ದಿನದ ಸುದ್ದಿ
ಕುಂಭ ಮೇಳ ದೀಪಾರತಿ ಕಾರ್ಯಕ್ರಮದಲ್ಲಿ ಎಚ್.ಡಿ.ಕೆ ದಂಪತಿ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪತ್ನಿ ಹಾಗೂ ಶಾಸಕರೂ ಆದ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಇಂದು ತಿರುಮಲಕೂಡಲ ನರಸೀಪುರದಲ್ಲಿ 11 ನೇ ಮಹಾಕುಂಭಮೇಳ-2019 ಸಾರ್ವಜನಿಕ ಗಂಗಾ ಪೂಜೆ ಮತ್ತು ದೀಪಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿ್ದದ ಅವರು, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸಿ ಹಾಸನದಲ್ಲಿ ಪ್ರತ್ಯೇಕ ತಾಂತ್ರಿಕ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಪ್ರಸ್ತಾವನೆ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರು.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪತ್ನಿ ಹಾಗೂ ಶಾಸಕರೂ ಆದ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಇಂದು ತಿರುಮಲಕೂಡಲ ನರಸೀಪುರದಲ್ಲಿ 11 ನೇ ಮಹಾಕುಂಭಮೇಳ-2019 ಸಾರ್ವಜನಿಕ ಗಂಗಾ ಪೂಜೆ ಮತ್ತು ದೀಪಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. pic.twitter.com/i78PaimGYF
— CM of Karnataka (@CMofKarnataka) February 18, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401