ರಾಜಕೀಯ
ನಾನು ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ : ಸುಮಲತ ಅಂಬರೀಶ್
ಸುದ್ದಿದಿನ,ಬೆಂಗಳೂರು: ನಾನು ಮಂಡ್ಯದ ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಸುಮಲತಾ ಅಂಬರೀಶ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಮಂಡ್ಯದ ಜನತೆಯ ಪ್ರೀತಿಗೆ ನಾನು ಋಣಿಯಾಗಿದ್ದೇನೆ. ಅವರ ಒತ್ತಾಯದ ಮೇರೆಗೆ ಅಂಬರೀಶ್ ಕನಸು ನನಸು ಮಾಡಲು ಮಂಡ್ಯದ ಜನಾಭಿಪ್ರಾಯದಂತೆ ನಡೆಯುತ್ತಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಅಭಿಷೇಕ್ ಅಂಬರೀಶ್, ಯಶ್, ದರ್ಶನ್, ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್ ಚಿತ್ರರಂಗದ ಇತರ ಗಣ್ಯರು ಉಪಸ್ಥಿತ ರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401