ನಿತ್ಯ ಭವಿಷ್ಯ
ಈ ಪಂಚ ರಾಶಿಗಳ ಉದ್ಯೋಗಿಗಳು ಕೆಲಸಕ್ಕೆ ಪುನಃ ನೇಮಕ : ಮಂಗಳವಾರ- ರಾಶಿ ಭವಿಷ್ಯನವೆಂಬರ್-22,2022
ಈ ರಾಶಿಯವರ ಸ್ಥಗಿತಗೊಂಡ ಮದುವೆ ವಿಚಾರ ಪುನಃ ಪ್ರಾರಂಭ,
ಈ ಪಂಚ ರಾಶಿಗಳ ಉದ್ಯೋಗಿಗಳು ಕೆಲಸಕ್ಕೆ ಪುನಃ ನೇಮಕ,
ಮಂಗಳವಾರ- ರಾಶಿ ಭವಿಷ್ಯನವೆಂಬರ್-22,2022
ಸೂರ್ಯೋದಯ: 06:25 ಏ ಎಂ, ಸೂರ್ಯಾಸ್ತ : 05:40 ಪಿ ಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಕಾರ್ತಿಕ ಮಾಸ, ಶರತ್ಋತು, ಕೃಷ್ಣ ಪಕ್ಷ, ದಕ್ಷಿಣಾಯಣ
ತಿಥಿ: ತ್ರಯೋದಶೀ 08:49 ಏ ಎಂ ವರೆಗೂ, ನಂತರ ಚತುರ್ದಶೀ
ನಕ್ಷತ್ರ: ಸ್ವಾತಿ 11:12 ಪಿ ಎಂ ವರೆಗೂ , ವಿಶಾಖ
ಯೋಗ: ಸೌಭಾಗ್ಯ 06:38 ಪಿ ಎಂ ವರೆಗೂ , ಶೋಭಾನ
ಕರಣ: ವಣಿಜ 08:49 ಏ ಎಂ ವರೆಗೂ , ವಿಷ್ಟಿ 07:55 ಪಿ ಎಂ ವರೆಗೂ , ಶಕುನಿ
ರಾಹು ಕಾಲ: 03:00 ನಿಂದ 04:30 ವರೆಗೂ
ಯಮಗಂಡ: 09:00 ನಿಂದ 10:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ
ಅಮೃತಕಾಲ: 02:47 ಪಿ ಎಂನಿಂದ 04:19 ಪಿ ಎಂ ವರೆಗೂ
ಅಭಿಜಿತ್ ಮುಹುರ್ತ: 11:40 ಏ ಎಂ ನಿಂದ 12:25 ಪಿ ಎಂ ವರೆಗೂ
ಮೇಷ ರಾಶಿ;
ಮಹಿಳಾ ಉದ್ಯೋಗಿಗಳಿಗೆ ಕೆಲಸದಲ್ಲಿ ಹೆಚ್ಚಿನ ಒತ್ತಡ ಹಾಗೂ ಮಾನಸಿಕ ಕಿರುಕುಳ ಸಂಭವ. ಶಿಕ್ಷಕರಉದ್ಯೋಗ ವಿಚಾರದಲ್ಲಿ ನಾನಾ ಕಿರಿಕಿರಿ ಏರ್ಪಡಬಹುದು. ವಿದೇಶದ ಉದ್ಯೋಗಿಗಳಿಗೆ ಯಾವುದೇ ಕಾರಣಕ್ಕೆ ಈ ಅವಧಿಯಲ್ಲಿ ಕೆಲಸ ಬದಲಿಸುವ ಆಲೋಚನೆ ಬೇಡ. ಹೊಸದಾಗಿ ಹೋಗುವ ವಿದೇಶ ಪ್ರಯಾಣಕ್ಕೆ ಅವಕಾಶ ಮೊದಲಾದ ಶುಭ ಫಲಗಳನ್ನು ಕಾಣಬಹುದು. ಅತ್ತೆ ಮತ್ತು ಸೊಸೆ ತಾಳ್ಮೆ- ಸಂಯಮ ತಂದುಕೊಳ್ಳಬೇಕು. ಈ ಅವಧಿಯಲ್ಲಿ ಆಪ್ತರಿಂದ ಧನಸಹಾಯ ಅಗುವ ಯೋಗ ಇದೆ. ಬಹುದಿನದ ಸಾಲ ಮರಳಿ ಸಿಗಲಿದೆ. ಇನ್ನೊಂದು ಸಂತಾನದ ಚಿಂತೆ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ:
ಗಂಡ ಹೆಂಡತಿ ಮಧ್ಯದಲ್ಲಿ ವಿನಾಕಾರಣ ಸಣ್ಣ- ಪುಟ್ಟ ವಿಷಯಗಳಿಗೆ ಮನಸ್ತಾಪ ಆಗಬಹುದು. ಮನೆ ಕಟ್ಟಡದ ಕೆಲಸಗಳು ಒಂದು ಸಲಕ್ಕೆ ಪೂರ್ತಿ ಮಾಡುವುದು ಕಷ್ಟವಾಗಲಿದೆ. ಸಂಗಾತಿಯ ಸಲಹೆಯ ಮೇರೆಗೆ ನಿಮ್ಮ ಸ್ವಭಾವದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ನೀವಾಗಿಯೇ ಒಪ್ಪಿಕೊಂಡ ಜವಾಬ್ದಾರಿಗಳನ್ನು ಚಾಚೂ ತಪ್ಪದೇ ಪೂರೈಸಿ. ಸಿವಿಲ್ ಇಂಜಿನಿಯರ್ ಆದ ನೀವು ಕಟ್ಟಡ ಮುಗಿಸಿಕೊಡುವ ಕಡೆಗೆ ಹೆಚ್ಚಿನ ನಿಗಾ ಮಾಡಿ. ಹಣಕಾಸಿನ ವ್ಯವಹಾರ ವಿಚಾರದಲ್ಲೂ ಅತಿಯಾದ ನಂಬಿಕೆ ಮಾಡಬೇಡಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:
ಬೀಗರ ಕುಟುಂಬದಿಂದ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ನಿಮಗೆ ಆರೋಗ್ಯ ದಲ್ಲಿ ಗ್ಯಾಸ್ಟಿಕ್ ಪಿತ್ತ ಸಮಸ್ಯೆ ಕಾಣಲಿದೆ. ಸಾಲದ ಸಮಯ ಮೀರಿದ ಕಾರಣ ಸಾಲಗಾರರ ಒತ್ತಡ ಎದುರಿಸುವಿರಿ. ಹಣಕಾಸಿನ ವ್ಯವಹಾರದಿಂದ ಆಪ್ತರಿಂದ ದೂರವಾಗುವುದು. ಸ್ತ್ರೀ-ಪುರುಷ ರಿಂದ ಅವಮಾನ ಎದುರಿಸುವುದು. ಆರೋಗ್ಯಕ್ಕಾಗಿ ನಿರೀಕ್ಷೆಗಿಂತ ಸಿಕ್ಕಾಪಟ್ಟೆ ಖರ್ಚು. ಹೆಜ್ಜೆಹೆಜ್ಜೆಗೂ ಶತ್ರುಗಳಿಂದ ಅಡೆತಡೆ ಸಂಭವ. ಮಧ್ಯಸ್ಥಿಕೆ ಜನರಿಂದ ನೆಮ್ಮದಿ ಹಾಳಾಗುವಂಥ ವಿದ್ಯಮಾನಗಳು ನಡೆಯುತ್ತವೆ. ಯಾವುದೇ ಕಾರಣಕ್ಕೂ ಕೆಲಸ ಬಿಡುವಂಥ ನಿರ್ಧಾರ ಮಾಡದಿರಿ. ದೂರ ಪ್ರಯಾಣ ಮಾಡುವಾಗ ವಾಹನ ಚಾಲನೆ ಮಾಡಲು ನುರಿತ ಚಾಲಕರ ಸಹಾಯ ಪಡೆಯಿರಿ. ನೀವು ಮಹಾನ ಚಾಲನೆ ಮಾಡದಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ನಿಮ್ಮ ಬಗ್ಗೆ ಸುಳ್ಳು ಆಪಾದನೆ ಪ್ರಚಾರ. ನೀವು ಮದುವೆ ಆಗಬೇಕು ಎಂದಿರುವವರ ಬಗ್ಗೆ ಋಣಾತ್ಮಕ ಸಂದೇಶ ಬರುವುದು. ಪತಿ-ಪತ್ನಿ ಮಧ್ಯೆ ಇಲ್ಲಸಲ್ಲದ ವಿಚಾರ ಹೇಳಿ ವಿರಸ ಸಂಭವ. ಹೆಂಡತಿಯ ಗರ್ಭ ನಿಂತುಹೋಗುವ ಸಾಧ್ಯತೆ ಇರುತ್ತದೆ. ಆಸ್ತಿ ಪಾಲುಗಾರಿಕೆಗಾಗಿ ಮಾತಿಗೆ ಮಾತು ಬೆಳೆಸಬೇಡಿ. ಇನ್ನು ಹಿರಿಯರ ಮೂಲಕ ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಈ ವಾರದ ಒಳಗೆ ವಿದೇಶಗಳಲ್ಲಿ ಇರುವ ಸಂಬಂಧಿಗಳು, ಮಕ್ಕಳ ಮೂಲಕ ಹಣ ಬರುವ ಸಂಭವ. ತೀರ್ಥಯಾತ್ರೆ, ಪ್ರವಾಸ ಸದ್ಯಕ್ಕೆ ಬೇಡ.ನೀವು ಮಾಡಿರುವ ಹೂಡಿಕೆಗೆ ಒಳ್ಳೆ ಲಾಭಾಂಶ ಕೂಡ ಬರುವ ಸಾಧ್ಯತೆಗಳಿವೆ. ದಿನಸಿ, ಬಟ್ಟೆ ವ್ಯಾಪಾರ, ಸ್ಟೇಷನರಿ ಉತ್ತಮ ಲಾಭ ಆಗುವ ಯೋಗ ಇದೆ. ಹೆಣ್ಣುಮಕ್ಕಳ ಮರುಮದುವೆ ಮಾತುಕಥೆ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ:
ಬ್ಯಾಂಕ್ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ನಿಮಗೆ ಒತ್ತಡ ಕಡಿಮೆ ಆಗಲಿದೆ. ಸುಖವಾಗಿ ಇದ್ದೇನೆ ಎನ್ನುವಷ್ಟರಲ್ಲಿ ಆರೋಗ್ಯದಲ್ಲಿ ಏರು-ಪೇರು ಸಂಭವ. ಸಂತಾನದ ಬಗ್ಗೆ ಚಿಂತನೆ. ಬ್ಯಾಂಕಿಗೆ ಹೋದಾಗ ಎಂದು ಮೈ ಮರೆಯದಿರಿ. ಭೂಮಿ ಖರೀದಿ ಆಗಲಿದೆ. ಮನೆ ನಿರ್ಮಾಣ ಪೂರ್ಣಗೊಳ್ಳಲಿದೆ. ವಾಹನ ಖರೀದಿ ಮಾಡಲಿದ್ದೀರಿ. ಕುಲಕಸುಬಿನವರು ವ್ಯಾಪಾರ ವಿಸ್ತರಣೆ ಮಾಡುವಿರಿ. ಸರಕಾರಿ ಸೌಮ್ಯದ ಇನ್ಸೂರೆನ್ಸ್ ಕಂಪನಿಯಲ್ಲಿ ಹೊಸದಾಗಿ ಹಣಕಾಸು ಹೂಡಿಕೆ ಮಾಡುವಿರಿ. ಮಕ್ಕಳ ಭೇಟಿಗಾಗಿ ವಿದೇಶ ಪ್ರಯಾಣ ಸದ್ಯಕ್ಕೆ ಬೇಡ. ವಿದೇಶದ ಉದ್ಯೋಗಿಗಳಿಗೆ ಹಣಕಾಸು, ಪ್ರೀತಿ ಪ್ರೇಮ, ಮದುವೆ ಮೊದಲಾದ ಶುಭ ಫಲಗಳು ಕಾಣಲಿದ್ದೀರಿ. ಅತಿಯಾದ ವಾಹನ ರೈಡಿಂಗ್ ಬೇಡ. ಉದ್ಯೋಗ ಹುಡುಕಾಟ ಮಾಡಿದವರಿಗೆ ಅವಕಾಶ ಸಿಗಲಿದೆ. ಆತ್ಮೀಯರಿಂದ ಅವಿವಾಹಿತರಿಗೆ ಸೂಕ್ತ ಮದುವೆ ಭಾಗ್ಯ ಕೂಡಿ ಬರುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ನೂತನವಾಗಿ ಪ್ರಾರಂಭಿಸಿರುವ ಉದ್ಯಮದ ಪ್ರಗತಿಯಲ್ಲಿ ಮಿಶ್ರ ಫಲಗಳನ್ನು ಕಾಣಬೇಕಾಗುತ್ತದೆ. ಸಂತಾನ ಅಪೇಕ್ಷಿತರಿಗೆ ಶುಭ ಸುದ್ದಿ. ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಏಕಾಂಗಿಯಾಗಿ ಇರಬಾರದು. ಭೂಮಿ- ಆಸ್ತಿ ಖರೀದಿ ಮಾರಾಟದಲ್ಲಿ ವಿಳಂಬ ಸಾಧ್ಯತೆ. ರಿಯಲ್ ಎಸ್ಟೇಟ್ ಆದಾಯ ಪ್ರಗತಿ ಕಾಣುವ ಯೋಗ ಇದ್ದರೂ ಕಾನೂನು ತೊಡಕುಗಳಿಂದ ಮಾನಸಿಕ ನೆಮ್ಮದಿ ಹಾಳಾಗಲಿದೆ. ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಲಿದ್ದು ವೈದ್ಯರ ಬಳಿ ಪರೀಕ್ಷಿಸಿದಾಗ ರಿಪೋರ್ಟ್ ನಾರ್ಮಲ್ ಬರುವುದು, ನಿಮ್ಮ ಮನಸ್ಸಿನಲ್ಲಿ ಏನೋ ಒಂದು ಸಂದೇಹ ಉಳಿಯುವುದು,ಅದಕ್ಕೆ ಕಾರಣ ತಿಳಿದುಕೊಳ್ಳುವುದು ಕಷ್ಟವಾಗಲಿದೆ. ಕುಟುಂಬದಲ್ಲಿ ಅನಾವಶ್ಯಕವಾಗಿ ವೆಚ್ಚಗಳು ವಿಪರೀತ ಹೆಚ್ಚಾಗುತ್ತದೆ. ಸಾಲ ಪಡೆಯಲು ಹೋಗುವಿರಿ. ಹಠಾತ್ ಮದುವೆ ಕೂಡಿ ಬರುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಮೂರು ತಿಂಗಳು ಆದ ನಂತರ ನಿಮ್ಮ ಉದ್ಯೋಗದಲ್ಲಿ ಚೇತರಿಕೆ ಕಾಣಲಿದೆ. ಹಳೆಯ ಸ್ನೇಹಿತರನ್ನು ಉಳಿಸಿಕೊಳ್ಳಿ. ಪ್ರತಿಯೊಂದಕ್ಕೂ ಅನುಮಾನ ಪಡೆಯುವುದರಿಂದ ನೆಮ್ಮದಿ ಹಾಳಾಗುವುದು. ನಿಮ್ಮ ಒರಟು ಮಾತುಗಳಿಂದ ಸಂಗಾತಿ ವಿರಸ. ನಿಮ್ಮ ಮಗಳು ಮದುವೆ ಬೇಡವೇ ಬೇಡ, ಇದರಿಂದ ನಿಮಗೆ ಅನುಮಾನ ಕಾಡುವುದು. ಇನ್ನು ವಿದೇಶ ಪ್ರಯಾಣಗಳನ್ನು ಮಾಡಬೇಕು ಎಂದಿದ್ದಲ್ಲಿ ವೀಸಾ ಸಮಸ್ಯೆ ಕಾಡಲಿದೆ. ದೇವದರ್ಶನದ ಪ್ರಯಾಣ ಮಾಡಬಹುದು. ಉನ್ನತ ವ್ಯಾಸಂಗಕ್ಕೆ ವಿದೇಶಕ್ಕೆ ತೆರಳಬೇಕು ಎಂದಿರುವ ಅಭ್ಯರ್ಥಿಗಳಿಗೆ ಒಂದಿಲ್ಲ ಒಂದು ಸಮಸ್ಯೆ ಎದುರಿಸುವಿರಿ. ಹೆಂಡತಿಯ ಸಹಾಯ ಮತ್ತು ಮಾರ್ಗದರ್ಶನ ದೊರೆಯಲಿದೆ. ಈಗ ನಿಮ್ಮ ಪ್ರಯತ್ನ ಎಂದು ವಿಫಲಗೊಳ್ಳುವದಿಲ್ಲ ,ಸೈಟು- ಮನೆ, ಕಾರು ಖರೀದಿಗೆ ಅವಕಾಶ ಇದೆ. ಪ್ರೇಮಿಗಳಿಬ್ಬರಲ್ಲಿ ಸಣ್ಣ ಪುಟ್ಟ ವಿಚಾರದಲ್ಲಿಯೂ ಮನಸ್ತಾಪ ಹೆಚ್ಚಾಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:
ಇಂದು ಎಲ್ಲರಿಗೂ ಹಣಕಾಸಿನ ಆದಾಯ ಉತ್ತಮವಾಗಿರುತ್ತದೆ. ಕೇಳಿದ್ದಲ್ಲಿ ಸಾಲ ಸಿಗುವುದು, ಮನೆ ನಿರ್ಮಾಣ ಕಾರ್ಯಗಳನ್ನು ಶುರು ಮಾಡುವುದಕ್ಕೆ ಉತ್ತಮ ಸಮಯ. ಹೆಂಡತಿಯ ಬಂಧು ಬಳಗದಿಂದ ಅನುಕೂಲ ಒದಗಿ ಬರಲಿದೆ. ಸರಕಾರಿ ಉದ್ಯೋಗ ಪಡೆಯುವುದಕ್ಕಾಗಿ ನಿಮಗೆ ಯಶಸ್ಸನ್ನು ಸಂಭಾಳಿಸುವುದು ಕಷ್ಟವಾಗಲಿದೆ. ಪಾರ್ಟನರ್ ಷಿಪ್ ವ್ಯವಹಾರ ಮಾಡುವವರು ನಂಬಿಕೆ ದೇವರು ಎಂದು ಭಾವಿಸಬೇಕು . ಹಣಕಾಸಿನ ವ್ಯವಹಾರ ಬಂದಾಗ ಪರಸ್ಪರ ವಿಚಾರಿಸಿ ಎಚ್ಚರಿಕೆಯಿಂದ ಹೆಜ್ಜೆ ಇಡಿ. ತೀರ್ಥ ಕ್ಷೇತ್ರಗಳ ಪ್ರವಾಸ ತಾನಾಗಿ ಒಲಿದು ಬರುವುದು. ತಂದೆ- ತಾಯಿ ಹಣ ಸಹಾಯ ಮಾಡುವ ಯೋಗ ಇದೆ. ಸ್ತ್ರೀಯರಿಗೆ ಉಷ್ಣಕ್ಕೆ ಸಂಬಂಧಿಸಿದಂತೆ ಉರಿ ಸಮಸ್ಯೆಗಳು ಸ್ವಲ್ಪ ಮಟ್ಟಿಗೆ ಕಾಡಬಹುದು. ಮಾನಸಿಕ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರು. ಮರುಮದುವೆ ಚರ್ಚೆ ಸಂಭವ. ಹಠಾತ್ ಹಳೆಯ ಸಂಗಾತಿ ಭೇಟಿ ಸಂಭವ. ಪ್ರೇಮಿಗಳು ರಾತ್ರಿ ಸಮಯ ಕಳೆಯಲು ಪ್ರಯತ್ನ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ಧನುಸ್ಸು ರಾಶಿ:
ದಾಯಾದಿಗಳಿಂದ ಆಸ್ತಿ ವಿಚಾರಕ್ಕಾಗಿ ಕಾದಾಟ ಸಂಭವ. ಸಂಬಂಧಿಗಳ ಚಾಡಿ ಮಾತುಗಳಿಂದ ಸಮಸ್ಯೆ ಆಗಬಹುದು. ಪಾರ್ಟ್ನರ್ಶಿಪ್ ವ್ಯವಹಾರ ಮಾಡುವವರು ದುಡ್ಡಿನ ವಿಚಾರದಲ್ಲಿ ಪಾರದರ್ಶಕವಾಗಿ ಇರಿ. ಸ್ತ್ರೀಯರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಕೌಟುಂಬಿಕ ಕಾನೂನು ತೊಡಕುಗಳು ನಿಮ್ಮ ಬೆನ್ನತ್ತಿ ಬರಬಹುದು. ನೀವಾಗಿಯೇ ಸಮಸ್ಯೆಯನ್ನೂ ಮೈಮೇಲೆ ಎಳೆದುಕೊಳ್ಳುವಿರಿ. ಇತರರ ಸಾಲಕ್ಕೆ ಜಾಮೀನಾಗಿ ತೊಂದರೆ ಅನುಭವಿಸುವಿರಿ. ಉದ್ಯೋಗಿಗಳಿಗೆ ಬಡ್ತಿಯೊಂದು ದೊರೆಯುವ ಯೋಗ ಇದೆ. ಅದರ ಜತೆಜತೆಗೆ ವರ್ಗಾವಣೆ ಸಂಭವ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಬರುವ ಜವಾಬ್ದಾರಿಗಳನ್ನು ನಿರ್ವಹಿಸುವುದು ಸವಾಲಾಗಿ ಪರಿಣಮಿಸಬಹುದು. ಶಿಕ್ಷಕರಿಗೆ ಮನೆ ಕಟ್ಟುವ ಸೌಭಾಗ್ಯ ಮೂಡಿಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ನಿಮ್ಮ ಸಂಗಾತಿಯ ನಾನಾ ಬಗೆಯ ಚಿಂತೆ- ಬೇಸರ, ಅನಾರೋಗ್ಯ ಕಾಡುತ್ತದೆ. ಆಕಸ್ಮಿಕ ಶಸ್ತ್ರಚಿಕಿತ್ಸೆ ಸಂಭವ, ಹಣ ಹೊಂದಾಣಿಕೆ ಆಗುತ್ತದೆ. ದ್ರವ್ಯ ಪದಾರ್ಥ ವ್ಯಾಪಾರಸ್ಥರಿಗೆ, ಲೋಹ ಉದ್ಯಮಗಳಿಗೆ ಹಣದ ಲಾಭಾಂಶ ಉತ್ತಮವಾಗಿರುತ್ತದೆ. ಇನ್ನು ಕುಟುಂಬ ಸದಸ್ಯರ ಸಂತಾನ ಅಪೇಕ್ಷಿತರಿಗೆ ಶುಭ ಸುದ್ದಿ ಇದೆ. ನಿಮ್ಮ ಪ್ರೇಮಿಯ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆ ಆಗಲೇಬೇಕಿದೆ. ಆಲೋಚನೆ ಮಾಡಿ, ಕೆಲಸದ ಜವಾಬ್ದಾರಿ ತೆಗೆದುಕೊಳ್ಳಿ. ಅಕ್ಕಪಕ್ಕದ ಆಸ್ತಿಯ ಮಾಲಕರ ಮೇಲೆ ವೈಯಕ್ತಿಕ ದ್ವೇಷ ಸಾಧಿಸಲು ಹೋಗದಿರಿ. ಇನ್ನು ಆಸ್ತಿ ಮಾರಾಟ ಮಾಡಬೇಕು ಎಂದಿದ್ದಲ್ಲಿ ಮುಖ್ಯವಾದ ಕಾಗದಪತ್ರ ತೊಂದರೆ ಕಾಣಲಿವೆ. ಅಳಿಯನ ದುಶ್ಚಟಗಳಿಂದ ಮಗಳ ಸಂಸಾರದಲ್ಲಿ ಚಿಂತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಸಾಲ ತೀರಿಸಲು ಹೈರಾಣಾಗುತ್ತೀರಿ. ವಿಶ್ರಾಂತಿ ರಹಿತ ಕೆಲಸದಿಂದ ನಿಮ್ಮ ಆರೋಗ್ಯದ ಎದೆಯ ಭಾಗದಲ್ಲಿ ತೊಂದರೆ ಸಂಭವ. ಕಾಳಜಿ ತೆಗೆದುಕೊಳ್ಳಬೇಕಾಗುತ್ತದೆ. ಪಿತ್ತ, ವಾಯು, ಮೂಳೆ ಸವೆತ, ಚರ್ಮಕ್ಕೆ ಸಂಬಂಧಿಸಿದ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಮಸಾಲೆ ಪದಾರ್ಥಗಳು, ಎಣ್ಣೆಯಲ್ಲಿ ಕರಿದ ಆಹಾರ ಪದಾರ್ಥಗಳ ವ್ಯಾಪಾರದಲ್ಲಿ ಧನಲಾಭ ಇದೆ, ಇದೇ ಉದ್ಯಮ ಇನ್ನು ವಿಸ್ತರಿಸುವ ಚಿಂತನೆ ಮಾಡುವಿರಿ. ಹಿತಶತ್ರುಗಳಿಂದ ದೂರ ಇರಿ. ವಾಹನ ಖರೀದಿ ಮಾಡಬೇಕು ಎಂದಿರುವವರು, ಮುಂದಿನ ತಿಂಗಳ ಮಕರ ಸಂಕ್ರಮಣ ನಂತರ ಕರಿದಿಸಿ. ಮೋಜು ಮಸ್ತಿಗಾಗಿ ಸಾಲ ಮಾಡುತ್ತಿದ್ದಲ್ಲಿ ನಿಮ್ಮ ಸಾಮರ್ಥ್ಯ ಏನು ಎಂಬುದನ್ನು ಅಳೆದುಕೊಂಡ ನಂತರವೇ ಮುಂದಕ್ಕೆ ಹೆಜ್ಜೆ ಇಡಿ. ಉದ್ಯೋಗಸ್ಥರಿಗೆ ಮೇಲಧಿಕಾರಿಳಿoದ ಅತ್ಯುತ್ತಮ ಬೆಂಬಲ ಸಿಗಲಿದೆ. ಸಹೋದ್ಯೋಗಿಗಳ ಒಡನಾಟ ಹಾಗೂ
ಸಹಕಾರದಿಂದ ಕೆಲಸಗಳು ಪೂರೈಸುವುದು. ವರ್ಗಾವಣೆ ಬಯಸಿದವರಿಗೆ ಸೂಕ್ತ ಸಮಯ. ವಿಚ್ಛೇದನ ಅಥವಾ ವಿಧವಾ ಯುವತಿಯರಿಗೆ ಮದುವೆಗೆ ಓಲೈ ಸುವುದು ಕಷ್ಟಕರ ಸಾಧ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
ವ್ಯಾಪಾರ- ಉದ್ಯಮ ನಡೆಸುತ್ತಿರುವವರಿಗೆ ಲಾಭ ತಡವಾಗಿ ಬರಬಹುದು, ಭಯ ಬೇಡ ಮುಂದುವರಿಯಲಿ. ಮುಂದಿನ ದಿನ ಲಾಭದ ಪ್ರಮಾಣದ ಹೆಚ್ಚಿಗೆ ಆಗಬಹುದು. ಪ್ರತಿದಿನ ನಿಮ್ಮ ಪತಿರಾಯ ತಡವಾಗಿ ಬರಬಹುದು, ಅನುಮಾನ ಬೇಡ. ಸಂಗಾತಿಯ ನೆನಪು ಬರಲಿದೆ. ಪಿತ್ರಾರ್ಜಿತ ಆಸ್ತಿ ಬರಬೇಕಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ. ಕೋಳಿ ಫಾರ್ಮ, ಸಲೂನು, ಬ್ಯೂಟಿ ಪಾರ್ಲರ್ ಉದ್ಯಮದಾರರು ಸಾಲ ಬಯಸಿದರೆ, ಸಾಲ ದೊರೆಯಲಿದೆ. ಟೈಲರ್ ವ್ಯಾಪಾರಸ್ಥರು, ತೈಲ ವ್ಯಾಪಾರಸ್ಥರು ಹಣದ ಹರಿವು ಉತ್ತಮವಾಗಿರಲಿದೆ. ಸರಕಾರಿ ಉದ್ಯೋಗಿಗಳಿಗೆ ಬಡ್ತಿ ಭಾಗ್ಯ ದೊರೆಯಲಿದೆ. ಶಿಕ್ಷಕರು ವರ್ಗಾವಣೆ ಚಿಂತನೆ ಮಾಡುವಿರಿ. ಎಲ್ಲಾ ಉದ್ಯೋಗಿಗಳಿಗೆ ವೇತನ ಹೆಚ್ಚಳದ ನಿರೀಕ್ಷೆಯಲ್ಲಿ ಇರುವವರಿಗೆ ಅಂದುಕೊಂಡಂತೆಯೇ ದೊರೆಯಲಿದೆ. ಶಿಕ್ಷಕರು ಒಮ್ಮೆ ಜನ್ಮ ಜಾತಕವನ್ನು ಪರಿಶೀಲನೆ ಮಾಡಿಸಿಕೊಳ್ಳಿ, ಏಳ್ಗೆ ಅಥವಾ ಪ್ರಗತಿಗೆ ತಡೆಯೊಡ್ಡುವ ದೋಷಗಳೇನಾದರೂ ಇದ್ದಲ್ಲಿ ಮಾರ್ಗದರ್ಶನ ಪಡೆದುಕೊಳ್ಳಿ. ಆಕಸ್ಮಿಕ ಹಣ ಬರುವುದು. ಮಕ್ಕಳೇ ದೇವರು ಎಂದು ಪೂಜಿಸಿ. ಜೂಜಾಟದಲ್ಲಿ ಆದಾಯ ಬರಲಿದೆ ಎಂಬ ಕಾರಣಕ್ಕೆ ವಿಪರೀತ ಖರ್ಚು ಮಾಡದೆ ಉಳಿತಾಯದ ಕಡೆಗೂ ಗಮನ ನೀಡಿ. ನಿಮ್ಮ ವಿಪರೀತ ಮುಂಗೋಪದಿಂದ ಮನೆಯಲ್ಲಿ ಅಶಾಂತಿ. ಆತ್ಮೀಯಲ್ಲರೂ ವಿರೋಧಿಗಳ ಆಗುವ ಸಂಭವ. ಪ್ರೀತಿ-ಪ್ರೇಮ ವಿರಸ. ಉಡುಗೊರೆಯೆಂದು ಶಾಂತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ರಾಶಿ ಹರಳು, ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಸಾಲ ಬಾಧೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


