ದಿನದ ಸುದ್ದಿ

ಲೋಕಸಭಾ ಚುನಾವಣೆ | ಮತದಾನ ದಿನ ಕರ್ತವ್ಯ ನಿರತ ಮತದಾರರಿಗೆ ಅಂಚೆ ಮತದಾನಕ್ಕೆ ಅವಕಾಶ

Published

on

ಸುದ್ದಿದಿನ,ದಾವಣಗೆರೆ : ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮೇ 7 ರಂದು ಮತದಾನ ದಿನದಂದು ಕರ್ತವ್ಯ ನಿರತ ಮತದಾರರಿಗೆ ಮೇ 4 ರಿಂದ 6 ರ ವರೆಗೆ ಸ್ಮಾರ್ಟ್ ಸಿಟಿ ಬಿಲ್ಡಿಂಗ್‍ನಲ್ಲಿ ಸ್ಥಾಪಿಸಲಾಗಿರುವ ಅಂಚೆ ಮತ ಸೌಲಭ್ಯ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version