Connect with us

ದಿನದ ಸುದ್ದಿ

ಪವಿತ್ರ ರಂಜಾನ್ ನ ವಿಶೇಷತೆ

Published

on

ರಂಜಾನ್ ಪರಸ್ಪರ ಪ್ರೀತಿ, ವಿಶ್ವಾಸ, ನಂಬಿಕ್ಕೆ ,ಐಕತ್ಯೆಯನ್ನು ಸಾರುವ ಹಬ್ಬ. ತನು ಮನ ಧನ ಧಾನ್ಯ ದೇವರಿಗೆ ಅರ್ಪಿಸುವ ಮೂಲಕ ಪಾಪವನ್ಮು ದೂರಮಾಡುವ ಮುಸ್ಲಿಂ ಧರ್ಮದ ಶ್ರೇಷ್ಠ ಹಬ್ಬ ಪವಿತ್ರ ಶ್ರದ್ಧಾ ಭಕ್ತಿಯ ಅಲ್ಲಾನ ನಾಮ ಸ್ಮರಣೆಯ ಹಬ್ಬ ಈ ರಂಜಾನ್. ಉಪವಾಸ ವೃತ್ತ ಜಪವನ್ನು ಮಾಡುತ್ತಾ. ರಂಜಾನ ತಿಂಗಳಲ್ಲಿ ಮುಸ್ಲಿಂ ಭಾಂದವರು ಉಪವಾಸ ಇದು ಪ್ರಾರ್ಥನೆ ಮಾಡ್ತಾರೆ. ಸದ್ಕಾ ಫಿತ್ರಾ ಜಕಾತ್ ಎಂಬ ಅನೇಕ ನಿಯಮಗಳನ್ನು ಪಾಲಿಸುವ ಮೂಲಕ ಒಳ್ಳೆಯ ಮಾರ್ಗದಲ್ಲಿ ಸಾಗಲು ದೇಹವನ್ನು ಶುದ್ಧವಾಗಿ ಇಟ್ಟುಕೊಳ್ಳಲು ಸಂಪ್ರಾದಯಿಕವಾಗಿ ಆಚರಿಸುವ ಹಬ್ಬವೇ ಈ ರಂಜಾನ್.

ಪ್ರತಿಯೊಬ್ಬ ಮುಸ್ಲಿಂ ಸ್ನೇಹಿತರು ತನ್ನ ಇಂದ್ರಿಯಗಳನ್ನು ಬಲಪಡಿಸಿಕೊಳಲು ಅಂಗಾಗಳನ್ನು ನಿಯಂತ್ರಣದಲ್ಲಿಟುಕೊಳ್ಳಲು ಮುಸ್ಲಿಂ ಬಾಂಧವರು ದಿನನಿತ್ಯ ರೋಜಾ ಎಂಬ ಹೆಸರಿನಲ್ಲಿ‌ ಕಡ್ಡಯವಾಗಿ ಉಪವಾಸ ಇರುತ್ತಾರೆ. ಕೇವಲ ದೇಹವನ್ನು ಮಾತ್ರ ಉಪವಾಸ ಮಾಡುದಲ್ಲದೆ ಶಾರೀಕವಾಗಿ ಮಾನಸಿಕವಾಗಿಯು ಸಹ ಮನಸ್ಸಲಿ‌ ಯಾವುದೇ ಕಲ್ಮಶಗಳಿಲ್ಲದೆ. ಕೆಟ್ಟದನ್ನು ನೋಡದೆ ಕೆಟ್ಟದನ್ನು ಮಾತನಾಡದೇ ಕೆಟ್ಟದನ್ನು ಆಲೋಚಿಸದೆ .ತಪ್ಪು ಮಾರ್ಗವನ್ನು ಮೂಲೆಗೆ ಕಟ್ಟಿ.ತಮ್ಮ ಎಲ್ಲಾ ಅಂಗಾಗಗಳನ್ನು ಸಹ ಪರಿಪೂರ್ಣವಾಗಿ ಶುದ್ಧವಾಗಿಟುಕೊಂಡು ರೋಜಾ ಎಂಬ ಪದಕ್ಕೆ ಭಾವಪೊರ್ಣವಾಗಿ ಜೀವ ತುಂಬುತ್ತಾರೆ.

ರಂಜಾನ್ ತಿಂಗಳಿನಲ್ಲಿ ರೋಜಾ ಮಾಡುವಾಗ ದಿನನಿತ್ಯ ಸೊರ್ಯ ಹುಟ್ಟವ ಮುಚಿಂತವಾಗಿ 4 ಘಂಟೆ ಗೆ ಎದ್ದು ಉಪವಾಸ ಪ್ರಾರಂಭಿಸುವ ಮೂಲಕ ಸಂಜೆ 7 ಘಂಟೆ ವರೆಗು ಒಂದು ತೊಟ್ಟು ನೀರು ಕುಡಿಯದೇ ಭಕ್ತಿಯಿಂದ ಅಲ್ಲಾಹುವಿನ ಜಪ‌‌ ಮಾಡುತ್ತಾರೆ. ನೀರಷ್ಟೆ ಅಲ ಬಾಯಲಿರುವ ಉಗಳನ್ನು ಸಹ ನುಂಗದೆ ಧಾರ್ಮಿಕ ವಿಧಿ ವಿಧಾನ ಗಳಿಂದ ಪ್ರಾರ್ಥನೆ ಮಾಡುವ ಮೂಲಕ ನಿರಂತರವಾಗಿ ದೇವರ ಕೃಪೆಗೆ ಪಾತ್ರರಾಗುತ್ತಾರೆ. ದೊಡ್ಡವರುವಚಿಕ್ಕವರು ಮಹಿಳೆಯರು ಸೇರಿದಂತೆ ಎಂತಹ ಕಷ್ಟ ಬಂದರು ಅಂದಿನ ಉಪವಾಸ ಪರಿಪೂರ್ಣಗೊಳಿಸುತ್ತಾರೆ. ಎಷ್ಟೋ ಬಾರಿ ರೋಜಾ ಹೊತ್ತಿನಲ್ಲಿರುವಾಗ ಉಪವಾಸ ಮುರಿಯದ್ದೆ ಪ್ರಾಣ ಬಿಟ್ಟಿದ್ದಾರೆ ಮತ್ತು ಪ್ರಾಣ ಉಳಿಸ್ಸಿದ್ದಾರೆ.ಇವರು ದಿನ ನಿತ್ಯ 5 ಹೊತ್ತು ನಮಾಜ್ (ಪ್ರಾರ್ಥನೆ)
ಮಾಡುತ್ತಾರೆ. ವಿಶೇಷ ಅಂದರೆ ಹಬ್ಬದ ಕೊನೆಯದಿನಗಳ ಮುಂಚಿತವಾಗಿ ಪ್ರತಿಯೊಬ್ವರು ಗೋಧಿ ಅಕ್ಕಿ ಅಥವಾ ಧನ ಸಹಾಯ ನೀಡುವುದು ಕಡ್ಡಾಯ ವಾಗಿರುತ್ತದೆ.

ಜಕಾತ್ ಹೆಸರಿನಲ್ಲಿ ಆರ್ಥಿಕವಾಗಿ ಮುಂದಿರುವ ವ್ಯಕ್ತಿ ನ್ಯಾಯಮಾರ್ಗದಲ್ಲಿ ಸಂಪಾದನೆ ಮಾಡಿದ ಹಣದಲ್ಲಿ ಕಡುಬಡವರಿಗೆ ಸಹಾಯ ಮಾಡುವುದು‌. ಇಸ್ಲಾಂ ಧರ್ಮದಲ್ಲಿ ಕಡ್ಡಾಯ. ಅಲ್ಲಾನ ಅದೇಶದಂತೆ “ಜೆವರಿಲ” ಎಂಬ ದೇವದೊತನ ಮುಖಾಂತರ ಮಹ್ಮದ್ ಪೈಗಂಬರರ ಮೇಲೆ‌ ರಂಜಾನ್ ತಿಂಗಳು ಪ್ರತಿಷ್ಟಿತ ರಾತ್ರಿಯಂದು ಮುಸ್ಲಿಂ ಪವಿತ್ರ ಗ್ರಂಥ ಖುರಾನ್ ಅವತೀರ್ಣವಾಗುತ್ತದೆ.ಈ ರಾತ್ರಿಗೆ ಮುಸ್ಲಿಂ ಮೇಧಾವಿಗಳು ಇದನ್ನು ” ಶಬ್ – ಏ- ಕದರ್” ಪ್ರತಿಷ್ಟಿತ ರಾತ್ರಿ ಎಂದು ಕರೆಯುತ್ತಾರೆ. ಲೋಕ ಕಲ್ಯಾಣಕ್ಕಾಗಿ ರಾತ್ರಿ ಇಡೀ ವಿಶೇಷ ಪ್ರಾರ್ಥನೆ ಮಾಡುತ್ತಾರೆ. ಹೀಗೆ ತಮ್ಮಪವಿತ್ರ ರಂಜಾನ್ ರೋಜವನ್ಮು ಮಾಡಿ ಹಬ್ಬದ ದಿನಸಲದಲಿ ಎಲ್ಲರ ಮನೆಯಲ್ಲಿಯು ಸಹ ಹೊಸ ಬಟ್ಟೆ ಹೊಸ ವಸ್ತು ಹೊಸ ಅಡುಗೆ ಅಲಂಕಾರ ಮಾಡಿ .ಅಂದಿನ‌ ಕೊನೆಯ ದಿನ ಭಕ್ತಿಪೂರ್ವಕವಾಗಿ ರೋಜ್ ವನ್ಮು ಮುರಿದು ಅಲ್ಲನ ಪಾದಕ್ಕೆ ನಮೀಸುತ್ತಾರೆ.ಹಿಂದೊ ಮುಸ್ಲಿಂ ಎಂಬ ಬೇಧ ಭಾವ ಇಲ್ಲದೆ ಹೃದಯ ಪೂರ್ವಕವಾಗಿ ಅಪೂಗೆ ಕೊಡುತ್ತಾ ಮನೆಗೆ ಸ್ವಾಗತಿಸುತ್ತಾರೆ.ಇದು ಪವಿತ್ರ ರಂಜಾನ್ ನ ವಿಶೇಷ ತೆ .

ಪತ್ರಕರ್ತ
ರಾಯಚೂರು                      ಸುದ್ದಿದಿನ.ಕಾಂ|                ವಾಟ್ಸಾಪ್|9986715401

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ18 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ18 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ18 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ19 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ19 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ20 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ21 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending