Connect with us

Vidyarthi Mitra Kiran

ವಿದ್ಯಾರ್ಥಿ ಮಿತ್ರ ಕಿರಣ್ ಮೂಲತಃ ನಾಡಪ್ರಭು ಕೆಂಪೇಗೌಡರ ಮಾಗಡಿಯವರು.ಇವರು ವಿದ್ಯಾರ್ಥಿಗಳ ಒಳಿತಿಗಾಗಿ ಏಕರೂಪ ಸಮಾನ ಶಿಕ್ಷಣದ ಹೋರಾಟದಿಂದ, ಕಾವೇರಿ, ಮಹದಾಯಿ ಹೋರಾಟದವರೆಗೂ ಭಾಗವಹಿಸಿ ತಮ್ಮ ಹೋರಾಟದ ಪ್ರಕ್ರಿಯೆಯಲ್ಲಿ ತಮ್ಮದೇ ಆದ ವಿಶಿಷ್ಟಛಾಪನ್ನು ಮೂಡಿಸಿದ್ದಾರೆ. ಮೆಕ್ಯಾನಿಕಲ್ ಇಂಜಿನಿಯರಿಂಗ್ ಶಿಕ್ಷಣ ಪಡೆದಿರುವ ಇವರು, ಖಾಸಗಿ ಕಂಪನಿಯ ‌ನೌಕರನಾಗಿ, ಹಾಗೆಯೇ ಮಾಗಡಿಯ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಅತಿಥಿ ಬೋಧಕರಾಗಿ ಕೆಲವು ವರ್ಷಗಳ ಕಾಲಕಾರ್ಯನಿರ್ವಹಿಸಿದ್ದಾರೆ. ನಂತರ ಸಾಮಾಜಿಕ ಬದಲಾವಣೆಗಾಗಿ ಹರಸಿ,ಮಾಧ್ಯಮ‌ಲೋಕಕ್ಕೆ ಬಂದು ಟಿವಿ1 ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ಮಾಡಿ, ನಂತರ ಮಾದ್ಯಮ ಲೋಕದ ದಿಗ್ಗಜರನ್ನೊಳಗೊಂಡ 'ಫಸ್ಟ್ ನ್ಯೂಸ್ ಕನ್ನಡ' ಸುದ್ದಿವಾಹಿನಿಯಲ್ಲಿ ವರದಿಗಾರನಾಗಿ‌ ಕಾರ್ಯನಿರ್ವಹಣೆ ಮಾಡುತ್ತಾ, ಇಂದು ನಿಮ್ಮ ಮುಂದೆ ಬರಹಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. E-Mail:rockeyravi.mn@gmail.com Twitter : vidyarthimitrakiran, Mobile:8867199937

Stories By Vidyarthi Mitra Kiran

ದಿನದ ಸುದ್ದಿ3 weeks ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ದಿನದ ಸುದ್ದಿ3 weeks ago

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

ದಿನದ ಸುದ್ದಿ3 weeks ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ದಿನದ ಸುದ್ದಿ3 weeks ago

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

ದಿನದ ಸುದ್ದಿ4 weeks ago

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ