ದಿನದ ಸುದ್ದಿ
ಪವಿತ್ರ ರಂಜಾನ್ ನ ವಿಶೇಷತೆ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
&description=ಪವಿತ್ರ ರಂಜಾನ್ ನ ವಿಶೇಷತೆ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
&description=ಪವಿತ್ರ ರಂಜಾನ್ ನ ವಿಶೇಷತೆ', 'pinterestShare', 'width=750,height=350'); return false;" title="Pin This Post">
ರಂಜಾನ್ ಪರಸ್ಪರ ಪ್ರೀತಿ, ವಿಶ್ವಾಸ, ನಂಬಿಕ್ಕೆ ,ಐಕತ್ಯೆಯನ್ನು ಸಾರುವ ಹಬ್ಬ. ತನು ಮನ ಧನ ಧಾನ್ಯ ದೇವರಿಗೆ ಅರ್ಪಿಸುವ ಮೂಲಕ ಪಾಪವನ್ಮು ದೂರಮಾಡುವ ಮುಸ್ಲಿಂ ಧರ್ಮದ ಶ್ರೇಷ್ಠ ಹಬ್ಬ ಪವಿತ್ರ ಶ್ರದ್ಧಾ ಭಕ್ತಿಯ ಅಲ್ಲಾನ ನಾಮ ಸ್ಮರಣೆಯ ಹಬ್ಬ ಈ ರಂಜಾನ್. ಉಪವಾಸ ವೃತ್ತ ಜಪವನ್ನು ಮಾಡುತ್ತಾ. ರಂಜಾನ ತಿಂಗಳಲ್ಲಿ ಮುಸ್ಲಿಂ ಭಾಂದವರು ಉಪವಾಸ ಇದು ಪ್ರಾರ್ಥನೆ ಮಾಡ್ತಾರೆ. ಸದ್ಕಾ ಫಿತ್ರಾ ಜಕಾತ್ ಎಂಬ ಅನೇಕ ನಿಯಮಗಳನ್ನು ಪಾಲಿಸುವ ಮೂಲಕ ಒಳ್ಳೆಯ ಮಾರ್ಗದಲ್ಲಿ ಸಾಗಲು ದೇಹವನ್ನು ಶುದ್ಧವಾಗಿ ಇಟ್ಟುಕೊಳ್ಳಲು ಸಂಪ್ರಾದಯಿಕವಾಗಿ ಆಚರಿಸುವ ಹಬ್ಬವೇ ಈ ರಂಜಾನ್.
ಪ್ರತಿಯೊಬ್ಬ ಮುಸ್ಲಿಂ ಸ್ನೇಹಿತರು ತನ್ನ ಇಂದ್ರಿಯಗಳನ್ನು ಬಲಪಡಿಸಿಕೊಳಲು ಅಂಗಾಗಳನ್ನು ನಿಯಂತ್ರಣದಲ್ಲಿಟುಕೊಳ್ಳಲು ಮುಸ್ಲಿಂ ಬಾಂಧವರು ದಿನನಿತ್ಯ ರೋಜಾ ಎಂಬ ಹೆಸರಿನಲ್ಲಿ ಕಡ್ಡಯವಾಗಿ ಉಪವಾಸ ಇರುತ್ತಾರೆ. ಕೇವಲ ದೇಹವನ್ನು ಮಾತ್ರ ಉಪವಾಸ ಮಾಡುದಲ್ಲದೆ ಶಾರೀಕವಾಗಿ ಮಾನಸಿಕವಾಗಿಯು ಸಹ ಮನಸ್ಸಲಿ ಯಾವುದೇ ಕಲ್ಮಶಗಳಿಲ್ಲದೆ. ಕೆಟ್ಟದನ್ನು ನೋಡದೆ ಕೆಟ್ಟದನ್ನು ಮಾತನಾಡದೇ ಕೆಟ್ಟದನ್ನು ಆಲೋಚಿಸದೆ .ತಪ್ಪು ಮಾರ್ಗವನ್ನು ಮೂಲೆಗೆ ಕಟ್ಟಿ.ತಮ್ಮ ಎಲ್ಲಾ ಅಂಗಾಗಗಳನ್ನು ಸಹ ಪರಿಪೂರ್ಣವಾಗಿ ಶುದ್ಧವಾಗಿಟುಕೊಂಡು ರೋಜಾ ಎಂಬ ಪದಕ್ಕೆ ಭಾವಪೊರ್ಣವಾಗಿ ಜೀವ ತುಂಬುತ್ತಾರೆ.
ರಂಜಾನ್ ತಿಂಗಳಿನಲ್ಲಿ ರೋಜಾ ಮಾಡುವಾಗ ದಿನನಿತ್ಯ ಸೊರ್ಯ ಹುಟ್ಟವ ಮುಚಿಂತವಾಗಿ 4 ಘಂಟೆ ಗೆ ಎದ್ದು ಉಪವಾಸ ಪ್ರಾರಂಭಿಸುವ ಮೂಲಕ ಸಂಜೆ 7 ಘಂಟೆ ವರೆಗು ಒಂದು ತೊಟ್ಟು ನೀರು ಕುಡಿಯದೇ ಭಕ್ತಿಯಿಂದ ಅಲ್ಲಾಹುವಿನ ಜಪ ಮಾಡುತ್ತಾರೆ. ನೀರಷ್ಟೆ ಅಲ ಬಾಯಲಿರುವ ಉಗಳನ್ನು ಸಹ ನುಂಗದೆ ಧಾರ್ಮಿಕ ವಿಧಿ ವಿಧಾನ ಗಳಿಂದ ಪ್ರಾರ್ಥನೆ ಮಾಡುವ ಮೂಲಕ ನಿರಂತರವಾಗಿ ದೇವರ ಕೃಪೆಗೆ ಪಾತ್ರರಾಗುತ್ತಾರೆ. ದೊಡ್ಡವರುವಚಿಕ್ಕವರು ಮಹಿಳೆಯರು ಸೇರಿದಂತೆ ಎಂತಹ ಕಷ್ಟ ಬಂದರು ಅಂದಿನ ಉಪವಾಸ ಪರಿಪೂರ್ಣಗೊಳಿಸುತ್ತಾರೆ. ಎಷ್ಟೋ ಬಾರಿ ರೋಜಾ ಹೊತ್ತಿನಲ್ಲಿರುವಾಗ ಉಪವಾಸ ಮುರಿಯದ್ದೆ ಪ್ರಾಣ ಬಿಟ್ಟಿದ್ದಾರೆ ಮತ್ತು ಪ್ರಾಣ ಉಳಿಸ್ಸಿದ್ದಾರೆ.ಇವರು ದಿನ ನಿತ್ಯ 5 ಹೊತ್ತು ನಮಾಜ್ (ಪ್ರಾರ್ಥನೆ)
ಮಾಡುತ್ತಾರೆ. ವಿಶೇಷ ಅಂದರೆ ಹಬ್ಬದ ಕೊನೆಯದಿನಗಳ ಮುಂಚಿತವಾಗಿ ಪ್ರತಿಯೊಬ್ವರು ಗೋಧಿ ಅಕ್ಕಿ ಅಥವಾ ಧನ ಸಹಾಯ ನೀಡುವುದು ಕಡ್ಡಾಯ ವಾಗಿರುತ್ತದೆ.
ಜಕಾತ್ ಹೆಸರಿನಲ್ಲಿ ಆರ್ಥಿಕವಾಗಿ ಮುಂದಿರುವ ವ್ಯಕ್ತಿ ನ್ಯಾಯಮಾರ್ಗದಲ್ಲಿ ಸಂಪಾದನೆ ಮಾಡಿದ ಹಣದಲ್ಲಿ ಕಡುಬಡವರಿಗೆ ಸಹಾಯ ಮಾಡುವುದು. ಇಸ್ಲಾಂ ಧರ್ಮದಲ್ಲಿ ಕಡ್ಡಾಯ. ಅಲ್ಲಾನ ಅದೇಶದಂತೆ “ಜೆವರಿಲ” ಎಂಬ ದೇವದೊತನ ಮುಖಾಂತರ ಮಹ್ಮದ್ ಪೈಗಂಬರರ ಮೇಲೆ ರಂಜಾನ್ ತಿಂಗಳು ಪ್ರತಿಷ್ಟಿತ ರಾತ್ರಿಯಂದು ಮುಸ್ಲಿಂ ಪವಿತ್ರ ಗ್ರಂಥ ಖುರಾನ್ ಅವತೀರ್ಣವಾಗುತ್ತದೆ.ಈ ರಾತ್ರಿಗೆ ಮುಸ್ಲಿಂ ಮೇಧಾವಿಗಳು ಇದನ್ನು ” ಶಬ್ – ಏ- ಕದರ್” ಪ್ರತಿಷ್ಟಿತ ರಾತ್ರಿ ಎಂದು ಕರೆಯುತ್ತಾರೆ. ಲೋಕ ಕಲ್ಯಾಣಕ್ಕಾಗಿ ರಾತ್ರಿ ಇಡೀ ವಿಶೇಷ ಪ್ರಾರ್ಥನೆ ಮಾಡುತ್ತಾರೆ. ಹೀಗೆ ತಮ್ಮಪವಿತ್ರ ರಂಜಾನ್ ರೋಜವನ್ಮು ಮಾಡಿ ಹಬ್ಬದ ದಿನಸಲದಲಿ ಎಲ್ಲರ ಮನೆಯಲ್ಲಿಯು ಸಹ ಹೊಸ ಬಟ್ಟೆ ಹೊಸ ವಸ್ತು ಹೊಸ ಅಡುಗೆ ಅಲಂಕಾರ ಮಾಡಿ .ಅಂದಿನ ಕೊನೆಯ ದಿನ ಭಕ್ತಿಪೂರ್ವಕವಾಗಿ ರೋಜ್ ವನ್ಮು ಮುರಿದು ಅಲ್ಲನ ಪಾದಕ್ಕೆ ನಮೀಸುತ್ತಾರೆ.ಹಿಂದೊ ಮುಸ್ಲಿಂ ಎಂಬ ಬೇಧ ಭಾವ ಇಲ್ಲದೆ ಹೃದಯ ಪೂರ್ವಕವಾಗಿ ಅಪೂಗೆ ಕೊಡುತ್ತಾ ಮನೆಗೆ ಸ್ವಾಗತಿಸುತ್ತಾರೆ.ಇದು ಪವಿತ್ರ ರಂಜಾನ್ ನ ವಿಶೇಷ ತೆ .

ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.
ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ
ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು ತಿಳಿಸಿದ್ದಾರೆ.
ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಇರುತ್ತದೆ,ಈ ಮೀಸಲಾತಿಯನ್ನು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಈ ಉಚಿತ ಕಾರ್ಯಗಾರದಲ್ಲಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಯ ಕುರಿತು ಸಂಪೂರ್ಣ ತರಬೇತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ದ್ಬಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಈ ಸದುಪಯೋಗ ಪಡಿಸಿಕೊಳ್ಳಬೇಕು. ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡಿಸಿಕೊಳ್ಳಬಹುದು,ಮತ್ತು ಕಾಲೇಜುಗಳ ಆಡಳಿತ ಮಂಡಳಿಯವರು ತಮ್ಮ ವಿದ್ಯಾರ್ಥಿಗಳನ್ನು ಈ ಉಚಿತ ಕಾರ್ಯಗಾರದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.
ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮೊಬೈಲ್ ನಂ: 8217413646 ಗೆ ಕರೆಮಾಡಲು ಸೂಚಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.
ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ6 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ3 days agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ22 hours agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
-
ದಿನದ ಸುದ್ದಿ16 hours agoಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ
-
ದಿನದ ಸುದ್ದಿ2 days agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ16 hours agoಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
-
ದಿನದ ಸುದ್ದಿ2 days agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ


