ನಿತ್ಯ ಭವಿಷ್ಯ
ಶುಕ್ರವಾರ ರಾಶಿ ಭವಿಷ್ಯ -ಆಗಸ್ಟ್-19,2022 : ಈ ಮೂರು ರಾಶಿಗಳಿಗೆ ಗಜಕೇಸರಿಯೋಗ ಪ್ರಾರಂಭ.. ಕಸ ಮುಟ್ಟಿದರೂ ಜೀವನ ಚಿನ್ನ ಚಿನ್ನ ಚಿನ್ನ
ಈ ಮೂರು ರಾಶಿಗಳಿಗೆ ಗಜಕೇಸರಿಯೋಗ ಪ್ರಾರಂಭ.. ಕಸ ಮುಟ್ಟಿದರೂ ಜೀವನ ಚಿನ್ನ ಚಿನ್ನ ಚಿನ್ನ…..
ಶುಕ್ರವಾರ ರಾಶಿ ಭವಿಷ್ಯ
-ಆಗಸ್ಟ್-19,2022
ಜನ್ಮಾಷ್ಟಮಿ ಇಸ್ಕಾನ್ ಕೃಷ್ಣ ಜನ್ಮಾಷ್ಠಮಿ
ಸೂರ್ಯೋದಯ: 06:00 ಏಎಂ, ಸೂರ್ಯಸ್ತ : 06:39 ಪಿಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಶ್ರಾವಣ ಮಾಸ,ವರ್ಷ ಋತು , ಕೃಷ್ಣ ಪಕ್ಷ, ದಕ್ಷಿಣಾಯಣ
ತಿಥಿ: ಅಷ್ಟಮೀ 10:59 ಪಿಎಂ ವರೆಗೂ, ನಂತರ ನವಮೀ
ನಕ್ಷತ್ರ: ಕೃತ್ತಿಕ 01:53 ಏಎಂ ,
ಯೋಗ: ಧ್ರುವ 09:00 ಪಿಎಂ ವರೆಗೂ , ವ್ಯಾಘಾತ
ಕರಣ: ಬಾಲವ 10:05 ಏಎಂ ವರೆಗೂ , ಕೌಲವ 10:59 ಪಿಎಂ ವರೆಗೂ , ತೈತಲೆ
ರಾಹು ಕಾಲ: 10:30 ನಿಂದ 12:00 ವರೆಗೂ
ಯಮಗಂಡ: 03:00 ನಿಂದ 04:30 ವರೆಗೂ
ಗುಳಿಕ ಕಾಲ: 07:30 ನಿಂದ 09:00 ವರೆಗೂ
ಅಮೃತಕಾಲ: 11:16 ಪಿಎಂ ನಿಂದ 01:01 ಏಎಂ,
ಅಭಿಜಿತ್ ಮುಹುರ್ತ: 11:54 ಏಎಂ ನಿಂದ 12:45 ಪಿಎಂ ವರೆಗೂ
ಮೇಷ ರಾಶಿ
ಗುರುವಿನ ಬಲದಿಂದ ಉದ್ಯೋಗದ ಅಡಚಣೆ ನಿವಾರಣೆ, ದಂಪತಿಗಳಿಗೆ ಸಂತಾನದ ಸಿಹಿಸುದ್ದಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಯತ್ನಿಸಿದವರಿಗೆ ಶುಭ ಸುದ್ದಿ, ನಿಮ್ಮ ಉತ್ಸಾಹ ದ್ವಿಗುಣವಾಗಲಿದೆ, ಶತ್ರುಗಳನ್ನು ಎದುರಿಸಿ ಮುಂದೆ ಸಾಗು ನೀ, ಪೋಷಕರ ಸಂಪೂರ್ಣ ಬೆಂಬಲ, ನಿಮ್ಮ ಸ್ವಂತ ಮನೆ ಕನಸು ಶನಿಯ ಕೃಪೆಯಿಂದ ಯಶಸ್ವಿಯಾಗುತ್ತದೆ, ಉದ್ಯೋಗದ ಸಂದರ್ಶನ ನಿಮ್ಮ ಕೈಸೇರಲಿದೆ, ಸ್ವಾಮಿ ಕೃಪೆಯಿಂದ ಕಂಕಣಬಲ, ಸಂತಾನ ಫಲ ಸಂಭವ, ಮಹಿಳಾ ಉದ್ಯೋಗಿಗಳಿಗೆ ಬಾಸ್ ಸಂಪೂರ್ಣ ಬೆಂಬಲ ಸಿಗುವುದು, ಪುರುಷರಿಗೆ ಒಳ್ಳೆಯ ಮಹಿಳಾ ಗೆಳತಿ ಸಿಗುವ ಸಂದರ್ಭವಿದೆ, ಔತಣ ಕೂಟದಲ್ಲಿ ಒಬ್ಬ ವ್ಯಕ್ತಿ ಭೇಟಿ, ನಿಮ್ಮ ಕೆಲಸದ ಅಡಚಣೆ ದೂರವಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ನಿಮ್ಮ ಅಲಸ್ಯ ಗುಣದಿಂದ ಬಹಳ ಮುಖ್ಯವಾದ ಅವಕಾಶಗಳಿಂದ ವಂಚಿತರಾಗುವಿರಿ, ವ್ಯವಹಾರಕ್ಕೆ ಸಂಬಂಧಿಸಿದ ಬಹಳಷ್ಟು ಹೊಸ ಅವಕಾಶಗಳು ಸಿಗುವವು, ಒಂದೇ ಒಂದು ಮಾತಿನಿಂದ ನಿಮ್ಮಿಬ್ಬರ ಬಾಂಧವ್ಯ ಅಳಿಸಿ ಹೋಗಬಹುದು, ವ್ಯವಹಾರದಲ್ಲಿ ದೊಡ್ಡ ಹೂಡಿಕೆ ಸದ್ಯಕ್ಕೆ ಬೇಡ, ಸರಕು ಸಾಗಾಣಿಕೆ ಕಂಪನಿಗಳಿಗೆ ಉತ್ತಮ ಲಾಭ, ವಿದೇಶಕ್ಕೆ ಹೋಗುವ ನಿಮ್ಮ ಕನಸು ನನಸಾಗಲಿದೆ, ಇಷ್ಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದು ಬೇಸರ, ಸ್ವಂತ ಮನೆ ಖರೀದಿಸಲು ಯೋಚಿಸುತ್ತಿದ್ದೀರಿ, ಜೀವನ ಸಂಗಾತಿಯೊಂದಿಗೆ ವಿವಾದಗಳು ಹುಟ್ಟಲಿವೆ, ಅನಾಥಾಶ್ರಮಕ್ಕೆ ಸಹಾಯಧನ ನೀಡುವಿರಿ, ವ್ಯಾಪಾರಸ್ಥರ ನಿಮ್ಮ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ, ಕೆಲವರು ಸ್ವಂತ ವ್ಯವಹಾರ ಪ್ರಾರಂಭಿಸಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು, ವಿದೇಶಿ ಸಂಪರ್ಕದಿಂದ ಉತ್ತಮ ಪ್ರಯೋಜನ ಪಡೆಯುತ್ತಿರಿ, ತುಂಬಾ ಕಠಿಣ ಶ್ರಮ ಪಡುತ್ತಿದ್ದೀರಿ ಕೆಲವು ಎತ್ತ ಕಾರ್ಯದಲ್ಲಿ ಭಂಗ, ಮಕ್ಕಳಿಗೆ ಅಗ್ನಿಯಿಂದ ಭೀತಿ, ಕೋರ್ಟ್ ಕೇಸ್ ನಲ್ಲಿ ಅಡಿಚನೆ ಸಂಭವ, ಮಿತಿ ಇರದ ವಾಹನ ಸವಾರರಿಗೆ ಅಪಘಾತ ಸಂಭವ, ಸಹಾಯ ಮಾಡುವಂತಹ ಮಿತ್ರರು ಕೊನೆಯ ಗಳಿಗೆಯಲ್ಲಿ ನಿರಾಸೆ, ನಿಮ್ಮ ವ್ಯಾಪಾರದಲ್ಲಿ ಆದಾಯಕ್ಕಿಂತ ಖರ್ಚು ಜಾಸ್ತಿ, ನವದಂಪತಿ ಕುಟುಂಬದಲ್ಲಿ ಕಲಹ, ವಿದೇಶ ವಿದ್ಯಾಭ್ಯಾಸದಲ್ಲಿ ತೊಂದರೆ, ಉದ್ಯೋಗಕ್ಕಾಗಿ ಅಧಿಕ ತಿರುಗಾಟ, ಆದಾಯ ಕಡಿಮೆ ಋಣಬಾಧೆ ಜಾಸ್ತಿ, ನೆರೆಹೊರೆಯವರ ಮತ್ತು ಶತ್ರುಗಳಿಂದ ಬಾಧೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಉದ್ಯೋಗ ಕ್ಷೇತ್ರಗಳಲ್ಲಿ ಮೇಲಧಿಕಾರಿಯಿಂದ ಕಲಹ, ಪ್ರೇಮಿಗಳಿಂದ ನಿಮ್ಮ ಕುಟುಂಬದಲ್ಲಿ ಕಲಹ, ಮಹಿಳೆಯರಿಗೆ ಕುಟುಂಬದಲ್ಲಿ ಸಲ್ಲದ ಅಪವಾದ, ಮಗಳ ಕುಟುಂಬದಲ್ಲಿ ದುಃಖದಾಯಕ ಪ್ರಸಂಗ, ಪ್ಲೇವುಡ್ ವ್ಯಾಪಾರಸ್ಥರಿಗೆ ಸಾಲ ಬಾಧೆ, ಆಸ್ತಿ ಪಾಲುದಾರಿಕೆ ಕೇಳಿ ಮಾತಾಪಿತರಲ್ಲಿ ದ್ವೇಷ, ರಾಜಕಾರಣಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ರಾಜಮನ್ನಣೆ, ವಾಹನ ಖರೀದಿಸುವ ಚಿಂತನೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಸಮಸ್ಯೆ ಕಾಡಲಿದೆ, ಕೃಷಿಕರಿಗೆ ಅಧಿಕ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಗೃಹ ಕಟ್ಟಡ ನಿರ್ಮಾಣಕ್ಕಾಗಿ ಮಿತ್ರರಿಂದ ಧನಸಹಾಯ, ಪ್ರೇಮಿಗಳಿಬ್ಬರಲ್ಲಿ ಮನಸ್ತಾಪ, ಮಧ್ಯಸ್ಥಿಕೆ ವಹಿಸಿ ಸಾಲ ಕೊಟ್ಟಿರುವ ಹಣಕ್ಕೆ ಧನ ಹಾನಿ, ಉನ್ನತ ಅಧಿಕಾರಿಗೆ ಉನ್ನತ ಉದ್ಯೋಗ ಪ್ರಾಪ್ತಿ, ನಿಮಗೆ ಎಲ್ಲಾ ಮೂಲೆಯಿಂದ ಹಣ ಸಂಪಾದನೆ, ನಿಮ್ಮ ಮಕ್ಕಳು ನೀಚ ಜನರ ಸಹವಾಸ, ಸಂಪತ್ತು ಕಳೆದುಕೊಳ್ಳುವ ಸಾಧ್ಯತೆ, ಕುಟುಂಬದಲ್ಲಿ ಮದುವೆ ಭಾಗ್ಯ, ಜಮೀನ್ ವಿಚಾರಕ್ಕಾಗಿ ದಾಯಾದಿ ಕಲಹ, ಅಧಿಕಾರಿ ವರ್ಗದವರಿಗೆ ಕೆಳ ಸೇವಕರಿಂದ ತೊಂದರೆ, ಸಿದ್ಧ ಉಡುಪು ಲಾಭ ತರಲಿದೆ, ಕೈಹಾಕಿರುವ ಎಲ್ಲ ಕೆಲಸದಲ್ಲಿ ಪ್ರಗತಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಸ್ನೇಹಿತನಿಗೆ ನಂಬಿ ಹಣಕಾಸಿನ ತೊಂದರೆ ಕಾಡಲಿದೆ, ಹಿತಶತ್ರುಗಳಿಂದ ವೈರಾಗ್ಯ, ಹಣದ ಸಮಸ್ಯೆಯಿಂದಾಗಿ ದಾಂಪತ್ಯದಲ್ಲಿ ಬಿರುಕು, ದಾಯಾದಿಗಳಿಂದ ತೊಂದರೆ ಮನಸ್ತಾಪ ಮೋಸ ಸಂಭವ, ಜನಪ್ರತಿನಿಧಿಗಳ ಆರೋಗ್ಯದಲ್ಲಿ ಚೇತರಿಕೆ, ಎಲ್ಲಾ ನಮೂನೆಯ ವ್ಯಾಪಾರ ಆರ್ಥಿಕ ಪರಿಸ್ಥಿತಿ ಚೇತರಿಕೆ, ಹಳೆ ಸಂಗಾತಿಯಿಂದ ತೊಂದರೆ, ಹೃದಯದ ಕಾಯಿಲೆ ಮತ್ತು ಕಿಡ್ನಿ ಕಾಯಿಲೆ ರೋಗಿಗಳಿಗೆ ಹಠಾತ್ ತೊಂದರೆ ಕಾಡಲಿದೆ, ಶತ್ರುಗಳು ನಿಮ್ಮ ಪಾಡಿಗೆ ನೀವು ಇದ್ದರೂ ಬಿಡುವುದಿಲ್ಲ, ಅಕ್ಕಿ ವ್ಯಾಪಾರಸ್ಥರಿಗೆ ಉತ್ತಮ ಫಲ, ಸಹೋದರರಿಂದ ಹಣಕಾಸಿನ ನೆರವು, ಪ್ರೇಮಿಗಳಿಬ್ಬರ ಮದುವೆ ಹಿರಿಯರಿಂದ ಅನುಕೂಲ, ಕೃಷಿಕರಿಗೆ ಹಣಕಾಸಿನನಿಂದ ಸಮಾಧಾನ, ಸ್ವಂತ ಬುದ್ಧಿಯಿಂದ ಉದ್ಯೋಗ ಪಡೆಯುವಿರಿ, ದಾಂಪತ್ಯದಲ್ಲಿ ಇರುವ ಗೊಂದಲಗಳು ನಿವಾರಣೆಯಾಗಲಿವೆ, ನಿಮ್ಮ ಸುತ್ತಲೂ ಸ್ವಾರ್ಥಿಗಳಿದ್ದಾರೆ ಎಚ್ಚರ ಇರಲಿ, ಸ್ವಲ್ಪ ಮೈಮರೆತರೂ ಅಪಾಯ ಸಾಧ್ಯತೆ, ಬಾಯಿಚಪಲಕ್ಕಾಗಿ ಮತ್ತೊಬ್ಬರ ಮೇಲೆ ಕಣ್ಣು ಹಾಕುವುದು ಸರಿಯಲ್ಲ, ಗುರು ಬಲದಿಂದ ಶುಭಮಂಗಳ ಕಾರ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಈ ರಾಶಿಗೆ ಸರ್ಕಾರಿ ಕಚೇರಿ ಕೆಲಸ ನ್ಯಾಯಾಲಯದ ತೀರ್ಪು ಅಡೆತಡೆ ಸಂಭವ. ನೀವು ತುಂಬಾ ಪ್ರಯತ್ನ ಪಡುತ್ತಿದ್ದೀರಿ ಆದರೆ ಯಶಸ್ಸು ಆಗುತ್ತಿಲ್ಲ ಎಂಬ ಕೊರಗು. ಮದುವೆ ಯಾವುದೇ ನಿರ್ಧಾರ ಬರುತ್ತಿಲ್ಲ. ಸಾಲ ಬಡ್ಡಿ ಏರಿಕೆಯಾಗುತ್ತಿದೆ, ಸಂಪಾದನೆ ಶೂನ್ಯ. ಕೆಲವರಿಗೆ ಆಸ್ತಿ ವಿಚಾರದಲ್ಲಿ ಮೋಸ ಸಂಭವ. ಆರೋಗ್ಯ ಬಾಧೆ ಒಂದಿಲ್ಲ ಒಂದು ಸಮಸ್ಯೆ ಎದುರಿಸುವುದು. ಪ್ರಮೋಷನ್ ಭಾಗ್ಯ ಅನಾವಶ್ಯಕವಾಗಿ ತಡೆಹಿಡಿಯುವುದು. ವೇತನದಲ್ಲಿ ಅಡತಡೆ. ಹೋಟೆಲ್, ಸಿದ್ಧ ಉಡುಪು, ಸ್ಟೇಷನರಿ, ಬ್ಯೂಟಿ ಪಾರ್ಲರ್ ಉದ್ಯಮದಾರರಿಗೆ ನಷ್ಟ. ಟ್ರಾನ್ಸ್ಪೋರ್ಟ್ ಬಿಸಿನೆಸ್ ವಾಹನ ದುರಸ್ತಿ, ಆರ್ಥಿಕ ನಷ್ಟ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಂಕಟ. ಉದ್ಯೋಗ ಸಿಗುತ್ತಿಲ್ಲ ಎಂಬ ಕೊರಗು. ಉದ್ಯೋಗದ ಸಂದರ್ಶನ ವಿಳಂಬ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇಪದೇ ಗರ್ಭ ನಷ್ಟ. ಪ್ರೇಮಿಗಳಿಬ್ಬರಲಿ ಬಿನ್ನಾಭಿಪ್ರಾಯ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ. ಅತ್ತೆ- ಸೊಸೆ ಮಧ್ಯೆ ಸದಾ ಕಿರಿಕಿರಿ. ಅತ್ತೆ ಮಾವನವರ ಆಸ್ತಿ ಅಡತಡೆ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಅಧಿಕಾರಿಗಳ ಜೊತೆ ಮಾತನಾಡುವ ಸಾಮರ್ಥ್ಯ ಹೆಚ್ಚಾಗುತ್ತದೆ, ಉದ್ಯಮ ಒಡಂಬಡಿಕೆ ಸಾಧ್ಯತೆ, ಪ್ರೇಮಿಗಳಲ್ಲಿ ಕಾಮಪ್ರಚೋದನೆ ನಿಯಂತ್ರಿಸುವುದು ಬಹಳ ಮುಖ್ಯ, ನೆರೆಹೊರೆಯವರೊಂದಿಗೆ ಗೊಂದಲ ಸಾಧ್ಯ, ಹೊಸ ಸಂಬಂಧ ಜೊತೆ ಮದುವೆ ಬಲ ಕೂಡಿ ಬರುತ್ತದೆ, ಬೆನ್ನುನೋವಿನ ಸಾಧ್ಯತೆ, ಸಂಗಾತಿಯು ನಿಮಗೆ ಹಣದ ಸಹಾಯ ನೀಡಲಿದ್ದಾರೆ, ಗುತ್ತಿಗೆದಾರರು ನಿಮ್ಮ ವೃತ್ತಿ ಜೀವನದಲ್ಲಿ ನೀವು ಸವಾಲನ್ನು ಎದುರಿಸುತ್ತೀರಿ, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಸುಧಾರಣೆ, ಸಣ್ಣ ವಿಷಯಕ್ಕಾಗಿ ಕುಟುಂಬದಲ್ಲಿ ಕಲಹ ಸಂಭವ, ಹೋಟೆಲ್ ಹಾಗೂ ಬ್ಯೂಟಿ ಪಾರ್ಲರ್ ವ್ಯಾಪಾರದಲ್ಲಿ ನಷ್ಟ ಸಾಧ್ಯತೆ, ತಂತ್ರಜ್ಞಾನಿಗಳು ನಿಮ್ಮ ವೃತ್ತಿ ಜೀವನದಲ್ಲಿ ನೀವು ಲಾಭ ಪಡೆಯುತ್ತೀರಿ, ಸಿದ್ಧ ಉಡುಪು ಸ್ಟೇಷನರಿ ವ್ಯಾಪಾರ ವಿಸ್ತರಣೆಯಲ್ಲಿ ಲಾಭವಿರುತ್ತದೆ, ನಿಮ್ಮ ಕಠಿಣ ಪರಿಶ್ರಮ ಹೆಚ್ಚಾಗುತ್ತದೆ, ಮನೆಯ ನಿರ್ಮಾಣ ಅಥವಾ ಒಳಾಂಗಣ ವಿನ್ಯಾಸ ಮಾಡುವವರಿಗೆ ಧನಲಾಭವಿದೆ, ಅಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ, ವಿದೇಶಿ ಕಂಪನಿಗಳ ಒಡಂಬಡಿಕೆ ಬೆಳವಣಿಗೆ ಚೆನ್ನಾಗಿರುತ್ತದೆ, ಹೊಸ ವಾಹನ ಖರೀದಿಸುವ ಸಾಧ್ಯತೆ, ವಿದೇಶದಿಂದ ಮಕ್ಕಳ ಆಗಮನ, ಶುಭ ಮಂಗಳ ಕಾರ್ಯ ಮುಹೂರ್ತ ನಿಗದಿ ಮಾಡುವಿರಿ, ಪತ್ನಿಯ ಮಾರ್ಗದರ್ಶನದಿಂದ ಲಾಭ ಪಡೆಯುತ್ತೀರಿ, ನೌಕರರು ಕೆಲಸದ ಸ್ಥಳದಲ್ಲಿ ಜಗಳ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಉದ್ಯೋಗ ವಿಳಂಬ ಸಾಧ್ಯತೆ, ಪ್ರಯಾಣ ಮುಂದೂಡುವುದು ಒಳಿತು, ಮಹಿಳೆಯರು ಧರಿಸಿರುವ ಆಭರಣಗಳ ಬಗ್ಗೆ ಜಾಗ್ರತೆ ಇರಲಿ, ಗುತ್ತಿಗೆದಾರರಿಗೆ ಅನುದಾನದ ಕೊರತೆ ಎದುರಾಗಬಹುದು, ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವವರಿಗೆ ಅನುದಾನದ ಕೊರತೆ, ಸದ್ಯಕ್ಕೆ ಹೊಸ ಕೈಗಾರಿಕೆ ಪ್ರಾರಂಭ ಬೇಡ, ಲಘುವಾಹನ ಮಾರಾಟಗಾರರಿಗೆ ಆರ್ಥಿಕ ನಷ್ಟ, ಅನಿವಾರ್ಯತೆಯಿಂದ ಸಂಗಾತಿ ಆಸೆ ತೀರಿಸಲು ಸಾಲ ಮಾಡುವಿರಿ, ಮನೆಪಾಠ ಮಾಡುವ ಶಿಕ್ಷಕರಿಗೆ ಪುನಹ ಪ್ರಾರಂಭ ಮಾಡುವ ಚಿಂತನೆ, ನಿಮ್ಮ ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ವಿದೇಶಿ ಕಂಪನಿಗಳ ಸಂಪರ್ಕದಿಂದ ನಿಮ್ಮ ವ್ಯವಹಾರಕ್ಕೆ ಹೊಸ ತಿರುವು ಬರುವ ಸಾಧ್ಯತೆ, ನಿಮಗೆ ಕಿರುಕುಳ ನೀಡುವ ಉನ್ನತ ಅಧಿಕಾರಿ ವರ್ಗಾವಣೆ ಆಗುವ ಸಾಧ್ಯತೆ ಇದೆ, ನಿಮ್ಮ ಮನಸ್ಸು ನಿರಾಳ, ಹಂಗಾಮಿ ನೌಕರರಿಗೆ ಉದ್ಯೋಗದಲ್ಲಿ ಖಾಯಂ ಹಾಗುವ ಭಾಗ್ಯ, ಸ್ಥಿರಾಸ್ತಿಗೆ ಮಾರಾಟಕ್ಕೆ ಒಳ್ಳೆಯ ಬೆಲೆ ಸಿಗಲಿದೆ, ಪ್ರೇಮಿಗಳ ಕುಟುಂಬದ ಸಂಬಂಧಗಳು ಸಾಕಷ್ಟು ವೃದ್ಧಿಯಾಗುತ್ತವೆ, ಮೊದಲು ನಿಮ್ಮ ಕುಟುಂಬದ ಬಗ್ಗೆ ಚಿಂತೆ ಮಾಡಿ ಅನ್ಯರ ಬಗ್ಗೆ ಚಿಂತನೆ ಮಾಡಬೇಡಿ, ಕೃಷಿಭೂಮಿ ಅಭಿವೃದ್ಧಿಪಡಿಸುವುದು ಒಳಿತು, ಕಚೇರಿ ಕೆಲಸದ ಮೇಲೆ ದೂರದ ಊರಿಗೆ ಹೋಗುವ ಸಂಭವ, ವಿದೇಶಕ್ಕೆ ಹೋಗುವ ಅವಕಾಶಗಳು ಸರಳವಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು, ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ನೂತನ ಗೃಹ ನಿರ್ಮಾಣದ ಚಿಂತನೆ ನಡೆಸಲಿದ್ದೀರಿ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪದೋನ್ನತಿ, ಹಿನ್ನೆಲೆ ಗಾಯಕರಿಗೆ, ಶಾಸ್ತ್ರೀಯ ಸಂಗೀತ, ರಂಗಭೂಮಿ ಕಲಾವಿದರಿಗೆ, ಚಲನಚಿತ್ರ ಕಲಾವಿದರಿಗೆ, ಸಂಗೀತಗಾರರಿಗೆ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಪ್ರತಿಭೆಯ ಉತ್ತಮ ಅವಕಾಶ ದೊರಕಲಿದೆ, ರಹಸ್ಯ ವಿಚಾರ ಕಾಪಾಡಿಕೊಂಡು ಬಂದಿದ್ದು ಈಗ ಬಹಿರಂಗವಾಗಲಿದೆ, ಹೊಸ ಯೋಜನೆ ಪ್ರಾರಂಭಿಸುವ ಮುನ್ನ ತರಬೇತಿ ಪಡೆಯುವುದು ಉತ್ತಮ, ಗೃಹಿಣಿಯರ ಅತ್ಯಧಿಕ ಖರ್ಚಿನಿಂದ ಮನಸ್ತಾಪ, ವ್ಯಾಪಾರಸ್ಥರಿಗೆ ಆರ್ಥಿಕ ಸಮಸ್ಯೆ ಪರಿಹಾರವಾಗಿ ಋಣಭಾರದಿಂದ ಮುಕ್ತರಾಗುವ ಸಾಧ್ಯತೆ ಕಂಡು ಬರುತ್ತಿದೆ, ಗೃಹ ಉಪಯೋಗಿ ವಸ್ತುಗಳ ಖರೀದಿ, ಸ್ವಂತ ಉದ್ಯಮ ಪ್ರಾರಂಭಿಸಿದರೆ ಹೆಚ್ಚಿನ ಯಶಸ್ಸು, ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದೆ ಕೆಲಸವಾದರೂ ಧನ ಆಗಮನ, ಮದುವೆ ಪ್ರಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ10 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


