/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಜನವರಿ 6 ಕ್ಕೆ ಮಡಿವಾಳ ಜನಾಂಗದ ಜಾಗೃತಿ‌ ಮಹಾ ಸಮ್ಮೇಳನ

Published

on

ಸುದ್ದಿದಿನ ಡೆಸ್ಕ್ : ಮಡಿವಾಳ ಜನಾಂಗದ ಜಾಗೃತಿ ಮಹಾ ಸಮ್ಮೇಳನ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಶಂಕುಸ್ಥಾಪನೆ ದಶಮಾನೋತ್ಸವ , ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳವರ ಜಂಗಮದೀಕ್ಷಾ 29ನೇ ವಸಂತೋತ್ಸವ ಮತ್ತು ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳವರ 38ನೇ ಜಯಂತ್ಯೋತ್ಸವ ” ಪರಮಪೂಜ್ಯ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳವರ ಪಟ್ಟಾಧಿಕಾರ ಮಹೋತ್ಸವ ದಿನಾಂಕ : 6 ಜನವರಿ 2019 , ಭಾನುವಾರ , ಸಮಯ ಬೆಳಗ್ಗೆ 10 . 00 ಗಂಟೆಗೆ ಸ್ಥಳ : ಚಿತ್ರದುರ್ಗ ಮಡಿವಾಳ ಸಮುದಾಯ ಇಡೀ ರಾಜ್ಯದಲ್ಲಿ ಸುಮಾರು 15 . 00 ಲಕ್ಷ ಜನಸಂಖ್ಯೆ ಇದ್ದು ಶೇ 99 % ರಷ್ಟು ತಮ್ಮ ಕುಲಕಸುಬು ಮತ್ತು ಕೂಲಿ – ನಾಲಿಯ ಆಧಾರದ ಮೇಲೆ ಜೀವನವನ್ನು ನಡೆಸುತ್ತಾ ಬಂದಿರುವಂತದ್ದಾಗಿದೆ.

ಸ್ವತಂತ್ರ ಬಂದು ಇಷ್ಟು ವರ್ಷಗಳಾದರೂ ಸರ್ಕಾರದ ಯಾವುದೇ ರೀತಿಯ ಸೌಕರ್ಯಗಳಿಂದ ವಂಚಿತರಾಗಿದ್ದಾರೆ . ಈ ಸಮುದಾಯ ಎಲ್ಲಾ ಸಮುದಾಯಗಳ ಜೊತೆಯಲ್ಲಿ ಮುಖ್ಯ ವಾಹಿನಿಗೆ ಬರಬೇಕಾದಂತಹ ಅನಿವಾರ್ಯತೆ ಇದೆ . ಇಂದಿಗೂ ಕೂಡ ಆರ್ಥಿಕ , ಶೈಕ್ಷಣಿಕ , ಸಾಮಾಜಿಕ ಮತ್ತು ರಾಜಕೀಯವಾಗಿ ಯಾವುದೇ ಪ್ರಾತಿನಿಧ್ಯಗಳು ಸಿಗದೆ ನಮ್ಮ ಹಕ್ಕುಗಳನ್ನು ಪಡೆಯಲಿಕ್ಕೆ ನಿರಂತರವಾದ ಹೋರಾಟವನ್ನ ನಡೆಸುವ ಕರ್ತವ್ಯ ನಮ್ಮದಾಗಿದೆ , ಪ್ರತಿಯೊಬ್ಬರಿಗೆ ಧಾರ್ಮಿಕ ಅರಿವು ಬಹಳ ಮುಖ್ಯ . ನಾಡಿನಲ್ಲಿ ಪ್ರತಿಷ್ಠಿತ ಮಠಗಳು ಇವೆ . ಅವುಗಳಿಂದ ಹೇಗೆ ಜನ ಪ್ರಜ್ಞಾವಂತರಾದರು , ವೈಯಕ್ತಿಕ ಹಾಗೂ ಸಾಮಾಜಿಕವಾಗಿ ಬೆಳವಣಿಗೆಯಾಗಿದ್ದಾರೆ ಎಂಬುದನ್ನು ನೋಡುತ್ತಿದ್ದೀರಿ . ಮಠಗಳು ಜನರ ಶಕ್ತಿಯ ಕೇಂದ್ರಗಳಾಗಿವೆ . ಬಹುಶಃ ಮಠಗಳು ಇರದಿದ್ದರೇ ಧಾರ್ಮಿಕ ವಂಚನೆಯನ್ನು ಅನುಭವಿಸಬೇಕಾಗಿತ್ತು . ಇಂದಿನ ಕಾಲಮಾನದಲ್ಲಿ ಮಠಗಳು ಅದನ್ನು ತಪ್ಪಿಸಿ ಪ್ರತಿಯೊಬ್ಬರನ್ನು ಪ್ರಜ್ಞಾವಂತರನ್ನಾಗಿಸಲು ಮತ್ತು ಸಾಮಾಜಿಕ ಜವಾಬ್ದಾರಿಯ ಜಾಗೃತಿ ಮೂಡಿಸಲು ಸಹಾಯಕವಾಗಿವೆ . ಎಲ್ಲರನ್ನು ಮೇಲೆತ್ತುವ ಕಾರ್ಯ ನಡೆದಿದೆ . – ಚಿತ್ರದುರ್ಗದ ಮುರುಘಾಮಠದ ಡಾ . ಶಿವಮೂರ್ತಿ ಮುರುಘಾ ಶರಣರ ದೂರದೃಷ್ಟಿಯಿಂದಾಗಿ ಹಿಂದುಳಿದ ಸಮಾಜಗಳಿಗೆ ಮಠಗಳನ್ನು ಸ್ಥಾಪಿಸಿ , ಅದೇ ಸಮಾಜದವರನ್ನು ಗುರುಗಳನ್ನಾಗಿ ಮಾಡಿ ( ದುರ್ಬಲ ) ಶಕ್ತಿಹೀನ ವರ್ಗಗಳಿಗೆ ಶಕ್ತಿ ತುಂಬಿದ್ದಾರೆ . ಅವರ ಪ್ರಗತಿಯ ಕನಸುಗಳ ಸಾಕಾರದಲ್ಲಿ ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠವೂ ಒಂದು ! ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠವು ಮಡಿವಾಳ ಜನಾಂಗದಲ್ಲಿ ಸಂಘಟನೆಯ ಕ್ರಾಂತಿ ಮಾಡಿ ಸಾಮಾಜಿಕ ಸಂಚಲನವನ್ನುಂಟು ಮಾಡಿದೆ . ಈ ದಶಮಾನ ಅನೇಕ ಅನುಭವಗಳನ್ನು ತಂದುಕೊಟ್ಟು ಸಾಧನೆಗಳಿಗೆ ಸಾಕ್ಷಿಯಾಗಿದೆ .

ಶುಭಕೋರುವವರು

ಈ ಎಲ್ಲ ಸಾಧನೆಗಳು ನಮೊಂದಿಗೆ ನಿಮ್ಮೆಲ್ಲರ ತಂಡರೂಪದ ಶಮದಿಂದಲೇ ಆಗಿವೆ . ಮನಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಕಳೆದ ಹತ್ತು ವರ್ಷಗಳ ಕಾಲವೇ ಜ್ವಲಂತ ನಿದರ್ಶನವಾಗಿದೆ . ಅದುವೇ ಸಾರ್ಥಕ ದಶಮಾನವಾಗಿದೆ . ಇದೊಂದು ಅಭೂತಪೂರ್ವವಾದ ದಶಮಾನ , ಈ ಸಮ್ಮೇಳನಕ್ಕೆ ನಾಡಿನ ಪ್ರಮುಖ ಮಠಾಧೀಶರು , ರಾಜಕಾರಣಿಗಳು , ಸಾಹಿತಿಗಳು ಮತ್ತು ಹೊರರಾಜ್ಯ ಸಮಾಜದ ಬಂದುಗಳು ಬರುವುದರಿಂದ ಈ ಕಾರ್ಯಕ್ರಮವನ್ನು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿ ಉಜ್ವಲ ಭವಿಷ್ಯಕ್ಕಾಗಿ ನಿಮ್ಮ ದೇಣಿಗೆ # SRI MACHIDEVA MAT , STATE BANK OF INDIA ” CHITRASURGA ACCOUNT NO : 30110063927 , IFSC CODE : SBINO005618 ನಮೊಂದಿಗೆ ಕರ್ನಾಟಕ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು , ಕರ್ನಾಟಕ ರಾಜ್ಯ ಮಹಿಳಾ ಘಟಕ ಮತ್ತು ಯುವ ಘಟಕದ ಅಧ್ಯಕ್ಷರು , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಅಲ್ಲಾ , ತಾಲ್ಲೂಕು , ಮಡಿವಾಳ ಸಂಘಗಳ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು , ಜಿಲ್ಲಾ ತಾಲ್ಲೂಕು ಮಹಿಳಾ ಮತ್ತು ಯುವ ಘಟಕದ ಅಧ್ಯಕ್ಷರು , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂಸ್ಥೆಗಳು ಆಪ್‌ಗಳು ಸಮಿತಿಗಳು ಒಕ್ಕೂಟಗಳು ಮತ್ತು ಮರಿ ಕಟ್ಟೆಗಳ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಹಾಗೂ ಸಮಾಜದ ಹಿರಿಯ ಮುಖಂಡರು , ಕುಲಬಂಧುಗಳು ಉತ್ಸಾಹಿ ಬಾಂಧವರೇ ಸಾಧನೆಯ ಸಾರ್ಥಕತೆಯನ್ನು ಸವಿಯಲು ಲಕ್ಷ ಲಕ್ಷ ಸಂಖ್ಯೆಯಲ್ಲಿ ಬನ್ನಿರಿ !

ಸಂಪರ್ಕಿಸಿ : ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠ ( ಮಡಿವಾಳ , ಗೋಧಿ , ಅಗಸ , ಪರೀಟ , ರಜಕ , ಚಾಕಲ , ಮಣ್ಣಿನ ಸಾಕಲ , ಮನ , ಪೆರೇಡಸ್ , ಸಾಕಲವಾಡು ಜನಾಂಗದ ಗುರುಪೀS ) ರಾಷ್ಟ್ರೀಯ ಹೆದ್ದಾರಿ 4 , ದಾವಣಗೆರೆ ರಸ್ತೆ , ಚಿತ್ರದುರ್ಗ – 577502 ದೂ : 9620839656 / 9448442512 ಇಮೇಲ್ : machidevarmatt9 @ gmail . com ವೆಬ್ಸೈಟ್ : www . machidevarmattin

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version