ನಿತ್ಯ ಭವಿಷ್ಯ
ಈ ರಾಶಿಯವರು ದುಃಖಿಸಬೇಡಿ ಪ್ರಯತ್ನಿಸಿದ ಎಲ್ಲಾ ಕಾರ್ಯಗಳಲ್ಲಿ ಜಯ ನಿಮ್ಮಂತೆ ಆಗಲಿದೆ! ಶಿಕ್ಷಕ ವೃಂದದವರಿಗೆ ತುಂಬಾ ಅದೃಷ್ಟ ದಿನಗಳು ಬರಲಿದೆ! ಗುರುವಾರ ರಾಶಿ ಭವಿಷ್ಯ-ಆಗಸ್ಟ್-5,2021
ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಕೃಷ್ಣ ಪಕ್ಷ,
ತಿಥಿ: ದ್ವಾದಶೀ ( 17:09 )
ನಕ್ಷತ್ರ: ಆರ್ದ್ರ ( 30:36 )
ಯೋಗ: ಹರ್ಷಣ ( 25:12 )
ಕರಣ: ತೈತಲೆ ( 17:09 )
ಗರಜ ( 29:53 )
ರಾಹು ಕಾಲ: 01:30 – 03:00
ಯಮಗಂಡ: 06:00 – 07:30
ಮೇಷ ರಾಶಿ
ಬಹುದಿನದ ಕಾನೂನು ಹೋರಾಟ ಜಯಕಾಣುವಿರಿ,ಪತ್ರಿಕೋದ್ಯಮಿಗಳು ಹೊಸ ಕೆಲಸ ವಹಿಸುಕೊಳ್ಳುವಿರಿ,ಇನ್ನು ಸ್ವಲ್ಪ ಶ್ರಮವಹಿಸಿದರೆ ಖಂಡಿತ ಸರಕಾರಿ ಉದ್ಯೋಗ ಲಭಿಸುವುದು,
ನಂಬಿದವರಿಂದಲೇ ಮೋಸ ಸಾಧ್ಯತೆ, ಹಿತಶತ್ರುಗಳಿಂದ ತೊಂದರೆ ಬರುವುದು, ನಿಮಗೂ ಮೇಲಾಧಿಕಾರಿ ನಡುವೆ ಮಾತಿನ ಚಕಮಕಿ ಸಂಭವ, ಮಕ್ಕಳಿಂದ ಜಗಳ ಸಂಭವ, ನೆರೆಹೊರೆಯವರ ಕಡೆಯಿಂದ ವಾಗ್ವಾದ, ಸಹೋದ್ಯೋಗಿಗಳು ನಿಮ್ಮ ಕರ್ತವ್ಯಕ್ಕೆ ಅಡತಡೆ ಸಂಭವ, ವ್ಯಾಪಾರದಲ್ಲಿ ಹಿನ್ನಡೆ, ಹಣಕಾಸಿನ ಕೊರತೆಯಿಂದ ಕಟ್ಟಡ ಕಾಮಗಾರಿ ಅಡಚಣೆ, ಆರೋಗ್ಯದಲ್ಲಿ ಏರುಪೇರು ಸಂಭವ, ಸಾಲಗಾರರಿಂದ ಕಿರಿಕಿರಿ, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ನಷ್ಟ ಸಂಭವ, ವಾಹನ ಮಾರಾಟದಲ್ಲಿ ತೊಂದರೆ, ವಿವಾಹ ವಿಳಂಬ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಅನಿರೀಕ್ಷಿತ ಧನಲಾಭ, ಮೇಲಾಧಿಕಾರಿ ಬಗ್ಗೆ ಮೃದು ಧೋರಣೆ ಅನುಸರಿಸಿ, ಕೃಷಿಕರಿಗೆ ಲಾಭ, ಹೊಸ ಉದ್ಯಮ ಪ್ರಾರಂಭ ಮಾಡಲು ಪತ್ನಿಯ ಸಲಹೆ ಪಡೆದುಕೊಳ್ಳಿ, ಬಹುದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆ ಪರಿಹಾರ, ಚಲನಚಿತ್ರ ನಟ-ನಟಿಯರಿಗೆ ರಂಗಭೂಮಿ ಕಲಾವಿದರಿಗೆ ಹಿನ್ನೆಲೆ ಗಾಯಕರಿಗೆ ಸಂಗೀತ-ಸಾಹಿತ್ಯ ಬೇಡಿಕೆ ಹೆಚ್ಚಾಗಲಿದೆ ಇವರಿಗೆ ಒಳ್ಳೆಯ ಧನಲಾಭವಿದೆ, ಆಸ್ತಿ ವಿಚಾರಕ್ಕಾಗಿ ಸಹೋದರರೊಂದಿಗೆ ಘರ್ಷಣೆ ಉಂಟಾಗುವ ಸಾಧ್ಯತೆ ಇದೆ, ನೂತನ ವಾಹನ ಖರೀದಿಯ ಬಗ್ಗೆ ಚರ್ಚೆ, ಸಂಗಾತಿಯೊಂದಿಗೆ ಸಂಜೆ ವಾಯು ವಿಹಾರ, ದುಷ್ಟ ಜನರ ಸಹವಾಸದಿಂದ ಮಕ್ಕಳಿಗೆ ಸಮಸ್ಯೆ ಕಾಡಬಹುದು, ವ್ಯಾಪಾರಸ್ಥರು ಗ್ರಾಹಕರ ಮಧ್ಯ ವಾಗ್ವಾದ, ಶತ್ರುಗಳು ಶರಣ ಆಗುವ ಸಂಭವ, ಮದುವೆ ಅಡೆತಡೆ ನಿವಾರಣೆಯಾಗಲಿವೆ, ಸಂತಾನ ಸಮಸ್ಯೆ ಪರಿಹಾರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಪ್ರಯತ್ನಕ್ಕೆ ತಕ್ಕ ಪ್ರತಿಫಲ, ನೀಡಿರುವ ಸಂದರ್ಶನಕ್ಕೆ ಯಶಸ್ವಿ ಸಿಗಲಿದೆ, ಹಣಕಾಸಿನ ಕೊರತೆಯಿಂದ ಮಾನಸಿಕವಾಗಿ ಅಶಾಂತಿ ಉಂಟಾಗಬಹುದು, ಪ್ಲಿವುಡ್ ಹಾರ್ಡ್ವೇರ್ ವ್ಯಾಪಾರದಲ್ಲಿ ಅಧಿಕ ಲಾಭ, ಆತ್ಮೀಯ ಮಿತ್ರರು ಶತ್ರುವಾಗಿ ಪರಿವರ್ತನೆ, ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ ಕಾಡಲಿದೆ, ಮಕ್ಕಳ ಮದುವೆಗೆ ಮುಹೂರ್ತ, ನಿಮಗೆ ಅಪಮಾನ ಮಾಡಿದವರನ್ನು ನಿರ್ಲಕ್ಷಿಸಿ, ವಿಶೇಷ ಉದ್ದಿಮೆ ಪ್ರಾರಂಭ, ಕುಟುಂಬದಲ್ಲಿನ ಭಿನ್ನ ಅಭಿಪ್ರಾಯ ನಿವಾರಣೆ, ಸನ್ ಪ್ರೇಮಿಗಳಿಗೆ ಮದುವೆ ಅನುಮತಿ ಸಿಗಲಿದೆ, ಆಸ್ತಿ ಮಾರಾಟ ಅಥವಾ ಆಸ್ತಿ ಖರೀದಿ ಸಾಧ್ಯತೆ, ದಾಂಪತ್ಯದಲ್ಲಿ ಅನಾವಶ್ಯಕ ಅನುಮಾನ ಬೇಡ, ರಿಯಲ್ ಎಸ್ಟೇಟ್ ಆರ್ಥಿಕ ಪರಿಸ್ಥಿತಿಯಲ್ಲಿ ಕೊಂಚ ಚೇತರಿಕೆ ಇರುತ್ತದೆ, ಆಸ್ತಿ ಪಾಲುದಾರಿಕೆ ವಿಚಾರದಲ್ಲಿ ಅನಿರೀಕ್ಷಿತ ಘಟನೆಗಳಿಂದ ಗೊಂದಲಗಳು ಬರುವುದು, ರಾಜಕಾರಣಿಗಳು ತಮ್ಮ ಮತಕ್ಷೇತ್ರದಲ್ಲಿ ನಾನಾರೀತಿ ಬೆಳವಣಿಗಳು ಕಂಡುಬಂದರು ಕೊಂಚ ಗೊಂದಲಕ್ಕೆ ಕಾರಣವಾಗುವ ಸಮಸ್ಯೆಗಳಿಂದ ಯಾರನ್ನೂ ನಂಬದಂತಹ ಪರಿಸ್ಥಿತಿ ತೋರಿ ಬರುವುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ವಿದೇಶದಲ್ಲಿ ಮಾಡುವಂತ ಉದ್ಯೋಗಿಗಳಿಗೆ ಬಿಡುವಿಲ್ಲದೆ ಕೆಲಸವಿರುತ್ತದೆ, ಶ್ರಮಕ್ಕೆ ತಕ್ಕಂತೆ ಫಲ ಸಿಗುವುದು, ಕೆಲವರು ಪಾರ್ಟ್ ಟೈಮ್ ಕೆಲಸಕ್ಕೆ ಪ್ರಯತ್ನ ಮಾಡುವವರಿಗೆ ಒಳ್ಳೆಯದಾಗಲಿದೆ, ಕಟ್ಟಡ ನಿರ್ಮಾಣ ಪೂರ್ಣಗೊಳ್ಳಲಿದೆ, ಆರೋಗ್ಯ ಇಲಾಖೆ ಉದ್ಯೋಗಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ ಸಾಧ್ಯತೆ, ಟ್ರಾನ್ಸ್ ಪೋರ್ಟ್ ಉದ್ಯಮ ದಾರರಿಗೆ ಆರ್ಥಿಕ ನಷ್ಟ ಸಂಭವ, ಸಾಹಿತಿಗಳಿಗೆ ಸೌಲಭ್ಯ ಮತ್ತು ಪ್ರತಿಭಾ ಪುರಸ್ಕಾರ ಸಿಗುವ ಸಂಭವ, ರೇಷ್ಮೆ ಕೃಷಿಕರಿಗೆ ಅಥವಾ ಉದ್ಯಮದಾರರರಿಗೆ ಆರ್ಥಿಕ ಸ್ಥಿತಿ ಚೇತರಿಕೆ, ಕುಟುಂಬ ಸಮೇತ ದೇವತಾದರ್ಶನ ಯೋಗವಿದೆ, ಕುಟುಂಬದ ಸಮಸ್ಯೆಗಳು ಹಂತಹಂತವಾಗಿ ನಿವಾರಣೆಯಾಗುತ್ತವೆ, ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ ಸದುಪಯೋಗಪಡಿಸಿಕೊಳ್ಳಿ, ರಾಜಕಾರಣಿಗಳು ಸಾಮಾಜಿಕ ಕಾರ್ಯಕ್ರಮ ಪಾಲ್ಗೊಳ್ಳುವ ಸಾಧ್ಯತೆ, ಮಾತಿನಲ್ಲಿ ಹಿಡಿತ ಇರಲಿ, ಸಾಹಸ ಕ್ರೀಡೆ ಭಾಗವಹಿಸುವವರಿಗೆ ಆಶಾ ಭಂಗವಾಗಲಿದೆ, ವಿದೇಶಿ ವ್ಯಾಪಾರಗಳಲ್ಲಿ ನಷ್ಟ, ಉದ್ಯೋಗದಲ್ಲಿ ಮೇಲಾಧಿಕಾರಿಯ ಅನುಗ್ರಹದಿಂದ ಪ್ರಮೋಷನ್ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ವ್ಯಾಪಾರದಲ್ಲಿ ಲಾಭವಾಗಲಿದೆ, ಆಸ್ತಿ ಮಾರಾಟದಿಂದ ಧನಪ್ರಾಪ್ತಿ, ಆಡಳಿತ ವರ್ಗ ಅಥವಾ ಅಧಿಕಾರಿ ಜೊತೆ ಉತ್ತಮ ಬಾಂಧವ್ಯ, ಶಿಕ್ಷಕ ವರ್ಗದವರಿಗೆ ಉತ್ತಮ ಧನಲಾಭ, ಹಿರಿಯರು ಅಥವಾ ಸಹೋದರರೊಂದಿಗೆ ವಾದ ವಿವಾದಗಳಿಂದ ದೂರ ಇರುವುದು ಉತ್ತಮ, ನೌಕರಿ ಯೋಗ ಸಿಗಲಿದೆ, ಹೊಸತನದ ವ್ಯಾಪಾರ ಪ್ರಾರಂಭಿಸಲು ಉತ್ತಮವಾಗಿದೆ, ನಿವೇಶನ ಖರೀದಿಸುವ ಸಾಧ್ಯತೆ, ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯನ ಸೇರ್ಪಡೆ ಸಂಭವ, ಉದ್ಯೋಗ ಬದಲಾವಣೆಗೆ ಬಯಸಿದವರಿಗೆ ಒಳ್ಳೆ ಕೆಲಸ ಸಿಗಲಿದೆ, ಆತ್ಮೀಯರ ಸಹಾಯದಿಂದ ಉದ್ಯೋಗದಲ್ಲಿ ಬಡ್ತಿ ಜೊತೆಗೆ ವರ್ಗಾವಣೆ, ಸಂತಾನ ಭಾಗ್ಯ, ಕೋರ್ಟ್ ಕೇಸಿನಲ್ಲಿ ಜಯ, ಶತ್ರುಗಳು ನಿಮಗೆ ಶರಣಾಗತಿ ಆಗುವ ಸಂಭವ, ಬಹುದಿನದಿಂದ ಪ್ರೀತಿಸುತ್ತಿರುವ ಪ್ರೇಮಿಗಳ ಮದುವೆ ಹಿರಿಯರ ಸಮ್ಮುಖದಲ್ಲಿ ಮದುವೆ ಚರ್ಚೆ, ನಿಮ್ಮ ತ್ಯಾಗಕ್ಕೆ ಬೆಲೆ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ನಿಮ್ಮ ಮಕ್ಕಳು ಕೆಟ್ಟ ದಂದೆಯಲ್ಲಿ ಆಸಕ್ತಿ ತೋರುವರು, ಕೆಟ್ಟವರ ಸಹವಾಸ ದೋಷದಿಂದ ತೊಂದರೆ, ನೆರವರೆವರೊಡನೆ ವೈಮನಸ್ಸು, ರಿಯಲ್ ಎಸ್ಟೇಟ್ ನವರಿಗೆ ನಷ್ಟ, ಗುತ್ತಿಗೆದಾರರಿಗೆ ಹಣಕಾಸಿನ ತೊಂದರೆ, ಬಿಲ್ ಮರುಪಾವತಿಯಲ್ಲಿ ತೊಂದರೆ, ಶತ್ರುಗಳಿಂದ ಭಯ, ನಿಮ್ಮ ಪ್ರಯತ್ನಗಳಲ್ಲಿ ಅಪಜಯ, ವ್ಯವಹಾರಗಳಲ್ಲಿ ಸಾಧಾರಣ ಲಾಭ, ಕೆಲಸ ಕಾರ್ಯಗಳಲ್ಲಿ ವಿಳಂಬ ಸಾಧ್ಯತೆ, ಮನಸಿನಲ್ಲಿ ನಾನಾ ರೀತಿಯ ಋಣಾತ್ಮಕ ಚಿಂತೆ, ಮಹಿಳೆಯರಿಗೆ ಇಲ್ಲ ಸಲ್ಲದ ಅಪವಾದ, ಮನಸು ಚಂಚಲ ಸಾಧ್ಯತೆ, ಕೃಷಿಯಲ್ಲಿ ಧನಾಗಮನ, ಮಂಗಳಕಾರ್ಯ ಜರುಗುವ ಸಂಭವ, ಸ್ಥಳ ಬದಲಾವಣೆ, ನ್ಯಾಯಾಲಯದಲ್ಲಿ ಜಯ, ಉದ್ಯೋಗದಲ್ಲಿ ಮಹಿಳೆಯರಿಗೆ ಕಿರುಕುಳ ಸಾಧ್ಯತೆ, ಸ್ಥಿರಾಸ್ತಿ ಮಾರಾಟ ಉತ್ತಮ ಬೆಲೆ ಸಿಗಲಿದೆ, ವಾಹನದ ಗಂಡಾಂತರ ಎದುರಿಸುವಿರಿ, ರಾಜಕಾರಣಿಗಳಿಗೆ ಉನ್ನತ ಪದವಿ ಪ್ರಾಪ್ತಿ, ರಾಜಕಾರಣಿಗಳಾದ ನೀವು ನಿಮ್ಮ ಮಕ್ಕಳ ಮೇಲೆ ಜಾಗ್ರತೆವಹಿಸಿ, ಮಕ್ಕಳು ನಿಮ್ಮ ಹಿಡಿತದಲ್ಲಿದ್ದರೆ ಪ್ರಗತಿ ಕಾಣುವಿರಿ, ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಸಂತೋಷದ ಘಟನೆಗಳು ನಡೆಯುವುದು, ಕುಟುಂಬದಲ್ಲಿ ಮಂಗಳ ಕಾರ್ಯ ಚಾಲನೆ, ಸಂಗಾತಿಯ ಕಷ್ಟಕ್ಕೆ ನೆರವಾಗಿವಿರಿ, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಸಾಧ್ಯತೆ, ನಿಮ್ಮ ಅದೃಷ್ಟ ನಿಮಗೆ ಅರಿವಾಗಲಿದೆ, ಸಂಗಾತಿಗಳಿಗೆ ಶುಭದಿನ, ವೃದ್ಧರ ಅನಾಥರ ಕಷ್ಟಗಳನ್ನು ಅರ್ಥಮಾಡಿಕೊಂಡು ಕೈಲಾದ ಸಹಾಯ ಮಾಡುವ ಸಮಯ ಬಂದಿದೆ, ಅನಾವಶ್ಯಕವಾಗಿ ಬೇರೊಬ್ಬರಿಗೆ ಅವಮಾನ ಮಾಡಬೇಡಿ, ಕಿರಾಣಿ, ಸಿದ್ಧ ಉಡುಪು, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಅಲಂಕಾರ ಮಾಡುವ ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ಗುತ್ತಿಗೆದಾರರಿಗೆ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ ಉಳಿದಿರುವ ಬಾಕಿ ಹಣ ಕೈಸೇರಲಿದೆ, ಸ್ತ್ರೀ ಸಹಕಾರ ಸಂಘಗಳಿಗೆ ಉತ್ತಮ ಧನ ಲಾಭವಿದೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಿ ಮಹಿಳೆಯರಿಗೆ ಕಿರಿಕಿರಿ, ಕೆಲವರಿಗೆ ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಸಂಭವ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಯದಿಂದ ವರ್ತಿಸಿ, ಸರ್ಕಾರಿ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ವರ್ಗಾವಣೆ ಚಿಂತನೆ, ನಿಮ್ಮ ಸ್ವಂತ ಶಕ್ತಿಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ. ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು. ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:
ಹೊಸ ಯೋಜನೆಗಳನ್ನು ಪ್ರಾರಂಭಿಸುವುದು ಸದ್ಯಕ್ಕೆ ಬೇಡ. ಹಿರಿಯ ಅಧಿಕಾರಿ ನಿಮ್ಮ ಸಹಾಯ ಪಡೆಯಲಿದ್ದಾರೆ. ಯಾವುದೇ ನಿರ್ಧಾರ ಮಾಡುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಕೆಲಸಗಳು ಸಕಾಲದಲ್ಲಿ ಆಗುವುದಿಲ್ಲ ವಿಳಂಬ ಸಾಧ್ಯತೆ. ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಚೇತರಿಕೆ. ಹಣ ಹೂಡಿಕೆ ಮಾಡಲು ಉತ್ತಮ ದಿನವಾಗಿದೆ. ಕೆಲಸದಲ್ಲಿ ತೊಂದರೆ. ಒಂದು ಕಾಗದಪತ್ರ ಸಹಿಗಾಗಿ ಅಧಿಕ ತಿರುಗಾಟ. ಸಂಗಾತಿಯ ಮನಸ್ಸಿನಲ್ಲಿ ತಳಮಳ. ಹಳೆಯ ಸಾಲ ಮರುಪಾವತಿ. ಪತ್ನಿಯೊಂದಿಗೆ ದೂರ ಕಿರು ಪ್ರಯಾಣ ಮಾಡುವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಹಣಕಾಸಿನ ಜಾಗ್ರತೆವಹಿಸಿ. ಪ್ರೇಮಿಗಳು ಹೇಳಿಕೆ ಮಾತನ್ನು ಕೇಳದಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮದಲ್ಲಿ ಲಾಭ ಉಂಟಾಗಲಿದೆ. ನಿಮ್ಮ ಸಂಗಾತಿ ಅಷ್ಟೇ ಅಲ್ಲದೆ ಇತರ ಮಹಿಳಾ ಸ್ನೇಹಿತರಿಂದ ಪ್ರಯೋಜನ ಉಂಟಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಅಧಿಕ ಖರ್ಚು, ಕಾಯಕವೇ ಕೈಲಾಸ ಅಂತ ನಂಬಿದವರಿಗೆ ಗೌರವ ಪ್ರಾಪ್ತಿ, ಶುಭ ಮಂಗಳ ಕಾರ್ಯ ಸಂಭವ, ಉದ್ಯೋಗದ ಸ್ಥಳ ಬದಲಾವಣೆ, ಮಿತ್ರರಿಂದ ಹಣಕಾಸು ನಿರಾಸೆ ಮೂಡಲಿದೆ, ಮನೆ ಬದಲಾವಣೆ, ಮಹಿಳಾ ಉದ್ಯೋಗಿಗಳಿಗೆ ಸಲ್ಲದ ಅಪವಾದ, ಸ್ಥಿರಾಸ್ತಿ ಮಾರಾಟ ಅಡಚಣೆ, ಹಿತಶತ್ರುಗಳಿಂದ ಅವಮಾನ, ಪ್ರೇಮಿಗಳಿಬ್ಬರಲ್ಲಿ ಮಾನಸಿಕ ವ್ಯಥೆ, ಸಂಗಾತಿಯ ಮನಸ್ಸು ಕೊಂಚ ಚಂಚಲ, ವ್ಯಾಪಾರದಲ್ಲಿ ಸಾಧಾರಣ ಲಾಭ, ಸಾಲದ ಋಣ ವಿಮೋಚನೆ, ಮಕ್ಕಳಿಂದ ಪಾಪ ಕಾರ್ಯಗಳಲ್ಲಿ ಆಸಕ್ತಿ, ರಿಯಲ್ ಎಸ್ಟೇಟ್ನವರಿಗೆ ನಷ್ಟ, ಕುಟುಂಬದ ಹೆಣ್ಣು ಮಕ್ಕಳ ಭಾವನೆಗಳಲ್ಲಿ ವ್ಯತ್ಯಾಸ, ಕಳೆದ ವಸ್ತು ಲಭ್ಯ ಸಾಧ್ಯತೆ, ಹೋಟೆಲ್ ಬ್ಯೂಟಿ ಪಾರ್ಲರ್ ನಷ್ಟ ಸಂಭವ, ರೋಗ ಉಲ್ಬಣ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ಸ್ತ್ರೀ-ಪುರುಷ ಉತ್ಸಾಹ ಶಕ್ತಿ ಕುಂಠಿತ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಏಕಾಂಗಿ ಮಾತನಾಡುವುದು ನಗುವುದು ಮಾಡುತ್ತಿದ್ದೀರಿ, ಇದರಿಂದ ನಿಮ್ಮ ಮೌಲ್ಯ ಕಡಿಮೆಯಾಗಲಿದೆ, ಪತ್ನಿಯಿಂದ ಪದೇಪದೇ ಕಿರಿಕಿರಿ ಕಂಡುಬರಲಿದೆ, ಅತಿ ಭಾವುಕರಾಗಿ ವರ್ತಿಸುವಿರಿ, ಪ್ರೇಮಿಗಳಿಗೆ ಸಣ್ಣ ಪ್ರಮಾಣದ ಪ್ರಯಾಣ ಕೂಡಿಬರಲಿದೆ ಇದು ನಿಮಗೆ ಮಿಲನದ ದಿನವಾಗಲಿದೆ, ಅಧಿಕಾರಿಗಳು ಸಹೋದ್ಯೋಗಿಗಳ ಜೊತೆ ಉತ್ತಮ ಸಂವಹನ ಸಾಧಿಸುವುದರಲ್ಲಿ ವಿಫಲರಾಗುವಿರಿ, ಮದುವೆ ನಿರಾಸೆ ಗೊಳ್ಳುವ ಪ್ರಸಂಗ ಬದುಕಬಹುದು,
ಕುಟುಂಬ ಸೌಹಾರ್ದತೆ ಕೆಡಬಹುದು, ಅಧಿಕಾರಿಗಳು ಒಂದೇಒಂದು ಸಹಿಯಿಂದ ಕಾನೂನಿನ ಚೌಕಟ್ಟು ನಿಮ್ಮನ್ನು ತೊಡಕಿಗೆ ಸಿಲುಕಿಸಬಹುದು, ಪ್ರಭಾವಶಾಲಿ ವ್ಯಕ್ತಿಯ ಅಸಹನೆ ವರ್ತನೆಯು ನಿಮಗೆ ತೊಂದರೆ ಕಾಡಲಿವೆ, ರಿಯಲ್ ಎಸ್ಟೇಟ್ ಹಾಗೂ ಗುತ್ತಿಗೆದಾರರಿಗೆ ಆರ್ಥಿಕ ಸಂಕಷ್ಟ ತೋರಿ ಬರಬಹುದು, ವೆಚ್ಚದಲ್ಲಿ ಹೆಚ್ಚಳ ಕಂಡು ಬರಲಿದೆ, ಇತರರಿಗೆ ಬುದ್ಧಿ ಹೇಳಲು ಹೋಗಿ ನೀವು ತೊಂದರೆ ಅನುಭವಿಸುವಿರಿ, ನಿಮ್ಮ ಮೇಲೆ ಅಪವಾದ ಹೊರಿಸಿಯಾರು, ಕುಲಕಸುಬು ದಾರರಿಗೆ ಯಶಸ್ಸು ಕಂಡು ಬರಲಿದೆ, ನಿಮ್ಮ ಹಿತೈಷಿ ವ್ಯಕ್ತಿಯೊಬ್ಬರು ನಿಜಬಣ್ಣ ತೋರಿಸಲಿದ್ದಾರೆ ಅವರ ಕುಟಿಲತೆ ಅರಿವಿಗೆ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ2 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ2 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ2 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ2 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ2 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ2 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

