ಲೈಫ್ ಸ್ಟೈಲ್
ಹೃದಯಾಘಾತ: ಸಮಯೋಚಿತವಾಗಿದ್ದರೆ ಸಾವನ್ನು ಗೆಲ್ಲಬಹುದು

ಹೃದಯಘಾತವಾಗಬೇಕೆಂದರೆ ಕೇವಲ ಭಾವೋದ್ವೇಗಗಳೇ ಆಗಬೇಕಿಲ್ಲ, ವಯೋವೃದ್ಧರಿಗೇ ಆಗಬೇಕಿಲ್ಲ, ಅಧಿಕ ರಕ್ತದೊತ್ತಡವಿರುವವರಿಗೇ ಆಗಬೇಕಿಲ್ಲ ಅಥವಾ ಶ್ವಾಸಕೋಶದ ತೊಂದರೆಯಿರುವರಿಗೇ ಆಗಬೇಕಿಲ್ಲ. ಬದಲಾಗಿ, ಒಂದು ಸಣ್ಣ ಮಾನಸಿಕ ಒತ್ತಡ ಅಥವಾ ಎಂದೂ ಇಲ್ಲದ ಸಣ್ಣ ದೈಹಿಕ ಪರಿಶ್ರಮದಿಂದಲೂ ಹೃದಯಾಘಾತ ಸಂಭವಿಸಬಹುದು.
ಆದರೆ ಇದಾವುದರ ಬಗ್ಗೆ ಅರಿವಿಲ್ಲದೇ ಇದರ ಲಕ್ಷಣಗಳು ಕಂಡುಬಂದರೂ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳದಿದ್ದರೆ ನಮ್ಮ ಸಾವಿಗೆ ಆಹ್ವಾನ ನೀಡಿದಂತಾಗುತ್ತದೆ. ನಮಗೆ ಅಥವಾ ನಮ್ಮೆದುರು ಯಾರಿಗೇ ಆಗಲಿ ಹೃದಯಾಘಾತದ ಗುಣಲಕ್ಷಣಗಳು ಕಂಡುಬಂದಲ್ಲಿ ಕೆಲ ಸೂಕ್ತ ಕೆಲಸದಿಂದ ಜೀವ ಸಾವಿನಿಂದ ಗೆಲ್ಲಬಹುದು. ಹೌದು, ಹೃದಯಾಘಾತವಾದ ನಂತರದ ಒಂದು ಗಂಟೆಯ ಸಮಯ ಜೀವ ಉಳಿಸುವ ನಿಟ್ಟಿನಲ್ಲಿ ಅತ್ಯಮೂಲ್ಯವಾಗಿರುತ್ತದೆ.
ಹೃದಯಾಘಾತ( Myocardial Infarction)ವೆಂದರೆ ಹೃದಯದ ಸ್ನಾಯುಗಳಿಗೆ ರಕ್ತಸಂಚಲನೆಯಲ್ಲಿ ಕೊರತೆಯುಂಟಾಗಿ ಹೃದಯದ ಜೀವಕೋಶಗಳು ಸಾಯುವುದು.
ಹೃದಯಾಘಾತ ಉಂಟು ಮಾಡುವ ಅಪಾಯಕಾರಿ ಅಂಶಗಳು
ಪುರುಷರಿಗಿಂತ ಮಹಿಳೆಯರಲ್ಲಿ, ಹಾಗೂ 45 ರಿಂದ 65ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಸಂಭವಿಸುವ ಸಾಧ್ಯತೆಗಳು ಇವೆ.
- ಮಧುಮೇಹ
- ಧೂಮಪಾನ
- ಸ್ಥೂಲಕಾಯತೆ
- ಮದ್ಯಪಾನ
- ಅಧಿಕ ರಕ್ತದೊತ್ತಡ
- ಮಾನಸಿಕ ಒತ್ತಡಗಳು
- ವಂಶಪಾರಂಪರ್ಯತೆ
- ಕಠಿಣ ದೈಹಿಕ ವ್ಯಾಯಾಮಗಳು
ಹೃದಯಾಘಾತ ಹೇಗೆ ಉಂಟಾಗುತ್ತದೆ?
ಹೃದಯದ ಜೀವಕಣಗಳಿಗೆ ರಕ್ತಸಂಚಾರ ಅಥವಾ ಆಮ್ಲಜನಕ ಪೂರೈಕೆಯಲ್ಲಿ ಕೊರತೆಯುಂಟಾಗುವ ಯಾವುದೇ ಸಂದರ್ಭವೂ ಹೃದಯಾಘಾತಕ್ಕೆ ಕಾರಣವಾಗಬಹುದು.
ಸಾಮಾನ್ಯವಾಗಿ ಹೃದಯಕ್ಕೆ ರಕ್ತಸಂಚಾರ ಒದಗಿಸುವ ಅಪಧಮನಿ(Coronary Artery) ಗಳಲ್ಲಿ ಕೊಬ್ಬಿನಾಂಶ ಅಥವಾ ಪ್ಲೇಟಲೆಟ್ಸ್ ಶೇಖರಣೆಗೊಳ್ಳುವುದರ ಪರಿಣಾಮ ಸಂಭವಿಸುವ ಹೃದಯಾಘಾತಗಳೇ ಹೆಚ್ಚು.ಈ ಮೊದಲು ತುಂಬಾ ದೀರ್ಘಕಾಲದಿಂದಲೂ ಹೃದಯ ರಕ್ತನಾಳಗಳಲ್ಲಿ ತೊಂದರೆ ಇರುವವರು ಯಾವುದಾದರೂ ಸಣ್ಣ ಮಾನಸಿಕ ಒತ್ತಡ, ದೈಹಿಕ ಒತ್ತಡ ಅಥವಾ ಭಾವೋದ್ವೇಗವು ಹೃದಯಾಘಾತಕ್ಕೆ ಕಾರಣವಾಗಬಹುದು. ಹೃದಯದ ಸ್ನಾಯುಗಳು ತಮ್ಮ ಕೆಲಸದೊತ್ತಡಕ್ಕೆ ಮಣಿದು ಮುಂದೊಂದು ದಿನ ಜೀವ ಕಳೆದುಕೊಳ್ಳುತ್ತವೆ, ಇದೇ ಹೃದಯಾಘಾತ.
ರೋಗ ಗುಣಲಕ್ಷಣಗಳು
ಎದೆ ನೋವು(ಎದೆಯನ್ನುಬಿಗಿಯಾಗಿ ಹಿಡಿದಂತೆ, ಒತ್ತಿದಂತೆ ಅಥವಾ ಹಿಸುಕಿದಂತೆ ಅನುಭವವಾಗುತ್ತದೆ)
ಸಾಮಾನ್ಯವಾಗಿ ಎದೆನೋವು ಎಡಬಾಹುವಿಗೆ ಹರಡುವುದುಂಟು(ಕೆಲವೊಮ್ಮೆ ಕತ್ತು, ದವಡೆ, ಬಲಬಾಹು, ಹೊಟ್ಟೆಯ ಮೇಲ್ಭಾಗಕ್ಕೂ ಹರಡುವುದುಂಟು)
- ಉಸಿರಾಟದ ತೊಂದರೆ
- ಬೆವರುವಿಕೆ
- ತಲೆ ಸುತ್ತು
- ನಿಶ್ಯಕ್ತಿಯಿಂದ ಕುಸಿದು ಬೀಳುವುದು
ರೋಗನಿರ್ಣಯ:ಇಸಿಜಿ(ECG)
ಆಸ್ಪತ್ರೆಗೆ ಪ್ರವೇಶ ಪಡೆದ ನಂತರ ಮಾಡುವ ಮೊಟ್ಟಮೊದಲ(ಪ್ರಾಥಮಿಕ) ಪರೀಕ್ಷೆ ಇದಾಗಿರುತ್ತದೆ. ಇದರಲ್ಲಿ ವಿವಿಧ ಎಲೆಕ್ಟ್ರೋಡ್ ಗಳ ಚಿತ್ರಣದ ಮೂಲಕ ಹೃದಯಾಘಾತದ ನಿರ್ಣಯವನ್ನು ಮಾಡಲಾಗುತ್ತದೆ.
ಟ್ರೊಪೊನಿನ್( Troponin I and T) ಮತ್ತು ಸಿರಮ್ ಕ್ರಿಯಾಟಿನ್ ಕೈನೇಸ್(CK-MB)
ಈ ಎರಡು ಅಂಶಗಳಲ್ಲಿ ಏರಿಕೆಯು ಇನ್ನೂ ಹೆಚ್ಚಿನ ಧನಾತ್ಮಕ ರೋಗನಿರ್ಣಯದಲ್ಲಿ ಸಹಕಾರಿಯಾಗುತ್ತದೆ
ಇನ್ನೂ ಹೆಚ್ಚಿನ ಉನ್ನತ ಮಟ್ಟದ ಆಸ್ಪತ್ರೆಗಳಲ್ಲಿ 2ಡಿ ಎಕೋಕಾರರ್ಡಿಯೋಗ್ರಾಫಿ, ನ್ಯೂಕ್ಲಿಯರ್
ಸ್ಕ್ಯಾನಿಂಗ್ ನಂತಹ ಪರೀಕ್ಷೆಗಳನ್ನು ಮಾಡಲಾಗುತ್ತದೆ.
ಚಿಕಿತ್ಸೆ
- ವ್ಯಕ್ತಿಯನ್ನು ಆದಷ್ಟು ಸಮಾಧಾನ ಚಿತ್ತವಾಗಿರಿಸಿಕೊಂಡು, ದೀರ್ಘ ಉಸಿರಾಟವನ್ನು ಪ್ರೋತ್ಸಾಹಿಸಬೇಕು.
- ರಕ್ತದೊತ್ತಡ ಕುಸಿಯುವ ಸಾಧ್ಯತೆಗಳು ಹೆಚ್ಚಿರುವ ಕಾರಣ ಎರಡೂ ಕಾಲುಗಳನ್ನು ದೇಹ ಮಟ್ಟದಿಂದ ಮೇಲಕ್ಕೆ ಎತ್ತಿ ಹಿಡಿಯಬೇಕು.
- ನಂತರ ತಕ್ಷಣ ಅಲ್ಲೇ ಇರುವ ಹತ್ತಿರದ ವೈದ್ಯರ ಬಳಿ ಕರೆದುಕೊಂಡು ಹೋಗಬೇಕು.
- ಚಿಕಿತ್ಸೆಯಲ್ಲಿ ಮೊದಲು ಆಮ್ಲಜನಕ, ಆಸ್ಪಿರಿನ್ ಮತ್ತು/ಅಥವಾ ಕ್ಲಾಪಿಡಾಗ್ರೆಲ್ ಮತ್ತು ನೈಟ್ರೊಗ್ಲಿಸರಿನ್ ಎಂಬ ಮಾತ್ರೆಗಳನ್ನು ನೀಡಲಾಗುತ್ತದೆ. ಆದರೆ ಈ ಮಾತ್ರೆಗಳನ್ನು ಎಷ್ಟುಬೇಗ ನೀಡುತ್ತೇವೊ ಅಷ್ಟು ಬೇಗ ರೋಗಿಯ ಹೃದಯದ ಮೇಲೆ ತನ್ನ ಕೆಲಸದೊತ್ತಡ ಕಡಿಮೆಯಾಗಿ ರೋಗಿ ಗುಣಮುಖವಾಗುವ ಸಂದರ್ಭ ಹೆಚ್ಚಿರುತ್ತದೆ. ಆದ ಕಾರಣ ಹೃದಯಾಘಾತವಾದ ನಂತರದ 1 ಗಂಟೆಯ ಅವಧಿ ಅತ್ಯಮೂಲ್ಯವಾಗಿರುತ್ತದೆ.
- ನಂತರ ಹೃದಯರೋಗ ತಜ್ಞರು ರೋಗಿಯನ್ನು ಪರಿಶೀಲಿಸಿ, ಕ್ಯಾತ್ ಲ್ಯಾಬ್ನಲ್ಲಿ ಏಂಜಿಯೋಗ್ರಾಮ್ ಮಾಡಿದ ನಂತರ ಹೃದಯ ರಕ್ತನಾಳಗಳು ಎಷ್ಟು ಪ್ರಮಾಣದಲ್ಲಿ ತೊಂದರೆಗೊಳಪಟ್ಟಿವೆ ಎಂದು ಪರಿಶೀಲಿಸುತ್ತಾರೆ. ನಂತರವಷ್ಟೇ ಅವಶ್ಯಕತೆಯಿದ್ದಲ್ಲಿ, ಏಂಜಿಯೋಪ್ಲಾಸ್ಟಿಯಂತಹ ಚಿಕಿತ್ಸೆಯನ್ನು ನೀಡಲಾಗುತ್ತದೆ.
ತಡೆಗಟ್ಟುವಿಕೆ
- ಕೊಬ್ಬಿನಾಂಶವಿರುವ ಪದಾರ್ಥಗಳನ್ನು ಊಟದಲ್ಲಿ ಕಡಿಮೆ ಮಾಡುವುದು.
- ಅಧಿಕ ರಕ್ತದೊತ್ತಡ, ಮಧುಮೇಹದಂತಹ ರೋಗಗಳು ಬರದಂತೆ ತಡೆಗಟ್ಟುವುದು, ಮತ್ತು ಈಗಾಗಲೇ ಇದ್ದಲ್ಲಿ ಸೂಕ್ತ ಚಿಕಿತ್ಸೆಯನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವುದು.
- ದಿನವಿಡೀ ಸದಾ ಚಟುವಟಿಕೆಯಿಂದಿರುವುದು, ಮತ್ತು ಪ್ರತಿ ದಿನ ಕನಿಷ್ಟ ಅರ್ಧ ಗಂಟೆಯ ಕಾಲ್ನಡಿಗೆ ಅವಶ್ಯವಾಗಿರುತ್ತದೆ.
- ನಮ್ಮ ವಯಸ್ಸು ಹಾಗೂ ಎತ್ತರಕ್ಕೆ ತಕ್ಕಂತೆ ನಮ್ಮ ದೇಹ ತೂಕವನ್ನು ಕಾಪಾಡಿಕೊಳ್ಳಬೇಕು
ಮಾನಸಿಕ ಒತ್ತಡ ಹಾಗೂ ಭಾವೋದ್ವೇಗಗಳನ್ನು ಕಡಿಮೆ ಮಾಡಿಕೊಳ್ಳಬೇಕು. - ವ್ಯಾಯಾಮಗಳನ್ನು ಮಾಡುವಾಗ ಮೊದಲು ವಾರ್ಮ್ ಅಪ್ ಅಥವಾ ಏರೋಬಿಕ್ ವ್ಯಾಯಾಮಗಳನ್ನು ಅಗತ್ಯವಾಗಿ ಮಾಡಿದ ನಂತರವಷ್ಟೇ ಹೆಚ್ಚಿನ ವ್ಯಾಯಾಮಗಳನ್ನು ಮಾಡಬೇಕು. ಇದರಿಂದ ಹೃದಯದ ಕಾರ್ಯಕ್ಷಮತೆ ಹೆಚ್ಚುವುದಲ್ಲದೇ ವ್ಯಾಯಾಮದ ಸಮಯದಲ್ಲಿ ಜೀವಕ್ಕೆ ಆಮ್ಲಜನಕದ ಕೊರತೆಯಿಂದಾಗಲೀ ಅಥವಾ ಹೃದಯದ ಕೆಲಸದೊತ್ತಡದಿಂದಾಗಲೀ ಯಾವುದೇ ಅಪಾಯ ಉಂಟಾಗುವುದಿಲ್ಲ.
- ಪ್ರತಿ ಮೂರು ತಿಂಗಳಿಗೊಮ್ಮೆ (ಮಹಿಳೆಯರು ಪ್ರತಿ 4ತಿಂಗಳಿಗೊಮ್ಮೆ) ರಕ್ತದಾನ ಮಾಡುವುದರಿಂದ ಹೃದಯಾಘಾತದ ಸಂಭವ ಕಡಿಮೆಯಾಗುವುದೆಂದು ಅಭಿಪ್ರಾಯವಿದೆ.
- ಒಂದು ಸಣ್ಣ ಎದೆನೋವು ಕಾಣಿಸಿಕೊಂಡರೂ ಅದನ್ನು ನಿರ್ಲಕ್ಷಿಸದೇ ವೈದ್ಯರ ಬಳಿ ಸಮಾಲೋಚನೆ ಪಡೆಯುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ನಿತ್ಯ ಭವಿಷ್ಯ
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ಜನನ ಹಾಗೂ ಮರಣ ದೈವಾನುಗ್ರಹ ಹಾಗೆಯೇ ಮೂಲ ನಕ್ಷತ್ರದಲ್ಲಿ ಹೆಣ್ಣಾಗಲಿ ಗಂಡಾಗಲಿ ಜನನವಾದರೆ ಅವರವರ ಶಕ್ತಿ ಅನುಸಾರವಾಗಿ ದೋಷ ನಿವಾರಣೆ ಪೂಜಾ ಮಾಡಿಸಿಕೊಳ್ಳಬೇಕು. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ದೋಷ ಅಂಟುವುದು ಎಂಬುದರ ಬಗ್ಗೆ ಮಾಹಿತಿ ನೋಡೋಣ.
- ಮೂಲ ನಕ್ಷತ್ರದಲ್ಲಿ ಜನಿಸಿದರೆ ತಂದೆಗೆ ಸಮಸ್ಯೆಗೆ ಒಳಗಾಗುವ ಸಂಭವ.
- ಮೂಲಾ ನಕ್ಷತ್ರದಲ್ಲಿ 4ನೇ ಚರಣದಲ್ಲಿ ಜನಿಸಿದರೆ ಯಾವುದೇ ದೋಷ ಇರುವುದಿಲ್ಲ.
- ಇದಕ್ಕಾಗಿ ಹಸು ಹಾಗೂ ಪುರೋಹಿತರನ್ನು ಕರೆದು ಪೂಜೆ ಸಲ್ಲಿಸಿ ಪುರೋಹಿತರಿಗೆ ನವಧಾನ್ಯ ,ವಸ್ತ್ರ ದಾನ ಮಾಡಬೇಕು. ಅದರ ಜೊತೆಗೆ ಹಸುವಿನ ಪೂಜೆ ಮಾಡಬೇಕು ಇದರಿಂದ ಮುಕ್ತಿ.
- ಆರ್ಥಿಕವಾಗಿ ಉಳ್ಳವರು ನಕ್ಷತ್ರ ಹೋಮ ಶಾಂತಿ ಮಾಡಬಹುದು.
- ಆರ್ಥಿಕಸ್ಥಿತಿ ಉತ್ತಮವಾಗಿದ್ದರೆ ಗೋದಾನ ಮಾಡಬಹುದು.
ವಿವಾಹ ಕಾರ್ಯಕ್ಕೆ ಮೂಲ ನಕ್ಷತ್ರ ಅಡ್ಡಿಯೆ?
ಹೌದು ಮದುವೆ ವಿಳಂಬವಾಗುವ ಸಾಧ್ಯತೆ ಇರುತ್ತದೆ, ಅದಕ್ಕಾಗಿ ತಾವು ಸದಾ ಪೂಜೆ-ಪುನಸ್ಕಾರ ಅನ್ನದಾನ ಮಾಡಿ ಮುಕ್ತಿ ಹೊಂದಿರಿ ಇದಕ್ಕಾಗಿ ಸಂಬಂಧಿಸಿದಂತೆ ತೊಂದರೆಗಳು ಆಗುತ್ತಿದ್ದಲ್ಲಿ ಈ ಮಂತ್ರ ಪಠಿಸಿರಿ. “ಓಂ ಹ್ರೀಂ ಸ್ವಯಂವರಪಾರ್ವತಿ ಜಪಯೋಗಿನಿ ಯೋಗಿನಿ ಯೋಗೇಶ್ವರಿ ಯೋಗೇಶ್ವರಿ ಯೋಗ ಭಯಂಕರಿ ಸಕಲ ಸ್ಥಾವರಸ್ಯ ಜಂಗಮ ಮುಖ ಹೃದಯಂ ಮಮ ವಶಂ ಆಕರ್ಷಯ ಆಕರ್ಷಯ” ಈ ಮಂತ್ರವನ್ನು ನಿತ್ಯ ಜಪ ಮಾಡಿದರೆ ಎಷ್ಟು ದೊಡ್ಡ ಸಮಸ್ಯೆ ಇದ್ದರೂ ನಿವಾರಣೆ ಆಗುತ್ತದೆ. ಶೀಘ್ರ ವಿವಾಹ ಆಗುತ್ತದೆ.
ಸೋಮಶೇಖರ್ ಪಂಡಿತರುB.Sc
ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ನಿತ್ಯ ಭವಿಷ್ಯ
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ

ಸೂರ್ಯೋದಯ: 06:34 AM, ಸೂರ್ಯಾಸ್ಥ: 06:27 PM
ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ ಶಿಶಿರ ಋತು ಉತ್ತರಾಯಣ ಕೃಷ್ಣ ಪಕ್ಷ,
ತಿಥಿ: ಬಿದಿಗೆ ( 08:35 )
ನಕ್ಷತ್ರ: ಉತ್ತರ ( 07:36 )
ಯೋಗ: ಶೂಲ ( 12:54 )
ಕರಣ: ಗರಜ ( 08:35 )
ವಣಿಜ ( 19:11 )
ರಾಹು ಕಾಲ: 07:30 – 09:00
ಯಮಗಂಡ: 10:30 – 12:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಕುಟುಂಬದಲ್ಲಿ ಸಂತಾನದ ಸುದ್ದಿ ಕೇಳಿ ಸಿಹಿ ಹಂಚುವಿಕೆ, ಮದುವೆ ಅಡೆತಡೆಗಳು ನಿವಾರಣೆಯಾಗಿ ಮುಹೂರ್ತ ನಿರ್ಧರಿಸಿರಿ, ಕಲ್ಯಾಣ ಮಂಟಪ ಮಾಲಕರಿಗೆ ಆರ್ಥಿಕ ಪರಿಸ್ಥಿತಿ ಸುಧಾರಣೆ,ಸಂಗಾತಿಯ ಕುಟುಂಬದಲ್ಲಿ ಕಲಹ,
ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ.
ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ. ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ.
ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಕಲ್ಯಾಣ ಮಂಟಪ ಮಾಲಕರಿಗೆ ಮಂದಹಾಸ ಮಾಯವಾಗಿ ಆರ್ಥಿಕ ಪರಿಸ್ಥಿತಿ ಸುಧಾರಣೆ,
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ. ಆಕಸ್ಮಿಕ ಪ್ರಯಾಣ, ಅನಿರೀಕ್ಷಿತ ಲಾಭ, ಮಕ್ಕಳಿಂದ ಅನುಕೂಲ, ಕೆಟ್ಟ ಸ್ಥಳದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆಯುಷ್ಯದ ಭಯ, ಗುಪ್ತಧನದ ಆಸೆ,ಸಂಗಾತಿಯಿಂದ ಅನುಕೂಲದ ನಿರೀಕ್ಷೆ, ಮಕ್ಕಳ ಸಂಸಾರದ ಭಾದೆ, ತಾಯಿಯಿಂದ ಧನಸಹಾಯ, ಉಡಾಫೆತನದಿಂದ ಹಿನ್ನಡೆಗಳು, ದಾಯಾದಿಗಳಿಂದ ಅನುಕೂಲ, ಮೇಲಧಿಕಾರಿಗಳಿಂದಕಾರ್ಯಜಯ, ಧನ ರತ್ನಆಭರಣಕಳವುಹಣಕಾಸಿನ ವಿಷಯದಲ್ಲಿ ಉತ್ತಮ ದಿನ.
ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಉನ್ನತ ಅಧಿಕಾರಿ ವರ್ಗದವರಿಗೆ ಪ್ರಭಾವಿ ವ್ಯಕ್ತಿಗಳ ಒತ್ತಡದಿಂದ ಬೇಸರ, ಆತಂಕ ಭಯ ಸೃಷ್ಟಿ,
ಮಹಿಳೆಯರು ಕಠಿಣ ಸವಾಲು ಎದುರಿಸುವಿರಿ, ವ್ಯಾಪಾರಿಗಳಿಗೆ ಆರ್ಥಿಕ ಹಿನ್ನಡೆ, ಉದ್ಯೋಗ ಕ್ಷೇತ್ರದಲ್ಲಿ ಒಳ್ಳೆಯ ಬೆಳವಣಿಗೆ, ತುಂಬಾ ಕಷ್ಟದಲ್ಲಿ ಇದ್ದವರು ಚೇತರಿಕೆ ಕಾಣುವರು, ಆರೋಗ್ಯದ ಬಗ್ಗೆ ಕಾಳಜಿ ಇರಲಿ, ರಾಜಕಾರಣಿಗಳಿಗೆ ಕೇಂದ್ರ ಅಥವಾ ರಾಜ್ಯ ಸರಕಾರಗಳಿಂದ ಹೆಚ್ಚಿನ ನಿರೀಕ್ಷೆ ಸಫಲತೆ ಪಡೆಯುವಿರಿ, ಕೋರ್ಟು ವ್ಯವಹಾರಗಳಲ್ಲಿ ನಿಮ್ಮಂತೆ ನಿರ್ಣಯ, ಕುಟುಂಬದ ಪದೇಪದೇ ಕಲಹಗಳಿಂದ ಮಾನಸಿಕ ಅಶಾಂತಿ ಹೆಚ್ಚುತ್ತಿದೆ, ಮಾಡುತ್ತಿರುವ ಕಾರ್ಯಗಳಲ್ಲಿ ಮೇಲಧಿಕಾರಿಯಿಂದ ಅಡಚಣೆ ಸಂಭವ, ಆಕಸ್ಮಿಕ ಧನ ಪ್ರಾಪ್ತಿ ಯೋಗವಿದೆ.
ಸರಕಾರಿ ಉದ್ಯೋಗ ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಭಾಗ್ಯ, ಹಿತೈಷಿಗಳಿಂದ ಸದಾ ನಿಮ್ಮ ಬಗ್ಗೆ ನಿಂದನೆ, ಕೊನೆಯಲ್ಲಿ ಜಯ ನಿಮಗೆ ಸಿಗುತ್ತದೆ, ಮನೆ ಕಟ್ಟಡ ಅತಂತ್ರ ಸಂಭವ, ಮದುವೆ ಚಿಂತನೆ ಕಾಡಲಿದೆ, ಸಾಲದ ಹೊರೆಯಿಂದ ಚಿಂತಾಕ್ರಾಂತ, ಗಂಡು ಸಂತಾನಕ್ಕಾಗಿ ಪ್ರಾರ್ಥನೆ, ಗರ್ಭಿಣಿಯರು ಜಾಗ್ರತೆವಹಿಸಿ, ಹೆಣ್ಣುಮಕ್ಕಳಿಗೆ ಉದರ ದೋಷ ಸಂಭವ, ನೇತ್ರ ದೋಷ ಸಮಸ್ಯೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಗುತ್ತಿಗೆದಾರ ಮಾಲಕರಿಗೆ ಅನಾವಶ್ಯಕ ಬಿಲ್ ಮರುಪಾವತಿಯಲ್ಲಿ ಕಿರುಕುಳ, ಹೊಸ ಟೆಂಡರ್ ಸಿಗುವ ವಿಳಂಬತೆ, ಹಿತೈಷಿಗಳಿಂದ ಅಪಮಾನವಾಗುವ ಸಾಧ್ಯತೆ, ಸಂಜೆಯೊಳಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ, ಹೊಸ ಯೋಜನೆ ಪ್ರಾರಂಭದಿಂದ ಮನಸ್ಸು ಖುಷಿ, ಆರ್ಥಿಕತೆ ಚೇತರಿಕೆ, ಬಹುದಿನದ ಸಾಲ ಮತ್ತು ಕಷ್ಟ ದೂರವಾಗಲಿದೆ, ಮಕ್ಕಳಿಗೆ ಸರಕಾರದ ಉದ್ಯೋಗ ಕುಟುಂಬದಲ್ಲಿ ಸಂತೋಷದ ವಾತಾವರಣ ಪ್ರಾಪ್ತಿಯಾಗಲಿದೆ, ಮುನಿಸಿಕೊಂಡಿರುವ ಪತ್ನಿಯ ಮರಳಿ ನಿಮ್ಮ ಮನೆಗೆ ಬರುವ ಸಾಧ್ಯತೆ, ನಂತರ ನಿಮ್ಮ ಕಷ್ಟನಷ್ಟಗಳಿಗೆ ಭಾಗಿಯಾಗಿ ನಿಮ್ಮನ್ನು ಹಾರೈಕೆ ಮಾಡಲಿದ್ದಾರೆ, ಮದುವೆ ಚರ್ಚೆ ಮಾಡಲಿದ್ದೀರಿ, ಮನೆ ಕಟ್ಟಲು ಧನ ಸಹಾಯ ಸಿಗಲಿದೆ, ಕಳೆದುಹೋಗಿರುವ ಅಮೂಲ್ಯವಾದ ವಸ್ತು ಮರಳಿ ಸಿಗುವ ಭಾಗ್ಯ, ಕೆಲವರ ಕುಟುಂಬ ಸದಸ್ಯರು ತಪ್ಪಿಸಿಕೊಳ್ಳುವ ಸಾಧ್ಯತೆ.
ಕೆಲಸದ ಒತ್ತಡ ಹೆಚ್ಚಾಗಿ ಎದೆ ನೋವು, ಕೆಲವರಿಗೆ ಅತಿಯಾದ ಮೂಲವ್ಯಾದಿ ನೋವು ಕಾಣಿಸುವುದು, ಬಂಧು ಬಳಗದಲ್ಲಿ ನೀವು ವರ್ಚಸ್ಸನ್ನು ಕಾಯ್ದುಕೊಳ್ಳಿ, ಸಂಗಾತಿಯೊಡನೆ ಮನೋಕಾಮನೆಗಳು ಪೂರೈಸಿಕೊಳ್ಳಲು ಸಂಜೆವರೆಗೂ ಕಾಯುವಿರಿ, ಸಾಲಗಾರರಿಂದ ಕಿರಿಕಿರಿ ಸಂಭವ, ಲೇವಾದೇವಿದಾರರ ಆರ್ಥಿಕ ಸ್ಥಿತಿ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಹೈನುಗಾರಿಕೆ, ಮೇಕೆ ಫಾರಂ, ಕೋಳಿ ಪಾರಂ ಆರ್ಥಿಕ ಚೇತರಿಕೆ ಮುನ್ನುಡಿ ಆಗಲಿದೆ,ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ.
ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ.
ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಕಟ್ಟಡ ಕಾಮಗಾರಿ ಗುತ್ತಿಗೆದಾರರಿಗೆ ಬೇಡಿಕೆ ಹೆಚ್ಚಾಗಲಿದ್ದು ಆರ್ಥಿಕ ಸುಧಾರಣೆ ಕಾಣಲಿದೆ,
ಮನಸ್ತಾಪದ ಸಂಬಂಧಿಗಳು ಹತ್ತಿರವಾಗಲಿವೆ. ನಿಮ್ಮ ಮತ್ತು ಸಂಗಾತಿಯ ವೈಯಕ್ತಿಕ ವ್ಯವಹಾರಿಕ ಮತ್ತು ಪ್ರಣಯ ಸಂಬಂಧಗಳು ಒಳಗೊಂಡಿದೆ. ಹಣಕಾಸು ಸ್ಥಿತಿ ಉತ್ತಮವಾಗಿದೆ, ಆದರೆ ಖರ್ಚುವೆಚ್ಚ ನಿಮ್ಮ ಹಿಡಿತದಲ್ಲಿರಲಿ. ವೃತ್ತಿಜೀವನದ ಒತ್ತಡವಿದ್ದರೂ ನೆಮ್ಮದಿ ತರಲಿದೆ. ಸಹೋದ್ಯೋಗಿಗಳ ಸಹಕಾರ ಕಚೇರಿ ಹಾಗೂ ವಾತಾವರಣ ಹಿತಕರವಾಗಿದೆ.
ಯುವಕರು ನಿಮ್ಮ ಯಶಸ್ವಿಗಾಗಿ ಭವಿಷ್ಯದ ಯೋಜನೆಗಳನ್ನು ರೂಪಿಸಿಕೊಳ್ಳುವುದು ಉತ್ತಮ. ಅಗತ್ಯವಾದ ಕೌಶಲ್ಯಗಳನ್ನು ಪಡೆದುಕೊಳ್ಳುವುದು ಉತ್ತಮ. ಕೆಲಸದ ಸ್ಥಳದಲ್ಲಿ ಸಂಮಹನ ಮುಖ್ಯವಾಗುತ್ತದೆ. ವರ್ಗಾವಣೆ ಪ್ರಯತ್ನಿಸಿದರೆ ಒಳಿತು. ನಿಮ್ಮ ದೌರ್ಜನ್ಯ ಯಾವುದು ಸರಿ ಯಾವುದು ತಪ್ಪು ಎನ್ನುವುದು ನಿಮ್ಮ ಅರಿವಿಗೆ ಬರಲಿದೆ. ಉನ್ನತ ವಿದ್ಯಾಭ್ಯಾಸ ವಿದೇಶಕ್ಕೆ ಹೋಗುವ ಅವಕಾಶ ಸಿಗಲಿದೆ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ.
ರಾಜಕಾರಣಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ರಾಜಮನ್ನಣೆ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ. ನಿಮ್ಮ ಹಳೆಯ ಸಾಲ ಮರುಪಾವತಿ. ರಿಯಲ್ ಎಸ್ಟೇಟ್ ನವರಿಗೆ ಲಾಭ. ಮಾರಾಟ ಮತ್ತು ಖರೀದಿ ಇಚ್ಛೆಯುಳ್ಳವರಿಗೆ ಸೂಕ್ತ ಸಮಯ. ಸಂಗಾತಿಯ ಚಂಚಲ ಮನಸ್ಸು ನಿಮ್ಮ ಅನಾರೋಗ್ಯ ಕಾಡುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಪ್ರವಾಸೋದ್ಯಮ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ವೇತನ ಪರಿಷ್ಕರಣೆ,
ನೂತನ ಗೃಹ ನಿರ್ಮಾಣದ ಚಿಂತನೆ ನಡೆಸಲಿದ್ದೀರಿ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪದೋನ್ನತಿ, ಹಿನ್ನೆಲೆ ಗಾಯಕರಿಗೆ, ಶಾಸ್ತ್ರೀಯ ಸಂಗೀತ, ರಂಗಭೂಮಿ ಕಲಾವಿದರಿಗೆ, ಚಲನಚಿತ್ರ ಕಲಾವಿದರಿಗೆ, ಸಂಗೀತಗಾರರಿಗೆ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಪ್ರತಿಭೆಯ ಉತ್ತಮ ಅವಕಾಶ ದೊರಕಲಿದೆ, ರಹಸ್ಯ ವಿಚಾರ ಕಾಪಾಡಿಕೊಂಡು ಬಂದಿದ್ದು ಈಗ ಬಹಿರಂಗವಾಗಲಿದೆೆ.
ಹೊಸ ಯೋಜನೆ ಪ್ರಾರಂಭಿಸುವ ಮುನ್ನ ತರಬೇತಿ ಪಡೆಯುವುದು ಉತ್ತಮ, ಗೃಹಿಣಿಯರ ಅತ್ಯಧಿಕ ಖರ್ಚಿನಿಂದ ಮನಸ್ತಾಪ, ವ್ಯಾಪಾರಸ್ಥರಿಗೆ ಆರ್ಥಿಕ ಸಮಸ್ಯೆ ಪರಿಹಾರವಾಗಿ ಋಣಭಾರದಿಂದ ಮುಕ್ತರಾಗುವ ಸಾಧ್ಯತೆ ಕಂಡು ಬರುತ್ತಿದೆ, ಗೃಹ ಉಪಯೋಗಿ ವಸ್ತುಗಳ ಖರೀದಿ, ಸ್ವಂತ ಉದ್ಯಮ ಪ್ರಾರಂಭಿಸಿದರೆ ಹೆಚ್ಚಿನ ಯಶಸ್ಸು, ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದೆ ಕೆಲಸವಾದರೂ ಧನ ಆಗಮನ, ಮದುವೆ ಪ್ರಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ದಿನಗೂಲಿ ನೌಕರ ಆದ ನೀವು ಅದೇ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಿ ಮುಂದೆ ನಿಮಗೆ ಕೆಲಸದಲ್ಲಿ ಕಾಯಂ ಅವಕಾಶ ಇದೆ, ಹಣಕಾಸಿನ ಅಡಚಣೆಯಿಂದ ಗೃಹನಿರ್ಮಾಣ ಕಾರ್ಯ ಮುಂದೂಡ ಬೇಕಾದ ಪರಿಸ್ಥಿತಿ ವಿದೇಶ ಪ್ರಯಾಣ ಅತಂತ್ರ, ಪಿತ್ರಾರ್ಜಿತ ಆಸ್ತಿ ದೊರಕಲಿದೆ, ಆರೋಗ್ಯ ಸುಧಾರಣೆಯಾಗಲಿದೆ, ಸರಕಾರದಿಂದ ಸಹಾಯಧನ ದೊರಕುವ ಸಾಧ್ಯತೆ, ಪತ್ನಿಯ ಸಲಹೆಯಿಂದಾಗಿ ವ್ಯವಹಾರದಲ್ಲಿ ಉತ್ತಮ ಫಲಿತಾಂಶ, ಮಹಿಳಾ ರಾಜಕಾರಣಿಗಳಿಗೆ ಯಶಸ್ಸು, ವೃತ್ತಿರಂಗದಲ್ಲಿ ಮೇಲಾಧಿಕಾರಿಗಳಿಂದ ಹೆಚ್ಚಿನ ಪ್ರೋತ್ಸಾಹ ಸಹಕಾರ ದೊರಕಲಿದೆ, ಕುಟುಂಬದಲ್ಲಿ ಮತ್ತು ವೃತ್ತಿಯಲ್ಲಿ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಲಿದೆ.
ಉದ್ಯೋಗಸ್ಥರಿಗೆ ಮಹಿಳೆಯರಿಗೆ ಬಡ್ತಿ ಭಾಗ್ಯ, ಸಿದ್ದ ಉಡುಪು ವ್ಯಾಪಾರಿಗಳಿಗೆ ಹೆಚ್ಚಿನ ಲಾಭ, ವಿವಾಹ ಆಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಲಭ್ಯವಾಗುವ ಸಾಧ್ಯತೆ, ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು ರಾಶಿ
ಗೊಬ್ಬರ ಬೀಜ ಕೀಟನಾಶಕ ಔಷಧಿ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ವ್ಯಾಪಾರ ಕ್ಷೇತ್ರದಲ್ಲಿ ಅಡಚಣೆಗಳು ಕಾಡುವವು, ಹೊಸ ವ್ಯವಹಾರ ಕಾರ್ಯಕ್ಕೆ ಒಪ್ಪಂದವನ್ನು ಅನುಮೋದನೆ ಮಾಡಲಿದ್ದೀರಿ, ಸಣ್ಣ ಕೈಗಾರಿಕೆ ಸಣ್ಣ ವ್ಯಾಪಾರ ಧನಲಾಭ, ತಂದೆಯ ಸಹಾಯದಿಂದ ನಿಮಗೆ ಆಸ್ತಿ ಸಿಗುವುದು, ನಿಮ್ಮ ಹೊಸ ಯೋಜನೆಗಳು ಕಾರ್ಯರೂಪಕ್ಕೆ ತರಲು ಇದ್ದೀರಿ, ರಾಜಕಾರಣಿಗಳು ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿಿ.
ನಿಮ್ಮ ಕೀರ್ತಿ ಗೌರವ ಪ್ರತಿಷ್ಠೆ ಜನಪ್ರಿಯತೆ ಹೆಚ್ಚಾಗುವುದು, ರೇಸ್ ಕೋರ್ಸ್ ಕೈಗೆ ಬರುವ ತುತ್ತು ಬಾಯಿಗೆ ಬಾರದ ಹಾಗೆ ಆಗುತ್ತದೆ, ಕುದುರೆ ಮೇಕೆ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಲಾಭ, ಕೆಲವರಿಗೆ ಮದುವೆ ವಿಳಂಬ ಸಾಧ್ಯತೆ, ನಿಮ್ಮ ಮದುವೆಗೆ ಪಾಲಕರಿಂದ ವಿರೋಧ, ಸಂತಾನ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಕೃಷಿ ಉತ್ಪಾದನೆ ಮಂಡಿ ಮಾಲಕರಿಗೆ ಧನ ಲಾಭ ಇದೆ,
ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ.
ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಒಣಬೇಸಾಯದ ಭೂಮಿಯನ್ನು ತೋಟಗಾರಿಕೆ ಪರಿವರ್ತನೆಯಿಂದ ತುಂಬಾ ಖುಷಿ ಪಡೆಯುವಿರಿ,
ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ.
ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು. ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ.
ನಿಮ್ಮ ಆಲೋಚನೆಗಳು ನಿಮ್ಮ ಬುದ್ದಿವಂತಿಕೆ ಕೆಲಸದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಗಣೇಶನ ಪ್ರಾರ್ಥನೆ ಇಂದ ಕೋರ್ಟ್ ಸಂಬಂದಿತ ಕೆಲಸಗಳಲ್ಲಿ ಮುನ್ನಡೆ.ನಿಮ್ಮ ಶಕ್ತಿಯನ್ನು ನೀವು ವ್ಯರ್ಥ ಮಾಡಬಾರದು. ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು, ನೀವು ಶಾಂತವಾಗಿರಲು ಪ್ರಯತ್ನಿಸಬೇಕು.
ನೀವು ಹೇಳುತ್ತಿರುವುದನ್ನು ಇತರರು ನಂಬದಿದ್ದರೆ ಅವರಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.
ಅಂಗಡಿ ವ್ಯಾಪಾರಿಗಳಿಗೆ ಹಾಗು ಮನೆಯಲ್ಲಿದ್ದು ಕೆಲಸ ಮಾಡುವವರಿಗೆ ಉತ್ತಮ ಲಾಭ ಹಾಗು ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ, ಹಣಕಾಸಿನ ವಹಿವಾಟಿನ ಸಂಧರ್ಭದಲ್ಲಿ ಜಾಗ್ರತೆ ವಹಿಸಿ.ನಿಮ್ಮ ಸಂಗಾತಿಯ ತಪ್ಪುಗಳನ್ನು ನೀವು ಆಗಾಗ್ಗೆ ಎತ್ತಿ ತೋರಿಸಿದರೆ ನೀವು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಸಮಯ ಇದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಮಾತಾಪಿತೃ ಗಳಿಂದ ಆಸ್ತಿ ಸಿಗುವ ಸಂಭವ. ಎಲ್ಲಾ ಶಿಕ್ಷಕ ಶಿಕ್ಷಕಿಯರಿಗೆ ವಿಶೇಷ ಗೌರವ ಮನ್ನಣೆ ದೊರೆಯುತ್ತದೆ, ಮದುವೆ ಯೋಜನೆಯಲ್ಲಿ ಇದ್ದೀರಿ. ಉದ್ಯೋಗಿಗಳಿಗೆ ಹೆಚ್ಚಿನ ಕೆಲಸದ ಒತ್ತಡ ಹೆಚ್ಚಾಗುವುದು. ಎಲ್ಲಾ ತರಹದ ಗುತ್ತಿಗೆದಾರರಿಗೆ ಬಾಕಿ ಹಣ ವಸೂಲಾತಿ. ನಿಮ್ಮ ಅಡೆತಡೆಗಳು ನಿವಾರಣೆಯಾಗುವುದು, ಹೊಸ ಕೆಲಸದ ಟೆಂಡರಗಳು ನಿಮ್ಮ ಕೈಸೇರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದುಡಿಯುತ್ತಿರುವವರಿಗೆ ಮುಂಜಾಗ್ರತೆ ಅವಶ್ಯಕವಾಗಿದೆ, ಧನಲಾಭ ತುಂಬಾ ನಿರೀಕ್ಷಣೆ ಮಾಡುವಿರಿ.
ಬಂಗಾರದ ಉದ್ದಿಮೆದಾರರಿಗೆ ಸಗಟು ತಯಾರಿಕೆ ಬೇಡಿಕೆ ಹೆಚ್ಚಾಗಲಿದೆ, ಆರ್ಥಿಕ ಸ್ಥಿತಿ ಸುಧಾರಣೆ ಬಾಗಲಿಗೆ. ಉದ್ಯೋಗ ಕ್ಷೇತ್ರದಲ್ಲಿ ತೊಂದರೆ ಇದ್ದರೂ ಬದಲಾವಣೆ ಬೇಡ. ಎಲ್ಲಾತರದ ವ್ಯಾಪಾರಸ್ಥರಿಗೆ ಆರ್ಥಿಕ ಲಾಭ ಆಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ
ಜ್ಯೋತಿಷ್ಯಶಾಸ್ತ್ರ | ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು..? ಕಂಕಣಬಲ ಕೂಡಿ ಬರಲು ಏನು ಮಾಡಬೇಕು..?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ.
- ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ.
- 2ನೇ ಮನೆಯ ಕುಟುಂಬ ಸ್ಥಾನ
- 4ನೇ ಮನೆ ಸುಖದ ಸ್ಥಾನ,
- 9ನೇ ಮನೆ ಭಾಗ್ಯದ ಸ್ಥಾನ,
- 11ನೇಮನೆಲಾಭಸ್ಥಾನವಾಗಿರುತ್ತದೆ.
ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ. ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ,
ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ,ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ-ದರ್ಪ-ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ.
ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು . ಕ್ಷೀಣ ಚಂದ್ರನಿದ್ದರೆ ವಿಧುರ.ಮಾತೃ ಸಂಬಂಧದಲ್ಲಿ ವಿವಾಹ.
ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ.
ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು
ಮಾಡುವಳು.
ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ.
ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು.
ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ. ವಿವಾಹಕ್ಕೆ ವಿಳಂಬ.
ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ.
ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾಪ.
ಸೋಮಶೇಖರ್B.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

-
ದಿನದ ಸುದ್ದಿ7 days ago
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ
-
ಲೈಫ್ ಸ್ಟೈಲ್6 days ago
ಏನಿದು ? ಗಡಿಮಾರಿ..!
-
ದಿನದ ಸುದ್ದಿ6 days ago
ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ7 days ago
ಚನ್ನಗಿರಿ | ಲಂಚ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿಗೆ 2 ವರ್ಷ ಜೈಲು
-
ರಾಜಕೀಯ5 days ago
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
-
ದಿನದ ಸುದ್ದಿ7 days ago
ಉತ್ತರ ಪ್ರದೇಶ ಬಜೆಟ್ 2021-22 | ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2,000 ಕೋಟಿ ಹಣ ; ಉದ್ಯೋಗಾವಕಾಶ ಹೆಚ್ಚಿಸಲು ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣ
-
ಬಹಿರಂಗ6 days ago
ಕ್ರಾಂತಿಕಾರಿ ರೈತ ಹೋರಾಟದ ಸ್ಫೂರ್ತಿಯ ಚಿಲುಮೆ `ಅಜಿತ್ ಸಿಂಗ್’
-
ನೆಲದನಿ6 days ago
ರೈತ ಹೋರಾಟಗಾರ `ಸಹಜಾನಂದ ಸರಸ್ವತಿ’