ದಿನದ ಸುದ್ದಿ

ದಾವಣಗೆರೆ | ಇಂದು ಬಿಐಎಸ್ ನಿಂದ ಕಾರ್ಯಾಗಾರ

Published

on

ಸುದ್ದಿದಿನ,ದಾವಣಗೆರೆ : ಮಾ.02 ರಂದು ಬೆಳಿಗ್ಗೆ 10.30 ಕ್ಕೆ ಪೂಜಾ ಇಂಟರ್ ನ್ಯಾಷನಲ್ ಹೋಟೆಲ್, ಪಿ.ಬಿ.ರೋಡ್ ದಾವಣಗೆರೆ ಇಲ್ಲಿ ಭಾರತೀಯ ಗುಣಮಟ್ಟ ಮಾನದಂಡ ಸಂಸ್ಥೆ(ಬಿಐಎಸ್), ಕೇಂದ್ರ ಸರ್ಕಾರದ ಕಚೇರಿ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ, ದಾವಣಗೆರೆ ಇವರ ಸಂಯೋಜನೆಯೊಂದಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ | ಚನ್ನಗಿರಿ | ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು: ಸಚಿವ ಭೈರತಿ ಬಸವರಾಜ್

ಕಾರ್ಯಕ್ರಮದ ಉದ್ಘಾಟನೆಯನ್ನು ಲೋಕಸಭಾ ಸದಸ್ಯರು ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರುಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಜಯಪ್ರಕಾಶ ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version