ದಿನದ ಸುದ್ದಿ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ : ಸಚಿವ ಸುಧಾಕರ್ ಸ್ಪಷ್ಟನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಕಲಬುರಗಿ: ಲಾಕ್​​ಡೌನ್ ಸುದ್ದಿ ಕೇವಲ ಊಹಾಪೋಹ, ರಾಜ್ಯದಲ್ಲಿ ಮತ್ತೆ ಲಾಕ್​ಡೌನ್​ ಜಾರಿಯಾಗಲ್ಲ, ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಮತ್ತೆ ಲಾಕ್​​ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಸಿಎಂ ಜೊತೆ ಮಾತಾಡಲಿದ್ದಾರೆ. ಇದೇ ಕಾರಣಕ್ಕೆ ಈ ಊಹಾಪೋಹ ಎದ್ದಿದೆ. ಆದರೆ ಮತ್ತೆ ಲಾಕ್​​ಡೌನ್ ಮಾಡೋದು ನನ್ನ ಪ್ರಕಾರ ಇಲ್ಲವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version