Connect with us

ದಿನದ ಸುದ್ದಿ

ಮಂಗಳವಾರ ರಾಶಿ ಭವಿಷ್ಯ -ಅಕ್ಟೋಬರ್-18,2022 : ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮನ, ಪತ್ನಿಯೊಂದಿಗೆ ಸಾಮರಸ್ಯ ಮತ್ತು ಹಳೆಯ ಸಾಲದಿಂದ ಮುಕ್ತಿ!

Published

on

ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮನ, ಪತ್ನಿಯೊಂದಿಗೆ ಸಾಮರಸ್ಯ ಮತ್ತು ಹಳೆಯ ಸಾಲದಿಂದ ಮುಕ್ತಿ!

ಮಂಗಳವಾರ ರಾಶಿ ಭವಿಷ್ಯ
-ಅಕ್ಟೋಬರ್-18,2022

ಸೂರ್ಯೋದಯ: 06:10 ಏ ಎಂ, ಸೂರ್ಯಾಸ್ತ : 05:53 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಶ್ವಯುಜ ಮಾಸ, ಶರತ್ ಋತು ಕೃಷ್ಣ ಪಕ್ಷ, ದಕ್ಷಿಣಾಯಣ

ತಿಥಿ: ಅಷ್ಟಮೀ 11:57 ಏ ಎಂ ವರೆಗೂ, ನಂತರ ನವಮೀ
ನಕ್ಷತ್ರ: ಪುಷ್ಯ ಪೂರ್ಣ ರಾತ್ರಿ ವರೆಗೂ
ಯೋಗ: ಸಿದ್ದಿ 04:53 ಪಿ ಎಂ ವರೆಗೂ , ಸಾಧ್ಯ
ಕರಣ: ಕೌಲವ 11:57 ಏ ಎಂ ವರೆಗೂ , ತೈತಲೆ 01:08 ಏ ಎಂ ,

ರಾಹು ಕಾಲ:,03:00 ನಿಂದ 04:30 ವರೆಗೂ
ಯಮಗಂಡ: 09:00 ನಿಂದ 10:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ

ಅಮೃತಕಾಲ: 12:53 ಏ ಎಂ, ದಿನಪೂರ್ತಿ
ಅಭಿಜಿತ್ ಮುಹುರ್ತ: 11:38 ಏ ಎಂ ನಿಂದ 12:25 ಪಿ ಎಂ ವರೆಗೂ

ಮೇಷ ರಾಶಿ: ದಂಪತಿಗಳಿಗೆ ಸಂತಾನ ಭಾಗ್ಯ,ಸಿದ್ಧ ಉಡುಪು ಮಾಲಕರಿಗೆ ಹಾಗೂ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ, ಕ್ಲಾಸ್ ವನ್ ಕಾಂಟ್ರಾಕ್ಟರ್ ಗೆ ಹಣಕಾಸಿನಲ್ಲಿ ಅಡೆತಡೆ ಸಂಭವ, ಕುರಿ ಮೇಕೆ ಪಶು ಸಂಗೋಪನೆ ಹೊಂದಿದವರಿಗೆ ಧನ ಲಾಭವಿದೆ, ವಿವಾಹ ಕಾರ್ಯ ನಿರೀಕ್ಷೆಯಲ್ಲಿರುವವರಿಗೆ ಶುಭ, ಪ್ರೇಮಿಗಳ ಬಾಂಧವ್ಯ ವೃದ್ಧಿ, ಕುಟುಂಬದಲ್ಲಿ ಜಗಳ ಸಂಭವ, ವ್ಯಾಪಾರದ ಆರ್ಥಿಕ ಮುಗ್ಗಟ್ಟು, ಮಕ್ಕಳಿಂದ ಮನಸ್ತಾಪ, ರಾಜಕೀಯ ರಂಗದ ಜನಪ್ರತಿನಿಧಿಗಳಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ, ಅಣ್ಣ-ತಮ್ಮಂದಿರ ಆಸ್ತಿಗಾಗಿ ಹೋರಾಟ, ಸಹೋದರಿಗಳಿಂದ ಮನಸ್ತಾಪ, ಎಲ್ಲ ಚಲನಚಿತ್ರ ನಟ ನಟಿಯರಿಗೆ ನಷ್ಟ, ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಾಲಗಾರರಿಂದ ಅವಮಾನ, ಹೊಸ ವ್ಯಾಪಾರ ಪ್ರಾರಂಭಿಸಲು ಸೂಕ್ತ ಸಮಯವಲ್ಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಷಭರಾಶಿ: ಯುವಕ-ಯುವತಿಯರಿಗೆ ಕಂಕಣಬಲ, ಎಲ್ಲಾ ವರ್ಗದ ಕಾಂಟ್ರಾಕ್ಟ್ ದಾರರಿಗೆ ಆರ್ಥಿಕ ನಷ್ಟ ಸಂಭವ,ನೀವು ತುಂಬಾ ರೂಪವಂತರು ಇದರಿಂದ ಜನ ಆಕರ್ಷಣೆ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಬಹಳ ದಿನಗಳ ಕನಸು ನನಸಾಗಲಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಮಾತಾಪಿತೃ ಆರೋಗ್ಯದಲ್ಲಿ ಚೇತರಿಕೆ, ಸಹೋದರಿ ಆಗಮನ, ಮನೆ ಕಟ್ಟಡ ಚಾಲನೆ, ಹೊಸ ಉದ್ಯೋಗ ಪ್ರಾರಂಭ ಮಾಡಲು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ದ್ವಂದ್ವ, ಅತಿಯಾಗಿ ನಂಬಿ ಸಾಲದ ಹೊರೆ ಎದುರಿಸುವಿರಿ, ರಾಜಕಾರಣಿಗಳಿಗೆ ರಾಜಮನ್ನಣೆ, ಶತ್ರುಗಳ ಜೊತೆ ಸನ್ನಿಧಾನ ಒಳಿತು, ಪತ್ನಿಯ ಮಾರ್ಗದರ್ಶನ ಪಡೆಯಿರಿ ಪ್ರಯತ್ನಕ್ಕೆ ಸೂಕ್ತ ಪ್ರತಿಫಲ ಸಿಗಲಿದೆ, ನಟ ನಟಿಯರಿಗೆ ಅವಕಾಶ ಸಿಗಲಿದೆ, ಅಣ್ಣ ತಮ್ಮ ಸಹೋದರಿಯರ ಪ್ರೀತಿ ಬಾಂಧವ್ಯ ವೃದ್ಧಿ, ಹೆಲ್ಮೆಟ್ ಧರಿಸದೆ ಪ್ರಯಾಣ ಬೇಡ, ನ್ಯಾಯಾಲಯದ ತೀರ್ಪು ತಡವಾದರೂ ಪರವಾಗಿಲ್ಲ ಅದು ನಿಮ್ಮಂತೆ ಜಯ, ಖಾಸಗಿ ಉದ್ಯೋಗಿಗಳಿಗೆ ನಾಯಕತ್ವ ಭಾಗ್ಯ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಮಹಿಳೆಯರಿಗೆ ಸಿಹಿ ಸುದ್ದಿ,ಅಡಿಗೆ ಗುತ್ತಿಗೆದಾರರಿಗೆ ಧನ ಲಾಭ, ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ನಿವೇಶನ ಖರೀದಿ,ಟ್ರಾನ್ಸ್ಪೋರ್ಟ್ ಉದ್ಯಮದಾರಿಗೆ ಆರ್ಥಿಕ ನಷ್ಟ ಸಂಭವ,ಸಾಲ ಮರುಪಾವತಿ, ಶೀತ ನೆಗಡಿ ಕೆಮ್ಮು ಆರೋಗ್ಯದಲ್ಲಿ ಏರುಪೇರು, ಶೇರು ಮಾರುಕಟ್ಟೆ ಲಾಭ ಆಗಲಿದೆ, ಭೂಮಿ ಖರೀದಿ ಬಂಡವಾಳ ಹೂಡಿಕೆಗೆ ಇಂದು ಅತ್ಯಂತ ಒಳ್ಳೆಯ ದಿನ, ಉದ್ಯೋಗಿಗಳು ಇಲ್ಲಸಲ್ಲದ ಆಪಾದನೆ ಗುರಿಯಾಗುವಿರಿ, ಸರ್ಕಾರಿ ಉದ್ಯೋಗಿಗಳು ನಿಮ್ಮದಲ್ಲದಂತಹ ತಪ್ಪುಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ, ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಒತ್ತಡ, ಸ್ವತಂತ್ರ ವ್ಯಾಪಾರ ನಿರ್ವಹಣೆ ಸಂತಸ, ಸಂಗಾತಿಯಿಂದ ಬೇಸರ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅತಿಥಿ ಶಿಕ್ಷಕರ ಕರ್ತವ್ಯದಲ್ಲಿ ಹಿನ್ನಡೆ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ದಾಂಪತ್ಯದಲ್ಲಿ ನಿರಾಸಕ್ತಿ, ಶತ್ರುಗಳಿಂದ ಕಾಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಕ್ರೀಡಾಪಟುಗಳಿಗೆ ಸಿಹಿಸುದ್ದಿ ತಿಳಿಯಲಿದೆ,ಎಲೆಕ್ಟ್ರಾನಿಕ್ ಉಪಕರಣಗಳ ಮಾರಾಟಗಾರರಿಗೆ ಧನ ಲಾಭ,ಉದ್ಯೋಗದಲ್ಲಿ ಧನಲಾಭ, ಕೃಷಿಭೂಮಿ ಅಥವಾ ಗೃಹನಿರ್ಮಾಣ ಆಸೆ ನೆರವೇರುವುದು, ಉದ್ಯೋಗ ಕ್ಷೇತ್ರದಲ್ಲಿ ವೈಯಕ್ತಿಕ ತೇಜೋವಧೆ, ಪರಸ್ತ್ರೀ ಸಹವಾಸದಿಂದ ತೊಂದರೆ, ಹೋಟೆಲ್ ಉದ್ಯಮದಲ್ಲಿ ನಷ್ಟ, ಪ್ರೀತಿ-ಪ್ರೇಮ ವಿಷಯಗಳಲ್ಲಿ ಮೂರನೇ ವ್ಯಕ್ತಿಯಿಂದ ತೊಂದರೆ, ಹಣಕಾಸಿನ ವಿಚಾರಕ್ಕಾಗಿ ಸಹೋದರ-ಸಹೋದರಿಯರಿಂದ ಜಗಳ ಸಂಭವ, ಭೂ ಸಂಬಂಧಿ ವ್ಯವಹಾರದಲ್ಲಿ ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ, ಮದುವೆ ವಿಳಂಬ ಸಾಧ್ಯತೆ, ಕೆಲವರು ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:ಶಿಕ್ಷಕರಿಗೆ ಸಿಹಿಸುದ್ದಿ, ಅಧಿಕಾರಿ ವರ್ಗದವರು ಜಾಗೃತಿ ವಹಿಸಿ,ಎಲ್ಲಾ ತರಹದ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ತಂದೆಯಿಂದ ಆಸ್ತಿ ಅನುಕೂಲವಾಗಲಿದೆ, ಮಗಳ ಸಂಸಾರದಲ್ಲಿ ಸಮಸ್ಯೆ, ನೀವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರಿಂದ ಸಹಾಯ ಸಿಗಲಾರದು, ಹಾರ್ಡ್ವೇರ್, ಸ್ಟೇಷನರಿ, ದಿನಸಿ, ಸಿದ್ಧ ಉಡುಪು, ಉದ್ಯಮ ವ್ಯವಹಾರದಲ್ಲಿ ಧನಲಾಭ, ಆಸ್ತಿ ವಿಚಾರಕ್ಕಾಗಿ ದಾಯಾದಿಗಳಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ, ಮಕ್ಕಳ ಸ್ವಯಂಕೃತ ಅಪರಾಧದಿಂದ ತೊಂದರೆ, ಪೊಲೀಸ್ ಸ್ಟೇಷನ್ ಕೋರ್ಟು ಅಲೆದಾಟ, ಮೋಜು ಮಸ್ತಿಯಿಂದ ಧನಹಾನಿ, ಸ್ಥಿರಾಸ್ತಿ ಕಳೆದುಕೊಳ್ಳುವ ಭೀತಿ, ಅತ್ತೆ ಮನೆ ಕಡೆಯಿಂದ ಆಸ್ತಿ ಭಾಗ್ಯ, ಮದುವೆ ಚರ್ಚೆ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ಹೊಸ ಉದ್ಯಮ ಪ್ರಾರಂಭ,ಮರಳಿ ದಾಂಪತ್ಯ ಒಂದಾಗುವ ತವಕ ಕಾಡುತ್ತಿದೆ, ಉದ್ಯೋಗದ ವಿಷಯದಲ್ಲಿ ಪತ್ನಿಯಿಂದ ಸೂಕ್ತ ಸಲಹೆ ಸಿಗುವುದು, ಭೂಮಿ ವ್ಯವಹಾರಗಳ ವಿಷಯಗಳಲ್ಲಿ ಜಯ ಸಿಗಲಿದೆ, ಕಳೆದುಕೊಂಡಿರುವ ವಸ್ತುಗಳ ಪುನ: ಸಿಗುವ ಚಿಂತನೆ, ಹಣಕಾಸಿನ ವ್ಯವಹಾರ ಮಧ್ಯಮ, ಕೆಲಸದ ಪ್ರಯತ್ನ ಫಲ ನಿರೀಕ್ಷಿಸಬಹುದು, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಮಹತ್ತರ ಯೋಜನೆ ನಿಮ್ಮನ್ನು ಅರಸಿ ಬರಲಿದೆ, ಗೃಹನಿರ್ಮಾಣ ನೆರವೇರಲಿದೆ, ಶತ್ರುಗಳ ತೊಂದರೆಗಳು ಹುಡುಕಿಕೊಂಡು ಎದುರಿಗೆ ಬರುವ ಸಾಧ್ಯತೆ, ಆರೋಗ್ಯದಲ್ಲಿ ಹೊಸ ಕಾಯಿಲೆ ಸಂಭವಿಸಬಹುದು ಜಾಗೃತಿ ವಹಿಸಿ, ವಾಹನ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ಕೋರ್ಟ್ ಕೇಸ್ ಸಂಬಂಧಿ ವ್ಯವಹಾರಗಳಲ್ಲಿ ಪ್ರಗತಿ, ಹಳೆಯ ಸಂಗಾತಿ ಜೀವನಾಂಶ ಮರುಕಳಿಸುವ ಸಾಧ್ಯತೆ ಇದೆ, ರಾಜಕಾರಣಿಗೆ ಯಶಸ್ಸಿನ ಜೊತೆ ಅಪವಾದವೂ ಇದೆ ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಸ್ತ್ರೀ ವ್ಯಾಮೋಹಕ್ಕೆ ಒಳಗಾಗಬೇಡಿ, ಪ್ರೇಮಿಗಳ ಜೀವನದಲ್ಲಿ ಬದಲಾವಣೆ ಸಾಧ್ಯತೆ, ನಿಮ್ಮ ಸಂಬಂಧವು ಕೊನೆಗೊಳ್ಳುವಂತೆ ಪರಿಸ್ಥಿತಿಯಲ್ಲಿ ಬರಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಸುವರ್ಣ ಖರೀದಿ,ದಿನಸಿ, ಸ್ವೀಟ್ ಮಾರ್ಟ್ ಬೇಕರಿ ಮತ್ತು ಕಾಂಡಿಮೆಂಟ್ಸ್ ವ್ಯಾಪಾರಸ್ಥರಿಗೆ ಧನ ಲಾಭ ಮುಂದುವರಿಯಲಿದೆ,ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ಕುಟುಂಬದ ಸಹಯೋಗ,ವಿದೇಶದಲ್ಲಿ ನೆಲೆಸಿದವರಿಗೆ ಹೊಸ ಉದ್ಯೋಗ ಪ್ರಾಪ್ತಿ ಮತ್ತು ಹಣಕಾಸಿನ ಸಮಸ್ಯೆ ನಿವಾರಣೆ,ಸಿಹಿ ಮತ್ತು ಕಹಿ ಎರಡು ಅನುಭವಗಳು ಅನುಭವಿಸುವಿರಿ, ಮಾತಾಪಿತೃ ಪತ್ನಿ ಅನುಭವಗಳಿಂದ ನೀವು ಪ್ರಯೋಜನ ಪಡೆಯುತ್ತೀರಿ, ನಿಶ್ಚಲವಾದ ಸಂಪತ್ತಿನ ಚೇತರಿಕೆಯ ಲಕ್ಷಣಗಳಿವೆ, ಪ್ರೇಮದ ಸಂಗಾತಿಯ ಸಂತೋಷವನ್ನು ಪಡೆಯುತ್ತೀರಿ, ವಾಹನ ಚಲಿಸುವಾಗ ಜಾಗ್ರತೆ ಇರಲಿ, ರಾಜಕಾರಣಿಗಳಿಗೆ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ, ನಿಮ್ಮ ಶಕ್ತಿ ಪ್ರದರ್ಶನವಾಗುತ್ತದೆ, ಉನ್ನತ ಸ್ಥಾನ ಸಿಗಲಿದೆ, ಆದರೆ ನಿಮ್ಮ ಮಾತಿನಲ್ಲಿ ಸೌಜನ್ಯ ಮಮಕಾರ ಇರಲಿ, ವಿರೋಧಿಗಳು ಮಿತ್ರರಾಗುವರು, ಸರಕಾರಿ ಸೌಮ್ಯದ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಲ್ಲಿ ಲಾಭ, ಆಕಸ್ಮಿಕವಾಗಿ ಆರೋಗ್ಯದ ತೊಂದರೆಗಳು ಸಂಭವಿಸಬಹುದು, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಸಂಘರ್ಷ ಸಂಭವ, ಹಣಕಾಸಿನ ಸಮಸ್ಯೆಯಿಂದ ಸಂಬಂಧಿಕರಿಂದ ಉದ್ವೇಗ ಒಳಗಾಗುವಿರಿ, ವಿದೇಶದಲ್ಲಿ ನೆಲೆಸಿದವರಿಗೆ ಉದ್ಯೋಗ ಬದಲಾವಣೆ ನಿರೀಕ್ಷೆಯಲ್ಲಿದ್ದವರಿಗೆ ಹೊಸ ಅದ್ಭುತ ಉದ್ಯೋಗಗಳು ಹುಟ್ಟಿಕೊಳ್ಳುತ್ತವೆ, ಸಂದರ್ಶನಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಿ, ಗ್ಯಾಸ್ಟ್ರಿಕ್ ಮತ್ತು ಹೃದಯ ಕಾಯಿಲೆಗಳು ಲಘುವಾಗಿ ತೆಗೆದುಕೊಳ್ಳಬೇಡಿ ಇಲ್ಲದಿದ್ದರೆ ನಿರ್ಲಕ್ಷವೂ ಜೀವಕ್ಕೆ ಅಪಾಯ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿ ಅನಿರೀಕ್ಷಿತ ಬುದ್ಧಿವಂತಿಕೆಯಿಂದ ನಿಮಗೆ ತೊಂದರೆ ಉಂಟುಮಾಡಬಹುದು, ಆತ್ಮೀಯ ಸ್ನೇಹಿತ ಅಥವಾ ನಂಬಿದವರಿಂದ ತಮಗೆ ತಿಳಿಸದೆ ತಮ್ಮಿಂದ ಮುಖ್ಯವಾದ ದಾಖಲೆಗಳ ಮೇಲೆ ಸಹಿ ಮಾಡಿಸಿಕೊಳ್ಳಬಹುದು, ಪ್ರೇಮಿಗಳು ಸಂತೋಷದ ಕೊರತೆ ಅನುಭವಿಸುವಿರಿ, ದಾನ ಸದ್ಗುಣ ಮತ್ತು ಲೋಕೋಪರದತ್ತ ಆಸಕ್ತಿ ಹೆಚ್ಚಾಗುತ್ತದೆ, ನರದೌರ್ಬಲ್ಯತೆ ಕ್ಷೀಣಿಸುವುದು, ನೇತ್ರಾ ದೋಷ ಕಾಡಲಿದೆ, ಪಿತ್ರ ಪಿಂಡ ಕಾರಕ ದೋಷದಿಂದ ಮನೆಯಲ್ಲಿ ಅಶಾಂತಿ, ಮದುವೆ ವಿಳಂಬತೆ, ಆರ್ಥಿಕ ನಷ್ಟ, ದಾರಿದ್ರ್ಯ, ಜಿಗುಪ್ಸೆ ಇನ್ನೂ ಅನೇಕ ಸಮಸ್ಯೆಗಳು ಎದುರಿಸಬೇಕಾದೀತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:ಪತ್ನಿಯೊಂದಿಗೆ ಸಾಮರಸ್ಯ, ಕೃಷಿಗೆ ಸಂಬಂಧಿಸಿದ ಗೊಬ್ಬರ ಹಾಗೂ ಬೀಜ ಉತ್ಪಾದನೆ ನವರಿಗೆ ಆರ್ಥಿಕ ಚೇತರಿಕೆ, ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಆಕಸ್ಮಿಕ ಧನಪ್ರಾಪ್ತಿ ಯೋಗ,ಮೀನು ಉದ್ಯಮ ದಾರಿಗೆ ಆರ್ಥಿಕ ಚೇತರಿಕೆ ಹಾಗೂ ಸರ್ಕಾರದ ಸಕಲ ಸವಲತ್ತು ಸಿಗಲಿದೆ,ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಸಾಲದಿಂದ ಮುಕ್ತಿ,ಸಿದ್ದ ಉಡುಪು ಮಾಲಕರಿಗೆ ಹಾಗೂ ಮಾರಾಟಗಾರಿಗೆ ಧನ ಲಾಭವಿದೆ ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು, ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending