ದಿನದ ಸುದ್ದಿ
ಮೈತ್ರಿಕೈ ಮತ್ತಷ್ಟು ಬಲಪಡಿಸಿ : ಸಿದ್ದರಾಮಯ್ಯ ಕರೆ
![](https://suddidina.com/wp-content/uploads/2018/05/Cm-siddu-suddidina.jpg)
ಸುದ್ದಿದಿನ, ಬೆಂಗಳೂರು : ಲೋಕಸಭಾ ಚುನಾವಣೆ ಕರ್ನಾಟಕದ ಮೊದಲ ಹಂತದ ಮತದಾನವು ನಾಳೆ ಏಪ್ರಿಲ್ 18 ,ಗುರುವಾರ, ಚಾಮರಾಜನಗರ, ಮೈಸೂರು,ಮಂಡ್ಯ,ಬೆಂಗಳೂರು ಉತ್ತರ,ಬೆಂಗಳೂರು ದಕ್ಷಿಣ,ಬೆಂಗಳೂರು ಗ್ರಾಮಾಂತರ,ಬೆಂಗಳೂರು ಕೇಂದ್ರ,ತುಮಕೂರು,ಹಾಸನ,ದಕ್ಷಿಣ ಕನ್ನಡ,ಚಿಕ್ಕಬಳ್ಳಾಪುರ,ಉಡುಪಿ-ಚಿಕ್ಕಮಗಳೂರು,ಕೋಲಾರ, ಚಿತ್ರದುರ್ಗ ಒಟ್ಟು 14 ಕ್ಷೇತ್ರಗಳಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತ್ರಿ ಅಭ್ಯರ್ಥಿಗಳ ಪರ ಟ್ವೀಟ್ ಮಾಡುವುದರ ಮೂಲಕ “ಮೈತ್ರಿಕೈ ಮತ್ತಷ್ಟು ಬಲಪಡಿಸಿ” ಎಂದು ಕರೆ ನೀಡಿದ್ದಾರೆ. ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅವರು ಲೋಕ ಸಭೆ ಚುನಾವಣೆಯಲ್ಲಿ ನಾವು ಬಹುಮತ ಪಡೆಯದಿದ್ದರೆ ಮೈತ್ರಿ ಸರ್ಕಾರ ಅಸ್ತಿತ್ವ ಕಳೆದುಕೊಳ್ಳ ಬಹುದು ಎಂದು ಆತಂಕವ್ಯಕ್ತ ಪಡಿಸಿದ್ದರು.
Shri. @H_D_Devegowda is a voice of Ktaka in the Parliament &is someone who is respected across the party lines.
He is a tall statesman who has to be elected to protect the interests of Kannadigas so I request everyone to cast their votes in his favour.#ಮೈತ್ರಿಕೈ_ಮತ್ತಷ್ಟು_ಬಲಪಡಿಸಿ pic.twitter.com/0mk58Py7kD
— Siddaramaiah (@siddaramaiah) April 17, 2019
Shri. @moilyv is a tall leader with immense experience in administration. His efforts to develop Chikkaballapur shall always be remembered.
I request everyone to cast their votes in his favour.#ಮೈತ್ರಿಕೈ_ಮತ್ತಷ್ಟು_ಬಲಪಡಿಸಿ pic.twitter.com/lr20QlZRmR
— Siddaramaiah (@siddaramaiah) April 17, 2019
Shri. @KhMuniyappa is a tall leader with experience of working as Minister in the Union government which will be a great benefit for the people of the constituency.
I request everyone to cast their votes in his favour.#ಮೈತ್ರಿಕೈ_ಮತ್ತಷ್ಟು_ಬಲಪಡಿಸಿ pic.twitter.com/aFhBgPbnzI
— Siddaramaiah (@siddaramaiah) April 17, 2019
Shri. B N Chandrappa is an honest, simple and hardworking MP from Chitradurga. His contribution for the constituency shall always be remembered.
I request everyone to cast their votes in his favour in the upcoming #LokSabhaElections2019 .#ಮೈತ್ರಿಕೈ_ಮತ್ತಷ್ಟು_ಬಲಪಡಿಸಿ pic.twitter.com/6foIDxZkN3
— Siddaramaiah (@siddaramaiah) April 17, 2019
Shri. @ArshadRizwan is a young, dynamic & visionary leader with huge organisational experience which will ensure that his constituency gets a great deal in terms of development.
I request everyone to cast their votes in his favour.#ಮೈತ್ರಿಕೈ_ಮತ್ತಷ್ಟು_ಬಲಪಡಿಸಿ pic.twitter.com/DWflJboqJj
— Siddaramaiah (@siddaramaiah) April 17, 2019
ನಿಖಿಲ್ ಎಲ್ಲಿದೀಯಪ್ಪ ಎಂದು ಪ್ರಶ್ನಿಸುವವರಿಗೆ ಮಾತಿನ ಮೂಲಕ ಉತ್ತರ ನೀಡುವ ಅಗತ್ಯವಿಲ್ಲ. ತಾವು ನಾಳಿನ ಚುನಾವಣೆಯಲ್ಲಿ ಯುವ ಉತ್ಸಾಹಿ ರಾಜಕಾರಣಿ ನಿಖಿಲ್ ಕುಮಾರಸ್ವಾಮಿಯವರಿಗೆ ಮತ ನೀಡುವ ಮೂಲಕ ಗೆಲ್ಲಿಸಿ, ನಿಖಿಲ್ ಮಂಡ್ಯದ ಮನೆ ಮನಗಳಲ್ಲಿ ಇದ್ದಾರೆ ಎಂಬುದನ್ನು ತೋರಿಸಿದರೆ ಸಾಕು. pic.twitter.com/EH5loF183j
— Siddaramaiah (@siddaramaiah) April 17, 2019
Shri. @PrajwalRevanna is a young leader with great vision for Karnataka with huge support in Hassan.
I request everyone to cast their votes in his favour in the upcoming #LokSabhaElections2019 .#ಮೈತ್ರಿಕೈ_ಮತ್ತಷ್ಟು_ಬಲಪಡಿಸಿ pic.twitter.com/mbpnUs8zIJ
— Siddaramaiah (@siddaramaiah) April 17, 2019
Shri. @PMadhwaraj is a dynamic, pro-people leader with a vision for the constituency.
I request everyone to cast their votes in his favour in the upcoming #LokSabhaElections2019 pic.twitter.com/pkDkjDqIAD
— Siddaramaiah (@siddaramaiah) April 17, 2019
ಚಾಮರಾಜ ನಗರದ ವಿಕಾಸ ಪುರುಷ, ಅನುಭವಿ ಸಂಸದೀಯ ಪಟು ಮತ್ತು ಜನಾನುರಾಗಿ ನಾಯಕ ಶ್ರೀ ಧ್ರುವನಾರಾಯಣ್ ಅವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕೆಂದು ಮನವಿಮಾಡಿಕೊಳ್ಳುತ್ತೇನೆ. pic.twitter.com/UkUoHkdqUP
— Siddaramaiah (@siddaramaiah) April 17, 2019
ಸರಳ,ಸಜ್ಜನ, ಸುಸಂಸ್ಕೃತ ಮತ್ತು ಅನುಭವಿ ನಾಯಕ ಶ್ರೀ ವಿಜಯಶಂಕರ್ ಅವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಬೇಕೆಂದು ಮನವಿಮಾಡಿಕೊಳ್ಳುತ್ತೇನೆ. @INCKarnataka pic.twitter.com/NpTZKPcC9d
— Siddaramaiah (@siddaramaiah) April 17, 2019
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!