ರಾಜಕೀಯ

‘ನರೇಂದ್ರ ಮೋದಿಗೆ ಸಹಾನು ಭೂತಿಗಳು’ ಅಂದ್ರು ಸಿದ್ದರಾಮಯ್ಯ

Published

on

ಸುದ್ದಿದಿನ ಡೆಸ್ಕ್ : ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.

ರಾಜಸ್ತಾನ,ಚತ್ತೀಸ್‌ಗಡ ಮತ್ತು ಮಧ್ಯಪ್ರದೇಶದ ಮತದಾರರು ಸರ್ವಾಧಿಕಾರಿ,
ಕೋಮುವಾದಿ ಮತ್ತು ದುರಹಂಕಾರಿ ನಾಯಕತ್ವವನ್ನು ತಿರಸ್ಕರಿಸಿ, ಪ್ರಜಾಪ್ರಭುತ್ವವಾದಿ, ಜಾತ್ಯತೀತ ಮತ್ತು ವಿನಯವಂತ ನಾಯಕತ್ವವನ್ನು ಬೆಂಬಲಿಸಿದ್ದಾರೆ.

ಮತದಾರರಿಗೆ ಕೃತಜ್ಞತೆಗಳು, ರಾಹುಲ್‌ಜಿಗೆ ಅಭಿನಂದನೆಗಳು,
ನರೇಂದ್ರಮೋದಿಯವರಿಗೆಸಹಾನುಭೂತಿಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version