ದಿನದ ಸುದ್ದಿ

ಕೋವಿಡ್-19 | ರಾಜ್ಯದಲ್ಲಿ ಒಟ್ಟು 31 ಸಾವು ; ಗುಣಮುಖರಾದವರು‌ 433

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೋವಿಡ್19: 12 ಮೇ 2020 ರ ಸಂಜೆಯವರೆಗಿನ ಮಾಹಿತಿ

  • ಒಟ್ಟು ಪ್ರಕರಣಗಳು: 925
    ಮೃತಪಟ್ಟವರು: 31
    ಗುಣಮುಖರಾದವರು: 433
    ಹೊಸ ಪ್ರಕರಣಗಳು: 63

ಇತರೆ ಮಾಹಿತಿ

ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version