ದಿನದ ಸುದ್ದಿ

ಇ-ಸ್ವತ್ತು ಸಮಸ್ಯೆ ಪರಿಹಾರಕ್ಕಾಗಿ‌‌ ಕಾರ್ಯನಿರ್ವಹಣಾ ಸಮಿತಿ ರಚನೆ

Published

on

ಸುದ್ದಿದಿನಡೆಸ್ಕ್:ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ, 12 ಜನ ಅಧಿಕಾರಿಗಳನ್ನು ಒಳಗೊಂಡ, ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚಿಸಲಾಗಿದೆ ಎಂದು, ಪಂಚಾಯತ್‌ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ಇದನ್ನೂ ಓದಿ : 

ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿ ನಿಯಮ, 1993ರ ಪ್ರಕರಣ 199ಕ್ಕೆ ತರಲು ಉದ್ದೇಶಿಸಿರುವ, ತಿದ್ದುಪಡಿಗಳಿಗೆ ಅನುಗುಣವಾಗಿ, ಇ-ಸ್ವತ್ತಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆ ಹಾಗೂ ಇ-ಸ್ವತ್ತು ಸುಧಾರಣೆ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸುವ ಹೊಣೆ ಈ ಸಮಿತಿಗೆ ವಹಿಸಲಾಗಿದೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version