ದಿನದ ಸುದ್ದಿ

ಬಂಗಾಳಕೊಲ್ಲಿ ಅಸಾನಿ ಚಂಡಮಾರುತ ವಾಯವ್ಯ ಭಾಗದತ್ತ ಸಾಗಲಿದೆ : ಹವಾಮಾನ ಇಲಾಖೆ

Published

on

ಸುದ್ದಿದಿನ ಡೆಸ್ಕ್ : ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಅಸಾನಿ ಚಂಡಮಾರುತ ವಾಯವ್ಯ ಭಾಗದತ್ತ ಸಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

ಪೂರ್ವ ಮತ್ತು ಮಧ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಚಂಡಮಾರುತ ತೀವ್ರ ಸ್ವರೂಪ ಪಡೆಯುವ ನಿರೀಕ್ಷೆಯಿದೆ. ಇದರ ಪರಿಣಾಮ ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version