ಕ್ರೀಡೆ
ಬೆಣ್ಣೆನಗರಿಯ ಅಂತರಾಷ್ಟ್ರೀಯ ಕಬ್ಬಡ್ಡಿ ಪ್ರತಿಭೆ ಅನಿಲ್ ಮಲೇಷಿಯಾದಲ್ಲಿ ಆಡಲು ನಿಮ್ಮಿಂದ ಮಾತ್ರ ಸಾಧ್ಯ : ಸಹಕರಿಸಿ ; ಈ ಪ್ರತಿಭೆ ಬೆಳೆಸಿ

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಕ್ಕನೂರು ನಿವಾಸಿ ಅನಿಲ್ ಈಗ ಅಂತರಾಷ್ಟ್ರೀಯ ಮಟ್ಟದ ಕಬ್ಬಡಿ ಟೀಂಗೆ ಆಯ್ಕೆಯಾಗಿದ್ದಾರೆ.ಕೇವಲ ನಾಲ್ಕು ದಿನಗಳಲ್ಲಿ ಅನಿಲ್ ಮಲೇಷ್ಯಾಯಾದಲ್ಲಿ ನಡೆಯಲಿರು ಅಂತರಾಷ್ಟ್ರೀಯ ಕಬ್ಬಡಿ ಟೀಂನಲ್ಲಿ ಭಾರತವನ್ನು ಪ್ರತಿನಿಧಿಸಲು ಹೋಗಬೇಕಾಗಿದೆ.ಆದರೆ ಅವರಿಗೆ ಆರ್ಥಿಕ ಅಡಚಣೆಯಾಗಿದ್ದು ಆರ್ಥಿಕ ಸಹಾಯಕ್ಕೆ ಸಂಬಂಧಿಕರ ಮೊರೆ ಹೋಗಿದ್ದಾರೆ.
ಆದರೂ ಹಣ ಸಂಗ್ರಹವಾಗುತ್ತಿಲ್ಲ.ಮಲೇಷ್ಯಾಕ್ಕೆ ಹೋಗಲು 70 ಸಾವಿರ ಹಣ ಬೇಕಾಗಿದೆ.ಹೀಗಾಗಿ ದಾನಿಗಳ ಸಹಾಯ ಬೇಡುತ್ತಿದ್ದಾರೆ.ಮಗನಿಗೆ ಸಿಕ್ಕ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಅನಿಲ್ ತಾಯಿ ಕೂಲಿ ನಾಲಿ ಮಾಡಿ ಮಗನನ್ನು ಮಲೇಷ್ಯಾಕ್ಕೆ ಹೋಗುವಂತೆ ಪ್ರೋತ್ಸಾಹಿಸುತ್ತಿದ್ದಾರೆ ಆದರೆ ಹಣದ ಸಂಗ್ರಹವಾಗುತ್ತಿಲ್ಲ. ಅನಿಲ್ ಈಗ ದಾನಿಗಳ ನೆರವಿಗಾಗಿ ಹಸ್ತ ಚಾಚಿದ್ದಾರೆ.
ಸಹಾಯ ಮಾಡಲಿಚ್ಚಿಸುವವರು, ಈ ಅಕೌಂಟ್ ನಂಬರ್ ಗೆ
Anil.A
STAT BANK OF INDIA
HARIHARA
A/C 38014193686
ifsc code-sbin0040466
ನಿಮ್ಮ ಹಣಸಂದಾಯ ಮಾಡಬಹುದು. ಹಾಗೇ ಈ ನಂಬರ್ ಗೆ ಕರೆಮಾಡಿ ಅವರ ಪರಿಸ್ಥಿತಿಯ ಬಗ್ಗೆ ಮೊ ನಂ : 9620007275 ತಿಳಿದುಕೊಳ್ಳಿ.
ಕ್ರೀಡೆ
ಕ್ರಿಕೆಟಿಗ ಸುರೇಶ್ ರೈನಾ ಬಂಧನ ; ಬಿಡುಗಡೆ : ಕಾರಣ..!?

ಸುದ್ದಿದಿನ,ಮುಂಬೈ: ಮುಂಬೈನ ವಿಮಾನ ನಿಲ್ದಾಣದ ಹತ್ತಿರ ಡ್ರಾಗನ್ ಫ್ಲೈ ಕ್ಲಬ್ ಗೆ ದಿಢೀರ್ ದಾಳಿ ನಡೆಸಿದ ಪೊಲೀಸರು ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಗಾಯಕ ಗುರು ರಾಂಧವ ಅವರನ್ನು ಬಂಧಿಸಿದರು.
ಕೋವಿಡ್ -19 ನಿಯಾಮಾವಳಿಗಳ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗುರು ರಾಂಧವ ಸೇರಿದಂತೆ 34 ಜನರನ್ನು ಪೊಲೀಸರು ಬಂಧಿಸಿದ್ದು, ಇವರಲ್ಲಿ ಏಳು ಮಂದಿ ಕ್ಲಬ್ ನ ಉದ್ಯೋಗಿಗಳಿದ್ದಾರೆ.
ಬಂಧಿತರ ಮೇಲೆ ಮೇಲೆ ಐಪಿಸಿ ಸೆಕ್ಷನ್ 188, 269, 34 ಅಡಿಯಲ್ಲಿ ಕೇಸು ದಾಖಲು ಮಾಡಿದ್ದು, ಸದ್ಯ ಬಂಧಿತ ಆರೋಪಿಗಳನ್ನು ಜಾಮೀನಿ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತ..!

ಸುದ್ದಿದಿನ, ದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಅವರು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಪಿಲ್ ದೇವ್ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿರು ಮಾಹಿತಿ ದೊರೆತಿದೆ. ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳು ಇನ್ನು ಲಭ್ಯವಾಗಬೇಕಾಗಿದೆ. ಮಾಜಿ ನಾಯಕ ಕಪಿಲ್ ದೇವ್ ಅವರು 1983ರಲ್ಲಿ ಭಾರತಕ್ಕೆ ಮೊದಲ ವಿಶ್ವಕಪ್ ತಂದು ಕೊಟ್ಟಿದ್ದರು. ಕಪಿಲ್ ದೇವ್ 131 ಟೆಸ್ಟ್ ಪಂದ್ಯದಲ್ಲಿ 434 ವಿಕೆಟ್ ಪಡೆದ ಭಾರತದ ಕ್ರಿಕೆಟ್ ತಂಡದ ಮುಖ್ಯ ವೇಗಿಯಾಗಿದ್ದರು.
Legendary cricketer Kapil Dev @therealkapildev suffers heart attack, undergoes angioplasty at a hospital in Delhi. Wishing him a speedy recovery.
— Teena Thacker (@Teensthack) October 23, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್ ಸಿ ಬಿ ಗೆ 8 ವಿಕೆಟ್ಗಳ ಭರ್ಜರಿ ಗೆಲುವು

ಸುದ್ದಿದಿನ,ಅಬುಧಾಬಿ: 2020 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈಗ 3ನೇ ಭರ್ಜರಿ ಗೆಲುವು ಸಾಧಿಸಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 8 ವಿಕೆಟ್ಗಳ ಭರ್ಜರಿ ಗೆಲುವು ಪಡೆದಿದ್ದು, ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 6 ಪಾಯಿಂಟ್ ಗಳಿಸಿ ಮೊದಲ ಸ್ಥಾನಕ್ಕೆ ಏರಿದೆ.
ಪಡಿಕ್ಕಲ್ (63 ರನ್), ವಿರಾಟ್ ಕೊಹ್ಲಿ (72 ರನ್) ಅರ್ಧ ಶತಕದ ನೆರವಿನಿಂದ 155 ರನ್ಗಳ ಗುರಿಯನ್ನು 5 ಎಸೆತ ಬಾಕಿ ಇರುವಂತೆಯೇ ಆರ್ಸಿಬಿ ಗುರಿ ಮುಟ್ಟಿತು. 19.1 ಓವರ್ ನಲ್ಲಿ ಕೊಹ್ಲಿ ಪಡೆ 2 ವಿಕೆಟ್ ನಷ್ಟಕ್ಕೆ 158 ರನ್ ಸಿಡಿಸಿತು.
Not gonna lie, we saw this coming. 🤷🏻♂️ #PlayBold #IPL2020 #WeAreChallengers #Dream11IPL #RCBvRR pic.twitter.com/7inWMBUASE
— Royal Challengers Bangalore (@RCBTweets) October 3, 2020
That's that from Abu Dhabi as @RCBTweets win by 8 wickets to register their third win in #Dream11IPL 2020.#RCBvRR pic.twitter.com/CY2Col5a0y
— IndianPremierLeague (@IPL) October 3, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಆಂದೋಲನ-ಈ ಜೀವ ಈ ಜೀವನ | ಅಂಗನವಾಡಿ ಕಾರ್ಯಕರ್ತೆಯ ಅಸಾಮಾನ್ಯ ಕರ್ತವ್ಯಪ್ರಜ್ಞೆ..!
-
ಲೈಫ್ ಸ್ಟೈಲ್6 days ago
ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ
-
ದಿನದ ಸುದ್ದಿ4 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ದಿನದ ಸುದ್ದಿ5 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ಸಿನಿ ಸುದ್ದಿ6 days ago
ಬಾಂಬೆ ಹೀರೋಹಿನ್ ಗಳು ಕಡಿಮೆ ಸಂಭಾವನೆಗೆ ಕೆಲಸ ಮಾಡ್ತಾರೆ ಅಂದವರಿಗೆ ಹೀಗಂದ್ರು ನಟಿ ಕೃತ್ತಿಕಾ ರವೀಂದ್ರ..!
-
ದಿನದ ಸುದ್ದಿ4 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!
-
ದಿನದ ಸುದ್ದಿ6 days ago
ಹೊಸ ಚರಿತ್ರೆ ಬರೆಯಲಿರುವ ಜನವರಿ-26
-
ದಿನದ ಸುದ್ದಿ6 days ago
ಮೂರೂ ಕೃಷಿ ಕಾಯ್ದೆಗಳ ಜಾರಿಯನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್..!