ದಿನದ ಸುದ್ದಿ

ಕೋವಿಡ್ ಲಸಿಕೆ ; ಮೊದಲು ಕೊರೋನಾ ವಾರಿಯರ್ಸ್ ಗೆ ನೀಡಲಾಗುವುದು

Published

on

ಸುದ್ದಿದಿನ, ದಾವಣಗೆರೆ :ಕೋವಿಡ್-19 ಲಸಿಕೆ ಬಳಕೆಗೆ ಬಂದ ಕೂಡಲೆ ಮೊದಲ ಆದ್ಯತೆಯಾಗಿ ಆರೋಗ್ಯ ವಲಯದ ಕಾರ್ಯಕರ್ತರಿಗೆ ನೀಡಲಾಗುತ್ತಿದ್ದು, ನಂತರದ ಆದ್ಯತೆಯಾಗಿ ಸರ್ಕಾರ ನಿಗದಿಪಡಿಸುವ ಕ್ಷೇತ್ರದವರಿಗೆ ನೀಡಲು ಕೂಡ ಈಗಲೇ ಸಿದ್ಧ ಮಾಡಿಕೊಳ್ಳಬೇಕಿದೆ.

ಈ ದಿಸೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ ಇಲಾಖೆಗಳು ತಮ್ಮ ಕಚೇರಿಗಳಲ್ಲಿನ ಹಾಗೂ ತಮ್ಮ ವ್ಯಾಪ್ತಿಯ ಎಲ್ಲ ಅಧಿಕಾರಿ, ಸಿಬ್ಬಂದಿಗಳ ಹೆಸರು, ಅಂಕಿ-ಅಂಶ ಸಹಿತ ವಿವರವನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸಿಕೊಳ್ಳಬೇಕು. ಆದಷ್ಟು ಶೀಘ್ರ ವಿವರ ಸಿದ್ಧಪಡಿಸಿ, ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version