ ದಂಡ ಕಟ್ಟುವ ಸಂಭವ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಲವು ವಿಧದಿಂದ ಧನಲಾಭ ಕಂಡುಬರಲಿದೆ, ಅಧಿಕಾರಿವರ್ಗದವರು ಕೆಲವೊಂದು ಸಂದರ್ಭದಲ್ಲಿ ಸಾಕಷ್ಟು ಧನಲಾಭ ಬಂದರು ಜಾಗೃತಿ ಅವಶ್ಯಕ, ಮಿತ್ರನಿಂದ ಧನಹಾನಿ, ಆತ್ಮೀಯರಿಂದ ಮಾನಹಾನಿ, ಎಷ್ಟೇ ಪ್ರಯತ್ನಿಸಿದರೂ ಯಶಸ್ಸು ನಿರಾಸೆ,ಅದೃಷ್ಟ ಸಂಖ್ಯೆ- 6ಅದೃಷ್ಟ ಬಣ್ಣ- ನೀಲಿ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ ರಾಶಿ

ಕುಟುಂಬದಲ್ಲಿ ಮನಸ್ಸಿಗೆ ಆನಂದ ವಾತಾವರಣ ಜರುಗುತ್ತವೆ, ಕುಟುಂಬದಲ್ಲಿ ಮಂಗಳಕಾರ್ಯ ಸಂಭವ, ವ್ಯಾಪಾರದಲ್ಲಿ ಲಾಭ, ನೆನೆಗುದಿಯಲ್ಲಿದ್ದ ಗೃಹನಿರ್ಮಾಣ ಮರುಚಾಲನೆ, ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಉದ್ಯೋಗಿಗಳು ತಾಳ್ಮೆಯಿಂದ ವರ್ತಿಸಿ, ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ, ಶುಭ ಕಾರ್ಯಕ್ರಮದಲ್ಲಿ ಭಾಗಿ ಸಂಭವ, ಸಾಲ ಕೊಟ್ಟು ಹಣ ನಷ್ಟವಾಗಬಹುದು, ಹೊಸ ಗೃಹ ನಿರ್ಮಾಣ ಚಾಲನೆ ಸಾಧ್ಯತೆ, ಸ್ವಂತ ಉದ್ಯೋಗ ಪ್ರಾರಂಭ ಸೂಕ್ತ ಸಮಯ.

ಗಾಯಕರಿಗೆ ಚಲನಚಿತ್ರ ನಟ ನಟಿಯರಿಗೆ, ನಿರ್ಮಾಪಕರಿಗೆ, ತಾಂತ್ರಿಕ ವರ್ಗದವರಿಗೆ ವಿಶೇಷ ಧನ ಲಾಭವಿದೆ, ಹಳೆ ಸಂಗಾತಿ ಹಠಾತ್ ಭೇಟಿ ಸಂಭವ, ಸಹೋದರಿ ಮತ್ತು ಸಹೋದರರೊಂದಿಗೆ ವಾಗ್ವಾದ, ಭೂ ವಿವಾದ ವಿಷಯದಲ್ಲಿ ಚಿಂತನೆ, ಕೃಷಿಕರಿಗೆ ಶುಭ, ಕುಟುಂಬದ ಸದಸ್ಯರಿಗೆ ಶುಭಕಾರ್ಯ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರಿಗೆ ಹಣದ ಕೊರತೆ ಕಾಡಬಹುದು, ದಿನಾಂತ್ಯದಲ್ಲಿ ಶುಭವಾರ್ತೆ, ಜನಪ್ರತಿನಿಧಿಗಳಿಗೆ ಸಾರ್ವಜನಿಕ ರಂಗದಲ್ಲಿ ವಿಶೇಷ ಮನ್ನಣೆ, ಕೂಡಿಟ್ಟ ಹಣದಿಂದ ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ,

ಅದೃಷ್ಟ ಸಂಖ್ಯೆ- 7
ಅದೃಷ್ಟ ಬಣ್ಣ -ಆಕಾಶ ಬಣ್ಣ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ: ಆರೋಗ್ಯದಲ್ಲಿ ಸುಧಾರಣೆ, ಕೌಟುಂಬಿಕ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಸಿಗಲಿದೆ, ವೃತ್ತಿಜೀವನದಲ್ಲಿ ಆದಾಯವಿದೆ, ಆಸ್ತಿ ಖರೀದಿಸುವ ಸಾಧ್ಯತೆ, ಲೇವಾದೇವಿಗಾರರ ಆರ್ಥಿಕ ಪ್ರಗತಿ, ಉದ್ಯೋಗ ವರ್ಗಾವಣೆ ಮಾಡಿಕೊಳ್ಳುವಿರಿ, ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ವರದಾನ ಸಿಗಲಿದೆ.

ವಿದೇಶದಲ್ಲಿ ಶಿಕ್ಷಣ ಹಾಗೂ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ, ಅತಿ ವೇಗದ ವಾಹನ ಚಾಲನೆಯಿಂದ ಆಪತ್ತು ಕಾಡಲಿದೆ, ಸ್ಪರ್ಧಾತ್ಮಕ ಪರೀಕ್ಷೆ ಉತ್ತೀರ್ಣ ಆಗುವ ಸಾಧ್ಯತೆ ಇದೆ, ಇನ್ನು ಸರ್ಕಾರಿ ಉದ್ಯೋಗಕ್ಕೆ ಪರೀಕ್ಷೆ ಬರೆದಿದ್ದರೆ ಮೆರಿಟ್ನಲ್ಲಿ ನಿಮ್ಮ ಹೆಸರು ಬರುವ ಸಂಭವ, ಕಲಾಕ್ಷೇತ್ರದಲ್ಲಿ ಇದ್ದವರಿಗೆ ಅವಕಾಶಗಳು ಸಿಗುವ ಸಂಭವ, ಬ್ಯಾಂಕಿಂಗ್ ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯ.

ವರ್ಗಾವಣೆ ಬಯಸಿದರು ಯಶಸ್ಸು, ನವೀನ ವಿವಾಹಿತರಿಗೆ ದಾಂಪತ್ಯದಲ್ಲಿ ಸುಖ ನೆಮ್ಮದಿ ಸಿಗಲಿದೆ, ಸಂಪತ್ತಿಗೆ ಸಂಬಂಧಿಸಿದ ಸಮಸ್ಯೆ, ಶಿಕ್ಷಕ ವೃಂದದವರಿಗೆ ಗೌರವ ಹೆಸರು ಜವಾಬ್ದಾರಿ ಹೆಚ್ಚಾಗಲಿದೆ, ಅತಿಥಿ ಮತ್ತು ಅರೆಕಾಲಿಕ ಉಪನ್ಯಾಸಕರಿಗೆ ಖಾಯಂ ಆಗುವ ಸಾಧ್ಯತೆ,
ಅದೃಷ್ಟ ಸಂಖ್ಯೆ- 7
ಅದೃಷ್ಟ ಬಣ್ಣ- ಹಸಿರು

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending