ದಿನದ ಸುದ್ದಿ

ಜಿಲ್ಲಾ ಪಂಚಾಯತ್, ನೂತನ, ಪ್ರಭಾರ ಅಧ್ಯಕ್ಷರಾಗಿ ಲೋಕೆಶ್ವರ ಪದಗ್ರಹಣ

Published

on

ಸುದ್ದಿದಿನ,ದಾವಣಗೆರೆ : ನಲ್ಲೂರು ಜಿಲ್ಲಾ ಪಂಚಾಯತ್ ಸದಸ್ಯರು, ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಲೋಕೆಶ್ವರ, ಇಂದು ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version