ನಿತ್ಯ ಭವಿಷ್ಯ
ಗುರುವಾರ ರಾಶಿ ಭವಿಷ್ಯ -ಅಕ್ಟೋಬರ್-27,2022 : ಈ ರಾಶಿಗಳ ಗ್ರಹಣದ ನಂತರ ವೃಷಭ, ಸಿಂಹ,ಧನು ಮತ್ತು ಮಕರ ರಾಶಿಗಳಿಗೆ ಅದೃಷ್ಟವೋ ಅದೃಷ್ಟ
ಈ ರಾಶಿಗಳ ಗ್ರಹಣದ ನಂತರ ವೃಷಭ, ಸಿಂಹ,ಧನು ಮತ್ತು ಮಕರ ರಾಶಿಗಳಿಗೆ ಅದೃಷ್ಟವೋ ಅದೃಷ್ಟ…
ಗುರುವಾರ ರಾಶಿ ಭವಿಷ್ಯ
-ಅಕ್ಟೋಬರ್-27,2022
ಸೂರ್ಯೋದಯ: 06:13 ಏಎಂ, ಸೂರ್ಯಾಸ್ತ : 5:47 ಪಿಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಕಾರ್ತಿಕ ಮಾಸ, ಶರತ್ ಋತು , ಶುಕ್ಲ ಪಕ್ಷ, ದಕ್ಷಿಣಾಯಣ
ತಿಥಿ: ಬಿದಿಗೆ 12:45 ಪಿ ಎಂವರೆಗೂ, ನಂತರ ತದಿಗೆ
ನಕ್ಷತ್ರ: ವಿಶಾಖ 12:11 ಪಿ ಎಂ ವರೆಗೂ , ಅನುರಾಧ
ಯೋಗ: ಆಯುಷ್ಮಾನ್ 07:27 ಏ ಎಂ ವರೆಗೂ , ಸೌಭಾಗ್ಯ 04:33 ಏ ಎಂ , ವರೆಗೂ , ಶೋಭಾನ
ಕರಣ: ಕೌಲವ 12:45 ಪಿಎಂ ವರೆಗೂ , ತೈತಲೆ 11:40 ಪಿಎಂ ವರೆಗೂ , ಗರಜ
ರಾಹು ಕಾಲ: 01:30 ನಿಂದ 03:00 ವರೆಗೂ
ಯಮಗಂಡ: 06:00 ನಿಂದ 07:30 ವರೆಗೂ
ಗುಳಿಕ ಕಾಲ: 09:00 ನಿಂದ 10:30 ವರೆಗೂ
ಅಮೃತಕಾಲ: 12:57 ಏಎಂ, ದಿನಪೂರ್ತಿ
ಅಭಿಜಿತ್ ಮುಹುರ್ತ: 11:37 ಏಎಂ ನಿಂದ 12:23 ಪಿಎಂ ವರೆಗೂ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ:
ವರ್ಷಾದಿಯಲ್ಲಿ ಮತ್ತು ವರ್ಷಾಂತ್ಯದಲ್ಲಿ ಗುರುಸ್ವಾಮಿ ಶುಭ ಫಲದಾಯಕನಾಗಿರುತ್ತಾನೆ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರ ಉದ್ಯಮದಾರರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಜನಪ್ರತಿನಿಧಿಗಳು ಸಾರ್ವಜನಿಕರೊಡನೆ ಸಹಬಾಳ್ವೆ ಮತ್ತು ಕೀರ್ತಿವಂತರಾಗುತ್ತಾರೆ, ಪ್ರಯತ್ನಿಸಿದ ಎಲ್ಲಾ ಕೆಲಸ ಕಾರ್ಯಗಳು ಸಫಲ, ಭಿನ್ನಾಭಿಪ್ರಾಯ ಮೂಡಿರುವ ಕುಟುಂಬ ಒಂದಾಗುವ ಸಾಧ್ಯತೆ, ಬಂಧು-ಮಿತ್ರರಿಂದ ಧನಸಹಾಯ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಆರೋಗ್ಯದಲ್ಲಿ ತುಂಬಾ ಸುಧಾರಣೆ, ಸಾಲದಿಂದ ಮುಕ್ತಿ, ಕೃಷಿ ಚಟುವಟಿಕೆಗಳಲ್ಲಿ ಪ್ರಗತಿ, ಹೊಸ ನಿವೇಶನ ಖರೀದಿಸುವ ಸಾಧ್ಯತೆ, ಸಂತಾನಫಲ ನಿರೀಕ್ಷಣೆ,
ಉದ್ಯೋಗ ಪಡೆಯುವುದರಲ್ಲಿ ಯಶಸ್ಸು, ಪ್ರೇಮಿಗಳಿಬ್ಬರ ಮದುವೆ ಕೂಡಿ ಬರುವ ಸಾಧ್ಯತೆ,
ಶುಭ ದಿಕ್ಕು- ಪೂರ್ವ
ಶುಭ ರತ್ನಗಳು – ಹವಳ, ಮಾಣಿಕ್ಯ, ಪುಷ್ಪರಾಗ
ಶುಭ ವರ್ಣ- ಕೆಂಪು, ಹಳದಿ, ಕೇಸರಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ:
ಈಗ ಗುರು ಸ್ವಾಮಿಯು ಶುಭಫಲದಾಯಕನಾಗಿದ್ದು ಯತ್ನಿಸಿದ ಕಾರ್ಯಗಳಲ್ಲಿ ತಡವಾದರೂ ಫಲಿತಾಂಶ ಸಿಗಲಿದೆ, ತಡೆಹಿಡಿದ ಸರಕಾರಿ ಕಚೇರಿ ಕೆಲಸ ಕಾರ್ಯಗಳು ಸುಗಮ ರೀತಿಯಲ್ಲಿ ಯಶಸ್ಸು, ಸರಕಾರ ಉದ್ಯೋಗ ನಿರೀಕ್ಷಣೆ ಇದ್ದವರಿಗೆ ಸಿಹಿಸುದ್ದಿ, ಆರ್ಥಿಕ ಪರಿಸ್ಥಿತಿ ಸುಧಾರಣೆ ಕಂಡು ಬಂದರೂ ದುಂದುವೆಚ್ಚ, ಬಂಧು ಬಳಗದ ಜೊತೆ ಸಣ್ಣಪುಟ್ಟ ವಿಚಾರಕ್ಕೆ ಕಿರಿಕಿರಿ ಸಂಭವ, ವಿರೋಧಿಗಳು ಸಂಚು ರೂಪಿಸುವ ಸಾಧ್ಯತೆ ಇದೆ ಜಾಗ್ರತೆವಹಿಸಿ, ವ್ಯಾಪಾರದ ನಷ್ಟದಿಂದ ಸಾಲಭಾದೆ ದ್ವಿಗುಣ, ಕಂಕಣ ಬಲ ಕೂಡಿ ಬರುವ ಸಾಧ್ಯತೆ, ಗೃಹ ಕಟ್ಟಡದಲ್ಲಿ ಅಡಚಣೆ ಸಂಭವ, ಆರೋಗ್ಯದ ಸಮಸ್ಯೆ ಕಾಡಲಿದೆ, ಪ್ರೇಮಿಗಳ ಮದುವೆ ವಿಳಂಬ ಸಾಧ್ಯತೆ,
ಶುಭ ದಿಕ್ಕು- ಈಶಾನ್ಯ
ಶುಭ ರತ್ನ- ವಜ್ರ, ಮರಕತ, ನೀಲ ಶುಭ ವರ್ಣ- ಬಿಳಿ, ಹಸಿರು, ಕಪ್ಪು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:
ನಿಮ್ಮ ಕೆಳಗಿನ ಸಹೋದ್ಯೋಗಿಗಳ ವರ್ಗದಿಂದ ಕಿರುಕುಳ, ಸರಕಾರಿ ಕೆಲಸಕಾರ್ಯಗಳಲ್ಲಿ ಅಡಚಣೆ ಸಂಭವ, ಸಾಲದಿಂದ ಪರಿಹಾರ ಮನಸ್ಸಿಗೆ ಸ್ವಲ್ಪ ನೆಮ್ಮದಿ, ಜನಪ್ರತಿನಿಧಿಗಳಿಗೆ ರಾಜಮನ್ನಣೆ, ದಿನಸಿ ಅಂಗಡಿ, ಬೇಕ್ರಿ ಸ್ವೀಟ್ ಮಾರ್ಟ್, ಸಿದ್ದ ಉಡುಪು, ಹಾರ್ಡ್ವೇರ್ ಪ್ಲೈವುಡ್ ವ್ಯಾಪಾರಸ್ಥರಿಗೆ ಧನಲಾಭವಿದೆ, ಪ್ರೇಮಿಗಳ ಮದುವೆ ವಿಚಾರ ಕೇಳಿ ಮನಸ್ಸಿಗೆ ಸ್ವಲ್ಪ ನೆಮ್ಮದಿ, ಕೆಲವರ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಕ್ಕಾಗಿ ಪರಸ್ಥಳ ಹೋಗುವ ಸಂಭವ, ವಿದೇಶದ ಉದ್ಯೋಗಿಗಳಿಗೆ ಕೆಲಸಕಾರ್ಯಗಳಲ್ಲಿ ಅಡಚಣೆ ಸಂಭವ, ಅನವಶ್ಯಕವಾಗಿ ತುಂಬಾ ಧನವ್ಯಯ ಸಾಧ್ಯತೆ, ವರ್ಗಾವಣೆ ಬಯಸಿದವರಿಗೆ ಸಾಧ್ಯತೆ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಸಂತಾನದ ಸಿಹಿಸುದ್ದಿ, ಕುಟುಂಬ ಸದಸ್ಯರ ಮದುವೆ ಸಂಭವ, ಗೃಹ ಕಟ್ಟಡ ಸಾಧ್ಯತೆ,
ಶುಭ ರತ್ನ- ಮಾಣಿಕ್ಯ, ಪಚ್ಚೆ, ವಜ್ರ ಶುಭ ದಿಕ್ಕು- ಉತ್ತರ
ಶುಭ ವರ್ಣ -ಕೆಂಪು ಹಸಿರು ಶಾಮ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ:
ಈದಿನ ದುಂದು ವೆಚ್ಚಗಳಿಂದ ಬೇಸರ, ಹೊಸ ವ್ಯವಹಾರಕ್ಕೆ ಬಂಡವಾಳ ಹೂಡಿಕೆ ಮಾಡುವುದು ಉತ್ತಮ ದಿನವಲ್ಲ, ವ್ಯಾಪಾರಸ್ಥರ ವ್ಯವಹಾರದಲ್ಲಿ ಏರುಪೇರು ಸಂಭವ, ಪಾಲುದಾರಿಕೆ ವ್ಯವಹಾರ ಅಷ್ಟೇನು ಲಾಭದಾಯಕ ಇಲ್ಲ, ಕುಟುಂಬದಲ್ಲಿ ಕಿರಿ-ಕಿರಿ ಇದ್ದರು ಶಾಂತಿ ಮತ್ತು ನೆಮ್ಮದಿಯಿಂದ ಇರಲು ಬಯಸುತ್ತೀರಿ, ನಿಮ್ಮ ಪಾಡಿಗೆ ನೀವು ಇದ್ದರೂ ಶತ್ರುಗಳಿಂದ ಕಿರಿಕಿರಿ ಸಂಭವ, ಉದ್ಯೋಗ ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯಗಳಿಗನುಗುಣವಾಗಿ ಜವಾಬ್ದಾರಿ ಸಿಗಲಿದೆ, ಹೆಣ್ಣುಮಕ್ಕಳಿಗೆ ಬೆಲೆಬಾಳುವ ವಸ್ತುಗಳ ಕಡೆ ಮನಸ್ಸು ಆಕರ್ಷಣೆ ಆಗಲಿದೆ, ಸ್ತ್ರೀ ವಿಚಾರದಲ್ಲಿ ಜಾಗ್ರತೆ ವಹಿಸುವುದು ತುಂಬಾ ಒಳ್ಳೆಯದು,
ಶುಭ ದಿಕ್ಕು -ದಕ್ಷಿಣ
ಶುಭ ರತ್ನ -ಮುತ್ತು, ಹವಳ, ಪುಷ್ಪರಾಗ
ಶುಭ ವರ್ಣ- ಬಿಳಿ, ಕೆಂಪು, ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ:
ಉತ್ತಮ ಫಲಗಳ ನಿರೀಕ್ಷಣೆ ಮಾಡುವಿರಿ, ವ್ಯಾಪಾರ ವಹಿವಾಟಿನಲ್ಲಿ ಅಭಿವೃದ್ಧಿ, ಶುಭಕಾರ್ಯ ಯತ್ನ ಸಫಲ, ಸಜ್ಜನರ ಸಹವಾಸದಿಂದ ನಿಮ್ಮ ಹಣೆಬರಹ ಬದಲಾವಣೆ ಸಾಧ್ಯತೆ, ಸರಕಾರಿ ಕಚೇರಿ ಕೆಲಸ ಕಾರ್ಯಗಳು ಫಲದಾಯಕ, ಸಿಇಟಿ ಪರೀಕ್ಷೆಯಲ್ಲಿ ಮೆರಿಟ್ ಆಧಾರ ಮೇಲೆ ಉದ್ಯೋಗ ಸಿಗಲಿದೆ, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಆರೋಗ್ಯದಲ್ಲಿ ಸುಧಾರಣೆ, ಬಂಧು ಮಿತ್ರರ ಸಹಾಯದಿಂದ ಪ್ರೇಮಿಗಳ ಮದುವೆ ಸಂಭವ, ಸಂತಾನ ನಿರೀಕ್ಷಣೆಲ್ಲಿದ್ದವರಿಗೆ ಗಂಡು ಸಂತಾನ ಭಾಗ್ಯ, ವಿದೇಶ ಪ್ರವಾಸ ಯಶಸ್ಸು, ವಿದೇಶದಲ್ಲಿ ಇದ್ದವರಿಗೆ ಹೊಸ ಉದ್ಯೋಗ ಸಿಗುವ ಸಾಧ್ಯತೆ, ಹೊಸ ವಾಹನ ಖರೀದಿಸುವ ಸಾಧ್ಯತೆ, ಆರ್ಥಿಕ ಸಹಾಯ ಸಿಗಲಿದೆ ಇದರಿಂದ ಮನೆ ಕಟ್ಟಡ ಪ್ರಾರಂಭ, ಸಾಲ ನೀಡಿರುವ ವ್ಯಕ್ತಿ ಶಾಂತ, ಕೆಲವರಿಗೆ ದುಃಸ್ವಪ್ನಗಳ ಭಯ,
ಶುಭ ದಿಕ್ಕು- ಪೂರ್ವ
ಶುಭ ಬಣ್ಣ- ಕೆಂಪು, ಹಳದಿ, ಬಿಳಿ, ಹಸಿರು
ಶುಭ ರತ್ನ -ಮಾಣಿಕ್ಯ ,ಮುತ್ತು ಹವಳ, ಪುಷ್ಪರಾಗ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:
ಸಮಾಜದಲ್ಲಿ ವಿರೋಧ ಸೃಷ್ಟಿ, ಬಂಧು-ಬಳಗ ವೈರಾಗ್ಯ, ಹಣಕಾಸಿನ ವಿಚಾರಕ್ಕಾಗಿ ಬಂಧುಮಿತ್ರರೊಡನೆ ಜಗಳ ಸಂಭವ, ಶುಭ ಮಂಗಳ ಕಾರ್ಯಗಳಲ್ಲಿ ವಿಘ್ನ ಸಂಭವ, ಪ್ರವಾಸ ಹೋದರೆ ಮನೆ ಕಳ್ಳತನ ಸಂಭವ, ಪ್ರೇಮಿಗಳಿಬ್ಬರ ಮದುವೆ ವಿಚಾರಕ್ಕಾಗಿ ಮನೋವ್ಯಥೆ, ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಕಲಹ, ಕುಟುಂಬ ಸದಸ್ಯರಲ್ಲಿ ಶಸ್ತ್ರಚಿಕಿತ್ಸೆ ಸಂಭವ, ಸರಕಾರಿ ಉದ್ಯೋಗಿಗಳಿಗೆ ತೊಂದರೆ, ಗೃಹ ಕಟ್ಟಡ ಕಾರ್ಯಗಳಲ್ಲಿ ಅಲ್ಪ ಪ್ರಗತಿ, ವಸ್ತ್ರ ವ್ಯಾಪಾರಸ್ಥರಿಗೆ ಆರ್ಥಿಕ ನಷ್ಟ, ಸಂತಾನದ ಸಮಸ್ಯೆ ನಿವಾರಣೆ, ಕೃಷಿ ಚಟುವಟಿಕೆಗಳಲ್ಲಿ ಧನಲಾಭ, ನಿಮ್ಮ ಪುತ್ರರಿಗೆ ಗಂಡು ಸಂತಾನ ಪ್ರಾಪ್ತಿ,
ಶುಭ ದಿಕ್ಕು-ಉತ್ತರ
ಶುಭ ವರ್ಣ- ಕೆಂಪು,ಹಸಿರು, ಶಾಮ
ಶುಭ ರತ್ನ- ಮಾಣಿಕ್ಯ, ಪಚ್ಚೆ, ವಜ್ರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:
ತೀರ್ಥಯಾತ್ರೆ ಕೈಗೊಳ್ಳುವ ಸಾಧ್ಯತೆ, ಧರ್ಮಕಾರ್ಯದಲ್ಲಿ ಭಾಗಿ, ರಾಜಕಾರಣಿಗಳಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ರಾಜಮನ್ನಣೆ, ಹೈಕಮಾಂಡ್ ಆದೇಶದ ಮೇರೆಗೆ ಉನ್ನತ ಪದವಿ ಸಿಗುವ ಸಂಭವ, ಹಿತೈಷಿಗಳ ಬಗ್ಗೆ ಜಾಗೃತಿ ವಹಿಸಿ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ, ಮಿತ್ರಗಳಿಂದ ಧನಸಹಾಯ, ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕೆಳಗಿನ ಸಹೋದ್ಯೋಗಿಗಳಿಂದ ತೊಂದರೆ, ಹೋಟೆಲ್ ವ್ಯಾಪಾರದಲ್ಲಿ ನಷ್ಟ, ಮಾತಾಪಿತೃ ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸಫಲ, ಸಂದರ್ಶನ ಕಾಯುತ್ತಿರುವವರಿಗೆ ಸಿಹಿಸುದ್ದಿ, ಚರ್ಮದ ಕಾಯಿಲೆ ನಿವಾರಣೆ,
ಶುಭ ದಿಕ್ಕು- ಈಶಾನ್ಯ
ಶುಭ ವರ್ಣ- ಬಿಳಿ ,ಹಸಿರು, ಕಪ್ಪು
ಶುಭ ರತ್ನ -ವಜ್ರ, ಮರಕತ, ನೀಲ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ;
ಸಾಲಗಾರರಿಂದ ಕಿರುಕುಳ ಸಂಭವ, ಹೊಸದಾಗಿ ಪ್ರಾರಂಭಿಸಿರುವ ವ್ಯಾಪಾರದಲ್ಲಿ ಹಣಕಾಸಿನ ತೀವ್ರ ಅಡಚಣೆ, ಸದ್ಯದಲ್ಲಿ ಮದುವೆ ಆಗುತ್ತೆ ಎಂಬುದರಲ್ಲಿ ನಿರಾಸೆ, ಕೆಲಸಕ್ಕಾಗಿ ಪರಸ್ಥಳ ವರ್ಗಾವಣೆ, ದಾಂಪತ್ಯದಲ್ಲಿ ಸಣ್ಣ ವಿಚಾರಕ್ಕಾಗಿ ಕಲಹ ಸೃಷ್ಟಿ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅಲ್ಪ ಪ್ರಗತಿ, ಸಂತಾನದ ಚಿಂತನೆ, ಮಗಳ ಕುಟುಂಬದಲ್ಲಿ ಕಿರಿ-ಕಿರಿ, ಸದ್ಯಕ್ಕೆ ಹೊಸ ವ್ಯವಹಾರ ಪ್ರಾರಂಭಿಸುವುದು ಬೇಡ, ಟ್ರಾನ್ಸ್ಪೋರ್ಟ್ ಉದ್ಯಮದಾರರಿಗೆ ಅಲ್ಪ ಪ್ರಗತಿ, ಆಸ್ತಿ ಗೊಂದಲ ನಿವಾರಣೆ ಸಾಧ್ಯತೆ, ಪ್ರೇಮಿಗಳ ಕುಟುಂಬಗಳ ಮಧ್ಯೆ ಭಿನ್ನಾಭಿಪ್ರಾಯ, ಕೆಲವರಿಗೆ ಉದ್ಯೋಗಕ್ಕಾಗಿ ಹಂಬಲ, ಕೃಷಿ ಚಟುವಟಿಕೆ ಪ್ರಾರಂಭಿಸುವುದು ಸದ್ಯಕ್ಕೆ ಬೇಡ,
ಶುಭ ರತ್ನ- ಹವಳ, ಮಾಣಿಕ್ಯ, ಪುಷ್ಪರಾಗ
ಶುಭ ವರ್ಣ- ಕೆಂಪು, ಹಳದಿ, ಕೇಸರಿ
ಶುಭ ದಿಕ್ಕು -ದಕ್ಷಿಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ:
ಮನೆ ನಿರ್ಮಾಣ ಮಾಡುವಾಗ ಅಡಚಣೆ ಸಂಭವ, ಹಣಕಾಸಿನ ವಿಚಾರಕ್ಕಾಗಿ ಬಂಧು ಮಿತ್ರರೊಡನೆ ವಿರೋಧ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಸಂಭವ, ಹೃದಯದ ಕಾಯಿಲೆ ಇದ್ದವರು ಜಾಗೃತಿ ವಹಿಸಿ, ಮಕ್ಕಳ ಮದುವೆ ಚಿಂತನೆ, ಆಡಳಿತ ವರ್ಗದಿಂದ ಶಿಕ್ಷಕರಿಗೆ ತೊಂದರೆ ಸಂಭವ, ಅನಾವಶ್ಯಕವಾಗಿ ಧನವ್ಯಯ, ರಾಜಕಾರಣಿಗಳಿಗೆ ಗೌರವ ಪ್ರಾಪ್ತಿ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಆರ್ಥಿಕ ಪರಿಸ್ಥಿತಿಯಲ್ಲಿ ಅಲ್ಪಮಟ್ಟಿನ ಸುಧಾರಣೆ, ಎಲ್ಲಾ ತರಹದವ್ಯಾಪಾರ-ವ್ಯವಹಾರಗಳಲ್ಲಿ ಅಲ್ಪ ಪ್ರಗತಿ ನಿರೀಕ್ಷಿಸಬಹುದು,
ಶುಭ ರತ್ನ- ಹವಳ, ಮಣಿಕ್ಯ, ಪುಷ್ಪರಾಗ, ನೀಲ,
ಶುಭ ದಿಕ್ಕು- ಈಶಾನ್ಯ
ಶುಭ ವರ್ಣ -ಹಳದಿ, ಕೆಂಪು, ಕೇಸರಿ , ತಾಮ್ರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:
ಆರ್ಥಿಕ ಪರಿಸ್ಥಿತಿಯಲ್ಲಿ ಮಿಶ್ರ ಫಲ, ವ್ಯಾಪಾರದಲ್ಲಿ ಆರ್ಥಿಕ ಸುಧಾರಣೆ, ಕುಟುಂಬದಲ್ಲಿ ಸೌಖ್ಯ, ಪ್ರಯತ್ನಿಸಿದ ಎಲ್ಲಾ ಕಾರ್ಯಗಳು ಪ್ರಗತಿ, ಜನಪ್ರತಿನಿಧಿಗಳಿಗೆ ಕ್ಷೇತ್ರದಲ್ಲಿ ಗೌರವ ಪ್ರಾಪ್ತಿ, ಸರಕಾರಿ ಉದ್ಯೋಗಿಗಳಿಗೆ ಧನಪ್ರಾಪ್ತಿ, ಕೆಲಸದಲ್ಲಿ ಹೆಚ್ಚಿನ ಒತ್ತಡ ತಿರುಗಾಟ ಸಂಭವ, ಆರೋಗ್ಯಕ್ಕಾಗಿ ಧನವ್ಯಯ, ಕೋರ್ಟು ವ್ಯವಹಾರಗಳಲ್ಲಿ ಅಡಚಣೆ ಸಂಭವ, ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಯಿಂದ ಕಿರಿಕಿರಿ ಸಂಭವ, ಪರ ಸ್ನೇಹದಿಂದ ತೊಂದರೆ ಕಾಡಲಿದೆ, ಪ್ರೇಮಿಗಳ ಮದುವೆ ವಿಚಾರಕ್ಕಾಗಿ ಮನಸ್ತಾಪ, ನಿಮ್ಮ ಮದುವೆಗೆ ಬಂಧು ಮಿತ್ರ ವಿರೋಧ, ಚಲನಚಿತ್ರ ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ, ಶತ್ರುಗಳಿಂದ ದೂರವಿರಿ, ಸಾಲಕ್ಕಾಗಿ ಜಾಮೀನ ನೀಡಿ ತೊಂದರೆ ಅನುಭವಿಸುವಿರಿ, ಸಂತಾನ ನಿರೀಕ್ಷೆಯಲ್ಲಿದ್ದವರಿಗೆ ಸದ್ಯದಲ್ಲೇ ಸಿಹಿ ಸುದ್ದಿ, ಸರಕಾರಿ ಉದ್ಯೋಗಕ್ಕಾಗಿ ನೀಡಿರುವ ಸಂದರ್ಶನ ನಿಮ್ಮ ಪಾಲಿಗೆ ದೇವರು ದಯಪಾಲಿಸಲಿದೆ,
ಶುಭ ರತ್ನ -ವಜ್ರ ,ಪಚ್ಚೆ, ನೀಲ
ಶುಭ ವರ್ಣ- ನೀಲ, ಹಸಿರು, ಹಳದಿ ಶುಭ ದಿಕ್ಕು -ಪೂರ್ವ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:
ಸರಕಾರಿ ಕಚೇರಿ ಕೆಲಸ ಕಾರ್ಯಗಳು ಅಡತಡೆ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಪ್ರಭಾವಶಾಲಿ ವ್ಯಕ್ತಿಗಳಿಂದ ಆತಂಕ, ಮದುವೆ ವಿಚಾರಕ್ಕಾಗಿ ಬಂಧು ವಿರೋಧ, ಉದ್ಯೋಗದ ಸ್ಥಳ ಬದಲಾವಣೆ ಸಾಧ್ಯತೆ, ಆಸ್ತಿ ಖರೀದಿಗಾಗಿ ಧನವ್ಯಯ, ವ್ಯಾಪಾರ-ವ್ಯವಹಾರಗಳಲ್ಲಿ ಮಂದಗತಿ, ಶತ್ರುಗಳಿಂದ ಮಾನಹಾನಿ, ಸಂತಾನ ಮನಸ್ಸಿಗೆ ಚಿಂತನೆ, ಅಧಿಕಾರಿವರ್ಗದವರು ಕೆಳಗಿನ ಉದ್ಯೋಗಿಗಳಿಂದ ಜಾಗ್ರತೆವಹಿಸಿ, ಕೃಷಿ ಭೂಮಿ ಖರೀದಿಯಲ್ಲಿ ಅಡಚಣೆ ಸಂಭವ, ಉದ್ಯೋಗ ನಿರೀಕ್ಷಣೆ ಮಾಡುವವರಿಗೆ ಮಿತ್ರರಿಂದ ಉದ್ಯೋಗ ಸಿಗಲಿದೆ, ಹೋಟೆಲ್ ಉದ್ಯಮ ದಾರರಿಗೆ ವ್ಯಾಪಾರದಲ್ಲಿ ಪ್ರಗತಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ, ಕುಟುಂಬದಲ್ಲಿ ಮದುವೆ ಸಂಭ್ರಮ, ವಸ್ತ್ರಾಭರಣ ಖರೀದಿಸುವ ಸಾಧ್ಯತೆ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಉತ್ತಮ,
ಶುಭ ರತ್ನ- ವಜ್ರ, ಪಚ್ಚೆ ,ನೀಲ,
ಶುಭ ದಿಕ್ಕು- ಈಶನ್ಯ
ಶುಭ ವರ್ಣ- ನೀಲ, ಹಸಿರು, ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
ಆರೋಗ್ಯದಲ್ಲಿ ಸುಧಾರಣೆ, ಜನಪ್ರತಿನಿಧಿಗಳು ರಾಜಕಾರಣಿಗಳಿಗೆ ಮತಕ್ಷೇತ್ರದಲ್ಲಿ ಗೌರವ ಪ್ರಾಪ್ತಿ, ಸರಕಾರಿ ಉದ್ಯೋಗಿಗಳಿಗೆ ಆರ್ಥಿಕ ಚೇತರಿಕೆ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರ ಸಂಪತ್ತು ವೃದ್ಧಿ ಇದರಿಂದ ನೆಮ್ಮದಿ, ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಒಳ್ಳೆಯ ವ್ಯಾಪಾರ ಆಗಲಿದೆ, ಬಂಧು-ಮಿತ್ರರಿಂದ ಧನಸಹಾಯ, ವರ್ಗಾವಣೆ ಬಯಸಿದವರಿಗೆ ಸಿಗುವ ಭಾಗ್ಯ, ಉದ್ಯೋಗಿಗಳಿಗೆ ಪ್ರಮೋಷನ್ ಸಿಗಲಿದೆ, ಕುಟುಂಬದ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸಿದರು ಸಹೋದರನಿಂದ ಮನಸ್ಸಿಗೆ ಬೇಸರ, ಪರ ಸ್ತ್ರೀ -ಪುರುಷ ದಿಂದ ತೊಂದರೆ,
ಶುಭ ದಿಕ್ಕು- ಈಶಾನ್ಯ
ಶುಭ ವರ್ಣ -ಹಳದಿ, ಕೆಂಪು, ಕೇಸರಿ, ತಾಮ್ರ
ಶುಭ ರತ್ನ -ಮಾಣಿಕ್ಯ ,ಪುಷ್ಪರಾಗ, ನೀಲ ,ಹವಳ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ
ವಿಶೇಷ ರಾಶಿಫಲ: ಆಗಸ್ಟ್ 30ರ ಭಾನುವಾರ ಯಾರಿಗೆ ಅದೃಷ್ಟ? ಯಾವ ರಾಶಿಗೆ ಎಚ್ಚರಿಕೆ?
ಸುದ್ದಿದಿನ, ಬೆಂಗಳೂರು: ಶ್ರಾವಣ ಮಾಸದ ಕೃಷ್ಣ ಪಕ್ಷದ ದ್ವಿತೀಯ ಬೆಳಿಗ್ಗೆ 9:37ರವರೆಗೆ ಇದ್ದು, ನಂತರ ತೃತೀಯೆ ಆರಂಭವಾಗಲಿದೆ. ಉತ್ತರಾಭಾದ್ರಪದ ನಕ್ಷತ್ರದ ಪ್ರಭಾವದ ಬಳಿಕ ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದೆ. ಇಂದಿನ ದಿನದ ಗ್ರಹ-ನಕ್ಷತ್ರಗಳ ಚಲನೆ ಮನಸ್ಸಿನ ಸ್ಥಿರತೆ, ಹಣಕಾಸಿನ ವಿಚಾರದಲ್ಲಿ ವಿವೇಕ ಮತ್ತು ಸಂಬಂಧಗಳಲ್ಲಿ ಹೊಂದಾಣಿಕೆಗೆ ಮಹತ್ವ ನೀಡುವ ಸೂಚನೆ ನೀಡುತ್ತದೆ. ಪಂಚಾಂಗದ ಲೆಕ್ಕಾಚಾರಗಳಲ್ಲೂ ದ್ವಿತೀಯೆ ಹಾಗೂ ಉತ್ತರಾಭಾದ್ರಪದದ ಇದೇ ಕಾಲಮಾನ ಉಲ್ಲೇಖವಾಗಿದೆ.
ಇಂದಿನ ಗ್ರಹಗತಿಯನ್ನು ಆಧರಿಸಿದ ಜ್ಯೋತಿಷ್ಯ ವಿಶ್ಲೇಷಣೆ ಪ್ರಕಾರ, ಕೆಲವು ರಾಶಿಗಳಿಗೆ ವೃತ್ತಿ ಹಾಗೂ ಹಣಕಾಸಿನ ವಿಚಾರದಲ್ಲಿ ಉತ್ತಮ ಬೆಳವಣಿಗೆಯ ಅವಕಾಶಗಳು ಸಿಗಬಹುದು. ವಿಶೇಷವಾಗಿ ಕಟಕ ಮತ್ತು ಸಿಂಹ ರಾಶಿಯವರಿಗೆ ಅನುಕೂಲಕರ ಫಲಿತಾಂಶಗಳ ಸಾಧ್ಯತೆ ಇದೆ. ಮತ್ತೊಂದೆಡೆ, ಮೇಷ ಸೇರಿದಂತೆ ಕೆಲವು ರಾಶಿಯವರು ಆಸ್ತಿ, ಹಣಕಾಸು ಅಥವಾ ತುರ್ತು ನಿರ್ಧಾರಗಳಲ್ಲಿ ಎಚ್ಚರಿಕೆ ವಹಿಸುವುದು ಒಳಿತು.
http://Visit : www.suddidina.com
ಇಂದಿನ ಪಂಚಾಂಗ
- ವಾರ: ಭಾನುವಾರ
- ತಿಥಿ: ಕೃಷ್ಣ ದ್ವಿತೀಯೆ ಬೆಳಿಗ್ಗೆ 09:37ರವರೆಗೆ; ನಂತರ ತೃತೀಯೆ
- ನಕ್ಷತ್ರ: ಉತ್ತರಾಭಾದ್ರಪದ ಬೆಳಗಿನ ಜಾವ 03:45ರವರೆಗೆ; ಬಳಿಕ ರೇವತಿ
- ಸೂರ್ಯೋದಯ: ಬೆಳಿಗ್ಗೆ 06:08
- ಸೂರ್ಯಾಸ್ತ: ಸಂಜೆ 06:31
- ರಾಹುಕಾಲ: ಸಂಜೆ 04:59–06:31
- ಗುಳಿಕಕಾಲ: ಮಧ್ಯಾಹ್ನ 03:26–04:59
- ಯಮಗಂಡ: ಮಧ್ಯಾಹ್ನ 12:20–01:53
ಪಂಚಾಂಗದ ಸಮಯಗಳು ಸ್ಥಳಾನುಸಾರ ಸ್ವಲ್ಪ ಬದಲಾಗಬಹುದು. ಆದ್ದರಿಂದ ಶುಭಕಾರ್ಯಗಳಿಗೆ ಸ್ಥಳೀಯ ಪಂಚಾಂಗವನ್ನು ಪರಿಗಣಿಸುವುದು ಉತ್ತಮ
ಮೇಷ: ಕೆಲಸದ ಒತ್ತಡ ಹೆಚ್ಚಾಗಬಹುದು. ಆಸ್ತಿ ಮತ್ತು ಹಣಕಾಸಿನ ವ್ಯವಹಾರಗಳಲ್ಲಿ ದಾಖಲೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ.
ವೃಷಭ: ಬಹುಕಾಲದಿಂದ ಬಾಕಿ ಇರುವ ಕೆಲಸ ಪೂರ್ಣಗೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ ಜವಾಬ್ದಾರಿ ಹೆಚ್ಚಬಹುದು. ಖರ್ಚಿನ ಮೇಲೆ ನಿಯಂತ್ರಣ ಇರಲಿ.
ಮಿಥುನ: ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನ ನೀಡಬಹುದು. ವೃತ್ತಿಯಲ್ಲಿ ಹೊಸ ಅವಕಾಶ ಕಾಣಿಸಿಕೊಳ್ಳಬಹುದು. ಮಾತಿನ ವಿಚಾರದಲ್ಲಿ ತಾಳ್ಮೆ ಅಗತ್ಯ.
ಕಟಕ: ಇಂದು ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ. ಉದ್ಯೋಗ ಮತ್ತು ಹಣಕಾಸಿನಲ್ಲಿ ಉತ್ತಮ ಸುದ್ದಿ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ.
ಸಿಂಹ: ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ಸಿಗಬಹುದು. ಆರ್ಥಿಕ ಲಾಭದ ಅವಕಾಶವಿದೆ. ಹಿರಿಯರಿಂದ ಬೆಂಬಲ ದೊರೆಯಲಿದೆ.
ಕನ್ಯಾ: ಕೆಲಸದಲ್ಲಿ ಸಣ್ಣ ಅಡೆತಡೆಗಳು ಎದುರಾಗಬಹುದು. ಆತುರದ ನಿರ್ಧಾರ ತಪ್ಪಿಸಿ. ಆರೋಗ್ಯ ಮತ್ತು ವಿಶ್ರಾಂತಿಗೆ ಆದ್ಯತೆ ನೀಡಿ.
ತುಲಾ: ಸಂಬಂಧಗಳಲ್ಲಿ ಹೊಂದಾಣಿಕೆ ಹೆಚ್ಚಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣ ಹೂಡಿಕೆಯಲ್ಲಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.
ವೃಶ್ಚಿಕ: ಹಳೆಯ ಸಮಸ್ಯೆಯೊಂದಕ್ಕೆ ಪರಿಹಾರ ಸಿಗುವ ಸಾಧ್ಯತೆ. ವೃತ್ತಿಯಲ್ಲಿ ಪ್ರಗತಿ ಕಾಣಬಹುದು. ಆದರೆ ಅನಗತ್ಯ ವಾದಗಳಿಂದ ದೂರವಿರಿ.
ಧನು: ಆಧ್ಯಾತ್ಮಿಕ ಚಿಂತನೆ ಹೆಚ್ಚಾಗಲಿದೆ. ವೃತ್ತಿಯಲ್ಲಿ ಮಹತ್ವದ ಬದಲಾವಣೆಯ ಸೂಚನೆ ಸಿಗಬಹುದು. ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ಮಕರ: ಹಿಂದಿನ ಪ್ರಯತ್ನಗಳಿಗೆ ಫಲ ಸಿಗುವ ದಿನ. ಕುಟುಂಬದ ವಿಚಾರದಲ್ಲಿ ಸಂತೋಷ. ಹಣಕಾಸಿನ ಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಕುಂಭ: ಹೊಸ ಅವಕಾಶಗಳು ಎದುರಾಗಬಹುದು. ಆದರೆ ಎಲ್ಲವನ್ನೂ ಒಮ್ಮೆಲೆ ಸ್ವೀಕರಿಸುವ ಬದಲು ಆದ್ಯತೆ ನಿಗದಿಪಡಿಸಿ. ಖರ್ಚಿನಲ್ಲಿ ನಿಯಂತ್ರಣ ಇರಲಿ.
ಮೀನ: ಸೃಜನಶೀಲ ಆಲೋಚನೆಗಳು ಯಶಸ್ಸಿಗೆ ದಾರಿ ಮಾಡಿಕೊಡಬಹುದು. ಕೆಲಸದಲ್ಲಿ ಹೊಸ ಅವಕಾಶ ಸಿಗಬಹುದು. ಮನಸ್ಸಿಗೆ ನೆಮ್ಮದಿ ನೀಡುವ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ.

ನಿತ್ಯ ಭವಿಷ್ಯ
ಇಂದಿನ ರಾಶಿಫಲ: 12 ರಾಶಿಗಳ ಭವಿಷ್ಯ ಹೇಗಿದೆ? ಉದ್ಯೋಗ, ಹಣಕಾಸು, ಪ್ರೀತಿ–ಆರೋಗ್ಯದ ಸಂಪೂರ್ಣ ಫಲ
ಸುದ್ದಿದಿನ,ರಾಶಿಫಲ: ಶನಿವಾರ, ಆಗಸ್ಟ್ 29, 2026. ಇಂದಿನ ದಿನವು 12 ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ತರಲಿದೆ. ಕೆಲವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆ ಇದ್ದರೆ, ಇನ್ನೂ ಕೆಲವರು ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುತ್ತದೆ. ಕುಟುಂಬದ ವಿಚಾರಗಳು, ಸಂಬಂಧಗಳು, ಆರೋಗ್ಯ ಮತ್ತು ವೈಯಕ್ತಿಕ ನಿರ್ಧಾರಗಳಲ್ಲಿಯೂ ದಿನದ ಗ್ರಹಗತಿಗಳ ಪ್ರಭಾವ ಕಂಡುಬರಬಹುದು. ನಿಮ್ಮ ರಾಶಿಗೆ ಇಂದು ಏನು ಫಲ? ಇಲ್ಲಿದೆ ಮೇಷದಿಂದ ಮೀನದವರೆಗೆ ಇಂದಿನ ಕನ್ನಡ ರಾಶಿಫಲ.
http://Visit : www.suddidina.com
ಮೇಷ ರಾಶಿ
ಇಂದು ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಬೆಳವಣಿಗೆ ಕಂಡುಬರುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಸಂತಸದ ಸಮಯ ಕಳೆಯುವಿರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ವೃಷಭ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯುವುದು ಉತ್ತಮ. ಅನಿರೀಕ್ಷಿತ ಖರ್ಚು ಎದುರಾಗುವ ಸಾಧ್ಯತೆ ಇದೆ. ಸಂಗಾತಿ ಅಥವಾ ಆಪ್ತರೊಂದಿಗೆ ಮನಬಿಚ್ಚಿ ಮಾತನಾಡುವುದರಿಂದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ.
ಮಿಥುನ ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಅಥವಾ ವ್ಯವಹಾರದಲ್ಲಿ ಪ್ರಗತಿ ಕಾಣಬಹುದು. ಬಹುದಿನಗಳಿಂದ ಬಾಕಿ ಉಳಿದಿದ್ದ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಪ್ರಯಾಣ ಮಾಡುವವರಿಗೆ ಅನುಕೂಲಕರ ದಿನ.
ಕಟಕ ರಾಶಿ
ಕುಟುಂಬದ ವಿಚಾರಗಳು ಇಂದು ಪ್ರಮುಖವಾಗಬಹುದು. ಕೆಲಸದಲ್ಲಿ ತಾಳ್ಮೆಯಿಂದ ಮುಂದುವರಿಯಿರಿ. ಹಣಕಾಸಿನ ವ್ಯವಹಾರಗಳಲ್ಲಿ ದಾಖಲೆಗಳನ್ನು ಪರಿಶೀಲಿಸಿ. ಪ್ರೀತಿಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.
ಸಿಂಹ ರಾಶಿ
ನಿಮ್ಮ ನಾಯಕತ್ವ ಗುಣ ಇಂದು ಗಮನ ಸೆಳೆಯಲಿದೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಆತುರದ ನಿರ್ಧಾರಗಳನ್ನು ತಪ್ಪಿಸಿ.
ಕನ್ಯಾ ರಾಶಿ
ಇಂದು ಯೋಜಿತ ಕಾರ್ಯಗಳು ಯಶಸ್ಸಿನತ್ತ ಸಾಗಲಿವೆ. ಹಣದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೆಲಸದ ನಡುವೆ ವಿಶ್ರಾಂತಿಗೂ ಸಮಯ ನೀಡಿ. ಸ್ನೇಹಿತರೊಂದಿಗೆ ನಡೆಯುವ ಚರ್ಚೆ ಹೊಸ ಆಲೋಚನೆಗೆ ಕಾರಣವಾಗಬಹುದು.
ತುಲಾ ರಾಶಿ
ಸಂಬಂಧಗಳಲ್ಲಿ ಸಂತೋಷದ ವಾತಾವರಣ ನಿರ್ಮಾಣವಾಗಲಿದೆ. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ವ್ಯವಹಾರಸ್ಥರಿಗೆ ಲಾಭದಾಯಕ ದಿನವಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸುವುದು ಉತ್ತಮ.
ವೃಶ್ಚಿಕ ರಾಶಿ
ಇಂದು ಕೆಲವು ಸವಾಲುಗಳು ಎದುರಾಗಬಹುದು. ಆದರೆ ನಿಮ್ಮ ಪರಿಶ್ರಮದಿಂದ ಅವುಗಳನ್ನು ಎದುರಿಸಲು ಸಾಧ್ಯವಾಗಲಿದೆ. ಹಣಕಾಸಿನ ವಿಚಾರದಲ್ಲಿ ಯಾರಿಗೂ ಆತುರವಾಗಿ ಭರವಸೆ ನೀಡಬೇಡಿ. ಆರೋಗ್ಯದ ಕಡೆ ಗಮನ ಹರಿಸಿ.
ಧನು ರಾಶಿ
ಹೊಸ ಯೋಜನೆಗಳನ್ನು ಆರಂಭಿಸಲು ಅನುಕೂಲಕರ ದಿನ. ಉದ್ಯೋಗದಲ್ಲಿ ಪ್ರಗತಿಯ ಸೂಚನೆಗಳಿವೆ. ದೂರದ ಪ್ರಯಾಣದ ಯೋಗವಿದೆ. ಕುಟುಂಬದವರ ಬೆಂಬಲ ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಲಿದೆ.
ಮಕರ ರಾಶಿ
ಕೆಲಸದಲ್ಲಿ ಹೆಚ್ಚಿನ ಜವಾಬ್ದಾರಿ ಬರಬಹುದು. ನಿಮ್ಮ ಶ್ರಮಕ್ಕೆ ತಕ್ಕ ಫಲ ದೊರೆಯುವ ಸಾಧ್ಯತೆ ಇದೆ. ಹಣಕಾಸಿನ ಸ್ಥಿತಿ ಸುಧಾರಿಸಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ.
ಕುಂಭ ರಾಶಿ
ಇಂದು ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಉದ್ಯೋಗದಲ್ಲಿ ಬದಲಾವಣೆ ಕುರಿತು ಯೋಚಿಸುತ್ತಿದ್ದರೆ ಎಚ್ಚರಿಕೆಯಿಂದ ನಿರ್ಧರಿಸಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ.
ಮೀನ ರಾಶಿ
ಮನಸ್ಸಿನಲ್ಲಿ ಹೊಸ ಉತ್ಸಾಹ ಮೂಡಲಿದೆ. ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಸಿಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ಪ್ರೀತಿ ಮತ್ತು ಕುಟುಂಬದ ವಿಚಾರಗಳಲ್ಲಿ ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ.

ನಿತ್ಯ ಭವಿಷ್ಯ
ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?
ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ ವಹಿಸಬೇಕು?
ಸುದ್ದಿದಿನ, ರಾಶಿಭವಿಷ್ಯ: 2026ರ ಆಗಸ್ಟ್ 27, ಗುರುವಾರದಂದು ಶ್ರಾವಣ ಮಾಸದ ಶುಕ್ಲ ಪಕ್ಷದ ದಶಮಿ ತಿಥಿ, ಜ್ಯೇಷ್ಠಾ ನಕ್ಷತ್ರದ ಪ್ರಭಾವವಿರುವ ಇಂದು ಚಂದ್ರನ ಸ್ಥಾನ ಮತ್ತು ಗ್ರಹಗಳ ಚಲನೆ ಹಲವು ರಾಶಿಗಳ ದಿನಚರಿಯಲ್ಲಿ ಬದಲಾವಣೆ ತರಬಹುದು. ಕೆಲವರಿಗೆ ವೃತ್ತಿ ಮತ್ತು ಹಣಕಾಸಿನ ವಿಚಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವರು ಮಾತುಕತೆ ಹಾಗೂ ನಿರ್ಧಾರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು.
ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಗುರುವಾರ, ಶುಕ್ಲ ದಶಮಿ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಮಧ್ಯಾಹ್ನ 1.58ರಿಂದ 3.31ರವರೆಗೆ, ಗುಳಿಕಕಾಲ ಬೆಳಿಗ್ಗೆ 9.15ರಿಂದ 10.48ರವರೆಗೆ ಹಾಗೂ ಯಮಗಂಡಕಾಲ ಬೆಳಿಗ್ಗೆ 6.08ರಿಂದ 7.41ರವರೆಗೆ.
http://Visit : www.suddidina.com
ಮೇಷ ರಾಶಿ
ಇಂದು ಕೆಲಸದಲ್ಲಿ ಚುರುಕು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ. ಕುಟುಂಬದಲ್ಲಿ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ. ಆರೋಗ್ಯದಲ್ಲಿ ದಣಿವು ಕಾಣಿಸಿಕೊಳ್ಳಬಹುದು.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಇಂದು ಅನುಕೂಲಕರ ದಿನ. ಬಾಕಿ ಹಣ ಮರಳಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಲಿದೆ. ಕುಟುಂಬದ ಹಿರಿಯರಿಂದ ಉತ್ತಮ ಸಲಹೆ ಸಿಗಲಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಒಳಿತು.
ಮಿಥುನ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಉತ್ತಮ. ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ದೊರೆಯಬಹುದು. ವ್ಯಾಪಾರಿಗಳಿಗೆ ಹೊಸ ಸಂಪರ್ಕಗಳು ಲಾಭ ತರಬಹುದು. ಪ್ರೇಮ ಸಂಬಂಧದಲ್ಲಿ ತಪ್ಪು ತಿಳುವಳಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕಟಕ ರಾಶಿ
ಕುಟುಂಬಕ್ಕೆ ಇಂದು ಹೆಚ್ಚಿನ ಸಮಯ ನೀಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲ ಪಡೆಯಬಹುದು. ಪ್ರೇಮ ಜೀವನದಲ್ಲಿ ಸಂತಸದ ಕ್ಷಣಗಳು ಸಿಗಲಿವೆ. ಆಹಾರ ಪದ್ಧತಿಯ ಬಗ್ಗೆ ಗಮನ ಕೊಡಿ.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಮಹತ್ವದ ಬೆಳವಣಿಗೆ ಸಾಧ್ಯ. ನಿಮ್ಮ ಮಾತಿಗೆ ಗೌರವ ಸಿಗಲಿದೆ. ವ್ಯವಹಾರದಲ್ಲಿ ಹೊಸ ಅವಕಾಶ ಎದುರಾಗಬಹುದು. ಹಣದ ವಿಚಾರದಲ್ಲಿ ಲಾಭದ ಸೂಚನೆಗಳಿವೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಿಬರಬಹುದು. ಪ್ರೇಮ ಸಂಬಂಧದಲ್ಲಿ ಆತ್ಮೀಯತೆ ಹೆಚ್ಚಾಗಲಿದೆ.
ಕನ್ಯಾ ರಾಶಿ
ಕೆಲಸದ ವಿಚಾರದಲ್ಲಿ ಇಂದು ಯೋಜನೆ ರೂಪಿಸಿಕೊಂಡು ಮುಂದುವರಿಯಿರಿ. ಸಣ್ಣ ತಪ್ಪುಗಳು ಗೊಂದಲಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಮನಸ್ತಾಪವಾದರೆ ಮಾತಿನ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯದಲ್ಲಿ ವಿಶ್ರಾಂತಿಗೆ ಆದ್ಯತೆ ನೀಡಿ.
ತುಲಾ ರಾಶಿ
ಇಂದು ಅದೃಷ್ಟ ನಿಮ್ಮ ಪರವಾಗಿರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಬಹುದು. ವ್ಯವಹಾರದಲ್ಲಿ ಹೊಸ ಒಪ್ಪಂದದ ಅವಕಾಶ ಸಿಗಬಹುದು. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.
ವೃಶ್ಚಿಕ ರಾಶಿ
ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸುವುದು ಉತ್ತಮ. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಅನಿರೀಕ್ಷಿತ ಖರ್ಚು ಎದುರಾಗಬಹುದು. ವ್ಯವಹಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸಂಬಂಧಗಳಲ್ಲಿ ಅನುಮಾನಕ್ಕೆ ಅವಕಾಶ ಕೊಡಬೇಡಿ. ಆರೋಗ್ಯದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ವಿಚಾರಿಸಿ ಮುಂದುವರಿಯಿರಿ. ವ್ಯಾಪಾರದಲ್ಲಿ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೇಮ ಜೀವನದಲ್ಲಿ ಉತ್ತಮ ಸಂವಹನ ಮೂಡಲಿದೆ.
ಮಕರ ರಾಶಿ
ಕೆಲಸದಲ್ಲಿ ನಿಧಾನಗತಿಯ ಅನುಭವವಾಗಬಹುದು, ಆದರೆ ಪರಿಶ್ರಮ ವ್ಯರ್ಥವಾಗುವುದಿಲ್ಲ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆ ಮಾಡುವ ಮೊದಲು ಪರಿಶೀಲಿಸಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಪ್ರೇಮ ವಿಚಾರದಲ್ಲಿ ತಾಳ್ಮೆ ಮುಖ್ಯ. ಆರೋಗ್ಯಕ್ಕೆ ವಿಶ್ರಾಂತಿ ನೀಡಿ.
ಕುಂಭ ರಾಶಿ
ಇಂದು ಸೃಜನಶೀಲತೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಆಲೋಚನೆಗಳನ್ನು ಮೆಚ್ಚುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಸಂಪರ್ಕಗಳು ಲಾಭ ತರಬಹುದು. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಂಗಾತಿಯೊಂದಿಗೆ ಸಂತಸದ ಸಮಯ ಕಳೆಯುವಿರಿ.
ಮೀನ ರಾಶಿ
ಇಂದು ಮನಸ್ಸಿನಲ್ಲಿ ಗೊಂದಲವಿದ್ದರೂ ದಿನ ಮುಂದುವರಿದಂತೆ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಪ್ರೇಮ ಜೀವನದಲ್ಲಿ ಹಳೆಯ ಸಮಸ್ಯೆ ಪರಿಹಾರವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ.
ಒಟ್ಟಾರೆಯಾಗಿ ಇಂದು ಕೆಲವು ರಾಶಿಗಳಿಗೆ ವೃತ್ತಿ ಮತ್ತು ಹಣಕಾಸಿನಲ್ಲಿ ಪ್ರಗತಿಯ ಸೂಚನೆಗಳಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ತಾಳ್ಮೆ ಮತ್ತು ಎಚ್ಚರಿಕೆ ಮುಖ್ಯವಾಗಲಿದೆ. ಜ್ಯೋತಿಷ್ಯ ಫಲಗಳು ಸಾಮಾನ್ಯ ನಂಬಿಕೆಗಳ ಆಧಾರಿತವಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಮೇಲೆ ಫಲಿತಾಂಶಗಳು ಬದಲಾಗಬಹುದು.

-
ದಿನದ ಸುದ್ದಿ4 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ5 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ4 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ5 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ5 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ5 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ4 days agoಡಾಲಿಯ ಕನಸು ಒಂದೇ ಹೀರೋ ಆಗೋದು


