ಸುದ್ದಿದಿನ,ದಾವಣಗೆರೆ : ಜಾಲಿನಗರ ಕಂಟೈನ್ಮೆಂಟ್ ಝೋನ್ಗೆ ಇಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಜಾಲಿನಗರ ಇನ್ಸಿಡೆಂಟ್ ಕಮಾಂಡರ್ ಹಾಗೂ ದೂಡಾ ಆಯುಕ್ತರಾದ ಕುಮಾರಸ್ವಾಮಿ, ಡಿಹೆಚ್ಓ ಡಾ.ರಾಘವೇಂದ್ರ ಸ್ವಾಮಿ, ಇತರೆ ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243