ರಾಜಕೀಯ
ಪಕ್ಷದ ಕಾರ್ಯಕರ್ತೆಯ ಭಾಷಣ ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ ಆಕಸ್ಮಿಕ : ಸಿದ್ದ ರಾಮಯ್ಯ ಟ್ವೀಟ್
ಸುದ್ದಿದಿನ ಡೆಸ್ಕ್ : ಇಂದು ಸೋಮವಾರ ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ ದೀರ್ಘ ಭಾಷಣವನ್ನು ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ ಆಕಸ್ಮಿಕವಾದುದು, ಅದರಲ್ಲಿ ದುರುದ್ದೇಶ ಇರಲಿಲ್ಲ. 15 ವರ್ಷಗಳಿಂದ ನಾನು ಬಲ್ಲ ಆ ಕಾರ್ಯಕರ್ತೆ ನನ್ನಸೋದರಿ ಸಮಾನ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ವರುಣಾ ಕ್ಷೇತ್ರದಲ್ಲಿ ನಡೆದ ಘಟನೆ ಬಗ್ಗೆ ಪಕ್ಷದ ಕಾರ್ಯಕರ್ತೆ ಜಮಲಾರ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ನಾಯಕರು ಘಟನೆಗೆ ರಾಜಕೀಯ ಬಣ್ಣ ಬಳಿಯುವ ಮೂಲಕ ಆ ಹೆಣ್ಣುಮಗಳನ್ನು ಅವಮಾನಿಸುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಮಹಿಳೆಯರ ಮೇಲೆ ಇರುವ ಗೌರವ ಲೋಕಕ್ಕೆ ಗೊತ್ತು. ಇವರಿಂದ ನಾನು ಕಲಿಯುವುದೇನಿಲ್ಲ ಎಂದೂ ಕೂಡ ಟ್ವೀಟ್ ನಲ್ಲಿ ಬಿಜೆಪಿ ನಾಯಕರಿಗರ ತಿರುಗೇಟು ನೀಡಿದ್ದಾರೆ.
ಇಂದು ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ ದೀರ್ಘ ಭಾಷಣವನ್ನು ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ ಆಕಸ್ಮಿಕವಾದುದು, ಅದರಲ್ಲಿ ದುರುದ್ದೇಶ ಇರಲಿಲ್ಲ. 15 ವರ್ಷಗಳಿಂದ ನಾನು ಬಲ್ಲ ಆ ಕಾರ್ಯಕರ್ತೆ ನನ್ನಸೋದರಿ ಸಮಾನ.@INCKarnataka
— Siddaramaiah (@siddaramaiah) January 28, 2019
ವರುಣಾ ಕ್ಷೇತ್ರದಲ್ಲಿ ನಡೆದ ಘಟನೆ ಬಗ್ಗೆ ಪಕ್ಷದ ಕಾರ್ಯಕರ್ತೆ ಜಮಲಾರ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ನಾಯಕರು ಘಟನೆಗೆ ರಾಜಕೀಯ ಬಣ್ಣ ಬಳಿಯುವ ಮೂಲಕ ಆ ಹೆಣ್ಣುಮಗಳನ್ನು ಅವಮಾನಿಸುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಮಹಿಳೆಯರ ಮೇಲೆ ಇರುವ ಗೌರವ ಲೋಕಕ್ಕೆ ಗೊತ್ತು. ಇವರಿಂದ ನಾನು ಕಲಿಯುವುದೇನಿಲ್ಲ.@INCKarnataka
— Siddaramaiah (@siddaramaiah) January 28, 2019
The incident that happened, when I tried to stop our party worker for taking more time, was an accident.
I know that woman for more than 15 years now & she is like my sister.@INCKarnataka— Siddaramaiah (@siddaramaiah) January 28, 2019
Smt. Jamalar has given clarification about the incident that happened in the public meeting. @BJP4India leaders have insulted her by politicising the issue. There is nothing to learn from @BJP4India leaders & the whole world knows about how much they respect women.@INCKarnataka
— Siddaramaiah (@siddaramaiah) January 28, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401