ದಿನದ ಸುದ್ದಿ

ಚಿಗಟೇರಿ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳ ಭೇಟಿ: ಆರ್‍ಟಿಪಿಸಿಆರ್ ಲ್ಯಾಬ್ ಸಿದ್ದತೆ ವೀಕ್ಷಣೆ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇಂದು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಆರ್‍ಟಿಪಿಸಿಆರ್ ಲ್ಯಾಬ್ ತಯಾರಿ ನಡೆಸುತ್ತಿರುವುದನ್ನು ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ನಾಗರಾಜ್, ಆರ್‍ಎಂಓ ಡಾ.ವಿಶ್ವನಾಥ್, ಡಾ.ಸುಭಾಶ್ಚಂದ್ರ, ಇತರೆ ವೈದ್ಯರು ಇದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version