ದಿನದ ಸುದ್ದಿ
ಮೈಸೂರು ವಿ.ವಿಯಲ್ಲಿ ಬುದ್ಧಪೀಠ ಸ್ಥಾಪನೆ : ಜಾಗ ನೀಡುವ ಭರವಸೆ ಕೊಟ್ಟ ಕುಲಪತಿ
ಸುದ್ದಿದಿನ, ಮೈಸೂರು : ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ. ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿಂದು ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಬುದ್ಧಪೀಠ ಸ್ಥಾಪಿಸಬೇಕೆಂಬ ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ.
ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿ ಸೋಮವಾರ ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243