Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಉದ್ಯೋಗದಲ್ಲಿ ಪ್ರಮೋಷನ್ ಜೊತೆಗೆ ಧನಲಾಭ.. ಈ ರಾಶಿಯವರಿಗೆ ತಕ್ಷಣ ನಿಶ್ಚಿತಾರ್ಥ ತಕ್ಷಣ ಮದುವೆ ಯೋಗದ ಭಾಗ್ಯ.. ಗುರುವಾರ ರಾಶಿ ಭವಿಷ್ಯ-ಡಿಸೆಂಬರ್-30,2021

Published

on

 

ಸಫಲಾ ಏಕಾದಶಿ

ಸೂರ್ಯೋದಯ: 06:39 AM, ಸೂರ್ಯಸ್ತ: 06:01 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಮಾರ್ಗಶಿರ ಮಾಸ, ದಕ್ಷಿಣಾಯಣ, ಹೇಮಂತ ಋತು, ಕೃಷ್ಣ ಪಕ್ಷ,

ತಿಥಿ: ಏಕಾದಶೀ ( 13:40 )
ನಕ್ಷತ್ರ: ವಿಶಾಖ ( 24:33 )
ಯೋಗ: ಧೃತಿ ( 21:48 )
ಕರಣ: ಬಾಲವ ( 13:40 ) ಕೌಲವ ( 24:13 )

ರಾಹು ಕಾಲ: 01:30 – 03:00
ಯಮಗಂಡ: 06:00 – 07:30

ಮೇಷ ರಾಶಿ: ರಸಗೊಬ್ಬರ ಕೃಷಿ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ, ವೈದ್ಯಕೀಯ ಕ್ಷೇತ್ರದ ನೌಕರರಿಗೆ ಬಿಡುವಿಲ್ಲದ ಕೆಲಸದ ಒತ್ತಡ, ಸ್ವಯಂ ಉದ್ಯೋಗ ವ್ಯವಹಾರಗಳಲ್ಲಿ ಚೇತರಿಕೆ ಕಾಣುವಿರಿ, ನಿಮ್ಮ ಪ್ರಯತ್ನದಲ್ಲಿ ಧನಲಾಭವಾಗುವ ಸಾಧ್ಯತೆ, ತಪ್ಪು ತೀರ್ಮಾನಗಳಿಂದ ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ, ಗೃಹನಿರ್ಮಾಣ ಬೋರ್ವೆಲ್ ನಿರ್ಮಾಣ ಕೆಲಸಗಳನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ, ದಂಪತಿಗಳಿಗೆ ಕುಟುಂಬದಲ್ಲಿ ಕಿರಿ-ಕಿರಿ ಸಂಭವ, ವೃತ್ತಿ ಕ್ಷೇತ್ರದಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ ಸಂಭವ, ಹೊಸ ಉದ್ಯಮ ಸ್ಥಾಪನೆ ಕುರಿತು ಚಿಂತನೆ ನಡೆಸಲಿದ್ದೀರಿ, ವಿಶ್ರಾಂತಿ ರಹಿತ ಕೆಲಸಗಳಿಂದ ದೇಹಾಲಸ್ಯ ದೊಂದಿಗೆ ಬೇಸರ ಉಂಟಾಗುವ ಸಾಧ್ಯತೆ, ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಕೋರ್ಟ್ ಕಚೇರಿ ವಿವಾದಗಳಿಂದ ಸ್ವಲ್ಪಮಟ್ಟಿನ ಹಿನ್ನಡೆ ಉಂಟಾಗುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ನೇತ್ರ ದೃಷ್ಟಿ ಕಾಡಲಿದೆ, ವಿಲಾಸ ಜೀವನ ಹಾಗೂ ಜೂಜಾಟಗಳಿಂದ ಧನಹಾನಿ, ವಿವಾದ ವಾಗ್ವಾದಗಳಿಂದ ತೊಂದರೆ ಎದುರಿಸಲಿದ್ದೀರಿ, ರೈತಾಪಿ ವರ್ಗದವರಿಗೆ ಸಂತಸದ ದಿನ, ನೌಕರರಿಗೆ ಪ್ರಮೋಷನ್ ಸಂಭವ, ದಿನಗೂಲಿ ನೌಕರರಿಗೆ ಸಿಹಿ ಸುದ್ದಿ ಕೇಳುವಿರಿ, ಮಿತ್ರರಿಂದ ಸಹಾಯ ಸಹಕಾರಗಳನ್ನು ಪಡೆಯಲಿದ್ದೀರಿ, ಕೋರ್ಟು ಕಚೇರಿ ಕೆಲಸಗಳಲ್ಲಿ ಯಶಸ್ಸು, ವಾಹನ ಸವಾರಿ ಮಾಡುವಾಗ ಕಿರಿಕಿರಿ ಉಂಟಾಗುವ ಸಾಧ್ಯತೆ, ಶುಭಮಂಗಳ ಕಾರ್ಯ ಚರ್ಚೆ ನಡೆಯಲಿದೆ, ಲೇವಾದೇವಿ ಮತ್ತು ಧಾನ್ಯ ವ್ಯಾಪಾರಿಗಳಿಗೆ ಶುಭಫಲ ನಿರೀಕ್ಷಣೆ ಮಾಡುವಿರಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಕೈಗೊಂಡ ಕಾರ್ಯಸಾಧನೆ ಖಚಿತ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಧನಲಾಭ, ಕೋರ್ಟು-ಕಚೇರಿ ಅಡಚಣೆ ಎದುರಿಸಲಿದ್ದೀರಿ, ಸ್ಟೇಷನರಿ,ಬ್ಯೂಟಿ ಪಾರ್ಲರ್, ಕಿರಾಣಿ, ವಸ್ತ್ರ ,ಹಾರ್ಡ್ವೇರ್ ವ್ಯವಹಾರದಲ್ಲಿ ವಿಶೇಷ ಧನಲಾಭ ಪ್ರಾಪ್ತಿ, ರಾಜಕಾರಣಿಗಳಿಗೆ ವಿಶೇಷ ಸ್ಥಾನಮಾನ ಸಿಗುವ ಸಾಧ್ಯತೆ, ಉದ್ಯೋಗಿಗೆ ಮೇಲಾಧಿಕಾರಿಯ ನೆರವು ಸಿಗಲಿದೆ, ಗುಪ್ತ ಶತ್ರುಗಳಿಂದ ನಿಮ್ಮ ವ್ಯವಹಾರಗಳಲ್ಲಿ ತೊಡಕು ಸಂಭವ, ಭೂ ವ್ಯವಹಾರಗಳಲ್ಲಿ ಯಶಸ್ಸಿನೊಂದಿಗೆ ಹಣಕಾಸಿನ ಅನುಕೂಲ, ಸಂಗಾತಿಯೊಂದಿಗೆ ತಾಳ್ಮೆಯಿಂದ ಇರುವುದು ಉತ್ತಮ, ತಾಂತ್ರಿಕ ಪದವಿ ಹೊಂದಿದವರಿಗೆ ವಿದೇಶದೊಂದಿಗೆ ವ್ಯವಹರಿಸುವ ಅವಕಾಶಗಳು ಕೂಡಿ ಬರಲಿವೆ, ಕ್ರೀಡಾಪಟು ವಿಜ್ಞಾನಿ ಹಾಗೂ ಸಂಶೋಧಕರಿಗೆ ಸ್ಥಾನಮಾನ ಗೌರವ ಪ್ರಾಪ್ತಿ, ಮಿತ್ರನಿಂದ ಉದ್ಯೋಗ ಸಿಗುವ ಸಾಧ್ಯತೆ, ಸಂತಾನ ಫಲದ ನಿರೀಕ್ಷಣೆ, ನಿವೇಶನ ಖರೀದಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಉದ್ಯೋಗಿಗಳ ವೇತನ ಪರಿಷ್ಕರಣೆ ಅಡತಡೆ ಸಂಭವ, ವರ್ಗಾವಣೆ ಬಯಸಿದವರಿಗೆ ಸಿಹಿಸುದ್ದಿ, ನಿಮ್ಮ ಪ್ರಾಮಾಣಿಕ ಪ್ರಯತ್ನದಿಂದಾಗಿ ಉನ್ನತಿ ನಿಮ್ಮ ಪಾಲಿಗೆ ಒದಗಿಬರಲಿದೆ, ರಾಜಕಾರಣಿಗಳಿಗೆ ನಿಮ್ಮ ನೆಚ್ಚಿನ ಕ್ಷೇತ್ರಗಳಲ್ಲಿ ಅಭೂತಪೂರ್ವ ಸ್ಪರ್ಧೆಗಳನ್ನು ಎದುರಿಸುವಿರಿ, ಕಾಲ ಸನ್ನಿಹಿತವಾಗಿದೆ, ಲೋಹದ ಉದ್ಯಮಗಳಿಗೆ ಆರ್ಥಿಕ ಚೇತರಿಕೆ, ನಿಮ್ಮ ಒಳ್ಳೆಯ ಕನಸುಗಳು ನನಸಾಗುವ ದಿನ, ಮನೆ ನಿರ್ಮಾಣ ಆಸ್ತಿ ಖರೀದಿ ಮುಂತಾದವು ಕೂಡಿ ಬರಲಿದೆ, ಉತ್ತಮವಾದ ಕೆಲಸ ಸಿಗಲಿದೆ,ತಂತ್ರಜ್ಞಾನ ಪದವಿ ಹೊಂದಿದವರಿಗೆ ಅನಿರೀಕ್ಷಿತವಾಗಿ ಉತ್ತಮ ಅವಕಾಶಗಳು ಬರುವ ಸಾಧ್ಯತೆ, ಮದುವೆ ಕಾರ್ಯಗಳಲ್ಲಿ ಆತುರತೆ ಬೇಡ, ಸಮಾಧಾನದಿಂದ ಕೆಲಸಗಳಲ್ಲಿ ಯಶಸ್ಸು ಕಾಣುವಿರಿ,
ನಿಮ್ಮ ಕಾರ್ಯಾನುಭವ ಮತ್ತು ದಕ್ಷತೆಯಿಂದಾಗಿ ಉತ್ತಮ ಕಾರ್ಯ ನಿರ್ವಹಿಸುವ ಅಧಿಕಾರಿಯಾಗಿ ಬಡ್ತಿ ಭಾಗ್ಯ, ಪ್ರೇಮಿಗಳ ಮದುವೆ ನಿರ್ಧಾರ ಎರಡು ಕುಟುಂಬದ ಸಾಧಕ-ಬಾಧಕ ಪರೀಕ್ಷಿಸುವುದು ಉತ್ತಮ, ಮಕ್ಕಳಿಗೆ ಸರಕಾರಿ ಉದ್ಯೋಗ ಸಿಗುವ ಸಾಧ್ಯತೆ, ಮಂಗಳ ಕಾರ್ಯ ಕೂಡಿ ಬರುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಸಂಗಾತಿಯೊಂದಿಗೆ ಮಧುರ ಬಾಂಧವ್ಯ ,ಒತ್ತಡದ ಜೀವನದಿಂದ ಹೊರ ಬಂದು ನಿಮ್ಮ ಹುಟ್ಟೂರಿಗೆ ಹೋಗುವ ಸಾಧ್ಯತೆ, ಕುಟುಂಬ ಸದಸ್ಯರ ಅನಿರೀಕ್ಷಿತ ಆಗಮನದಿಂದ ಮನಸ್ಸಿಗೆ ನೆಮ್ಮದಿ, ಸಂತಾನ ಸುದ್ದಿಯಿಂದ ಕುಟುಂಬದಲ್ಲಿ ಸಂತಸ, ಪತ್ನಿಯ ಸಲಹೆಗಳನ್ನು ಪಾಲಿಸುವುದು, ಉದ್ಯಮ ಕೈಗೊಳ್ಳಲು ಸಕಾಲ, ಔತಣಕೂಟದಲ್ಲಿ ಪಾಲ್ಗೊಳ್ಳುವಿರಿ, ಆಸ್ತಿ ವಿಚಾರದಲ್ಲಿ ಹಿರಿಯ ಸಹೋದರರಿಂದ ಕಿರಿಕಿರಿ ಸಂಭವ, ಮಕ್ಕಳ ಆರೋಗ್ಯದ ಕಡೆ ಎಚ್ಚರ ಇರಲಿ, ಪ್ರೇಮಿಯೂ ಸಮೀಪವೇ ಇದ್ದು ಮನದಿಚ್ಛೆಯನ್ನು ಪೂರೈಸಿಕೊಳ್ಳುವ ದಿನ, ನಿಮ್ಮ ಇಚ್ಚೆಗೆ ಸಹಕಾರ ಸಿಗಲಿದೆ, ಮದುವೆಯೇಕೆ ವಿಳಂಬವಾಗುತ್ತಿದೆ ಎಂಬ ಪ್ರಶ್ನೆ ಕಾಡುತ್ತಿದೆ, ಕೆಲವರಿಗೆ ಪುತ್ರಸಂತಾನದ ಆಸೆ ಈಡೇರಲಿದೆ, ನವದಂಪತಿಗಳಿಗೆ ಉತ್ತಮ ಸಂಸಾರಿಕ ಜೀವನ ಒದಗಿಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಶುಭಮಂಗಳ ಕಾರ್ಯಾಚರಿಸುವ ಸಾಧ್ಯತೆ ಇದೆ, ನಗರದಲ್ಲಿ ನಿವೇಶನ ಖರೀದಿಸುವ ಪ್ರಯತ್ನದಲ್ಲಿದ್ದೀರಿ, ಉದ್ಯೋಗದಲ್ಲಿ ತೊಂದರೆ ಇದ್ದರೂ ಸಹೋದ್ಯೋಗಿಗಳ ಸಹಕಾರದಿಂದ ಸುಗಮವಾಗಲಿದೆ, ಮೇಲಾಧಿಕಾರಿಗಳಿಗೆ ವರ್ಗದವರಿಗೆ ಭಯದ ವಾತಾವರಣ ಸಂಭವ, ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ನಿಮ್ಮ ಮೇಲೆ ಹೆಚ್ಚಾಗಲಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ, ಉದ್ಯೋಗ ಕ್ಷೇತ್ರದಲ್ಲಿ ಪ್ರೀತಿ-ವಿಶ್ವಾಸದಿಂದ ಎಲ್ಲರನ್ನು ಗೆಲ್ಲುವ ಅವಕಾಶ ನಿಮ್ಮ ಪಾಲಿಗೆ ಸಿಗಲಿದೆ, ಪುಸ್ತಕ ಅಂಗಡಿ ಮಾಲಕರಿಗೆ ನಿಧಾನಗತಿ ಆರ್ಥಿಕ ಚೇತರಿಕೆ, ದ್ರವ್ಯ ಮತ್ತು ಲೋಹ ಉದ್ಯಮದಾರರಿಗೆ ಲಾಭ ಉತ್ತಮವಾಗಿದೆ, ಆತ್ಮೀಯ ಸ್ನೇಹಿತರಲ್ಲಿ ಹಣಕಾಸಿನ ವಿಚಾರಕ್ಕಾಗಿ ಭಿನ್ನಾಭಿಪ್ರಾಯ, ಕಲಾವಿದರಿಗೆ ಬೇಡಿಕೆ ಸಿಗಲಿದೆ, ಪ್ರೇಮಿಗಳಲ್ಲಿ ಮನಸ್ತಾಪ ಸಂಭವ, ಹೊಸ ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ, ಆಸ್ತಿ ಮಾರಾಟದವರಿಗೆ ವಿಳಂಬ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ರಿಯಲ್ ಎಸ್ಟೇಟ್ ಉದ್ಯಮದಾರರು ಹೊಸ ಕಾರ್ಯಕ್ಕೆ ಕೈ ಹಾಕುವಿರಿ,ಶುಭ ಮಂಗಳಕಾರ್ಯ ಭರವಸೆ, ನಿಮ್ಮ ನೆಚ್ಚಿನ ಉದ್ಯೋಗದ ಹುಡುಕಾಟದಲ್ಲಿದ್ದೀರಿ, ಒಂದೇ ಒಂದು ಸಣ್ಣ ತಪ್ಪಿನಿಂದ ಪ್ರೇಮಿಗಳಲ್ಲಿ ಮನಸ್ತಾಪ, ದಂಪತಿ ವೈದ್ಯರ ಭೇಟಿ ಸಂಭವ, ಲೇವಾದೇವಿ ವ್ಯವಹಾರಸ್ಥರಿಗೆ ದುಡ್ಡು ವಸೂಲಾತಿಯಲ್ಲಿ ಕಿರಿಕಿರಿ ಸಂಭವ, ಮಕ್ಕಳಿಂದ ವಿರೋಧ ಎದುರಿಸಲಿದ್ದೀರಿ, ಆಸ್ತಿ ವಿಚಾರಕ್ಕಾಗಿ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ, ನೇತ್ರ, ಎದೆ, ಉದರ ದೋಷದಿಂದ ನರಳುವ ಸಾಧ್ಯತೆ, ಅನುಮಾನಗಳಿಂದ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಂಭವ, ವ್ಯಾಪಾರಸ್ಥರಿಗೆ ಧನ ಲಾಭವಿದ್ದು ಉಳಿತಾಯದಲ್ಲಿ ಶೂನ್ಯ ಪ್ರಾಪ್ತಿ, ಇದು ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ, ಹಿತೈಷಿಗಳ ಬಗ್ಗೆ ಜಾಗೃತಿ ವಹಿಸಿ, ವಾಹನ ಚಾಲನೆ ಮಾಡುವಾಗ ಎಚ್ಚರಿಕೆವಹಿಸಿ ಮತ್ತು ಶಿರಸ್ತ್ರಾಣ ಧರಿಸಿ, ಮಗಳ ಕುಟುಂಬದಲ್ಲಿ ಸಮಸ್ಯೆ ಕಾಣಲಿದೆ,
ಆತ್ಮೀಯರಿಂದ ಶುಭ ಸಂದೇಶ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಪತ್ರಿಕೋದ್ಯಮಿಗಳಿಗೆ ಹೊಸ ಅವಕಾಶ ಸಿಗಲಿದೆ, ವಿದೇಶಕ್ಕೆ ಹೋಗುವ ಇಚ್ಛೆಯುಳ್ಳವರು ಕನಸು ನನಸಾಗಲಿದೆ, ನುರಿತ ತಂತ್ರಜ್ಞಾನಿಗಳು ಹೊಸ ಉದ್ಯಮ ಪ್ರಾರಂಭಿಸುವ ಚಿಂತನೆ, ಕೃಷಿ ಭೂಮಿ, ನಿವೇಶನ ಖರೀದಿಸುವಿರಿ, ಸಾಲ ಪಡೆಯಲು ಪ್ರಯತ್ನಿಸಿ ದವರಿಗೆ ಸಾಲ ಸಿಗಲಿದೆ, ಎಲೆಕ್ಟ್ರಾನಿಕ್ ಉಪಕರಣಗಳ ಮಾರಾಟದವರಿಗೆ ಆರ್ಥಿಕ ಚೇತರಿಕೆ ಮೂಡಲಿದೆ, ಉದ್ಯೋಗದ ವಿಚಾರಕ್ಕಾಗಿ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ, ಅರೆಕಾಲಿಕ ಮತ್ತು ಗುತ್ತಿಗೆದಾರರ ಉದ್ಯೋಗಿಗಳು ಅಲ್ಲಿಯೇ ಮುಂದುವರೆಯಿರಿ ಮುಂದಿನ ದಿನ ನಿಮಗೆ ಒಳಿತು, ಉದ್ಯೋಗಿಗಳಿಗೆ ಪ್ರಮೋಷನ್ ಸಾಧ್ಯತೆ, ಹೆಚ್ಚಿನ ವೇತನ ಪಡೆಯಲು ಬೇಡಿಕೆ ಸಲ್ಲಿಸುವಿರಿ, ಬಹು ದಿನದ ಕನಸು ನನಸಾಗುವ ದಿನ ಹತ್ತಿರದಲ್ಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ಆರೋಗ್ಯದಲ್ಲಿ ಏರುಪೇರು ಸಂಭವ ಜಾಗ್ರತೆ ವಹಿಸಿ, ನಕಾರಾತ್ಮಕ ಚಿಂತನೆ ಮಾಡಬೇಡಿ, ಹೊಸ ಉದ್ಯಮ ಪ್ರಾರಂಭಿಸಲು ಸೂಕ್ತ ಸಮಯವಲ್ಲ, ದೂರದ ಪ್ರಯಾಣ ಬೇಡವೇ ಬೇಡ, ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು, ವ್ಯಾಪಾರ ವಹಿವಾಟಿನಲ್ಲಿ ಮಧ್ಯಮ ಲಾಭದಾಯಕ, ಉದ್ಯಮ ದಾರರಿಗೆ ಕೊಂಚ ನೆಮ್ಮದಿ, ಕೆಲವರು ಸಾಲದ ಸುಳಿಯಲ್ಲಿ ಸಿಲುಕುವಿರಿ, ಮದುವೆ ಕಾರ್ಯ ಅಡತಡೆ ಸಂಭವ, ಆಸ್ತಿ ಖರೀದಿ ಮುಂದೂಡುವುದು ಒಳಿತು, ಉದ್ಯೋಗ ಕ್ಷೇತ್ರದಲ್ಲಿ ನೆಮ್ಮದಿ ನಷ್ಟ, ಸಂತಾನದ ಭಾಗ್ಯ ಸಿಗಲಿದೆ, ಯಾವುದೇ ಶಿಕ್ಷಣದ ಪದವಿ ಪಡೆದವರಿಗೆ ಉದ್ಯೋಗದ ಭಾಗ್ಯ, ಬೇಕರಿ, ಹೋಟೆಲ್, ಸ್ವೀಟ್ ಮಾರ್ಟ್ ವ್ಯಾಪಾರಸ್ಥರಿಗೆ ಧನಲಾಭ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಅಲ್ಪ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ನಿಮ್ಮ ಕೆಲಸ ಕಾರ್ಯಗಳನ್ನು ಆತ್ಮವಿಶ್ವಾಸದಿಂದ ಪ್ರಾರಂಭಿಸಿ, ನಿಮ್ಮ ಶತ್ರುಗಳು ಪೈಪೋಟಿ ಮಾಡಲಿದ್ದಾರೆ, ವ್ಯಾಪಾರದಲ್ಲಿ ನಷ್ಟ ಕಂಡುಬರಲಿದೆ, ಮಿತ್ರನ ಧನ ಸಹಾಯದಿಂದ ಮುನ್ನಡೆ ಸಾಧಿಸುವಿರಿ, ನಿವೇಶನ ಖರೀದಿಗಾಗಿ ಹಣ ಖರ್ಚು ಸಂಭವ, ನಿಮ್ಮ ಪ್ರತಿಭೆಗೆ ತಕ್ಕ ಬೆಲೆ ಸಿಗಲಿದೆ, ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ನಿಮ್ಮ ಆಸೆ ಎಲ್ಲವೂ ನೆರವೇರಲಿದೆ, ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ, ಹೊಟ್ಟೆಗೆ ಸಂಬಂಧಿಸಿದ ನೋವು ದೂರವಾಗುವುದು, ವ್ಯವಹಾರದಲ್ಲಿ ಒಳ್ಳೆಯ ಫಲಿತಾಂಶ ಸಿಗಲಿದೆ, ಪ್ರೇಮಿಗಳ ಸಂಬಂಧ ಚೆನ್ನಾಗಿರುತ್ತದೆ,ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಆರ್ಥಿಕ ನಷ್ಟವಾದರೂ ನಂತರ ವ್ಯವಹಾರದಲ್ಲಿ ಯಶಸ್ಸು ಬರುವುದು, ಉದ್ಯೋಗ ಅಥವಾ ವ್ಯವಹಾರ ಬದಲಾವಣೆ ಸದ್ಯಕ್ಕೆ ಬೇಡ, ಕಾರ್ಯಕ್ಷೇತ್ರದಲ್ಲಿ ಯಶಸ್ವಿಯಾಗಿ ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬರಲಿದೆ,
ಮನೆ ಬಾಗಿಲಿಗೆ ಮದುವೆ ಚರ್ಚೆ ಬರಲಿದೆ, ಸಂತಾನ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಗುತ್ತಿಗೆದಾರರಿಗೆ ಹೊಸ ಟೆಂಡರ್ ಅವಕಾಶ, ಧನಲಾಭವಿದೆ, ಬಹುದಿನಗಳಿಂದ ಸತಾಯಿಸುತ್ತಿದ್ದ ಸಾಲ ಮರುಪಾವತಿ,ಪ್ಲಿವುಡ್, ಹಾರ್ಡ್ವೇರ್, ಸ್ಟೇಷನರಿ, ದ್ರವ್ಯ ,ಲೋಹ ವ್ಯಾಪಾರಸ್ಥರಿಗೆ ಆರ್ಥಿಕ ವೃದ್ಧಿ, ವ್ಯಾಪಾರಸ್ಥರಿಗೆ ಧನಲಾಭವಿದೆ, ಉದ್ಯೋಗ ಬದಲಾವಣೆ ಬೇಡ ,ಆರೋಗ್ಯದಲ್ಲಿ ಸುಧಾರಣೆ, ಶತ್ರು ಮಿತ್ರರಾಗುವರು, ಆಸ್ತಿ ಮಾರಾಟ ಗೊಂದಲ ನಿವಾರಣೆ, ದಂಪತಿ ವರ್ಗದವರಿಗೆ ಸಂತಾನ ಫಲಶ್ರುತಿ, ಪ್ರೇಮಿಗಳ ಮಂಗಳಕಾರ್ಯ ಹಿರಿಯರ ಅನುಮೋದನೆ, ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ, ನಿಮ್ಮ ಸ್ವಂತ ಬಲದಿಂದ ಉದ್ಯೋಗ ಪ್ರಾಪ್ತಿ, ಗೃಹ ಕಟ್ಟಡ ಪ್ರಾರಂಭಿಸುವ ಚಿಂತನೆ, ಶುಭ ಮಂಗಳ ಕಾರ್ಯ ಬರದಿಂದ ಚರ್ಚೆ, ಸಹೋದರ-ಸಹೋದರಿಯರ ಬಾಂಧವ್ಯ ವೃದ್ಧಿ, ಆಸ್ತಿ ಪಾಲುದಾರಿಕೆ ಇತ್ಯಾರ್ಥ, ರಾಜಕಾರಣಿಗಳಿಗೆ ಉನ್ನತ ಪದವಿ ಸಿಗುವ ಸಾಧ್ಯತೆ, ಹೊಸ ಉದ್ಯಮ ಪ್ರಾರಂಭಿಸುವ ಸಕಾಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending