ರಾಜಕೀಯ

ಎರಡನೇ ರಾಜಧಾನಿಯಾಗಿ ಬೆಳಗಾವಿ | ಎಚ್.ಡಿ.ಕೆ ಭರವಸೆ

Published

on

ಸುದ್ದಿದಿನ, ಬೆಂಗಳೂರು | ರ್ನಾಟಕದ ಎರಡನೇ ರಾಜಧಾನಿಯಾಗಿ ಬೆಳಗಾವಿಯನ್ನು ಮಾಡುವುದಾಗಿ ಮುಖಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಇದರ ಮೂಲಕ ಉತ್ತರ ಕರ್ನಾಟಕಕ್ಕೆ ಸೂಕ್ತವಾದ ಸ್ಥಾನ-ಮಾನ ನೀಡುವುದಾಗಿ‌ ಅವರು, ಮಾಜಿ ಸಚಿವ ಎಚ್.ಎಚ್.ಕೋನರೆಡ್ಡಿ ನೇತೃತ್ವದಲ್ಲಿ ಬಂದಂತಹ ಹೋರಾಟಗಾರರೊಂದಿಗೆ ಸಭೆ ನಡೆಸಿದ ನಂತರ ಎಚ್.ಡಿ.ಕೆ ತಿಳಿಸಿದ್ದಾರೆ.

ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸುವುದಿಲ್ಲ. ಬೆಳಗಾವಿಯಲ್ಲಿರುವ ಸುವರ್ಣ ಸೌಧದಲ್ಲಿ ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಿರಂತರವಾಗಿ ನಡೆಯಲು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.

ಈ‌ ನಿಟ್ಟಿನಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸದಂತೆ, ಬೆಳಗಾವಿಯಲ್ಲಿರುವ ಸುವರ್ಣ ಸೌಧದಲ್ಲಿ ಆಡಳಿತಕ್ಕೆ ಸಂಬಂಧಿಸಿದಂತಹ ಚಟುವಟಿಕೆಗಳು ಸದಾ ನಡೆಯುತ್ತಿರುವಂತೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆಯೆಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version