Connect with us

ದಿನದ ಸುದ್ದಿ

ಶುಕ್ರವಾರ ರಾಶಿ ಭವಿಷ್ಯ-ಜುಲೈ-8,2022

Published

on

ಶುಕ್ರವಾರ ರಾಶಿ ಭವಿಷ್ಯ-ಜುಲೈ-8,2022

ಸೂರ್ಯೋದಯ: 05:48 ಏ ಎಂ, ಸೂರ್ಯಸ್ತ: 06:55 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಷಾಢ ಮಾಸ,ಗ್ರೀಷ್ಮ ಋತು, ಶುಕ್ಲ ಪಕ್ಷ, ಉತ್ತರಾಯಣ

ತಿಥಿ: ನವಮೀ 06:25 ಪಿ ಎಂ ವರೆಗೂ, ನಂತರ ದಶಮೀ
ನಕ್ಷತ್ರ: ಚೈತ್ರ 12:14 ಪಿ ಎಂ ವರೆಗೂ , ಸ್ವಾತಿ
ಯೋಗ: ಶಿವ 09:01 ಏ ಎಂ ವರೆಗೂ , ಸಿದ್ದಿ
ಕರಣ: ಬಾಲವ 07:02 ಏ ಎಂ ವರೆಗೂ , ಕೌಲವ 06:25 ಪಿ ಎಂ ವರೆಗೂ , ತೈತಲೆ 05:37 ಏ ಎಂ ,

*ಮಳೆಯ ನಕ್ಷತ್ರ: ಪುನರ್ವಸು*

ರಾಹು ಕಾಲ:10:30 ನಿಂದ12:00 ವರೆಗೂ
ಯಮಗಂಡ:03:00 ನಿಂದ 04:30 ವರೆಗೂ
ಗುಳಿಕ ಕಾಲ: 07:30 ನಿಂದ 09:00 ವರೆಗೂ

ಅಮೃತಕಾಲ: 05:51 ಏ ಎಂ ನಿಂದ 07:27 ಏ ಎಂ ವರೆಗೂ,02:55 ಏ ಎಂ,
ಅಭಿಜಿತ್ ಮುಹುರ್ತ: 11:55 ಏ ಎಂ ನಿಂದ 12:47 ಪಿ ಎಂ ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ:
ಪತ್ನಿಯೊಂದಿಗೆ ಸಣ್ಣ ವಿಷಯಕ್ಕೆ ಕಲಹ, ನಿಮ್ಮ ಒಳ್ಳೆಯತನದ ದುರುಪಯೋಗ ಸಾಧ್ಯತೆ, ವಾಹನ ಎಚ್ಚರಿಕೆಯಿಂದ ಚಾಲನೆ ಮಾಡಿ, ಶುಭವಾರ್ತೆ ಕೇಳುವಿರಿ, ಅನಾವಶ್ಯಕ ವಾದಗಳು ಬೇಡ, ಮಿತ್ರನಿಂದ ಧನಸಹಾಯ, ನವದಂಪತಿಗಳಿಗೆ ಸಂತಾನ ಭಾಗ್ಯ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಉದ್ಯೋಗದಲ್ಲಿ ಆಲಸ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ:
ವಿನಾಕಾರಣ ಜಗಳ ಸಂಭವ, ಬೆಲೆಬಾಳುವ ವಸ್ತುಗಳನ್ನು ಕಳೆದುಕೊಳ್ಳುವಿರಿ, ಉದ್ಯೋಗ ಸ್ಥಾನ ಬದಲಾವಣೆ, ಸ್ತ್ರೀ ಸಂಘಗಳಿಗೆ ಧನ ಲಾಭ, ಭೂಮಿ ಆಸ್ತಿ ವಿಷಯದಲ್ಲಿ ಕಿರಿಕಿರಿ, ನಿಧಾನವಾಗಿ ಸಾಲಬಾದೆ ಮುಕ್ತಾಯ,ಮನೆ ಕಟ್ಟಡ ಪ್ರಾರಂಭಿಸುವುದು ಒಳಿತು,ವಿದೇಶ ಪ್ರವಾಸ ಕಾರ್ಯಾಚರಣೆ ಚುರುಕು, ವ್ಯಾಪಾರ ವಹಿವಾಟುಗಳಲ್ಲಿ ವ್ಯವಹಾರಗಳಲ್ಲಿ ಅನುಕೂಲ, ವಾಹನ, ಗೃಹ ಬದಲಾವಣೆಗೆ ಮನಸ್ಸು, ಆರೋಗ್ಯದಲ್ಲಿ ವ್ಯತ್ಯಾಸ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ:
ಕುಟುಂಬದಲ್ಲಿ ಸಮಸ್ಯೆ, ಬಂದುಗಳೊಂದಿಗೆ ಕಲಹ, ವ್ಯಾಸಂಗದಲ್ಲಿ ತೊಂದರೆ, ಶುಭ ಕಾರ್ಯ ಈಡೇರಿಕೆ,ಕೆಲವೊಮ್ಮೆ ಎದೆಯಲ್ಲಿ ನೋವು ವ್ಯಾಪಾರದ ಆರ್ಥಿಕ ಸ್ಥಿತಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ, ನಂಬಿದವರಿಂದ ವಿರಹವೇದನೆ, ಸಣ್ಣ ವಿಚಾರಕ್ಕಾಗಿ ದಾಂಪತ್ಯದಲ್ಲಿ ಮನಸ್ತಾಪ, ಮಾತಾಪಿತೃಗಳು ಇಂದ ಆಸ್ತಿ ಲಭ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕಟಕ:
ಧಾರ್ಮಿಕ ಕಾರ್ಯ ಅಡೆತಡೆ, ಕೋರ್ಟು ಕಚೇರಿ ಕೆಲಸಗಳಲ್ಲಿ ವಿಳಂಬ, ಅನಾವಶ್ಯಕ ಕಲಹ, ಬಂಧುಗಳೊಂದಿಗೆ ವೈರ್ಯ,
ನಗರ ಪ್ರದೇಶದಲ್ಲಿ ನಿವೇಶನ ಖರೀದಿ, ಅಗಲಿದ ದಾಂಪತ್ಯ ಮತ್ತೆ ಒಂದುಗೂಡಿಕೆ, ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ, ರೋಗ ಬಾಧೆ, ಶತ್ರುಗಳಿಂದ ಮುಕ್ತಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ:
ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ, ಆರ್ಥಿಕ ಸುಧಾರಣೆ, ವಿವಾಹ ಯೋಗ, ಉತ್ತಮ ಆರೋಗ್ಯ,ಮಕ್ಕಳಿಗೆ ಉದ್ಯೋಗದ ಭಾಗ್ಯ, ಕುಟುಂಬದಲ್ಲಿ ಮದುವೆ ಯೋಗ, ಸಂತಾನ ಭಾಗ್ಯ, ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ:
ಉದ್ಯೋಗದಲ್ಲಿ ಪ್ರಗತಿಯ ಕಾಲ, ಸ್ಥಾನಮಾನ ಲಭ್ಯತೆ, ಪತ್ನಿಯೊಂದಿಗೆ ಅನಾವಶ್ಯಕ ವಿರಸ, ಆಭರಣ ವ್ಯಾಪಾರಿಗಳಿಗೆ ಪ್ರಗತಿ, ಮನೆಯಲ್ಲಿ ಶುಭ ಕಾರ್ಯಗಳು ಜರಗುವವು,
ವ್ಯಾಪಾರದಲ್ಲಿ ಅಧಿಕ ಲಾಭ, ವಸ್ತ್ರದ ವ್ಯಾಪಾರಿಗಳಿಗೆ ಶುಭಯೋಗ, ದೊಡ್ಡ ಉದ್ದಿಮೆದಾರರಿಗೆ ಆರ್ಥಿಕ ಸಮಸ್ಯೆ, ಅಧಿಕ,ಸ್ಥಿರಾಸ್ತಿ ಮಾರಾಟದ ಸಮಸ್ಯೆ ನಿವಾರಣೆ, ಮಿತ್ರರನ್ನು ಕಳೆದುಕೊಳ್ಳುವ ಭೀತಿ, ಸಹೋದರಿಯಿಂದ ಅನುಕೂಲ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ:
ಭೂಮಿ ವ್ಯವಹಾರದಲ್ಲಿ ನಷ್ಟ, ಲೆವಾದೇವಿ ವ್ಯಾಪಾರಸ್ಥರಿಗೆ ಲಾಭ, ಮಕ್ಕಳಿಗಾಗಿ ಖರ್ಚು, ರಕ್ತದೊತ್ತಡ ಎಚ್ಚರಿಕೆ ಇರಲಿ, ಆರ್ಥಿಕ ಸ್ಥಿತಿಯಲ್ಲಿ ನಿಧಾನವಾಗಿ ಚೇತರಿಕೆ,
ಸಹೋದರ ಸಹೋದರಿಯರ ಕಲಹ ಮುಂದುವರೆಯಲಿದೆ ,ಉದ್ಯೋಗ ಸಿಗುವ ಸಂಭವ, ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಮುಂದುವರೆಯಲಿದೆ, ಕೆಲವರಿಗೆ ಉದ್ಯೋಗದಲ್ಲಿ ಬಡ್ತಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ:
ಶಿಕ್ಷಕರಿಗೆ ಬಡ್ತಿ ದೊರೆಯಲಿದೆ, ವಧು-ವರ ಅನ್ವೇಷಣ ಕೇಂದ್ರ ನಡೆಸುವವರು ಅಧಿಕ ಲಾಭ ಪಡೆಯಲಿದ್ದೀರಿ, ಭೂಮಿ ಮತ್ತು ಸ್ಟಾಕ್ ಶೇರಿನ ವ್ಯವಹಾರದಲ್ಲಿ ಲಾಭ , ಯಂತ್ರೋಪಕರಣ ತಯಾರಿಕೆಯಲ್ಲಿ ಉತ್ತಮ ಆದಾಯ,
ಉದ್ಯೋಗದಲ್ಲಿ ವರ್ಗಾವಣೆ ಸಂಭವ, ಮದುವೆ ಯೋಗ, ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ, ಪತ್ನಿ ಸಂಬಂಧಿಕರಿಂದ ಧನ ಸಹಾಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು:
ನಿಮ್ಮ ಪತ್ನಿಯ ಕಡೆಯಿಂದ ಆಸ್ತಿ ಅಥವಾ ಹಣ ದೊರೆಯುವ ಸಾಧ್ಯತೆ, ಕೆಲಸ ಕಾರ್ಯಗಳಲ್ಲಿ ಅಡತೆಗಳು ಇದ್ದರೂ ಯಶಸ್ಸು, ಭೂಮಿ ವಿವಾದ ಇರುತ್ತದೆ,ಸಂತಾನ ದೋಷವಿದೆ,ಯಾವುದೇ ಹೊಸ ವ್ಯಾಪಾರ ವ್ಯವಹಾರ ಸದ್ಯಕ್ಕೆ ಬೇಡ,
ಅಗಲಿದ ದಾಂಪತ್ಯ ಮತ್ತೆ ಮಿಲನ,ದೀರ್ಘಕಾಲದ ಆರೋಗ್ಯದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ ಬಗೆಹರಿಯಲಿವೆ, ಹಣಕಾಸಿನ ವಿಚಾರಕ್ಕಾಗಿ ಬಂಧುಗಳು ದೂರ, ಪ್ರೇಮಿಗಳಿಗೆ ಶುಭಯೋಗ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ:
ವ್ಯಾಪಾರದಲ್ಲಿ ಅಧಿಕ ಲಾಭ,
ಕೈ ಹಿಡಿದ ಕೆಲಸ ಕಾರ್ಯಗಳು ಯಶಸ್ಸು,ಅನಿರೀಕ್ಷಿತ ಧನ ಲಾಭ, ನೂತನ ವಾಹನ ಕೊಳ್ಳುವಿರಿ, ಜಮೀನು ಅಥವಾ ಮನೆ ಖರೀದಿ ಸದ್ಯಕ್ಕೆ ಬೇಡ, ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಸಹೋದರರಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ, ಆಕಸ್ಮಿಕ ಮದುವೆ ಯೋಗ, ಎರಡನೇ ಮದುವೆ ಪ್ರಯತ್ನ ಯಶಸ್ವಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ:
ಕೆಲಸದ ಒತ್ತಡ ಅಧಿಕ, ಹಣಕಾಸಿನ ವಿಚಾರದಲ್ಲಿ ವಾದ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸ್ವಗ್ರಹ ಮಾರಾಟ, ಸಂತಾನ ಫಲ ಶ್ರುತಿ,
ಪಾಲುದಾರಿಕೆ ವ್ಯವಹಾರ ಕಾರ್ಯದಲ್ಲಿ ಹಣಕಾಸಿನ ವ್ಯತ್ಯಾಸ, ಆರ್ಥಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ಕಿರಿ-ಕಿರಿ ಇದರಿಂದ ಬೇಸತ್ತು ನಿವೃತ್ತಿಯ ಚಿಂತನೆ, ಮನೆ ಖರೀದಿ ಚಿಂತನೆ,ಕಷ್ಟಗಳ ನಡುವೆ ಉತ್ಸಾಹದಿಂದ ಕೆಲಸ ನಿರ್ವಹಣೆ, ಬಂಧುಗಳ ಸಹಾಯ-ಸಹಕಾರ ಮುಂದುವರೆಯುತ್ತದೆ, ಸಂಪಾದನೆ ಉತ್ತಮ, ಸಂತಾನದ ಶುಭ ಸಮಾಚಾರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ:
ಪ್ರೇಮಭಂಗ, ಆರ್ಥಿಕ ಮುಗ್ಗಟ್ಟು, ವ್ಯಾಪಾರದಲ್ಲಿ ನಷ್ಟ, ಬಂಧುಗಳೊಂದಿಗೆ ಜಗಳ, ಸಮಾಜದಲ್ಲಿ ಅಪಕೀರ್ತಿ, ಹೆಂಡತಿಯೊಂದಿಗೆ ಕಲಹ, ಭೂಮಿ ವ್ಯಾಜ್ಯದಲ್ಲಿ ಸೋಲು,
ಮನೆ ಖರೀದಿ ಹಣಕಾಸಿನ ಅಡಚಣೆ,ಸಹೋದ್ಯೋಗಿಗಳೇ ಶತ್ರುಗಳಾಗಿ ಪರಿವರ್ತನೆ, ವ್ಯವಹಾರಕ್ಕಾಗಿ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ, ಮಕ್ಕಳಿಗೆ ಶೀಘ್ರದಲ್ಲಿ ಉದ್ಯೋಗ ಪ್ರಾಪ್ತಿ, ನವ ದಂಪತಿಗಳಿಗೆ ಸಂತಾನಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending