ಸುದ್ದಿದಿನಡೆಸ್ಕ್:ಯುವ ನಿಧಿ ಯೋಜನೆ ಅಡಿ, ನಿರುದ್ಯೋಗ ಭತ್ಯೆ ಪಡೆಯುತ್ತಿರುವ, ಉದ್ಯೋಗಾಕಾಂಕ್ಷಿ ಯುವಜನತೆ, ಪ್ರತಿ ತಿಂಗಳು 25 ನೇ ತಾರೀಖಿನೊಳಗೆ, ಸೇವಾ ಸಿಂಧು ಪೋರ್ಟಲ್ನಲ್ಲಿ ಸ್ವಯಂ ಘೋಷಿತ ಪ್ರಮಾಣ ಪತ್ರ ಸಲ್ಲಿಸಲು, ಆಯಾ ಜಿಲ್ಲೆಗಳ ಉದ್ಯೋಗಾಧಿಕಾರಿಗಳು ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243