Connect with us

ದಿನದ ಸುದ್ದಿ

ಮಂಗಳವಾರ ರಾಶಿ ಭವಿಷ್ಯ -ಅಕ್ಟೋಬರ್-18,2022 : ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮನ, ಪತ್ನಿಯೊಂದಿಗೆ ಸಾಮರಸ್ಯ ಮತ್ತು ಹಳೆಯ ಸಾಲದಿಂದ ಮುಕ್ತಿ!

Published

on

ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮನ, ಪತ್ನಿಯೊಂದಿಗೆ ಸಾಮರಸ್ಯ ಮತ್ತು ಹಳೆಯ ಸಾಲದಿಂದ ಮುಕ್ತಿ!

ಮಂಗಳವಾರ ರಾಶಿ ಭವಿಷ್ಯ
-ಅಕ್ಟೋಬರ್-18,2022

ಸೂರ್ಯೋದಯ: 06:10 ಏ ಎಂ, ಸೂರ್ಯಾಸ್ತ : 05:53 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಶ್ವಯುಜ ಮಾಸ, ಶರತ್ ಋತು ಕೃಷ್ಣ ಪಕ್ಷ, ದಕ್ಷಿಣಾಯಣ

ತಿಥಿ: ಅಷ್ಟಮೀ 11:57 ಏ ಎಂ ವರೆಗೂ, ನಂತರ ನವಮೀ
ನಕ್ಷತ್ರ: ಪುಷ್ಯ ಪೂರ್ಣ ರಾತ್ರಿ ವರೆಗೂ
ಯೋಗ: ಸಿದ್ದಿ 04:53 ಪಿ ಎಂ ವರೆಗೂ , ಸಾಧ್ಯ
ಕರಣ: ಕೌಲವ 11:57 ಏ ಎಂ ವರೆಗೂ , ತೈತಲೆ 01:08 ಏ ಎಂ ,

ರಾಹು ಕಾಲ:,03:00 ನಿಂದ 04:30 ವರೆಗೂ
ಯಮಗಂಡ: 09:00 ನಿಂದ 10:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ

ಅಮೃತಕಾಲ: 12:53 ಏ ಎಂ, ದಿನಪೂರ್ತಿ
ಅಭಿಜಿತ್ ಮುಹುರ್ತ: 11:38 ಏ ಎಂ ನಿಂದ 12:25 ಪಿ ಎಂ ವರೆಗೂ

ಮೇಷ ರಾಶಿ: ದಂಪತಿಗಳಿಗೆ ಸಂತಾನ ಭಾಗ್ಯ,ಸಿದ್ಧ ಉಡುಪು ಮಾಲಕರಿಗೆ ಹಾಗೂ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ, ಕ್ಲಾಸ್ ವನ್ ಕಾಂಟ್ರಾಕ್ಟರ್ ಗೆ ಹಣಕಾಸಿನಲ್ಲಿ ಅಡೆತಡೆ ಸಂಭವ, ಕುರಿ ಮೇಕೆ ಪಶು ಸಂಗೋಪನೆ ಹೊಂದಿದವರಿಗೆ ಧನ ಲಾಭವಿದೆ, ವಿವಾಹ ಕಾರ್ಯ ನಿರೀಕ್ಷೆಯಲ್ಲಿರುವವರಿಗೆ ಶುಭ, ಪ್ರೇಮಿಗಳ ಬಾಂಧವ್ಯ ವೃದ್ಧಿ, ಕುಟುಂಬದಲ್ಲಿ ಜಗಳ ಸಂಭವ, ವ್ಯಾಪಾರದ ಆರ್ಥಿಕ ಮುಗ್ಗಟ್ಟು, ಮಕ್ಕಳಿಂದ ಮನಸ್ತಾಪ, ರಾಜಕೀಯ ರಂಗದ ಜನಪ್ರತಿನಿಧಿಗಳಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ, ಅಣ್ಣ-ತಮ್ಮಂದಿರ ಆಸ್ತಿಗಾಗಿ ಹೋರಾಟ, ಸಹೋದರಿಗಳಿಂದ ಮನಸ್ತಾಪ, ಎಲ್ಲ ಚಲನಚಿತ್ರ ನಟ ನಟಿಯರಿಗೆ ನಷ್ಟ, ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಾಲಗಾರರಿಂದ ಅವಮಾನ, ಹೊಸ ವ್ಯಾಪಾರ ಪ್ರಾರಂಭಿಸಲು ಸೂಕ್ತ ಸಮಯವಲ್ಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಷಭರಾಶಿ: ಯುವಕ-ಯುವತಿಯರಿಗೆ ಕಂಕಣಬಲ, ಎಲ್ಲಾ ವರ್ಗದ ಕಾಂಟ್ರಾಕ್ಟ್ ದಾರರಿಗೆ ಆರ್ಥಿಕ ನಷ್ಟ ಸಂಭವ,ನೀವು ತುಂಬಾ ರೂಪವಂತರು ಇದರಿಂದ ಜನ ಆಕರ್ಷಣೆ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಬಹಳ ದಿನಗಳ ಕನಸು ನನಸಾಗಲಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಮಾತಾಪಿತೃ ಆರೋಗ್ಯದಲ್ಲಿ ಚೇತರಿಕೆ, ಸಹೋದರಿ ಆಗಮನ, ಮನೆ ಕಟ್ಟಡ ಚಾಲನೆ, ಹೊಸ ಉದ್ಯೋಗ ಪ್ರಾರಂಭ ಮಾಡಲು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ದ್ವಂದ್ವ, ಅತಿಯಾಗಿ ನಂಬಿ ಸಾಲದ ಹೊರೆ ಎದುರಿಸುವಿರಿ, ರಾಜಕಾರಣಿಗಳಿಗೆ ರಾಜಮನ್ನಣೆ, ಶತ್ರುಗಳ ಜೊತೆ ಸನ್ನಿಧಾನ ಒಳಿತು, ಪತ್ನಿಯ ಮಾರ್ಗದರ್ಶನ ಪಡೆಯಿರಿ ಪ್ರಯತ್ನಕ್ಕೆ ಸೂಕ್ತ ಪ್ರತಿಫಲ ಸಿಗಲಿದೆ, ನಟ ನಟಿಯರಿಗೆ ಅವಕಾಶ ಸಿಗಲಿದೆ, ಅಣ್ಣ ತಮ್ಮ ಸಹೋದರಿಯರ ಪ್ರೀತಿ ಬಾಂಧವ್ಯ ವೃದ್ಧಿ, ಹೆಲ್ಮೆಟ್ ಧರಿಸದೆ ಪ್ರಯಾಣ ಬೇಡ, ನ್ಯಾಯಾಲಯದ ತೀರ್ಪು ತಡವಾದರೂ ಪರವಾಗಿಲ್ಲ ಅದು ನಿಮ್ಮಂತೆ ಜಯ, ಖಾಸಗಿ ಉದ್ಯೋಗಿಗಳಿಗೆ ನಾಯಕತ್ವ ಭಾಗ್ಯ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಮಹಿಳೆಯರಿಗೆ ಸಿಹಿ ಸುದ್ದಿ,ಅಡಿಗೆ ಗುತ್ತಿಗೆದಾರರಿಗೆ ಧನ ಲಾಭ, ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ನಿವೇಶನ ಖರೀದಿ,ಟ್ರಾನ್ಸ್ಪೋರ್ಟ್ ಉದ್ಯಮದಾರಿಗೆ ಆರ್ಥಿಕ ನಷ್ಟ ಸಂಭವ,ಸಾಲ ಮರುಪಾವತಿ, ಶೀತ ನೆಗಡಿ ಕೆಮ್ಮು ಆರೋಗ್ಯದಲ್ಲಿ ಏರುಪೇರು, ಶೇರು ಮಾರುಕಟ್ಟೆ ಲಾಭ ಆಗಲಿದೆ, ಭೂಮಿ ಖರೀದಿ ಬಂಡವಾಳ ಹೂಡಿಕೆಗೆ ಇಂದು ಅತ್ಯಂತ ಒಳ್ಳೆಯ ದಿನ, ಉದ್ಯೋಗಿಗಳು ಇಲ್ಲಸಲ್ಲದ ಆಪಾದನೆ ಗುರಿಯಾಗುವಿರಿ, ಸರ್ಕಾರಿ ಉದ್ಯೋಗಿಗಳು ನಿಮ್ಮದಲ್ಲದಂತಹ ತಪ್ಪುಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ, ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಒತ್ತಡ, ಸ್ವತಂತ್ರ ವ್ಯಾಪಾರ ನಿರ್ವಹಣೆ ಸಂತಸ, ಸಂಗಾತಿಯಿಂದ ಬೇಸರ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅತಿಥಿ ಶಿಕ್ಷಕರ ಕರ್ತವ್ಯದಲ್ಲಿ ಹಿನ್ನಡೆ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ದಾಂಪತ್ಯದಲ್ಲಿ ನಿರಾಸಕ್ತಿ, ಶತ್ರುಗಳಿಂದ ಕಾಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಕ್ರೀಡಾಪಟುಗಳಿಗೆ ಸಿಹಿಸುದ್ದಿ ತಿಳಿಯಲಿದೆ,ಎಲೆಕ್ಟ್ರಾನಿಕ್ ಉಪಕರಣಗಳ ಮಾರಾಟಗಾರರಿಗೆ ಧನ ಲಾಭ,ಉದ್ಯೋಗದಲ್ಲಿ ಧನಲಾಭ, ಕೃಷಿಭೂಮಿ ಅಥವಾ ಗೃಹನಿರ್ಮಾಣ ಆಸೆ ನೆರವೇರುವುದು, ಉದ್ಯೋಗ ಕ್ಷೇತ್ರದಲ್ಲಿ ವೈಯಕ್ತಿಕ ತೇಜೋವಧೆ, ಪರಸ್ತ್ರೀ ಸಹವಾಸದಿಂದ ತೊಂದರೆ, ಹೋಟೆಲ್ ಉದ್ಯಮದಲ್ಲಿ ನಷ್ಟ, ಪ್ರೀತಿ-ಪ್ರೇಮ ವಿಷಯಗಳಲ್ಲಿ ಮೂರನೇ ವ್ಯಕ್ತಿಯಿಂದ ತೊಂದರೆ, ಹಣಕಾಸಿನ ವಿಚಾರಕ್ಕಾಗಿ ಸಹೋದರ-ಸಹೋದರಿಯರಿಂದ ಜಗಳ ಸಂಭವ, ಭೂ ಸಂಬಂಧಿ ವ್ಯವಹಾರದಲ್ಲಿ ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ, ಮದುವೆ ವಿಳಂಬ ಸಾಧ್ಯತೆ, ಕೆಲವರು ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:ಶಿಕ್ಷಕರಿಗೆ ಸಿಹಿಸುದ್ದಿ, ಅಧಿಕಾರಿ ವರ್ಗದವರು ಜಾಗೃತಿ ವಹಿಸಿ,ಎಲ್ಲಾ ತರಹದ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ತಂದೆಯಿಂದ ಆಸ್ತಿ ಅನುಕೂಲವಾಗಲಿದೆ, ಮಗಳ ಸಂಸಾರದಲ್ಲಿ ಸಮಸ್ಯೆ, ನೀವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರಿಂದ ಸಹಾಯ ಸಿಗಲಾರದು, ಹಾರ್ಡ್ವೇರ್, ಸ್ಟೇಷನರಿ, ದಿನಸಿ, ಸಿದ್ಧ ಉಡುಪು, ಉದ್ಯಮ ವ್ಯವಹಾರದಲ್ಲಿ ಧನಲಾಭ, ಆಸ್ತಿ ವಿಚಾರಕ್ಕಾಗಿ ದಾಯಾದಿಗಳಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ, ಮಕ್ಕಳ ಸ್ವಯಂಕೃತ ಅಪರಾಧದಿಂದ ತೊಂದರೆ, ಪೊಲೀಸ್ ಸ್ಟೇಷನ್ ಕೋರ್ಟು ಅಲೆದಾಟ, ಮೋಜು ಮಸ್ತಿಯಿಂದ ಧನಹಾನಿ, ಸ್ಥಿರಾಸ್ತಿ ಕಳೆದುಕೊಳ್ಳುವ ಭೀತಿ, ಅತ್ತೆ ಮನೆ ಕಡೆಯಿಂದ ಆಸ್ತಿ ಭಾಗ್ಯ, ಮದುವೆ ಚರ್ಚೆ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ಹೊಸ ಉದ್ಯಮ ಪ್ರಾರಂಭ,ಮರಳಿ ದಾಂಪತ್ಯ ಒಂದಾಗುವ ತವಕ ಕಾಡುತ್ತಿದೆ, ಉದ್ಯೋಗದ ವಿಷಯದಲ್ಲಿ ಪತ್ನಿಯಿಂದ ಸೂಕ್ತ ಸಲಹೆ ಸಿಗುವುದು, ಭೂಮಿ ವ್ಯವಹಾರಗಳ ವಿಷಯಗಳಲ್ಲಿ ಜಯ ಸಿಗಲಿದೆ, ಕಳೆದುಕೊಂಡಿರುವ ವಸ್ತುಗಳ ಪುನ: ಸಿಗುವ ಚಿಂತನೆ, ಹಣಕಾಸಿನ ವ್ಯವಹಾರ ಮಧ್ಯಮ, ಕೆಲಸದ ಪ್ರಯತ್ನ ಫಲ ನಿರೀಕ್ಷಿಸಬಹುದು, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಮಹತ್ತರ ಯೋಜನೆ ನಿಮ್ಮನ್ನು ಅರಸಿ ಬರಲಿದೆ, ಗೃಹನಿರ್ಮಾಣ ನೆರವೇರಲಿದೆ, ಶತ್ರುಗಳ ತೊಂದರೆಗಳು ಹುಡುಕಿಕೊಂಡು ಎದುರಿಗೆ ಬರುವ ಸಾಧ್ಯತೆ, ಆರೋಗ್ಯದಲ್ಲಿ ಹೊಸ ಕಾಯಿಲೆ ಸಂಭವಿಸಬಹುದು ಜಾಗೃತಿ ವಹಿಸಿ, ವಾಹನ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ಕೋರ್ಟ್ ಕೇಸ್ ಸಂಬಂಧಿ ವ್ಯವಹಾರಗಳಲ್ಲಿ ಪ್ರಗತಿ, ಹಳೆಯ ಸಂಗಾತಿ ಜೀವನಾಂಶ ಮರುಕಳಿಸುವ ಸಾಧ್ಯತೆ ಇದೆ, ರಾಜಕಾರಣಿಗೆ ಯಶಸ್ಸಿನ ಜೊತೆ ಅಪವಾದವೂ ಇದೆ ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಸ್ತ್ರೀ ವ್ಯಾಮೋಹಕ್ಕೆ ಒಳಗಾಗಬೇಡಿ, ಪ್ರೇಮಿಗಳ ಜೀವನದಲ್ಲಿ ಬದಲಾವಣೆ ಸಾಧ್ಯತೆ, ನಿಮ್ಮ ಸಂಬಂಧವು ಕೊನೆಗೊಳ್ಳುವಂತೆ ಪರಿಸ್ಥಿತಿಯಲ್ಲಿ ಬರಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಸುವರ್ಣ ಖರೀದಿ,ದಿನಸಿ, ಸ್ವೀಟ್ ಮಾರ್ಟ್ ಬೇಕರಿ ಮತ್ತು ಕಾಂಡಿಮೆಂಟ್ಸ್ ವ್ಯಾಪಾರಸ್ಥರಿಗೆ ಧನ ಲಾಭ ಮುಂದುವರಿಯಲಿದೆ,ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ಕುಟುಂಬದ ಸಹಯೋಗ,ವಿದೇಶದಲ್ಲಿ ನೆಲೆಸಿದವರಿಗೆ ಹೊಸ ಉದ್ಯೋಗ ಪ್ರಾಪ್ತಿ ಮತ್ತು ಹಣಕಾಸಿನ ಸಮಸ್ಯೆ ನಿವಾರಣೆ,ಸಿಹಿ ಮತ್ತು ಕಹಿ ಎರಡು ಅನುಭವಗಳು ಅನುಭವಿಸುವಿರಿ, ಮಾತಾಪಿತೃ ಪತ್ನಿ ಅನುಭವಗಳಿಂದ ನೀವು ಪ್ರಯೋಜನ ಪಡೆಯುತ್ತೀರಿ, ನಿಶ್ಚಲವಾದ ಸಂಪತ್ತಿನ ಚೇತರಿಕೆಯ ಲಕ್ಷಣಗಳಿವೆ, ಪ್ರೇಮದ ಸಂಗಾತಿಯ ಸಂತೋಷವನ್ನು ಪಡೆಯುತ್ತೀರಿ, ವಾಹನ ಚಲಿಸುವಾಗ ಜಾಗ್ರತೆ ಇರಲಿ, ರಾಜಕಾರಣಿಗಳಿಗೆ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ, ನಿಮ್ಮ ಶಕ್ತಿ ಪ್ರದರ್ಶನವಾಗುತ್ತದೆ, ಉನ್ನತ ಸ್ಥಾನ ಸಿಗಲಿದೆ, ಆದರೆ ನಿಮ್ಮ ಮಾತಿನಲ್ಲಿ ಸೌಜನ್ಯ ಮಮಕಾರ ಇರಲಿ, ವಿರೋಧಿಗಳು ಮಿತ್ರರಾಗುವರು, ಸರಕಾರಿ ಸೌಮ್ಯದ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಲ್ಲಿ ಲಾಭ, ಆಕಸ್ಮಿಕವಾಗಿ ಆರೋಗ್ಯದ ತೊಂದರೆಗಳು ಸಂಭವಿಸಬಹುದು, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಸಂಘರ್ಷ ಸಂಭವ, ಹಣಕಾಸಿನ ಸಮಸ್ಯೆಯಿಂದ ಸಂಬಂಧಿಕರಿಂದ ಉದ್ವೇಗ ಒಳಗಾಗುವಿರಿ, ವಿದೇಶದಲ್ಲಿ ನೆಲೆಸಿದವರಿಗೆ ಉದ್ಯೋಗ ಬದಲಾವಣೆ ನಿರೀಕ್ಷೆಯಲ್ಲಿದ್ದವರಿಗೆ ಹೊಸ ಅದ್ಭುತ ಉದ್ಯೋಗಗಳು ಹುಟ್ಟಿಕೊಳ್ಳುತ್ತವೆ, ಸಂದರ್ಶನಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಿ, ಗ್ಯಾಸ್ಟ್ರಿಕ್ ಮತ್ತು ಹೃದಯ ಕಾಯಿಲೆಗಳು ಲಘುವಾಗಿ ತೆಗೆದುಕೊಳ್ಳಬೇಡಿ ಇಲ್ಲದಿದ್ದರೆ ನಿರ್ಲಕ್ಷವೂ ಜೀವಕ್ಕೆ ಅಪಾಯ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿ ಅನಿರೀಕ್ಷಿತ ಬುದ್ಧಿವಂತಿಕೆಯಿಂದ ನಿಮಗೆ ತೊಂದರೆ ಉಂಟುಮಾಡಬಹುದು, ಆತ್ಮೀಯ ಸ್ನೇಹಿತ ಅಥವಾ ನಂಬಿದವರಿಂದ ತಮಗೆ ತಿಳಿಸದೆ ತಮ್ಮಿಂದ ಮುಖ್ಯವಾದ ದಾಖಲೆಗಳ ಮೇಲೆ ಸಹಿ ಮಾಡಿಸಿಕೊಳ್ಳಬಹುದು, ಪ್ರೇಮಿಗಳು ಸಂತೋಷದ ಕೊರತೆ ಅನುಭವಿಸುವಿರಿ, ದಾನ ಸದ್ಗುಣ ಮತ್ತು ಲೋಕೋಪರದತ್ತ ಆಸಕ್ತಿ ಹೆಚ್ಚಾಗುತ್ತದೆ, ನರದೌರ್ಬಲ್ಯತೆ ಕ್ಷೀಣಿಸುವುದು, ನೇತ್ರಾ ದೋಷ ಕಾಡಲಿದೆ, ಪಿತ್ರ ಪಿಂಡ ಕಾರಕ ದೋಷದಿಂದ ಮನೆಯಲ್ಲಿ ಅಶಾಂತಿ, ಮದುವೆ ವಿಳಂಬತೆ, ಆರ್ಥಿಕ ನಷ್ಟ, ದಾರಿದ್ರ್ಯ, ಜಿಗುಪ್ಸೆ ಇನ್ನೂ ಅನೇಕ ಸಮಸ್ಯೆಗಳು ಎದುರಿಸಬೇಕಾದೀತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:ಪತ್ನಿಯೊಂದಿಗೆ ಸಾಮರಸ್ಯ, ಕೃಷಿಗೆ ಸಂಬಂಧಿಸಿದ ಗೊಬ್ಬರ ಹಾಗೂ ಬೀಜ ಉತ್ಪಾದನೆ ನವರಿಗೆ ಆರ್ಥಿಕ ಚೇತರಿಕೆ, ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಆಕಸ್ಮಿಕ ಧನಪ್ರಾಪ್ತಿ ಯೋಗ,ಮೀನು ಉದ್ಯಮ ದಾರಿಗೆ ಆರ್ಥಿಕ ಚೇತರಿಕೆ ಹಾಗೂ ಸರ್ಕಾರದ ಸಕಲ ಸವಲತ್ತು ಸಿಗಲಿದೆ,ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಸಾಲದಿಂದ ಮುಕ್ತಿ,ಸಿದ್ದ ಉಡುಪು ಮಾಲಕರಿಗೆ ಹಾಗೂ ಮಾರಾಟಗಾರಿಗೆ ಧನ ಲಾಭವಿದೆ ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು, ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.

ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.

ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.

ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.

ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.

ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending