ದಿನದ ಸುದ್ದಿ

ಪರೀಕ್ಷೆ ಇಲ್ಲದೆ ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪಾಸ್..!

Published

on

ಸುದ್ದಿದಿನ, ತೆಲಂಗಾಣ:ಯಾವುದೇ ಪರೀಕ್ಷೆ ಇಲ್ಲದೆ 10 ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ. ಕೊರೋನಾ ವೈರಸ್ ಸೋಂಕು ಹರಡುತ್ತಿರುವುದರಿಂದ ಪರೀಕ್ಷೆಯನ್ನು ನಡೆಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version