ಸಿನಿ ಸುದ್ದಿ
ಸಂತ್ರಸ್ತರಿಗೆ ‘ಕುರುಕ್ಷೇತ್ರ’ದ ಸಂಭಾವನೆ ನೀಡಿದ ನಿಖಿಲ್ ಕುಮಾರಸ್ವಾಮಿ..!
ಸುದ್ದಿದಿನ ಡೆಸ್ಕ್ : ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಮಾತ್ರ ಮಾಡಿದ್ದ ನಿಖಿಲ್ ಕುಮಾರ್ ಎಲ್ಲರ ಮೆಚ್ಚುಗೆ ಗಳಿಸಿಕೊಂಡಿದ್ದಾರೆ. ನಿಖಿಲ್ ಪಾತ್ರ ಅದ್ಭುತವಾಗಿ ಬಂದಿದೆ. ಇದೀಗ, ಈ ಚಿತ್ರದಿಂದ ಬಂದ ಸಂಭಾವನೆಯನ್ನ ಪ್ರವಾಹಕ್ಕೆ ಸಿಲುಕಿರುವ ನೆರೆ ಸಂತ್ರಸ್ಥರಿಗೆ ನೀಡಲು ನಿಖಿಲ್ ಮುಂದಾಗಿದ್ದಾರೆ. ಮಾನವೀಯತೆ ದೃಷ್ಠಿಯಿಂದ ಆ ಮೊತ್ತವನ್ನ ನೆರೆ ಸಂತ್ರಸ್ಥರಿಗೆ ನೀಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.