ನಿತ್ಯ ಭವಿಷ್ಯ
ಈ ರಾಶಿಯವರು ಸ್ನೇಹಿತರ ಮೂಲಕ ಪ್ರಯೋಜನ ಪಡೆಯಿವಿರಿ… ವೃತ್ತಿ ಕ್ಷೇತ್ರದಲ್ಲಿ ಅನಗತ್ಯ ಸಮಸ್ಯೆಗಳು ಎದುರಿಸುವಿರಿ.. ಶನಿವಾರ ರಾಶಿ ಭವಿಷ್ಯ-ನವೆಂಬರ್-27,2021
ಕಾಲಭೈರವ ಜಯಂತಿ
ಸೂರ್ಯೋದಯ: 06:22 AM, ಸೂರ್ಯಸ್ತ: 05:49 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಕಾರ್ತಿಕ ಮಾಸ, ದಕ್ಷಿಣಾಯಣ, ಶರತ್ ಋತು, ಕೃಷ್ಣ ಪಕ್ಷ,
ತಿಥಿ: ಅಷ್ಟಮೀ ( 30:00 )
ನಕ್ಷತ್ರ: ಮಘ ( 21:42 )
ಯೋಗ: ಇಂದ್ರ ( 07:35 )
ಕರಣ: ಬಾಲವ ( 17:57 ) ಕೌಲವ ( 30:00 )
ರಾಹು ಕಾಲ: 09:00 – 10:30
ಯಮಗಂಡ: 01:30 – 03:00
ಮೇಷ ರಾಶಿ:
ಸಂಗಾತಿಯ ಜೊತೆ ಸಣ್ಣ ಸಮಸ್ಯೆಗಳುಸಂಭವಿಸಬಹುದುಅನುಭವಿ ಜನರಸಮಾಲೋಚನೆಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ . ಕಿರಾಣಿ ಅಂಗಡಿ ಹೋಟೆಲ್ ಲಾಭ ಪಡೆಯುವ ನಿರೀಕ್ಷೆಯಿದೆ. ಕುಟುಂಬ ಅಥವಾ ಸಂಬಂಧಿಕರ ಸಹಾಯದಿಂದ ನೀವು ಸಾಲ ಪಡೆಯುತ್ತೀರಿ. ನಿಮ್ಮ ಸಣ್ಣ ಉಳಿತಾಯ ಗಳಿಕೆ ಹೆಚ್ಚಾಗುತ್ತದೆ. ಹೊಸ ಆದಾಯದ ಅವಕಾಶಗಳು ಬರುವುದು. ನಿಮಗೆ ಹೊಸ ಯೋಜನೆಗಳು ಇರಲಿವೆ. ಇಂದು ಪತ್ನಿಯ ಮುನಿಸು ಮತ್ತು ಮಾನಸಿಕ ಅಸಮಾಧಾನವು ನಿಮ್ಮನ್ನು ತೊಂದರೆಗೊಳಿಸುತ್ತದೆ. ಸರಕಾರಿ ಸೌಕರ್ಯಗಳ ಬಗ್ಗೆ ಚರ್ಚಿಸಿ. ಬೀಗರ ಸಹಾಯ ನಿಮಗೆತೊಂದರೆಯಾಗಬಹುದು. ಅಂಚೆ ಕಚೇರಿಯ ಅಲ್ಪಾವಧಿಯ ಹೂಡಿಕೆಯು ಲಾಭ ಪಡೆಯುವ ನಿರೀಕ್ಷೆಯಿದೆ. ಸಣ್ಣಪುಟ್ಟ ಅಡಚಣೆಗಳು ಅಕ್ಕ ಪಕ್ಕದವರಿಂದ ಸಂಭವಿಸಬಹುದು. ದೇಹದ ಭಾಗದಲ್ಲಿ ಸ್ನಾಯುಗಳ ನೋವು ಉಂಟಾಗಬಹುದು. ಆಂತರಿಕ ಗುಣಗಳು ಮತ್ತು ಕೌಶಲ್ಯದಿಂದ ನೀವು ಉದ್ಯೋಗ ಪಡೆಯುತ್ತೀರಿ. ಲೈಂಗಿಕತೆಯ ಕಡೆ ಆಸಕ್ತಿ ಹೆಚ್ಚಾಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ವಾಕ್ಚಾತುರ್ಯದಿಂದ ನಿಮ್ಮ ಕೆಲಸ ಕಾರ್ಯಗಳು ಮಾಡಿಕೊಳ್ಳುವಿರಿ. ಸ್ನೇಹಿತರ ಮೂಲಕ ಪ್ರಯೋಜನ ಪಡೆಯುವಿರಿ. ನಿಮ್ಮ ಸಾಮರ್ಥ್ಯದಿಂದ ನೀವು ವಿಶೇಷ ರೀತಿಯ ಲಾಭವನ್ನು ಪಡೆಯುತ್ತೀರಿ. ಆಧ್ಯಾತ್ಮಿಕತೆಯು ನಿಮ್ಮ ಮನಸ್ಸನ್ನು ಸಂತೋಷ ಗೊಳ್ಳುತ್ತದೆ . ಲೋಕೋಪಕಾರದಲ್ಲಿ ಆಸಕ್ತಿಯನ್ನು ವಹಿಸುವಂತೆ ಮಾಡುತ್ತದೆ. ಮಕ್ಕಳಿಗೆ ಸಂಗೀತದಲ್ಲಿ ಆಸಕ್ತಿ ಹುಟ್ಟುತ್ತದೆ. ನೀವು ಸತ್ಯದ ಹಾದಿಯಲ್ಲಿ ನಡೆದು ಸಮಾಜದಲ್ಲಿ ತೃಪ್ತಿಯನ್ನು ಪಡೆಯುತ್ತೀರಿ. ಕೃಷಿಯಲ್ಲಿ ಸಮೃದ್ಧಿ ಪಡೆಯುವಿರಿ. ಆರ್ಥಿಕ ಸ್ಥಿತಿಯು ಮಧ್ಯಮ. ಬಂಧು ಬಳಗದ ಬಾಂಧವ್ಯ ಉತ್ತಮವಾಗಿರುತ್ತದೆ. ಪ್ರೀತಿಯ ಸಂಗಾತಿಯ ಮನಸ್ಸು ತೊಂದರೆಗೊಳಗಾಗಬಹುದು. ಮದುವೆಯ ಮಾನಸಿಕ ಒತ್ತಡ ಇರಬಹುದು. ಸಣ್ಣ ವಿಷಯಗಳು ನಿಮ್ಮ ಮನಸ್ಸನ್ನು ಅಸಮಾಧಾನಗೊಳಿಸಬಹುದು. ಸಹೋದರ ಸಹೋದರಿಯರ ವರ್ತನೆಯು ಮನಸ್ಸನ್ನು ನೋಯಿಸಬಹುದು. ಕುಟುಂಬದ ಸಂತೋಷ ಮತ್ತು ಶಾಂತಿ ಸಾಮಾನ್ಯವಾಗಿರುತ್ತದೆ, ಪಾಲುದಾರಿಕೆ ವಿಚಾರ ಪ್ರಸ್ತಾಪ ಮಾಡಬೇಡಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:
ಅತಿಯಾದ ವ್ಯವಹಾರದ ಹಾಗೂ ಸಾಲದ ಖರ್ಚು ಒತ್ತಡಕ್ಕೆ ಕಾರಣವಾಗಬಹುದು.
ಪತಿ-ಪತ್ನಿ ಮಧ್ಯೆ ಮಾನಸಿಕ ಆತಂಕ ಉಂಟಾಗಬಹುದು. ವಿರೋಧಿಗಳು ಕಿಚ್ಚು ಹತ್ತಿಸಲು ಪ್ರಯತ್ನಿಸುತ್ತಾರೆ . ನಿಮ್ಮ ಪ್ರಯತ್ನ ಯಶಸ್ವಿಯಾಗುವುದಿಲ್ಲ. ಇದಕ್ಕೆ ಸಮಾಧಾನವೇ ಬ್ರಹ್ಮಸ್ತ್ರ, ಆದ್ದರಿಂದ ಶಾಂತಿ ಕಾಪಾಡಿಕೊಳ್ಳಿ ಇದರಿಂದ ಆತ್ಮಗೌರವ ಹೆಚ್ಚಾಗುತ್ತವೆ. ಹೆಚ್ಚುತ್ತಿರುವ ಬಡ್ಡಿ ಸಾಲ ಹಾಗೂ ಕಷ್ಟಗಳು ಒತ್ತಡಕ್ಕೊಳಗಾಗಬಹುದು. ಹೊಸ ಹೂಡಿಕೆಗಳು ಸದ್ಯಕ್ಕೆ ಬೇಡ. ಯಾವುದೇ ಕೆಲಸವನ್ನು ಎಚ್ಚರಿಕೆಯಿಂದ ಮಾಡಿ. ನಷ್ಟದ ಸಾಧ್ಯತೆಯೂ ಇದೆ. ಅನಾರೋಗ್ಯವು ಸಮಸ್ಯೆಗಳನ್ನು ಉಂಟುಮಾಡಬಹುದು. ಕುಟುಂಬದ ವಾತಾವರಣವೂ ಸಂತೋಷವಾಗಿರುತ್ತದೆ, ಪತ್ನಿಯ ಮಾರ್ಗದರ್ಶನ ಪಡೆಯಿರಿ. ಶಿಕ್ಷಕವೃಂದವರಿಗೆ ಆಧ್ಯಾತ್ಮಿಕತೆಯತ್ತ ಒಲವು ಉಂಟಾಗುತ್ತದೆ. ಎಲ್ಲಾ ರೀತಿಯ ಶುಭಮಂಗಲ ಕಾರ್ಯಗಳು ಜರುಗುವವು. ತ್ವರಿತ ಹಣ ಸಂಪಾದಿಸುವ ಭರಾಟೆಯಲ್ಲಿ ಸಿಕ್ಕಿಹಾಕಿಕೊಳ್ಳುವ ಸಂಭವ. ಸ್ತ್ರೀ-ಪುರುಷ ಆಕರ್ಷಿತರಾಗುವಿರಿ. ಮಕ್ಕಳ ಮದುವೆ ಮಾತುಕತೆಯ ವಿಚಾರ ಕೇಳಿ ಸಂತೋಷ ಪಡೆಯುತ್ತೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ:
ಜನರ ವಕ್ರ ದೃಷ್ಟಿಯಿಂದ ಮಾನಸಿಕ ಗೊಂದಲ ಉಂಟಾಗಬಹುದು.
ಪಾಲುದಾರಿಕೆ ಒಪ್ಪಂದವು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ. ವೃತ್ತಿಜೀವನದ ದೃಷ್ಟಿಯಿಂದ ಅತ್ಯುತ್ತಮವಾಗಿದೆ. ಸ್ನೇಹಿತರು ಸಹಾಯ ಮಾಡುತ್ತಾರೆ. ಅಧೀನ ನೌಕರರು ಮತ್ತು ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ಇರುತ್ತದೆ. ವಿರೋಧಿಗಳು ಯಾವುದೇ ರೀತಿಯ ತೊಂದರೆಗಳಿಗೆ ಕಾರಣರಾಗಬಹುದು. ವ್ಯಾಪಾರ ವಹಿವಾಟು ಪ್ರಯೋಜನ ಪಡೆಯುತ್ತದೆ. ನಿರೀಕ್ಷಿತ ಲಾಭದಿಂದ ಸಾಲಬಾಧೆ ಕಡಿಮೆಯಾಗುತ್ತದೆ. ಸಂಗಾತಿಯ ಕಾಣಿಕೆ ಸಂತೋಷವಾಗುತ್ತದೆ. ನಿರುದ್ಯೋಗಿಗಳು ಸ್ವ-ಶಕ್ತಿ ಪ್ರಗತಿಗೆ ದಾರಿ ಮಾಡಿಕೊಡುತ್ತದೆ. ಸಹೋದರಿಯ ಮಕ್ಕಳಿಗೆ ಸಂಬಂಧಿಸಿದ ಶುಭಮಂಗಳ ಸುದ್ದಿ ಬರಲಿದೆ. ಉನ್ನತ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗುವಿರಿ. ನಿವೇಶನ ಖರೀದಿಯ ಮಹತ್ವಾಕಾಂಕ್ಷೆಗಳ ಯಶಸ್ಸು . ಜಮೀನು ಖರೀದಿ ದಾರಿಗಳು ಕಾಣಿಸುತ್ತವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ:
ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ಸಕಾರಾತ್ಮಕ ವರ್ತನೆ ಲಾಭಕ್ಕೆ ಕಾರಣವಾಗಲಿದೆ. ಸ್ವಯಂ ಶಕ್ತಿ ದಿಂದ ಕೆಲಸ ಪಡೆಯುವಿರಿ. ಕೃಷಿ ಉತ್ತಮವಾಗಿ ಬೆಳೆಯುತ್ತದೆ. ಕೃಷಿ ಪತ್ತಿನ ಸಹಕಾರ ದಿಂದ ಸಾಲ ಪಡೆಯುವಿರಿ. ಪ್ರಮುಖ ಹುದ್ದೆಯಲ್ಲಿರುವ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಹೆಚ್ಚುವರಿ ಜವಾಬ್ದಾರಿಯನ್ನು ಕಾಣಬಹುದು. ಕಠಿಣ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣ. ಉಪಕಾರದ ಭಾವನೆ ಬಲವಾಗಿದ್ದು ತಮ್ಮ ಕ್ಷೇತ್ರದಲ್ಲಿ ಹೆಸರುವಾಸಿಯಾಗಿ ರಾಜಕೀಯದಲ್ಲಿ ಪ್ರವೇಶ ಮಾಡುವಿರಿ.. ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ಸಮಸ್ಯೆಗಳಾಗಬಹದು. ರಾಜ ತಾಂತ್ರಿಕ ತಂತ್ರವು ಲಾಭಕ್ಕೆ ದಾರಿ ಮಾಡಿಕೊಡುತ್ತದೆ.ಕೆಲಸದಲ್ಲಿ ದಕ್ಷತೆಯು ಹೆಚ್ಚಾಗುತ್ತದೆ. ಹಿರಿಯರ ಸಲಹೆಯು ಉತ್ತಮ ಫಲಿತಾಂಶಗಳನ್ನು ಸೃಷ್ಟಿಸುತ್ತದೆ. ಕೆಲಸದಲ್ಲಿ ಅಡೆತಡೆಗಳು ನಿರಾಶೆಯನ್ನು ಉಂಟುಮಾಡುತ್ತವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ:
ಆಧ್ಯಾತ್ಮಿಕ ಆಸಕ್ತಿಯಿಂದ ಎಲ್ಲ ಕೆಲಸ ಕಾರ್ಯಗಳು ಶುಭಫಲ. ನಿಮ್ಮ ರಹಸ್ಯ ಸಂಗತಿ ಬಹಿರಂಗಗೊಳ್ಳುತ್ತದೆ.
ವ್ಯಾಪಾರ ವೈವಾಟ ಮಧ್ಯಮ ಫಲಪ್ರದವಾಗಿದೆ. ವೃತ್ತಿಜೀವನದಲ್ಲಿ ಒಬ್ಬ ವ್ಯಕ್ತಿಯಿಂದ ಕಳಂಕ ಅನುಭವಿಸುವಿರಿ. ಹಣಕಾಸಿನ ತೊಂದರೆ ಮಾನಸಿಕ ಚಿಂತೆ.ವಿರೋಧಿಗಳು ಉದ್ವೇಗವನ್ನು ಸೃಷ್ಟಿಸುತ್ತಾರೆ. ಆಕಸ್ಮಿಕವಾಗಿ ಕಾಲಿಗೆ ಹಾನಿಯಾಗುವ ಸಾಧ್ಯತೆಯಿದೆ. ಪ್ರೇಮಿಗಳ ಪ್ರೇಮವು ಬಹಿರಂಗವಾಗುತ್ತದೆ. ಆರೋಗ್ಯದ ಸಮಸ್ಯೆ ಕಾಣಿಸಿಕೊಳ್ಳಬಹುದು. ಕಿಬ್ಬೊಟ್ಟೆಯ ಮತ್ತು ಉಸಿರಾಟದ ಕಾರಣದಿಂದಾಗಿ ನೋವು ಉಂಟಾಗಬಹುದು. ಸಂಗಾತಿಯ ಅನಾರೋಗ್ಯವು ನಿಮ್ಮನ್ನು ಚಿಂತೆಗೀಡು ಮಾಡಬಹುದು. ಅನಾವಶ್ಯಕವಾಗಿ ಚರ್ಚೆ, ವಿವಾದಗಳು ಹಾನಿಯನ್ನುಂಟುಮಾಡುತ್ತದೆ. ಪ್ರೀತಿಪಾತ್ರರೊಂದಿಗಿನ ಸಂಬಂಧಗಳಲ್ಲಿ ಉದ್ವಿಗ್ನತೆ ಕಾಣಿಸಿಕೊಳ್ಳುವುದು. ಇದಕ್ಕೆ ಇದಕ್ಕೆ ಪರಿಹಾರವೇನು? ಮದುವೆ ವಿಳಂಬ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ:
ಸಹೋದರನ ಕುಟುಂಬ ಸಂತೋಷವನ್ನು ತರುತ್ತದೆ.
ಸಂತಾನದ ಪ್ರಯತ್ನಗಳು ಯಶಸ್ವಿಯಾಗಲಿವೆ. ಪತ್ನಿಯ ಬಳಗದ ಅಪೇಕ್ಷಿತ ಬೆಂಬಲವನ್ನು ಪಡೆಯುವಿರಿ. ಸಂಗಾತಿಯು ಆಸೆಗಳನ್ನು ಈಡೇರಿಸುವ ಮಾರ್ಗವು ಕಂಡುಬರುತ್ತದೆ. ಮಗಳ ಕುಟುಂಬ ಸಂತೋಷವು ನೆಲೆಸುವುದು. ತೃಪ್ತಿದಾಯಕ ವ್ಯಾಪಾರದಲ್ಲಿ ಗಳಿಕೆ. ಪತ್ನಿಯ ಜೊತೆ ಸಾಮರಸ್ಯ. ವೃತ್ತಿರಂಗದಲ್ಲಿ ಗೌರವ ಇರುತ್ತದೆ. ಮಧ್ಯದಲ್ಲಿ ಕೆಲವು ಅನಾನುಕೂಲ ಸಂದರ್ಭಗಳು ಕಂಡುಬರುತ್ತವೆ. ಅಧಿಕಾರಿಗಳೊಂದಿಗಿನ ಸಂಬಂಧ ಬಲಗೊಳ್ಳಲಿದೆ. ಆಸ್ತಿ ವಿಚಾರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ತಜ್ಞರ ಸಲಹೆ ಮುಖ್ಯ. ಬಹುದಿನದ ಬರಬೇಕಾಗಿದ್ದ ಹಣವು ಕೈ ಸೇರುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:
ಮಧ್ಯಸ್ಥಿಕೆ ವಹಿಸಿದ ಹಣಕಾಸಿನಲ್ಲಿ ಅಪಾಯವನ್ನು ತಂದುಕೊಡಲಿದೆ.
ಸಂಗಾತಿಯ ಒರೆ ನೋಟದಿಂದ ನೀವು ಆನಂದವನ್ನು ಪಡೆಯುತ್ತೀರಿ. ದೈಹಿಕ ಸದೃಢವಾಗಿರುತ್ತದೆ. ಸಂಗಾತಿಯ ಪ್ರಣಯದಾಟ ಹೆಚ್ಚಾಗುತ್ತವೆ. ಆಂತರಿಕ ಸಂತೋಷ ಹೆಚ್ಚಾಗುತ್ತದೆ. ಹೊಸ ವ್ಯವಹಾರಕ್ಕೆ ಕೈ ಹಾಕಿ ಆರ್ಥಿಕ ಅಪಾಯವನ್ನು ತಂದುಕೊಳ್ಳಬೇಡಿ.ಹಾನಿ ಉಂಟಾಗುವ ಸಾಧ್ಯತೆ ಇದೆ. ಆತ್ಮೀಯರ ವರ್ತನೆಯು ಮನಸ್ಸನ್ನು ನೋಯಿಸಬಹುದು. ಕೋಪ ಮತ್ತು ಆವೇಶವನ್ನು ನಿಯಂತ್ರಿಸಿ. ಎಲ್ಲರೊಂದಿಗೂ ಕೋಪಗೊಳ್ಳುವುದರಿಂದ ಮುಂದೆ ಪಶ್ಚಾತಾಪ ಪಡಬೇಕಾಗುವುದು . ಮಕ್ಕಳ ಅನಾರೋಗ್ಯವು ಮಾನಸಿಕ ಒತ್ತಡವನ್ನು ಸೃಷ್ಟಿಸುತ್ತದೆ. ಹಣಕಾಸಿನ ಆತಂಕ ಉಂಟಾಗುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನುಸ್ಸು ರಾಶಿ:
ಕುಟುಂಬ ಸದಸ್ಯರ ಮೇಲೆ ಕೋಪಗೊಳ್ಳಬೇಡಿ
ಸಮಯ ಅನುಕೂಲಕರವಾಗಿದೆ ಆದರೆ ಲಾಭಕ್ಕಾಗಿ ಪ್ರಯತ್ನಗಳು ಅವಶ್ಯಕ. ಆಂತರಿಕ ಕೌಶಲ್ಯದಿಂದಾಗಿ, ನೀವು ಮೆಚ್ಚುಗೆಯನ್ನು ಪಡೆಯುತ್ತೀರಿ ಮತ್ತು ಖ್ಯಾತಿ ಹೆಚ್ಚಾಗುತ್ತದೆ. ವೃತ್ತಿಜೀವನದಲ್ಲಿ ಲಾಕ್ಡೌನ್ನ ಸವಾಲುಗಳಿವೆ. ಆಂತರಿಕ ಶಕ್ತಿ ಕಡಿಮೆಯಾಗುವುದನ್ನು ನೀವು ಅನುಭವಿಸುವಿರಿ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳಬೇಡಿ, ಅವರುಗಳು ನಿಮ್ಮ ಶಕ್ತಿ, ಈ ಸಂಗತಿಯನ್ನು ಅರ್ಥಮಾಡಿಕೊಳ್ಳಿ. ವಿರೋಧಿಗಳು ನಿಮ್ಮ ಸೋಲಿಗೆ ಒತ್ತು ನೀಡುತ್ತಾರೆ, ಆದರೆ ನಿಮ್ಮ ತಂತ್ರದಿಂದ ಅವರನ್ನು ಸೋಲಿಸಲು ನಿಮಗೆ ಸಾಧ್ಯವಾಗುತ್ತದೆ. ಕಾನೂನು ವಿಷಯಗಳಲ್ಲಿ ಜಾಗರೂಕರಾಗಿರಿ. ಸಂಘರ್ಷಗಳಿಂದ ದೂರವಿರುವುದು ಉತ್ತಮ.ಕೀಲು ಮತ್ತು ಸ್ನಾಯು ನೋವು ಕಾಣಿಸಿಕೊಳ್ಳಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ:
ಅಧಿಕಾರಿಗಳಿಂದ ಮೆಚ್ಚುಗೆ ಪಡೆಯುವಿರಿ
ಈ ವಾರ ನಿಮ್ಮ ಪ್ರತಿಭೆ ಸುಧಾರಿಸುತ್ತದೆ. ವೃತ್ತಿಜೀವನದಲ್ಲಿ ಹೊಸ ಗುರಿಗಳಿವೆ, ಜೊತೆಗೆ ಅಧಿಕಾರಿಗಳಿಂದ ಪ್ರಶಂಸೆ ಕೂಡ ಇರುತ್ತದೆ. ವ್ಯವಹಾರದಲ್ಲಿ ಹೊಸ ಅವಕಾಶಗಳಿವೆ. ಶಕ್ತಿಯ ಸಂವಹನ ಇರುತ್ತದೆ. ಹಣಕಾಸಿನ ನೆರವು ಲಭ್ಯವಿರುತ್ತದೆ. ಶುಭ ಶನಿಯು ಸಂತೋಷವನ್ನು ನೀಡುತ್ತದೆ. ಪಾಲುದಾರರೊಂದಿಗೆ ಗೊಂದಲ ಸಾಧ್ಯ. ಸಂಭಾಷಣೆಯಲ್ಲಿ ನಿಮ್ಮ ಅಜಾಗರೂಕತೆಯು ವಿಲಕ್ಷಣ ಸಂದರ್ಭಗಳನ್ನು ಸೃಷ್ಟಿಸುತ್ತದೆ. ಕೆಲವೊಂದು ಸಂದರ್ಭಗಳಲ್ಲಿ ತೊಂದರೆಗಳು ಎದುರಾಗಬಹುದು.ಆದರೆ ನೀವು ಅದನ್ನು ನೀವು ಅಚ್ಚುಕಟ್ಟಾಗಿ ಎದುರಿಸುತ್ತೀರಿ. ಎಲ್ಲಾ ವಿರೋಧಾಭಾಸಗಳ ಹೊರತಾಗಿಯೂ, ಲಾಭಕ್ಕಾಗಿ ಅವಕಾಶಗಳಿವೆ. ಗೌರವದ ಬಗ್ಗೆ ಜಾಗರೂಕರಾಗಿರಿ ಏಕೆಂದರೆ ಸುಳ್ಳು ಆರೋಪಗಳಿಗೆ ಗುರಿಯಾಗುವ ಸಾಧ್ಯತೆ ಇರುತ್ತದೆ. ಯಾವುದೇ ದೊಡ್ಡ ಹೆಜ್ಜೆಯನ್ನು ಯೋಚನೆ ಮಾಡಿ ತೆಗೆದುಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:
ಅನಗತ್ಯ ಗೊಂದಲಗಳಿಗೆ ಈಡಾಗದಿರಿ
ಈ ಸಮಯದಲ್ಲಿ, ವೃತ್ತಿ ಜೀವನ ಮಧ್ಯಮವಾಗಿರುತ್ತದೆ. ನಕಾರಾತ್ಮಕ ಆಲೋಚನೆಗಳು ದೈಹಿಕ ತೊಂದರೆಗೆ ಕಾರಣವಾಗಬಹುದು. ಅನಗತ್ಯ ಗೊಂದಲಗಳಿಗೆ ಈಡಾಗದಿರಿ. ಸರಿಯಾದ ನಿರ್ಧಾರವು ಕೆಲಸ ಮಾಡುತ್ತದೆ. ಅನಿಶ್ಚಿತತೆಯಿಂದ ಮನಸ್ಸು ಚಂಚಲವಾಗಿರುತ್ತದೆ. ಆಂತರಿಕ ಶಕ್ತಿಯ ಕೊರತೆಯನ್ನು ನೀವು ಅನುಭವಿಸುವಿರಿ. ಅಪಾಯಗಳನ್ನು ತೆಗೆದುಕೊಳ್ಳಬೇಡಿ. ಅಳಿಯಂದಿರೊಂದಿಗಿನ ಸಂಬಂಧವು ಸುಧಾರಿಸುತ್ತದೆ. ನೆರೆಹೊರೆಯವರ ನಕಾರಾತ್ಮಕ ವರ್ತನೆಯಿಂದ ಆಶ್ಚರ್ಯವಾಗಬಹುದು. ಇದರಿಂದ ನೀವು ಅವರ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುತ್ತದೆ. ಅನಗತ್ಯವಾಗಿ ಮಾತನಾಡುವುದನ್ನು ತಪ್ಪಿಸಿ. ಸಿಹಿ ಮಾತುಗಳು ಪ್ರಯೋಜನ ಪಡೆಯುತ್ತವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ:
ಸಾಲವನ್ನು ಹಿಂದಿರುಗಿಸಲು ಪ್ರಯತ್ನಿಸಿ
ದೈನಂದಿನ ಕಾರ್ಯಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಜ್ಞಾಪಕ ಶಕ್ತಿಯ ಕೊರತೆ ಉಂಟಾಗಬಹುದು. ನಿಮ್ಮ ರಾಶಿಚಕ್ರ ಚಿಹ್ನೆಯಲ್ಲಿ ಮಂಗಳ ಇರುವಿಕೆಯು ಬೆನ್ನು ನೋವಿನ ಸಮಸ್ಯೆಯನ್ನುಂಟು ಮಾಡಬಹುದು. ನಕಾರಾತ್ಮಕ ಆಲೋಚನೆಗಳು ತೊಂದರೆ ಸೃಷ್ಟಿಸುತ್ತವೆ. ಸಾಲಗಳನ್ನು ಹಿಂದಿರುಗಿಸಲು ಪ್ರಯತ್ನಿಸಿ. ಕಠಿಣ ಪರಿಶ್ರಮ ನಿಮಗೆ ಪ್ರಯೋಜನವನ್ನು ನೀಡುತ್ತದೆ. ಹತ್ತಿರವಿರುವ ಆತ್ಮೀಯರ ವರ್ತನೆಯು ನಿಮ್ಮ ಹೃದಯವನ್ನು ನೋಯಿಸುತ್ತದೆ. ವಿರೋಧಿಗಳು ತೊಂದರೆ ಉಂಟುಮಾಡುತ್ತಾರೆ. ವ್ಯಾಖ್ಯಾನವನ್ನು ತಪ್ಪಿಸಿ. ವ್ಯವಹಾರ ಒಪ್ಪಂದಕ್ಕೆ ಅಡೆತಡೆಗಳು ಸಾಧ್ಯ. ವಯಸ್ಸಾದವರೊಂದಿಗೆ ಪರಿಚಿತತೆ ಕೆಲಸ ಮಾಡುವುದಿಲ್ಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243



