ನಿತ್ಯ ಭವಿಷ್ಯ
ಈ ರಾಶಿಯವರಿಗೆ ಸರ್ಕಾರಿ ಉದ್ಯೋಗ ಹೊಂದಿರುವವರ ಜೊತೆ ಮದುವೆ ಸಾಧ್ಯತೆ | ಶನಿವಾರ- ರಾಶಿ ಭವಿಷ್ಯ
ಸೂರ್ಯೋದಯ: 06:27 AM, ಸೂರ್ಯಸ್ತ: 06:28 PM
ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ, ಶಿಶಿರ ಋತು, ಉತ್ತರಾಯಣ,ಕೃಷ್ಣ ಪಕ್ಷ,
ತಿಥಿ: ಅಮಾವಾಸ್ಯೆ ( 15:51 )
ನಕ್ಷತ್ರ: ಪೂರ್ವ ಭಾದ್ರಪದ ( 24:21 )
ಯೋಗ: ಸಾಧ್ಯ ( 07:53 )
ಕರಣ: ನಾಗವ ( 15:51 ) ಕಿಂಸ್ತುಘ್ನ ( 28:25 )
ರಾಹು ಕಾಲ: 09:00 – 10:30
ಯಮಗಂಡ: 01:30 – 03:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
(ಅಶ್ವಿನಿ ಭರಣಿ ಕೃತಿಕ 1)
ರಂಗಭೂಮಿ ಕಲಾವಿದರಿಗೆ ಚಲನಚಿತ್ರದಲ್ಲಿ ನಟನೆ ಮಾಡುವ ಅವಕಾಶ ಸಿಗಲಿದೆ, ಯಕ್ಷಗಾನ ಕಲಾವಿದರಿಗೆ ವಿಶ್ರಾಂತಿಯಿಲ್ಲದೆ ಕಾರ್ಯಕ್ರಮ ನೀಡುವಿರಿ,
ಮನೆಯ ಶೃಂಗಾರಕ್ಕಾಗಿ ಕೆಲವು ಗೃಹಪಯೋಗಿ ಉಪಕರಣಗಳು ಖರೀದಿಸುವಿರಿ, ಕಸೂತಿ ಹಾಕುವ ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ,
ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪಾರಸ್ಥರಿಗೆ ಉತ್ತಮ ಲಾಭದಾಯಕವಾಗಲಿದೆ.
ಗುತ್ತಿಗೆ ವ್ಯವಹಾರ ಮಾಡುತ್ತಿರುವವರಿಗೆ ಮರು ಪಾವತಿ ವಿಳಂಬ ಸಾಧ್ಯತೆ ಹಾಗೂ ಹೊಸ ಗುತ್ತಿಗೆಗಳು ದೊರೆಯುವ ಸಂದರ್ಭವಿದೆ. ಶುಭ ಕಾರ್ಯಗಳ ಬಗ್ಗೆ ಮನೆಯಲ್ಲಿ ಚರ್ಚೆ ಗೋಚರಿಸಲಿವೆ. ಗುತ್ತಿಗೆ ಕಾರ್ಮಿಕರ ಕಾಯಂಗೊಳಿಸಲು ಮಧ್ಯಸ್ಥಿಕೆ ಜನರನ್ನು ನಂಬಬೇಡಿ. ಉದ್ಯೋಗಸ್ಥರಿಗೆ ಕೆಲಸದಲ್ಲಿ ತೊಂದರೆ ಇದ್ದರೂ, ಹೊಸ ಉಪಾಯ ಕಂಡುಕೊಂಡು ಅದರಂತೆ ಪರಿಹರಿಸಿಕೊಳ್ಳುವಿರಿ.
ನಿಮ್ಮ ನೇರ ಮಾತಿನಿಂದ ಮೇಲಾಧಿಕಾರಿ ಹಾಗೂ ಸಹೋದ್ಯೋಗಿ ವೈರಿಗಳಾಗಿ ಹುಟ್ಟಿಕೊಳ್ಳಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳು ಬರೆಯುವ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಮತ್ತು ಸಹಕಾರ ದೊರೆತು ಯಶಸ್ಸು ಗಳಿಸುವಿರಿ. ಮಗಳ ಸಂತಾನದ ಸುದ್ದಿ ಸುದ್ದಿ ಕೇಳಿ ಸಂತೋಷ ಗೊಳ್ಳುವಿರಿ. ಹಣದ ಒಳಹರಿವು ಮಧ್ಯಮ ಇರುತ್ತದೆ.
ವಸಡಿನ ತೊಂದರೆ ಅಥವಾ ಬಾಯಿಯ ಹುಣ್ಣಿನ ಬಗ್ಗೆ ಜಾಗೃತಿವಹಿಸಿ ಸರಿಯಾಗಿ ವೈದ್ಯರ ಸಲಹೆ ಪಡೆಯಿರಿ. ಮನಸ್ತಾಪ, ಅಶಾಂತಿ, ಜಿಗುಪ್ಸೆ, ಮದುವೆ ಕಾರ್ಯಕ್ಕೆ ಅಡತಡೆ ಕಾಣುವಿರಿ. ಅತ್ತೆ ಮತ್ತು ಸೊಸೆ ಮಧ್ಯೆ ಮನಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭರಾಶಿ
(ಕೃತಿಕಾ2 3 4 ರೋಹಿಣಿ ಮೃಗಶಿರಾ1 2)
ಕುಟುಂಬ ಸದಸ್ಯರ ಭೇಟಿಗಾಗಿ ವಿದೇಶ ಪ್ರವಾಸ ಮಾಡುವಿರಿ,
ಪಾರ್ಟ್ನರ್ ಶಿಪ್ ವ್ಯಾಪಾರಸ್ಥರಿಗೆ ಹಣಕಾಸಿನಲ್ಲಿ ಸಮಸ್ಯೆ ಇದರಿಂದ ಕಾದಾಟ ಸಂಭವ, ಮಧ್ಯ , ದ್ರವ್ಯ ,ಲೋಹ, ದಿನಸಿ, ವಸ್ತ್ರದ ವ್ಯಾಪಾರಸ್ಥರಿಗೆ ವ್ಯವಹಾರಗಳಲ್ಲಿ ಚೇತರಿಕೆ. ಮಂಗಳಕಾರ್ಯದ ಪ್ರಯತ್ನ ನಿಧಾನವಾದರೂ ಪ್ರಗತಿ ನಿಶ್ಚಿತ. ತುಂಬಾ ದಿನದ ಬಾಕಿ ಹಣ ಈಗ ಬರುವ ಸಾಧ್ಯತೆ ಇದೆ. ಮಕ್ಕಳ ನಡವಳಿಕೆ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ವಾಹನ ಮಾರಾಟಗಾರರಿಗೆ ಮಾರಾಟದಲ್ಲಿ ಚೇತರಿಕೆ.
ದಲ್ಲಾಳಿ ವ್ಯವಹಾರಸ್ಥರಿಗೆ ಹಣಕಾಸಿನಲ್ಲಿ ತೊಂದರೆ. ಕೃಷಿಕರಿಗೆ ನಷ್ಟವಿರುವುದಿಲ್ಲ, ಸರಕಾರದ ವತಿಯಿಂದ ಧನಸಹಾಯ ಭಾಗ್ಯ. ಕೃಷಿ ವಿಜ್ಞಾನ ಓದಿದ ವಿದ್ಯಾವಂತರಿಗೆ ಸರಕಾರಿ ನೌಕರಿಯ ಭಾಗ್ಯ. ಅಳಿಯನ ಭವಿಷ್ಯ ಅಭಿವೃದ್ಧಿ ಇರುತ್ತದೆ. ಸಾಹಸ ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ. ನಿಂತಿದ್ದ ವ್ಯವಹಾರ ವಹಿವಾಟ ಮಾರುಕಟ್ಟೆ ಈಗ ಪುನಶ್ಚೇತನ. ಗೃಹ ಕಟ್ಟಡ ಆರಂಭವಾಗುತ್ತದೆ. ಸರ್ಕಾರಿ ಮಟ್ಟದ ಕೆಲಸಗಳಲ್ಲಿ ಒಬ್ಬ ವ್ಯಕ್ತಿಯಿಂದ ಸ್ವಲ್ಪ ಹಿನ್ನಡೆ ಇರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)
ವಾಟರ್ ಬ್ರೆವರಿಸ್ ಮಾಲಕರಿಗೆ ಇನ್ಮುಂದೆ ಆರ್ಥಿಕ ಚೇತರಿಕೆ,
ರೇಷ್ಮೆ ಕೃಷಿಕರಿಗೆ ಬೇಡಿಕೆ ಹೆಚ್ಚಾಗಲಿದೆ ಹಾಗೂ ಲಾಭ ಸಿಗಲಿದೆ.ರೇಷ್ಮೆ ವಸ್ತ್ರ ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಚೇತರಿಕೆ ಕಾಣಬಹುದು. ಶುಂಠಿ ಕೃಷಿ ಉತ್ಪನ್ನಕ್ಕೆ ಕಡಿಮೆ ಹಣ ದೊರೆಯುವ ಸಾಧ್ಯತೆ ಕೃಷಿಕರಿಗೆ ಇದೆ. ವಂಶಪಾರಂಪರಿಕ ನಾಟಿ ವೈದ್ಯರಿಗೆ ಬಹು ಬೇಡಿಕೆ, ನಿಮ್ಮ ನಾಟಿ ಔಷಧದಿಂದ ಪ್ರಸಿದ್ಧಿ ಯಾಗುವಿರಿ. ರೇಷ್ಮೆ ಸೀರೆಗೆ ಜಿಗ ಜಾಗ್ ಫಾಲ್ಸ್( ಕುಚ್ಚು) ಮತ್ತು ಇತರೆ ಅಲಂಕಾರ ಮಾಡುವವರಿಗೆ ಉದ್ಯೋಗದ ಭಾಗ್ಯ ಹಾಗೂ ಸ್ವತಂತ್ರವಾಗಿ ನಿರ್ವಹಣೆ ಮಾಡಿದರೆ ಆರ್ಥಿಕವಾಗಿ ಪ್ರಗತಿಯಾಗಲಿದೆ.
ಬೇರೆಯವರ ಮಾತು ಕೇಳಿ ಸಂಸಾರದಲ್ಲಿ ಬಿರುಕು ಸಂಭವ. ಹಣ ಹೂಡಿಕೆ ವಿಚಾರಕ್ಕಾಗಿ ದೊಡ್ಡಮಟ್ಟದಲ್ಲಿ ಹಣವನ್ನು ಯಾವುದೇ ಕಂಪನಿಯ ಮೇಲೆ ಹೂಡಬೇಡಿ. ಸಮಾಜಸೇವಕರು ಹಾಗೂ ರಾಜಕೀಯ ಕ್ಷೇತ್ರದಲ್ಲಿರುವವರು ಸರ್ಕಾರದ ಕೆಲವು ಉನ್ನತಾಧಿಕಾರಿಗಳ ಸಹಾಯದಿಂದ ಜನೋಪಕಾರಿ ಯೋಜನೆಯನ್ನು ಅನುಷ್ಠಾನಗೊಳಿಸಿ ಎಲ್ಲರಿಂದ ಪ್ರಶಂಸೆ ಪಡೆವಿಯಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ
( ಪುನರ್ವಸು 4 ಪುಷ್ಯ ಆಶ್ಲೇಷ)
ಇಟ್ಟಿಗೆ ತಯಾರಿಸುವ ಮಾಲಕರಿಗೆ ಆರ್ಥಿಕ ಸ್ಥಿತಿ ಪ್ರಗತಿ,ಸ್ಟೇಷನರಿ, ಹಾರ್ಡ್ವೇರ್, ಸಿಮೆಂಟು ಮರಳು ಇಟ್ಟಿಗೆ, ವ್ಯಾಪಾರಿಗಳಿಗೆ ಆರ್ಥಿಕ ಪ್ರಗತಿ ಕಾಣುವಿರಿ. ಕೃಷಿಕರು ದಿನಸಿ ವ್ಯಾಪಾರಸ್ಥರು ಕೂಡಿಟ್ಟ ಧಾನ್ಯಕ್ಕೆ ಹೆಚ್ಚಿನ ಬೆಲೆ ಸಿಗುತ್ತದೆ ಈಗ ಮಾರಾಟಕ್ಕೆ ಯೋಗ್ಯವಾಗಿದೆ. ಲೇವಾದೇವಿಗಾರರಿಗೆ ಧನ ಸಂಗ್ರಹ ಉತ್ತಮವಾಗಿರುತ್ತದೆ. ಔಷಧಿ ಮಾರಾಟಗಾರರು ಔಷಧಿಯ ದಿನಾಂಕದ ಬಗ್ಗೆ ಜಾಗ್ರತೆವಹಿಸಿ.
ಸಿದ್ದ ಉಡುಪು ವ್ಯಾಪಾರ ಹೆಚ್ಚಾಗಿ ಲಾಭವೂ ಹೆಚ್ಚುವುದು. ರಾಸಾಯನಿಕ ಗೊಬ್ಬರ , ಬೀಜ ತಯಾರಕರಿಗೆ ಹೆಚ್ಚಿನ ತಯಾರಿಕೆಗೆ ಆದೇಶ ಬರುವುದು. ವಿದೇಶದಲ್ಲಿ ಶಿಕ್ಷಣ ಮಾಡುತ್ತಿರುವವರಿಗೆ ಆತ್ಮ ಭಯ ತೊಂದರೆ ಕಾಣಲಿದೆ. ನಿಮ್ಮ ಎಲ್ಲ ವ್ಯವಹಾರಗಳಿಗೆ ಸಂಗಾತಿಯ ಬೆಂಬಲ ದೊರೆತು ಮನೆ ಕಟ್ಟುವಿರಿ. ತಂದೆಯಿಂದ ನಿಮಗೆ ಆಸ್ತಿ ವ್ಯವಹಾರದ ವರ್ಗಾವಣೆ ಆಗಬಹುದು. ಅತ್ತೆ ಮತ್ತು ಸೊಸೆ ಮಧ್ಯೆ ಭಿನ್ನಾಭಿಪ್ರಾಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
(ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)
ಧಾರಾವಾಹಿ ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ,ಕೀರ್ತಿ ತರುವ ಪಾತ್ರ ಸಿಗಲಿದೆ, ನಿಮ್ಮ ಅದೃಷ್ಟ ಬದಲಾಗುವ ಸಾಧ್ಯತೆ ಇದೆ, ಮಧ್ಯಪಾನ ಧೂಮಪಾನ ತ್ಯಜಿಸಿದರೆ ನಿಮಗೆ ಮುಂದಿನ ದಿನಗಳು ಒಳ್ಳೆಯದಾಗಲಿದೆ.
ತೈಲೋತ್ಪನ್ನಗಳ ಮಾರಾಟಗಾರರಿಗೆ ಹೆಚ್ಚಿನ ಕಮಿಷನ್ ದೊರೆಯುವ ಸಾಧ್ಯತೆ ಇದೆ. ಕೃಷಿಕರು ಹೊಸ ಯಂತ್ರಗಳ ಖರೀದಿಸುವಿರಿ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವ ಸಾಧ್ಯತೆ. ಯಂತ್ರಗಳನ್ನು ಮಾರುವ ಮಧ್ಯವರ್ತಿಗಳಿಗೆ ಈಗ ವ್ಯವಹಾರ ಚೇತರಿಕೆಯ ಕಾಲ. ಕೃಷಿಕರು ಕೂಡಿಟ್ಟ ದವಸ ಧಾನ್ಯಗಳಿಗೆ ಹೆಚ್ಚಿನ ಬೇಡಿಕೆ ಬರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿನ ಹಣಕಾಸಿನ ನಿರ್ವಹಣೆಯ ವಿಚಾರದಲ್ಲಿ ನಿಮ್ಮ ಮಾತಿಗೆ ಬಹಳ ಮಹತ್ವ ಬರುತ್ತದೆ.
ಮದುವೆ ಕಾರ್ಯಗಳಿಂದ ನಿಮ್ಮ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಮಕ್ಕಳಿಂದ ನಿಮ್ಮ ಸಾಲ ಮುಕ್ತಾಯಗೊಳ್ಳುತ್ತದೆ. ಇಂದು ಬ್ಯಾಂಕಿನಿಂದ ಸಾಲ ದೊರೆಯುತ್ತದೆ. ಕೃಷಿ ಪದವಿ ಗಳಿಸಿದವರಿಗೆ ಉತ್ತಮ ಸಾಧನೆಯನ್ನು ಮಾಡುವ ಅವಕಾಶವಿದೆ. ಭೂಮಿಯ ಅಭಿವೃದ್ಧಿಯನ್ನು ಮಾಡುವವರಿಗೆ ಆರ್ಥಿಕ ಸಹಾಯ ಸಿಗಲಿದೆ. ಪತ್ನಿಯ ಮಾರ್ಗದರ್ಶನದಲ್ಲಿ ಹೊಸ ಯೋಜನೆಗಳು ಕೈಗೂಡುವ ಯೋಗವಿದೆ. ಸಂಗಾತಿಯೊಡನೆ ವಿರಸ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
(ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)
ಕೆಲವರಿಗೆ ವಾಸವಾಗಿರುವ ಮನೆಯಿಂದ ಏಳಿಗೆ ಅಸಂಭವ, ಮನೆ ಬದಲಾಯಿಸುವ ಸಾಧ್ಯತೆ, ಉದ್ಯೋಗದಲ್ಲಿ ಆರ್ಥಿಕ ನಷ್ಟ, ಆಕಸ್ಮಿಕ ಶುಭಕಾರ್ಯಕ್ಕೆ ತಾವು ಪಾಲ್ಗೊಳ್ಳುವಿಕೆಯಿಂದ
ಬಂಧುಗಳೊಡನೆ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ನೌಕರರಿಗೆ ನಿಂತಿದ್ದ ಬಾಕಿ ಇಂಕ್ರಿಮೆಂಟ್ ಈಗ ಸಿಗಲಿದೆ. ಮಗಳ ಕುಟುಂಬ ಕಲಹ ಒದಗಿದ್ದ ತೊಂದರೆಗಳು ನಿವಾರಣೆಯಾಗಲಿದೆ. ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ವಿದೇಶದಲ್ಲಿ ಮುಂದುವರೆಯುವುದು.
ಶೀತ ಪ್ರವೃತ್ತಿ ಇರುವವರು ಜನಸಮೂಹ ಇರುವ ಕಡೆ ತಿರುಗಾಟ ಬೇಡ. ಸಂಗಾತಿಯು ನಿಮ್ಮ ಕೆಲವು ಕೆಟ್ಟ ಮಾತುಗಳಿಂದ ದೂರ ಸರಿಯುವ ಸಾಧ್ಯತೆ. ಮಾತಾಪಿತೃ ಆಸ್ತಿ ಪಾಲುದಾರಿಕೆ ಮಾತುಗಳಿಗೆ ಸಿಟ್ಟಾಗಬಹುದು. ಅನಿರೀಕ್ಷಿತ ವೈದ್ಯಕೀಯ ಖರ್ಚು ಸಂಭವ. ಪತ್ನಿಯ ಬಂಧು ಬಳಗದಿಂದ ಹಣದ ಸಹಾಯ ನಿರೀಕ್ಷಿಸಬಹುದು. ಉದ್ಯೋಗದಲ್ಲಿ ತೊಂದರೆ ಇದ್ದರೂ ಅಲ್ಲಿಯೇ ಮುಂದುವರೆಯಿರಿ.ನಿಮ್ಮ ಬಾಸ್ ಎದುರುಹಾಕಿಕೊಳ್ಳುವುದು ಬೇಡ. ಅತಿಯಾದ ಶಿಸ್ತಿನ ಕ್ರಮ ಸಮಸ್ಯೆಗಳಿಗೆ ಕಾರಣ ಆಗಬಹುದು. ನಿಮ್ಮ ಆರೋಗ್ಯದ ಕಡೆ ಗಮನ ಹರಿಸಿ. ಖರೀದಿಸಿರುವ ಕೃಷಿಭೂಮಿಯಲ್ಲಿ ತೊಂದರೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
( ಚಿತ್ತಾ 3 4 ಸ್ವಾತಿ ವಿಶಾಖ 1 2 3)
ಕಲಾವಿದರಿಗೆ ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಅಧಿಕಾರ ವರ್ಗದವರಿಗೆ ಪ್ರಭಾವಶಾಲಿ ವ್ಯಕ್ತಿಯ ಭಯ ಆತಂಕ ಸೃಷ್ಟಿ,ಜಾಹೀರಾತುಗಳ ಕಂಪನಿಗಳಿಂದ ನಷ್ಟ ಸಂಭವ ಜಾಗ್ರತೆವಹಿಸಿ. ಸ್ವದೇಶಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ ವ್ಯವಹಾರ ವೃದ್ಧಿಸುತ್ತದೆ. ಹಣಕಾಸಿನ ಸ್ಥಿತಿಯು ಬಲ ಪುಷ್ಟಿ ಆಗುವುದು. ತಂತ್ರಜ್ಞಾನ ಪದವಿ ಹೊಂದಿದವರು ಉದ್ಯೋಗ ಅಭಿರುಚಿ ತಕ್ಕಂತೆ ಉದ್ಯೋಗ ಸಿಗುವ ಸಾಧ್ಯತೆಯಿದೆ, ಸಿಗುವ ಭಾಗ್ಯ ನೆನೆದು ಮುಂದೆವರೆಯಿರಿ.
ಸಮಾಜ ಸೇವಕರು ಮತ್ತು ರಾಜಕಾರಣಿಗಳಿಗೆ ವಿಶೇಷ ಸೂಚನೆ ಸಾಮಾಜಿಕ ಕಾರ್ಯಗಳನ್ನು ಮಾಡುವಾಗ ಆಶ್ವಾಸನೆ ನೀಡಬೇಡಿ, ಕೆಲಸಗಳಿಗೆ ಸ್ಪಂದಿಸಿ ಇದರಿಂದ ನಿಮ್ಮ ಸಾಮರ್ಥ್ಯ ವೃದ್ಧಿಯಾಗುವುದು. ಉನ್ನತ ಮೂಲಗಳಿಂದ ತಮಗೆ ಪದವಿ ಪ್ರಾಪ್ತಿ. ಸರ್ಕಾರಿ ಕೆಲಸ ಪ್ರಯತ್ನಿಸಿದವರಿಗೆ ಯಶಸ್ಸು ಕಾಣಬಹುದು.ಸಂತಾನ ಕಡೆ ಹೆಚ್ಚಿನ ಗಮನ ವಹಿಸುವುದು ಉತ್ತಮ. ಶಿಕ್ಷಕವೃಂದವರಿಗೆ ಸರ್ಕಾರದಿಂದ ಬರಬೇಕಾಗಿದ್ದ ಬಾಕಿ ವೇತನ ಸಿಗಲಿದೆ. ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಜರುಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
(ವಿಶಾಖಾ 4 ಅನುರಾಧ ಜೇಷ್ಠ)
ಮಾತಾಪಿತೃ ಸೇವೆ ಮಾಡುವ ಸೌಭಾಗ್ಯ ನಿಮಗೆ ಸಿಗಲಿದೆ,
ಯುವ ರಾಜಕೀಯ ಆಶೆ ಆಕಾಂಕ್ಷೆಗಳಿಗೆ ಮತ್ತು
ರಾಜಕೀಯದಲ್ಲಿರುವವರು ಪ್ರಭಾವಿ ವ್ಯಕ್ತಿಗಳ ಒಡನಾಟದಿಂದ ಸ್ಥಾನಮಾನ ಪಡೆಯುವರು. ಮಿಲಿಟರಿ ಹುದ್ದೆಗಳಲ್ಲಿರುವ ಸೈನಿಕರಿಗೆ ಪ್ರಮೋಷನ್ ಭಾಗ್ಯ. ರಜೆಗಳ ಸಮಸ್ಯೆ ನಿವಾರಣೆಯಾಗಲಿದೆ. ಕುಟುಂಬದ ಜೊತೆ ಸೇರುವ ಅವಕಾಶ ಸಿಗುತ್ತದೆ. ಮಿತ್ರರ ಮಧ್ಯಸ್ಥಿಕೆಯಿಂದ ವ್ಯವಹಾರದಲ್ಲಿ ಸಮಸ್ಯೆ ಉಲ್ಬಣ ಸಾಧ್ಯತೆ. ಮಗಳ ಕುಟುಂಬ ಸಮಸ್ಯೆ ಬಗೆಹರಿಯಲಿದೆ.
ಆಸ್ತಿಯ ವಿವಾದಗಳು ಪರಿಹಾರವಾಗಲಿದೆ. ಮದುವೆ ವಿಚಾರಕ್ಕಾಗಿ ಸಂಗಾತಿಯು ನಿಮ್ಮ ಮೇಲೆ ಕೋಪಗೊಳ್ಳಬಹುದು. ಎಲ್ಲಾ ವ್ಯಾಪಾರಸ್ಥರಿಗೆ ಧನಾದಾಯವು ಸಾಮಾನ್ಯ. ಮೂಲ ಕಸುಬುದಾರರಿಗೆ ಕೆಲವೊಂದು ಉತ್ತಮ ಪಾಲುದಾರಿಕೆಯ ವ್ಯವಹಾರದಲ್ಲಿ ನಿಮಗೆ ಅವಕಾಶ ದೊರೆತು ನಿಮ್ಮ ನಿಮ್ಮ ವ್ಯಾಪಾರ ಅಭಿವೃದ್ಧಿ ಆಗುತ್ತದೆ. ಖರೀದಿಸಿರುವ ಆಸ್ತಿಯಲ್ಲಿ ಗೊಂದಲ ಇದರಿಂದ ಆತಂಕ, ಉದ್ಯೋಗಕ್ಕಾಗಿ ನೀಡಿದ ಪೊಳ್ಳು ಭರವಸೆದಿಂದ ಹಣ ಕಳೆದುಕೊಳ್ಳುವ ಆತಂಕ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
( ಮೂಲ ಪೂರ್ವಾಷಾಢ ಉತ್ತರಾಷಾಢ 1 )
ಉದ್ಯೋಗಿಗಳಿಗೆ ವೇತನ ಹೆಚ್ಚಳವಾಗಲಿದೆ, ಮ್ಯಾನೇಜರ್ ಮತ್ತು ಸಹೋದ್ಯೋಗಿಗಳ ಜೊತೆ ಒಡನಾಟ ಉತ್ತಮ, ವ್ಯಾಪಾರಸ್ಥರು ನಿವೇಶನ ಖರೀದಿಸುವ ಸಾಧ್ಯತೆ,
ಸಾರಿಗೆ ನೌಕರರು ತುಂಬಾ ಸಮಸ್ಯೆಗಳಿದ್ದಲ್ಲಿ ಮುಂದಿನ ದಿನ ಒಳ್ಳೆಯದಾಗಲಿದೆ. ಉದ್ಯೋಗ ತ್ಯಜಿಸುವುದು ಬೇಡ.
ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಜೇಷ್ಠತೆಯ ಆಧಾರದ ಮೇಲೆ ಪ್ರಮೋಷನ್ ಸಿಗಬಹುದು. ಕೃಷಿಕರು ಹಾಗೂ ಸಣ್ಣ ವ್ಯಾಪಾರಸ್ಥರಿಗೆ ಸರ್ಕಾರಿ ಸಾಲಗಳು ಸಿಗುತ್ತವೆ.
ಕೃಷಿಕರು ಕೂಡಿಟ್ಟ ದವಸದಾನ್ಯ ಇಂದು ಮಾರಾಟ ಮಾಡಿದರೆ ಉತ್ತಮ ಬೆಂಬಲ ಬೆಲೆ ಸಿಗುವುದು. ರಾಜಕಾರಣಿಗಳಿಗೆ ಹಾಗೂ ಅಧಿಕಾರಿ ವರ್ಗದವರಿಗೆ ಹಣದ ಒಳ ಹರಿವು ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ. ತಂತ್ರಜ್ಞಾನ ಪದವಿ , ಕೃಷಿ ಪದವಿ ನೂತನ ಉದ್ಯೋಗಕ್ಕಾಗಿ ಪ್ರಯತ್ನಪಡುತ್ತಿರುವವರಿಗೆ ಸೂಕ್ತ ಉದ್ಯೋಗದ ಸಾಧ್ಯತೆ ಇದೆ. ಶಿಕ್ಷಕವೃಂದವರು ಗೃಹನಿರ್ಮಾಣ ಕಾರ್ಯ ಆರಂಭಿಸುವವರಿಗೆ ಉತ್ತಮ. ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರುದ್ಧ ಇಲ್ಲ ಸಲ್ಲದ ಪಿತೂರಿ ಮಾಡುವವರ ಬಣ್ಣ ಬಯಲಾಗಲಿದೆ.
ಲೇವಾದೇವಿಗಾರರು ನಡೆಸುತ್ತಿರುವವರಿಗೆ ಬಾಕಿ ಹಣ ಈಗ ವಸೂಲಿ ಆಗುತ್ತವೆ. ಹಳೆಯ ಸಾಲ ಕೈವಶ. ನಿಮಗೆ ಗ್ಯಾಸ್ಟ್ರಿಕ್ ,ಪಿತ್ತ ,ವಾತ ,ವಾಯು ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಜಾಗೃತಿ ವಹಿಸಿ,ಆರೋಗ್ಯದ ಕಡೆಗೆ ಗಮನ ಹರಿಸಿ. ಮೊಣ ಕಾಲಿನ ನೋವಿನಿಂದ ಬಳಲುವಿರಿ, ಕೆಲವರಿಗೆ ಚರ್ಮದ ಕಾಯಿಲೆ ಉಲ್ಬಣ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
( ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2)
ಸಿದ್ದ ಉಡುಪು ಮಾಲಕರಿಗೆ ಧನಲಾಭವಿದೆ, ಕಸೂತಿ ಮಾಡುವ ಉದ್ಯೋಗಿಗಳಿಗೆ ಬೇಡಿಕೆ ಹೆಚ್ಚಾಗಲಿದೆ,ಪೌರಕಾರ್ಮಿಕರಿಗೆ ಸಾಲದ ಹೊರೆಯಾಗಲಿದೆ ಇದರಿಂದ ಸಾಲದ ಚಿಂತನೆ ಕಾಡಲಿದೆ. ಮದುವೆಯ ಭರವಸೆ ಕೇಳಿ ಮನ ಸಂತಸ ಗೊಳ್ಳುವುದು. ಕುಟುಂಬಕ್ಕಾಗಿ ಚಿನ್ನಾಭರಣ ಖರೀದಿಸುವಿರಿ. ತಾಂತ್ರಿಕ ಪರಿಣತರಿಗೆ ಬೇಡಿಕೆ ಹೆಚ್ಚಾಗಲಿದೆ ಹಣಗಳಿಸುವ ಕಾಲ ಕೂಡಿಬಂದಿದೆ ಪ್ರಯತ್ನ ಇರಲಿ. ಪ್ರಿಂಟಿಂಗ್ ಪ್ರೆಸ್ ವ್ಯವಹಾರ ಹೆಚ್ಚುತ್ತದೆ ಹಣಗಳಿಸುವ ಸೂಕ್ತ ಕಾಲ.
ರಾಜಕೀಯ ವ್ಯಕ್ತಿಗಳಿಗೆ ಕಾರ್ಯಸಾಧನೆಯ ತೃಪ್ತಿದಾಯಕ ಉನ್ನತ ಮೂಲಗಳಿಂದ ಉನ್ನತ ಸ್ಥಾನ ಲಭ್ಯ. ಮಕ್ಕಳ ವಿದೇಶದ ವ್ಯಾಸಂಗಕ್ಕಾಗಿ ವಿಸಾದಲ್ಲಿ ಸಿಗುವುದರಲ್ಲಿ ಅತಂತ್ರ ಸಂಭವ. ದಂಪತಿಗಳಿಗೆ ಸಂತಾನ ಶುಭ ಸಮಾಚಾರ ಒದಗುತ್ತದೆ. ನಿವೇಶನ ಅಥವಾ ಇತರೆ ಸ್ಥಿರಾಸ್ತಿ ನಷ್ಟವಾಗಬಹುದು, ದಾಖಲೆಗಳ ಬಗ್ಗೆ ಎಚ್ಚರ ಇರಲಿ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಕೆಲಸ ಕಳೆದುಕೊಳ್ಳುವ ಸಂಭವ. ಕೆಲಸಕ್ಕಾಗಿ ಅಲೆದಾಡ ಬೇಕಾಗುವುದು. ಇಂಟರ್ವ್ಯೂ ಪದೇಪದೇ ಸೋಲ್ ಆಗುವ ಸಂಭವ. ವಾಸ್ತು ಪ್ರಕಾರ ನಿವೇಶನ ಬದಲಾಯಿಸುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
( ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಮೀನುಗಾರರಿಗೆ ಅದೃಷ್ಟ ಒಲಿಯಲಿದೆ, ಅರೆಗುತ್ತಿಗೆದಾರರು ಕೆಲಸದಲ್ಲಿ ಕಾಯಂ ಆಗಲು ಹೋರಾಟ ಮಾಡುವಿರಿ,
ಉದ್ಯೋಗಸ್ಥರಿಗೆ ಸ್ಥಾನ ಬದಲಾವಣೆಯ ಸದ್ಯಕ್ಕೆ ಬೇಡ . ನಿಮ್ಮ ಮನೋಭಾವ ನೋಡಿ ಕಂಕಣ ಬಲ ಕೂಡಿ ಬರುವುದು. ಹೊಸ ಪಾಲುದಾರರು ನಿಮ್ಮ ಜೊತೆಗೂಡಿ ವ್ಯವಹಾರ ಮಾಡಲು ಬರುವರು, ಹಣಕಾಸಿನ ವ್ಯವಹಾರ ನಿಮ್ಮ ಕೈಯಲ್ಲಿರಲಿ.
ಭೂ ವ್ಯವಹಾರಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳಲ್ಲಿ ಪ್ರಮುಖ ಒಪ್ಪಂದಗಳು ಏರ್ಪಡುತ್ತವೆ. ಹೋಟೆಲ್ ಮತ್ತು ಬೇಕರಿ ವ್ಯಾಪಾರಸ್ಥರು ಸಾಕಷ್ಟು ಶ್ರಮವಹಿಸಿ ಸರಿದಾರಿಗೆ ತರುವಿರಿ. ನಿವೇಶನದ ದಾಖಲೆಗಳಲ್ಲಿ ಇದ್ದ ತೊಂದರೆಗಳು ನಿವಾರಣೆಯಾಗಲಿದೆ. ಸಹೋದರ ಮತ್ತು ಸಹೋದರಿಯರ ಜೊತೆ ಸಂಬಂಧ ಸಾಕಷ್ಟು ಸುಧಾರಿಸುತ್ತದೆ. ಪ್ರೇಮಿಗಳ ಸಂಬಂಧ ಹಳಸುವ ಸಾಧ್ಯತೆಯಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
(ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)
ಈ ರಾಶಿಯವರು ಸರ್ಕಾರಿ ನೌಕರಿ ಹೊಂದಿರುವವರ ಜೊತೆ ಮದುವೆ ಆಗುವುದು,ಎಲ್ಲಾ ನಮೂನೆಯ ವ್ಯಾಪಾರಸ್ಥರಿಗೆ ಧನಲಾಭವಿದೆ, ಸಂತಾನದ ಸುದ್ದಿ ಕೇಳಿಸಂತಸ,
ಸಹೋದ್ಯೋಗಿಗಳು ನಿಮ್ಮ ಕೆಲಸಕ್ಕೆ ಸಹಕಾರ ನೀಡುವರು. ಸಾಲಕ್ಕಾಗಿ ಜಾಮೀನು ನೀಡಿದವರು ಕಷ್ಟ ಅನುಭವಿಸಬೇಕಾಗುವುದು. ನಿಮ್ಮ ಬಾಸ್ ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡುವರು. ಕೃಷಿಕರಿಗೆ ಸಂತಸ ವಾಗಲಿದೆ ಸರ್ಕಾರದಿಂದ ನಿಮಗೆ ಬರಬೇಕಾಗಿದ್ದ ಬಾಕಿ ಹಣ ಈಗ ಬರುತ್ತವೆ.
ಬಹುದಿನದಿಂದ ಆರೋಗ್ಯದಲ್ಲಿ ಕಾಡುತ್ತಿರುವ ಸಮಸ್ಯೆ ಸುಧಾರಣೆಯಾಗಿ ಮನಸ್ಸಿನಲ್ಲಿದ್ದ ಆತಂಕಗಳು ನಿವಾರಣೆಯಾಗುತ್ತವೆ. ದಾಂಪತ್ಯದಲ್ಲಿ ಬಿರುಕು ಚಿಂತನೆ ಮಾಡುವಿರಿ. ಟ್ರಾನ್ಸ್ಪೋರ್ಟ್ ವ್ಯವಹಾರಗಳಲ್ಲಿ ಚೇತರಿಕೆ. ಮಹಿಳಾ ಶಕ್ತಿ, ಸಮಾಜ ಸೇವೆಯಿಂದ ಸಂತಸ ತರಲಿದೆ, ಮುಂದಿನ ದಿನ ನಿಮಗೆ ಉನ್ನತ ಪದವಿ ಸಿಗುವ ಭಾಗ್ಯ. ಸಂಗಾತಿಗಾಗಿ ಬಹುದಿನಗಳ ಒಡವೆ ಕೊಳ್ಳುವ ಆಸೆ ಈಡೇರುತ್ತದೆ. ಪ್ರೇಮಿಗಳ ಸಂಬಂಧ ಸ್ವಲ್ಪ ಕಡಿಮೆಯಾಗುತ್ತದೆ. ಕೃಷಿಕರ ವಾಣಿಜ್ಯ ಬೆಳೆಯಲ್ಲಿ ಆದಾಯ ನಿಧಾನವಾಗಿ ಚೇತರಿಕೆ. ಕೃಷಿ ಭೂಮಿಗಾಗಿ ಹೊಸ ತಂತ್ರಜ್ಞಾನ ಅಳವಡಿಸಲು ಸಾಲ ಸೌಲಭ್ಯಗಳು ದೊರೆಯುತ್ತವೆ. ಮದುವೆ ಮೂರ್ತ ಫಿಕ್ಸ್ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.


