ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version