Account

Title


ದಾವಣಗೆರೆ | ತುಕ್ಕು ಹಿಡಿಯುತ್ತಿವೆ ವಾಹನಗಳು, ಪರಿಕರಗಳು : ಮಹಾನಗರ ಪಾಲಿಕೆ ವಿರುದ್ಧ ಎಸ್. ಮಂಜುನಾಥ್ ಗಡಿಗುಡಾಳ್ ಆಕ್ರೋಶ
ಸುದ್ದಿದಿನ,ದಾವಣಗೆರೆ: ಸರ್ಕಾರದ ಅನುದಾನದಿಂದ ಬಂದಿರುವ ಕೋಟ್ಯಂತರ ರೂಪಾಯಿ ವೆಚ್ಚದ ವಾಹನಗಳು ಹಾಗೂ ಪರಿಕರಗಳು ತುಕ್ಕು ಹಿಡಿಯುತ್ತಿದ್ದು, ಮಹಾನಗರ ಪಾಲಿಕೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಮಹಾನಗರ ಪಾಲಿಕೆ ವಿರೋಧ...


ದಾವಣಗೆರೆ | ಕರ್ನಾಟಕದ ಪಪಥಮ ರೋಲ್ಬಾಲ್ ಆಟದ ತರಬೇತುದಾರರಾಗಿ ಪೃಥ್ವಿಕಾಂತ್ ಎಸ್. ಕೊಟಗಿ ಆಯ್ಕೆ
ಸುದ್ದಿದಿನ,ದಾವಣಗೆರೆ : ರೋಲರ್ ಸ್ಟೇಟಿಂಗ್ ಸೆಂಟರ್ ತರಬೇತುದಾರರಾದ ಪೃಥ್ವಿಕಾಂತ್’ ಎನ್.ಕೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರೋಲ್ ಬಾಲ್ ಆಟದ ಕರ್ನಾಟಕದಿಂದ ಪ್ರಪ್ರಥಮವಾಗಿ ವೈಸ್ ಕ್ಯಾಪ್ಟನ್ ಆಗಿ...


ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ
ಸುದ್ದಿದಿನ ಡೆಸ್ಕ್ : ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ಪುಸ್ತಕ ಪ್ರಶಸ್ತಿಗಾಗಿ 2021-22 ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ...


ದಾವಣಗೆರೆ | ಅಕ್ರಮವಾಗಿ ಬೆಳ್ಳಿ ಗೆಜ್ಜೆ ತಂದಿದ್ದ ತಮಿಳುನಾಡಿನ ಇಬ್ಬರ ಬಂಧನ
ಸುದ್ದಿದಿನ,ದಾವಣಗೆರೆ: ಅಕ್ರಮವಾಗಿ ಬೆಳ್ಳಿ ಗೆಜ್ಜೆ ತಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಸೇಲಂನ ಸೆಲ್ವಂ ಮತ್ತು ಬಾಲಾಜಿ ಬಂಧಿತ ಆರೋಪಿಗಳು. ತಮಿಳುನಾಡಿನ ಸೇಲಂ ನಿಂದ...


ಸರಳವಾಸ್ತು ಖ್ಯಾತಿಯ ಜ್ಯೋತಿಷಿ ಚಂದ್ರಶೇಖರ್ ಹತ್ಯೆ
ಸುದ್ದಿದಿನ,ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ, ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್ನಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಭಕ್ತರ...


ಹೊಟೇಲ್-ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಂದ ಸೇವಾ ಶುಲ್ಕ ವಿಧಿಸುವಂತಿಲ್ಲ
ಸುದ್ದಿದಿನ,ನವದೆಹಲಿ: ಹೊಟೇಲ್ ಅಥವಾ ರೆಸ್ಟೋರೆಂಟ್ಗಳು ಆಹಾರದ ಬಿಲ್ಗಳಲ್ಲಿ ಸೇವಾ ಶುಲ್ಕವನ್ನು ವಿಧಿಸಬಾರದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ. ಗ್ರಾಹಕರಿಂದ ಸೇವಾ ಶುಲ್ಕವನ್ನು ಇತರ ಹೆಸರಿನಲ್ಲಿ...


ಎಡಿಜಿಪಿ ಬಂಧನ ; ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಛೀಮಾರಿ
ಸುದ್ದಿದಿನ,ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಅವರ ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಹೆಚ್ಪಿ ಸಂದೇಶ್ ಕಿಡಿಕಾರಿದ್ದಾರೆ. ಎಸಿಬಿಯಲ್ಲಿ ವ್ಯಾಪಕ ಭ್ರಷ್ಟಾಚಾರ...


ವಿ.ವಿ.ಗಳಿಗೆ ಬೋಧಕರ ನೇಮಕಾತಿ ; ಕೆಇಎ ಮೂಲಕ ಪರೀಕ್ಷೆ: ಮೆರಿಟ್ ಪಟ್ಟಿಯಲ್ಲೇ ಆಯ್ಕೆ
ಸುದ್ದಿದಿನ,ಬೆಂಗಳೂರು: ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ...


“ಟುಕ್ಡೇ ಗ್ಯಾಂಗ್” ನ ಅಸಹ್ಯ ಅಟ್ಟಹಾಸದಲ್ಲಿ..!
ಸಂಜ್ಯೋತಿ ವಿ. ಕೆ, ಬೆಂಗಳೂರು ಚಂದಿರನು ಜೊತೆಗಿರುವುದನ್ನೂ ಸಹಿಸದವರು ಎಲ್ಲೆಲ್ಲರನ್ನೂ ದೂರದೂರ ತಳ್ಳುವ ದ್ವೇಷಪ್ರೇಮಿಗಳೇ ಹೊರತು, ಸಾಮರಸ್ಯ, ಸಹಬಾಳ್ವೆಯಿಂದ ದೇಶ ಬೆಳಗುವುದನ್ನು ಬಯಸುವ ದೇಶಪ್ರೇಮಿಗಳಂತೂ ಅಲ್ಲ. ನಿಜದ...


“ಚಾರ್ಲಿ” ಗೆದ್ದಳು ; ಸಂತಸ ತಂದಳು..!
ಸುದ್ದಿದಿನ ಡೆಸ್ಕ್ : ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ “777 ಚಾರ್ಲಿ” ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ...