ಲೈಫ್ ಸ್ಟೈಲ್
ಸೆಲಿಬ್ರಿಟಿ ಗಳ Fathers Day..ಹೀಗಿತ್ತು…ನೋಡಿ..!
ಅಪ್ಪ ಅನ್ನೋ ಈ ಎರಡಕ್ಷರದ ಪದದಲ್ಲಿ ಇಡೀ ಭೂಮಂಡಲವೇ ಅಡಗಿದೆ. ಜನ್ಮದಾತ ಅಪ್ಪ..ಬಿಸಿಲು-ಮಳೆ-ಗಾಳಿ ಲೆಕ್ಕಿಸದೆ ಜೀವಮಾನವಿಡೀ ತನ್ನ ಕುಟುಂಬ..ಮಕ್ಕಳಿಗಾಗಿ.. ಬೆವರು ಸುರಿಸುತ್ತಾನೆ. ತಾಯಿ ದೇವರಂತೆಯೇ ತಂದೆ…ಆದರ್ಶ ತೋರುವ ಮಾದರಿ ಮಾರ್ಗದರ್ಶಕನಾಗಿ ಜಿವನವಿಡೀ…ಕೈ ಹಿಡಿದು ನಡೆಸುವ ನಿತ್ಯ ದೈವ.
ಅಂಗಿಯ ಬೆವರಿನಲ್ಲೇ ಪ್ರೀತಿಯ ಕಂಪು ಸುಸುವ ಪ್ರೀತಿ ಪಾತ್ರ ತಂದೆಗೆ ಇಡೀ ಜನುಮ ಖುಣಿಯಾಗಿಬೇಕು. ಕೈಗೂಸನ್ನ ಹೆಗಲ ಮೇಲೆ ಹೊತ್ತು ತಿರುಗುವ ಈ ಮಹಾನುಭಾವನಿಗೆ ಅನಂತ ಅನಂತ ವಂದನೆಗಳು..
ಜೂನ್ 17 2018 ” ತಂದೆಯರ ದಿನಾಚರಣೆ “ಅಂಗವಾಗಿ ಇಡೀ ಮನುಕುಲವೇ ಈ ಮಹಾಮಹಾನುಭಾವನನ್ನ ..ಅವನ ತ್ಯಾಗ-ಪ್ರೀತಿ-ಮಮಕಾರವನ್ನ ಕೊಂಡಾಡುತ್ತಿದೆ.ಹಾಗಾದರೆ ಬನ್ನಿ, ಸೆಲಿಬ್ರಿಟಿಗಳು ಯಾವ ರೀತಿ ಈ ವಿಶೇಷ ದಿನವನ್ನು ಆಚರಿಸುತ್ತಿದ್ದಾರೆ…ಅನ್ನುವುದರ ಮಾಹಿತಿ ಇಲ್ಲಿದೆ…
ಕನ್ನಡ ಚಿತ್ರರಂಗದ ಚಾಲಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರು ತಂದೆಯರ ದಿನಾಚರಣೆ ಯಂದು ತಮ್ಮ ತಂದೆಯನ್ನು ನೆನೆದು ಸೋಷಿಯಲ್ ಮೀಡಿಯಾ ದಲ್ಲಿ ಈಗ ವೈರಲ್ ಆಗಿದೆ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.
ಅಪ್ಪ ಅಂದ್ರೆ ಸಾವಿರ ಆನೆಗಳ ಬಲ, ಮಕ್ಕಳ ಮೊದಲ ಹೀರೋ. ಎಲ್ಲರಿಗೂ ಅವರ ಋಣವನ್ನು ತೀರಿಸುವ ಅದೃಷ್ಟ ಸಿಗುವುದಿಲ್ಲ. ಅವರ ಮುಪ್ಪಿನಲ್ಲಿ ನೀವು ತಂದೆಯಾಗಿ ಅವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ಎಲ್ಲರಿಗೂ ಅಪ್ಪಂದಿರ ದಿನಾಚರಣೆಯ ಹಾರ್ಧಿಕ ಶುಭಾಷಯಗಳು pic.twitter.com/yogir5CF3o
— Darshan Thoogudeepa (@dasadarshan) June 17, 2018
ದಿನಕರ್ ತೂಗುದೀಪ ಅವರೂ ತಂದೆಯ ನೆನೆದು, ಅವರ ಭಾವಚಿತ್ರ ಶೇರ್ ಮಾಡಿ ಕೊಂಡಿದ್ದಾರೆ.
ನವರಸ ನಾಯಕ ಜಗ್ಗೇಶ್ ಅವರೂ ಸಹ ತಮ್ಮ ಪತ್ನಿಯ ಟ್ವೀಟ್ ಗೆ ಉತ್ತರಿಸುತ್ತ..ತಂದೆಯ ಮಹತ್ವವನ್ನು ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಜಗತಪಿತರಂ ಒಂದೆ ಪಾರ್ವತಿ ಪರಮೇಶ್ವರಂ..
ಗಣನಾಥ ಲೋಕಕ್ಕೆ ಹೇಳಿದ ಮೂಲ ಮಂತ್ರ ಇದೆ..ವಿಶ್ವದಲ್ಲಿ ತಂದೆತಾಯಿಯೇ ನಿಜ ದೇವರೆಂದು..
ಯಾರು ತಂದೆತಾಯಿಗೆ ಗೌರವಿಸಿ ಪೂಜಿಸುವುದಿಲ್ಲಾ ಅಂಥವರು ಎಷ್ಟೇ ಯತ್ನಿಸಿದರು ಯಾವ ಕಾರ್ಯದಲ್ಲು ಯಶಸ್ವಿಯಾಗುವುದಿಲ್ಲಾ.!
ತಂದೆತಾಯಿ ಇರುವ ಮಹನೀಯರೇ ಮೊದಲು ಅವರಿಗೆ ಶರಣಾಗಿ..!
ವಿಶ್ವನಿಮಗೆ ಶರಣಾಗುತ್ತದೆ.. https://t.co/EXoWwOqvMN— ನವರಸನಾಯಕ ಜಗ್ಗೇಶ್ (@Jaggesh2) June 17, 2018
ಕನ್ನಡ ಚಿತ್ರರಂಗದ ಹೆಸರಾಂತ ನಾಯಕ ನಟ ಶ್ರೀ ಮುರಳಿ… ತಮ್ಮ ಮಗನ ಮುದ್ದು ಉಡುಗೊರೆ.. ಚಿತ್ರ ವನ್ನು ಸೋಷಿಯಲ್ ಮೀಡಿಯಾ ದಲ್ಲಿ ಈಗ ವೈರಲ್ ಆಗಿದೆ ವೇರ್ ಮಾಡಿ ಕೊಂಡಿದ್ದಾರೆ..ಹಾಗೆಯೇ ಅವರ ತಂದೆಯೊಂದಿಗೆ ಚಿತ್ರ ಶೇರ್ ಮಾಡಿ ತಂದೆಯ ದಿನಾಚರಣೆಗೆ ಶುಭ ಕೋರಿದ್ದಾರೆ.
https://m.facebook.com/story.php?story_fbid=1033704706786778&id=230164010474189
ನಟಿ ಹರಿಪ್ರಿಯ ಅಗಲಿರುವ ಅವರ ತಂದೆಯ ನೆನೆದು..ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಎಂದು, ತಂದೆ ಯೊಂದಿಗಿನ ಅವರ ಚಿತ್ರ ಟ್ವೀಟ್ ಮಾಡಿದ್ದಾರೆ.
Miss u every single day daddy 😞 But today is d day I miss u the most,by seeing others post new pics with their dads 😒 But i will safely preserve the memories I spent with u and keep posting the same old pictures of ours 🤗 Happy fathers day to all the fathers out there 🙂 pic.twitter.com/krFNdegrQj
— HariPrriya (@HariPrriya6) June 17, 2018
ಕನ್ನಡದ ಬಿಗ್ ಬಾಸ್ ಖ್ಯಾತಿಯ ನಟಿ ನೀತೂಶೆಟ್ಟಿ ಅವರು ಸೋಷಿಯಲ್ ಮೀಡಿಯಾ ದಲ್ಲಿ ತಮ್ಮ ತಂದೆಯೊಂದಿಗೆ ಚಿತ್ರವನ್ನು ಹಂಚಿಕೊಂಡು ತಂದೆಗೆ ವಿಷ್ ಮಾಡಿದ್ದಾರೆ.
https://m.facebook.com/story.php?story_fbid=10214578265463794&id=1036268701
ಸಿಂಪಲ್ಲಾಗ್ ಒಂದು ಲವ್ ಸ್ಟೋರಿ ಖ್ಯಾತಿಯ ಶ್ವೇತ ಶ್ರೀವಾಸ್ತವ್ ಕೂಡಾ ಟ್ವೀಟ್ ಮಾಡಿದ್ದಾರೆ.
Happy Father's day, jaanu Amith Srivatsav !! #firstfathersday #ashmithasrivatsav — at JW Marriott Hotel Bengaluru https://t.co/mpGsN818OF
— Shwetha Srivatsav (@ShwethaSrivatsa) June 17, 2018
ಶಾರುಖ್ ಖಾನ್ ತಮ್ಮ ಮಗನ ಡ್ರಾಯಿಂಗ್ ಶೇರ್ ಮಾಡಿ ಸಂಭ್ರಮಿಸುತ್ತಿದ್ದಾರೆ.
ಖ್ಯಾತ ಕ್ರಿಕೆಟ್ ಪಟು ಸುರೇಶ್ ರೈನ್ ತಮ್ಮ ಮುದ್ದು ಮಗು ಬಿಡಿಸಿದ ಗ್ರೀಟಿಂಗ್ ಕಾರ್ಡ್ ಚಿತ್ರವನ್ನು ವೇರ್ ಮಾಡಿ ಕೊಂಡಿದ್ದಾರೆ..
ಅಮಿತಾಬ್ ಬಚ್ಚನ್ , ಆಲಿಯಾಭಟ್, ಸೊನಾಕ್ಷಿ ಸಿನ್ಹಾ…ಅನುಷ್ಕಾ ಶರ್ಮ..ಹೀಗೆ ಹಲವಾರು ಸೆಲಿಬ್ರಿಟಿ ಗಳು ತಂದೆಯರ ದಿನಾಚರಣೆ ಯನ್ನು ವಿಶೇಷವಾಗಿ ಆಚರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ನಿತ್ಯ ಭವಿಷ್ಯ
ಜಾತಕದಲ್ಲಿ ಬರುವ ದೋಷಗಳ ಮಾಹಿತಿ ಅದರ ಸಮಸ್ಯೆ ಮತ್ತು ಪರಿಹಾರ ಇಲ್ಲಿದೆ..!

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಯಾವುದೇ ವ್ಯಕ್ತಿಯ ಹುಟ್ಟಿದ ದಿನಾಂಕ ಮತ್ತು ಸಮಯ ಆಧಾರದಿಂದ ಜಾತಕ ಬರೆಯಲಾಗುವುದು, ಅದರ ಅನುಗುಣವಾಗಿ ನಕ್ಷತ್ರ, ಚರಣ, ರಾಶಿ, ತಿಳಿಯುವುದು ಸಹಜ. ಜಾತಕದಲ್ಲಿ ಸರ್ವೇ ಸಾಮಾನ್ಯವಾಗಿ ಕಾಣುವ ದೋಷಗಳು ಈ ಕೆಳಗಿನಂತಿವೆ…
(1) ಗ್ರಹಣ ದೋಷ: ಜನ್ಮ ಕುಂಡಲಿಯಲ್ಲಿ ರವಿ ಮತ್ತು ಚಂದ್ರ ಸಂಯೋಗರಾಹು-ಕೇತುವಿನೊಂದಿಗೆ ಆದಾಗ ಈ ದೋಷ ಸೃಷ್ಟಿಯಾಗುವುದು. ಈ ದೋಷದಿಂದ ಕೆಳಕಂಡ ಸಮಸ್ಯೆಗಳು ಕಾಡುವವು. ಭಯಭೀತಿ ,ದುಃಸ್ವಪ್ನಗಳು, ಕೆಲಸದ ಏಕಾಗ್ರತೆ ಕೊರತೆ, ಕೆಲಸಗಳು ಅರ್ಧಕ್ಕೆ ಮೊಟಕುಗೊಳಿಸುವುದು, ದುಡುಕು ನಿರ್ಧಾರ.
(2) ಕೇಮ ಧ್ರುವ ದೋಷ: ಜನ್ಮ ಕುಂಡಲಿಯಲ್ಲಿ ಚಂದ್ರನಿರುವ ಮನೆಯ ಮುಂದೆ ಮತ್ತು ಹಿಂದೆ ಯಾವುದೇ ಗ್ರಹ ಇಲ್ಲದಿದ್ದಾಗ ಈ ದೋಷ ಉಂಟಾಗುತ್ತದೆ. ಈ ದೋಷವು ಚಂದ್ರನಿಗೆ ಸಂಬಂಧಿಸಿದ ದೋಷವಾಗಿದೆ.
(3)ಅಮಾವಾಸ್ಯೆ ದೋಷ: ಜನ್ಮ ಕುಂಡಲಿಯಲ್ಲಿ ಚಂದ್ರನಿರುವ ಸ್ಥಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಚಂದ್ರ ಮನಸ್ಸಿಗೆ ಕಾರಕನಾಗಿರುತ್ತಾನೆ. ಹಾಗಾಗಿ ಜನ್ಮಕುಂಡಲಿಯಲ್ಲಿ ರವಿ ಮತ್ತು ಚಂದ್ರ ಗ್ರಹಗಳು ಒಂದೇ ಮನೆಯಲ್ಲಿ ಸ್ಥಿತವಾಗಿದ್ದರೂ ಅಮಾವಾಸ್ಯೆ ದೋಷ ಉಂಟಾಗುತ್ತದೆ. ಈ ದೋಷದಿಂದ ಅನೇಕ ರೀತಿಯ ಸಮಸ್ಯೆಗಳು ಎದುರಿಸುವ ಪ್ರಸಂಗ ಬರುವುದು. ಆರೋಗ್ಯದ, ಹಣಕಾಸು, ವೈರಾಗ್ಯ, ಜೀವನದಲ್ಲಿ ಜಿಗುಪ್ಸೆ ಮುಂತಾದ ಸಮಸ್ಯೆಗಳು ಬರುವುದು.
(4) ಕುಜ ದೋಷ: ನಿಮ್ಮ ಜನ್ಮಕುಂಡಲಿಯಲ್ಲಿ ಲಗ್ನದಿಂದ ನಾಲ್ಕನೇ, ಏಳನೇ ಎಂಟನೇ ಮತ್ತು 12ನೇ ಮನೆಯಲ್ಲಿ ಮಂಗಳ ಇದ್ದರೆ ಕುಜ ದೋಷ ಉಂಟಾಗುತ್ತದೆ, ಈ ಕುಜದೋಷಕ್ಕೆ ಮಂಗಳ ದೋಷ ಎಂದೂ ಸಹ ಕರೆಯಬಹುದು. ಟಿ ದೋಷವಿದ್ದಾಗ ನಿಮ್ಮ ಮದುವೆ ವಿಳಂಬ, ವಿವಾಹದಲ್ಲಿ ತೊಂದರೆ, ಸ್ತ್ರೀಯರಿಗೆ ವಿಧವೆಪಟ್ಟ, ಪುರುಷರಿಗೆ ವಿಧವಾಪಟ್ಟ ಸಮಸ್ಯೆಗಳು ಬರುವುದು ಸಹಜ.
(5)ಪಿತೃ ದೋಷ; ನಿಮ್ಮ ಜನ್ಮಕುಂಡಲಿಯಲ್ಲಿ ರವಿ,ಚಂದ್ರ, ರಾಹು ಅಥವಾ ಶನಿ ಗ್ರಹಗಳಲ್ಲಿ ಯಾವುದಾದರೂ ಎರಡು ಗೃಹಗಳು ಒಂದೇ ಮನೆಯಲ್ಲಿದ್ದರೆ ಪಿತೃದೋಷ ಉಂಟಾಗುವುದು. ಈ ದೋಷದಿಂದ ಬಂಜೇತನ ನಮಸ್ತೆ ಕಾಡಲಿದೆ. ವಿಶೇಷವಾಗಿ ನಿಮ್ಮ ಪೂರ್ವಜರ ಅಂತ್ಯಸಂಸ್ಕಾರ ಸರಿಯಾದ ಕ್ರಮದಲ್ಲಿ ಮಾಡದಿದ್ದರೆ ಈ ಪಿತೃ ದೋಷ ಉಂಟಾಗುವುದು.
(6) ರಾಹು- ಗುರು ಸಂಧಿ ದೋಷ:
ಗುರು ಮತ್ತು ರಾಹು ಸಂಯೋಗದಿಂದ ಈ ದೋಷ ಉಂಟಾಗುತ್ತದೆ. ರಾಹು ಮತ್ತು ಗುರು ಗ್ರಹದ ಸಂಧಿಯನ್ನು ಚಾಂಡಾಲ ದೋಷವೆಂದು ಕರೆಯುತ್ತಾರೆ. ದೋಷದಿಂದ ದುಷ್ಟರ ಸಹವಾಸ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಅಶಾಂತಿ. ಬಂಧು ಬಳಗ ದಿಂದ ವೈರಾಗ್ಯ. ಶಾಂತಿಯನ್ನು ಮಾಡಿಕೊಂಡಲ್ಲಿ ದೋಷದಿಂದ ಮುಕ್ತಿ ಪಡೆಯಬಹುದು.
(7) ಕಾಳಸರ್ಪ ದೋಷ: ನಿಮ್ಮ ಜನ್ಮಕುಂಡಲಿಯಲ್ಲಿ ರಾಹು-ಕೇತು ವಿನೊಂದಿಗೆ ಉಂಟಾಗುವ ದೋಷವೇ ಕಾಳಸರ್ಪದೋಷ. ಈ ದೋಷ ಹೊಂದಿದವರು ರಾಜಯೋಗಕ್ಕೆ ಸಮಾನ. ಈ ದೋಷದಿಂದ ಸಂತಾನದಲ್ಲಿ ಗರ್ಭ ನಷ್ಟ, ಮದುವೆ ವಿಳಂಬ, ಕುಟುಂಬ ಕಲಹ, ಹಣಕಾಸಿನಲ್ಲಿ ತೊಂದರೆ, ವ್ಯಾಪಾರ-ವಹಿವಾಟದಲ್ಲಿ ಏರುಪೇರು, ಅನುಭವಿಸುವ ಪ್ರಸಂಗ ಬರುವುದು.
(8) ಪ್ರೇತ ದೋಷ: ನಿಮ್ಮ ಜನ್ಮಕುಂಡಲಿಯಲ್ಲಿ ಒಂದೇ ಮನೆಯಲ್ಲಿ ಚಂದ್ರನೊಂದಿಗೆ ರಾಹು ಸಂಯೋಗ ಒಂದಿದ್ದರೆ ಪ್ರೇತ ದೋಷ ಉಂಟಾಗುವುದು. ಅಷ್ಟೇ ಅಲ್ಲದೆ 5ನೇ ಮತ್ತು 9ನೇ ಮನೆಯಲ್ಲಿ ಯಾವುದಾದರೂ ಕೂರ ಗ್ರಹವಿದ್ದರೆ, ಕೆಟ್ಟ ಶಕ್ತಿಯ ಪ್ರಭಾವ ಒಳಗಾಗುತ್ತೀರಿ. ಭೂತ, ಪ್ರೇತ ಪಿಶಾಚಿಗಳಿಂದ ಭಯ.
(9)ಶನಿ ದೋಷ: ಶನಿ ಗ್ರಹ ಒಲಿದರೆ ಹೆಚ್ಚಿನ ಫಲ ನಿರೀಕ್ಷೆ ಮಾಡುವಿರಿ. ಶನಿ ದೋಷ ಇದ್ದರೆ ಕೆಲವೊಮ್ಮೆ ಅಶುಭ ಫಲ ಪಡೆಯುವಿರಿ. ಈ ಶನಿದೋಷ ಇದ್ದಾಗ ಸಮಾಜದಲ್ಲಿ ಅಪಮಾನ, ಪ್ರಯತ್ನ ವಿಫಲ, ಮಂಗಳ ಕಾರ್ಯ ವಿಳಂಬ, ವ್ಯಾಪಾರದಲ್ಲಿ ತೀವ್ರ ನಷ್ಟ ಅನುಭವಿಸಿವಿರಿ.
ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.
ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ನಿತ್ಯ ಭವಿಷ್ಯ
ಗುರುವಾರ ರಾಶಿ ಭವಿಷ್ಯ

ಸೂರ್ಯೋದಯ: 06:32 AM,ಸೂರ್ಯಸ್ತ: 06:27 PM
ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ, ಉತ್ತರಾಯಣ ಶಿಶಿರ ಋತು, ಕೃಷ್ಣ ಪಕ್ಷ,
ತಿಥಿ: ಷಷ್ಠೀ ( 21:59 )
ನಕ್ಷತ್ರ: ವಿಶಾಖ ( 23:57 )
ಯೋಗ: ವ್ಯಾಘಾತ ( 23:33 )
ಕರಣ: ಗರಜ ( 11:08 )
ವಣಿಜ ( 21:59 )
ರಾಹು ಕಾಲ: 01:30 – 03:00
ಯಮಗಂಡ: 06:00 – 07:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
( ಅಶ್ವಿನಿ ಭರಣಿ ಕೃತಿಕ 1)
ವ್ಯಾಪಾರ-ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ, ವೃತ್ತಿರಂಗದಲ್ಲಿ ದಿಟ್ಟ ನಿರ್ಧಾರಗಳು ತೆಗೆದುಕೊಳ್ಳುವಿರಿ, ವೃತ್ತಿ ಕ್ಷೇತ್ರದಲ್ಲಿ ಸ್ಥಾನ ಸಿಗಲಿದೆ, ಕಾರ್ಯರಂಗದಲ್ಲಿ ನಿಮ್ಮ ಅವಶ್ಯಕತೆ ಬೇಕಾಗುವುದು, ಆಸ್ತಿ ದಾಖಲಾತಿಗಳ ಬಗ್ಗೆ ಗೊಂದಲ.ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರ ವಹಿವಾಟದಲ್ಲಿ ಕ್ರಿಯಾಶೀಲರಾಗಿರುವಿರಿ. ವ್ಯಾಪಾರಗಳಲ್ಲಿ ಹೆಚ್ಚು ಮುಂದಾಲೋಚನೆ ವಹಿಸಿ ಲಾಭದತ್ತ ಹೆಜ್ಜೆ ಹಾಕುವಿರಿ. ಸೃಜನಶೀಲ ರಾಜಕಾರಣಿಯಾಗಿ ಹೊರಹೊಮ್ಮುವಿರಿ. ಮತಕ್ಷೇತ್ರ ಕಾರ್ಯಗಳಲ್ಲಿ ಹೆಚ್ಚು ಮಗ್ನರಾಗಿ ಯಶಸ್ಸು ಗಳಿಸುವಿರಿ.
ನಿಮ್ಮ ಕಾರ್ಯಕ್ಷಮತೆಯಿಂದ ಮಾನಸಿಕ ಒತ್ತಡ ದೂರ ಮಾಡಿಕೊಳ್ಳುವಿರಿ. ಜನಬೆಂಬಲ ಮತ್ತು ಆಶೀರ್ವಾದ ಪಡೆಯುವಿರಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಬೆಳವಣಿಗೆಗಳಿಂದ ನಿಮಗೆ ಗೌರವ ದೊರೆಯುತ್ತದೆ. ಧನ ಲಾಭವಾಗಲಿದೆ. ನರದೌರ್ಬಲ್ಯಗಳ ಬಗ್ಗೆ ಎಚ್ಚರ ವಹಿಸಿ. ಧಾರ್ಮಿಕ ದೇವಾಲಯಕ್ಕೆ ಹೋಗಿ ದರ್ಶನ. ಧನಪ್ರಾಪ್ತಿ ಸಾಮಾನ್ಯವಾಗಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
(ಕೃತಿಕಾ2 3 4 ರೋಹಿಣಿ ಮೃಗಶಿರಾ1 2)
ನಿಮ್ಮ ಕಣ್ಣೆದುರು ಕೆಲವು ಕೆಟ್ಟ ವಿಷಯಗಳು ನಡೆದರೂ ಕಣ್ಮುಚ್ಚಿ ಮೌನವಾಗಿರುವುದು, ನಿರುದ್ಯೋಗಿಗಳಿಗೆ ಹಲವು ಅವಕಾಶಗಳು ಕೂಡಿಬರುವುದು,
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಚಿಂತನೆ ಮಾಡುವಿರಿ. ನಿವೃತ್ತರು ಕುಟುಂಬದಲ್ಲಿ ಮನಸ್ತಾಪ. ದಂಪತಿಗಳು ಸಂಸಾರ ಸೌಖ್ಯಕ್ಕಾಗಿ ಹೊಸ ಸೂತ್ರಗಳನ್ನು ಹುಡುಕುವಿರಿ. ಉದ್ಯಮದಲ್ಲಿ ಮಾಡುವ ಬದಲಾವಣೆಗಳು ಉತ್ತಮ ಫಲಿತಾಂಶ ತರುತ್ತವೆ. ರಕ್ಷಣಾ ಕ್ಷೇತ್ರದಲ್ಲಿ ದುಡಿಯುವವರಿಗೆ ಅತ್ಯಂತ ಕಠಿಣ ಸವಾಲುಗಳು ಎದುರಾದರೂ ಹಾಗೆಯೇ ಪರಿಹಾರಗಳು ಸಹ ಸಿಗುತ್ತವೆ.
ಅನಾರೋಗ್ಯಪೀಡಿತರ ಆರೋಗ್ಯ ತೀವ್ರ ಗಂಭೀರತೆ ಸಾಧ್ಯತೆ. ಕಲಾವಿದರು, ಸಂಗೀತ, ಹಾಡುಗಾರಿಕೆ, ಪುರಾಣ ಪ್ರವಚನ ಮಾಡುವವರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ. ದಂಪತಿಗಳಿಗೆ ಸಂತಾನದ ಸಮಸ್ಯೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)
ವಿದೇಶ ಪ್ರವಾಸ ಸಿದ್ಧತೆ ಸಂತಸ ತರಲಿದೆ, ಉದ್ಯೋಗದಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ, ಆರೋಗ್ಯದಲ್ಲಿ ಏರುಪೇರು ಸಂಭವ, ಹಿತೈಷಿಗಳಿಂದ ಮಾನಭಂಗ,ರಿಯಲ್ ಎಸ್ಟೇಟ್ ಆರ್ಥಿಕ ಸ್ಥಿತಿಯು ಚೇತರಿಕೆ. ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ. ವಿದೇಶ ಪ್ರವಾಸದ ವೀಸಾ ಬಗ್ಗೆ ಸಾಕಷ್ಟು ಆಲೋಚನೆ ಮಾಡುವಿರಿ. ಪ್ರೇಮಿಯ ಮನಸ್ಥಿತಿ ಮತ್ತು ವಾಸ್ತವಗಳ ನಡುವೆ ವ್ಯತ್ಯಾಸ ಅರಿಯುವಿರಿ. ಇರುವ ಕೆಲಸದಲ್ಲಿ ಮುಂದುವರೆಯಿರಿ.
ಸರಕಾರಿ ಕೆಲಸ ಪ್ರಯತ್ನಿಸಿ. ಆಸ್ತಿ ಸಮಸ್ಯೆ ನಿವಾರಣೆಯಾಗಲಿದೆ. ಹೊಸಬಗೆಯ ವ್ಯವಹಾರದ ಬಗ್ಗೆ ಸರಿಯಾಗಿ ತಿಳಿದು ವ್ಯವಹರಿಸಿ ಮತ್ತು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಬಾಳಸಂಗಾತಿ ಹುಡುಕಾಟದಲ್ಲಿ ಇದ್ದವರಿಗೆ ಸಿಹಿ ಸುದ್ದಿ. ಕುಟುಂಬದಲ್ಲಿ ವಿವಾಹ ಜರಗುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ
(ಪುನರ್ವಸು 4 ಪುಷ್ಯ ಆಶ್ಲೇಷ)
ನಿಮ್ಮ ಜೀವನದಲ್ಲಿ ಪ್ರಭಾವ ಬೀರುವ ಹಲವು ಹೊಸ ಜನರ ಪರಿಚಯ, ಅದು ನಿಮಗೆ ಲಾಭದಾಯಕವಾಗಬಹುದು, ಪ್ರೇಮಿಗಳು ಮಾನಸಿಕ ದೃಢತೆ ಕಾಪಾಡಿರಿ, ವ್ಯಾಪಾರದಲ್ಲಿ ಛಲಬಿಡದೆ ಸಾಗಿರಿ, ಸಾಲಗಾರರಿಗೆ ನಿರೀಕ್ಷಿತ ಸಮಯದಲ್ಲಿ ಸಾಲ ನೀಡಿದರು ಕಿರಿಕಿರಿಯು ತಪ್ಪಲಾರದು,ಯುವ ರಾಜಕೀಯ ವ್ಯಕ್ತಿಗಳಿಗೆ ಅವರ ಸ್ನೇಹಿತರ ಸಹಾಯದಿಂದ ರಾಜಕೀಯದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಆರ್ಥಿಕ ಶಕ್ತಿಯ ವೃದ್ಧಿಗಾಗಿ ನೀವು ಹಮ್ಮಿಕೊಂಡ ಕೆಲವು ಯೋಜನೆಗಳು ಫಲಶೃತಿ. ಭೂಮಿ ವ್ಯವಹಾರಗಳಲ್ಲಿ ಪ್ರಗತಿ.
ಉದ್ಯೋಗದಲ್ಲಿ ಬಡ್ತಿ ಭಾಗ್ಯ. ಪಾಲುಗಾರಿಕೆ ವ್ಯವಹಾರದಲ್ಲಿ ಮಂದಗತಿ ಪ್ರಗತಿ. ಮಕ್ಕಳಿಂದ ಮನಸ್ತಾಪ. ಪತ್ನಿಯ ಸಹಕಾರ ಸಿಗದೇ ಮಾನಸಿಕ ಕಿರಿಕಿರಿ ಅನುಭವಿಸುವಿರಿ. ಸಂಗಾತಿಯ ಜೊತೆ ಮದುವೆ ವಿಳಂಬ, ಅವಳ ಕೋಪಕ್ಕೆ ತಾಳ್ಮೆಯ ಉತ್ತರ ಕೊಡಿ. ಸ್ತ್ರೀಶಕ್ತಿ ನಡೆಸುವ ಹೋಂ ಪ್ರಾಡಕ್ಟ್ಸ್ ಉದ್ಯಮಗಳಲ್ಲಿ ಹೆಚ್ಚಿನ ಪ್ರಗತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
(ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)
ಹಣಕಾಸು ಏರುಪೇರು ಕಂಡು ಬಂದರು ಎದೆಗುಂದದೆ ಸಾಗಿರಿ, ದಾಂಪತ್ಯ ಜೀವನದಲ್ಲಿ ಸ್ವಲ್ಪ ತಪ್ಪು ಅಭಿಪ್ರಾಯಗಳು ಸಮಸ್ಯೆ ಕೊಡಲಿದೆ, ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ ಕಂಡುಬಂದವು, ಶುಭ ಮಂಗಳ ಕಾರ್ಯ ಮನಸ್ಸಿಗೆ ಸಮಾಧಾನ ದೊರಕಲಿದೆ,ಉದ್ಯಮ ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ. ಹಣಕಾಸಿನ ಒಳಹರಿವು ವೃದ್ಧಿ.
ಮಿತ್ರರ ಔತಣಕೂಟದಲ್ಲಿ ಪಾಲ್ಗೊಳ್ಳುವ
ಸಂತೋಷಕೂಟದಲ್ಲಿ ಅತಿಯಾಗಿ ಮೈ ಮರೆಯಬೇಡಿ. ಅಮೂಲ್ಯ ವಸ್ತುಗಳನ್ನು ದೋಚಬಹುದು ಎಚ್ಚರ. ರಾಜಕೀಯದಲ್ಲಿರುವವರಿಗೆ ಅವರ ಕಾರ್ಯಕರ್ತರ ಮೂಲಕ ಮನಸ್ತಾಪ ಸಾಧ್ಯತೆ. ಅನಾರೋಗ್ಯ ಪೀಡಿತರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣಬಹುದು. ಸರ್ಕಾರದಿಂದ ಬರಬೇಕಾಗಿದ್ದ ಧನಸಹಾಯಗಳು ನಿಮ್ಮ ಕೈಸೇರಲಿದೆ.
ಕ್ಲಾಸ್ ವನ್ ಕಾಂಟ್ರಾಕ್ಟರ್ ಗುತ್ತಿಗೆದಾರರಿಗೆ ಸ್ವಲ್ಪ ಮಟ್ಟಿನ ಸರಕಾರದ ವತಿಯಿಂದ ಗುತ್ತಿಗೆಯ ಹಣ ಬರುತ್ತದೆ. ನಿರುದ್ಯೋಗಿಗಳಿಗೆ ಅವರ ಸಾಧನೆಗೆ ತಕ್ಕ ಫಲಿತಾಂಶ ಸಿಗಲಿದೆ. ವಿದೇಶಿ ಕಂಪನಿಗಳಿಗೆ ಕೆಲಸಕ್ಕೆ ಸೇರಲು ಬಯಸುವವರಿಗೆ ಒಳ್ಳೆಯದಾಗಲಿದೆ. ಹಾಲು ಉತ್ಪಾದಕವರಿಗೆ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
( ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)
ಶುಭ ಮಂಗಳ ಕಾರ್ಯದ ಚಿಂತನೆ, ದಿನಾಂತ್ಯ ಸಂಗಾತಿ ಬರುವ ಸಂಭವ , ಸಾರಿಗೆ ಇಲಾಖೆಯ ವಾಹನದಲ್ಲಿ ಪ್ರಯಾಣಿಸುವಾಗ ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಜಾಗ್ರತೆ ವಹಿಸಿ,ವೃತ್ತಿಯಲ್ಲಿ ಗಮನಾರ್ಹ ಬದಲಾವಣೆ ಸಾಧ್ಯತೆ. ಹಣ ಹುಡುಗಿಯ ಸಮಯವಲ್ಲ ಮುಂದುವರಿಸುತ್ತದೆ. ಕೃಷಿ ಉತ್ಪನ್ನಗಳನ್ನು ಸಂಗ್ರಹಿಸುವವರಿಗೆ ಸ್ವಲ್ಪ ಹಿನ್ನಡೆ ಆಗಬಹುದು.
ಕಲಾವಿದರಿಗೆ ಅವರ ಪ್ರಯತ್ನದಲ್ಲಿ ಯಶಸ್ಸು ಸಿಗುತ್ತದೆ. ಎದುರಾಳಿಗಳು ನಿಮ್ಮ ವಿರುದ್ಧ ಒಳ ಸಂಚು ರೂಪಿಸುವ ಸಾಧ್ಯತೆ ಜಾಗ್ರತೆ ಇರಲಿ. ಬಟ್ಟೆ, ದಿನಸಿ, ಆಭರಣ ವ್ಯವಹಾರದಲ್ಲಿ ಸ್ವಲ್ಪ ಲಾಭ ನಿರೀಕ್ಷಿಸಬಹುದು. ರೈತರ ಬೆಳೆಗಳಿಗೆ ಉತ್ತಮ ಬೆಲೆ ಸಿಗುವುದು. ನವೀನ ರೀತಿಯ ಕೃಷಿ ಉದ್ಯಮ ಪ್ರಾರಂಭಿಸಲು ಚಿಂತನೆ.
ಫ್ಯಾಶನ್ ಡಿಸೈನ್, ಬ್ಯೂಟಿ ಪಾರ್ಲರ್, ಪುರುಷರ ಸಲೂನ್ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ನಿಂತಿದ್ದ ಸಂಬಳ ಸಿಗುವ ಸಾಧ್ಯತೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
( ಚಿತ್ತಾ 3 4 ಸ್ವಾತಿ ವಿಶಾಖ 1 2 3)
ವಾಹನ ಸಂಚಾರ ಮಾಡುವಾಗ ಜಾಗ್ರತೆವಹಿಸಿ, ಖಾಲಿ ಜಾಗ ಅಥವಾ ಕಟ್ಟಿ ಕಟ್ಟಿರುವ ಮನೆ ಖರೀದಿಸುವ ಸಾಧ್ಯತೆ,
ತಾಂತ್ರಿಕ ಪರಿಣತರಿಗೆ ವಿದೇಶದಲ್ಲಿ ಕೆಲಸ ಸಿಗುವ ಸಾಧ್ಯತೆ. ವೀಸಾದಿಂದ ಗೊಂದಲ ಸೃಷ್ಟಿ. ನಿರುದ್ಯೋಗಿಗಳಿಗೆ ಉತ್ತಮ ಕಡೆ ಕೆಲಸ ದೊರೆಯುತ್ತದೆ. ಕೆಲಸದಲ್ಲಿ ಹೆಚ್ಚಿನ ಒತ್ತಡವಿದ್ದರೂ ಅಲ್ಲಿಯೇ ಮುಂದುವರೆಯಲಿ. ಮೇಲಧಿಕಾರಿಯಿಂದ ಉತ್ತಮ ಬಾಂಧವ್ಯ, ಉದ್ಯೋಗದಲ್ಲಿ ಬಡ್ತಿ ಸಿಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪತ್ನಿಯ ಮಾರ್ಗದರ್ಶನ. ಕೆಲವು ಉದ್ದೇಶಿತ ವ್ಯವಹಾರ ಕಾರ್ಯ ಬಹಿರಂಗಪಡಿಸಬೇಡಿ.
ಸ್ತ್ರೀ ಬಗ್ಗೆ ಟೀಕಿಸುವ ಮುನ್ನ ವಾಸ್ತವ ತಿಳಿದು ಮಾತನಾಡಿ. ಉಸಿರಾಟದ ತೊಂದರೆ ವೈದ್ಯರ ಸಲಹೆ ಪಡೆಯಿರಿ . ಫ್ಯಾಷನ್ ಡಿಸೈನ್ ದಿಂದ ಕೈತುಂಬಾ ಕೆಲಸ ದೊರೆತು ಹಣ ಸಂಪಾದನೆ ಮಾಡುವಿರಿ .
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
( ವಿಶಾಖಾ 4 ಅನುರಾಧ ಜೇಷ್ಠ)
ಬೆವರು ಸುರಿಸಿ ಎಷ್ಟು ದುಡಿದರೂ ಸಾಲದೆಂಬಂತೆ ಇರುತ್ತದೆ, ಉದ್ಯೋಗದಲ್ಲಿ ಅಡೆತಡೆ ಸಂಭವ,
ಸರ್ಕಾರಿ ಕಚೇರಿ, ಕೋರ್ಟ್ ಕೆಲಸಗಳ ಅಡಚಣೆಗಳು ಮುಂದುವರೆಯಲಿವೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹಣದ ಹರಿವು ಸಾಕಷ್ಟು ವೃದ್ಧಿಸುತ್ತದೆ. ಶತ್ರುಗಳ ಮನಸ್ಸು ಪರಿವರ್ತನೆ ಸಾಧ್ಯತೆ. ಅನಿರೀಕ್ಷಿತವಾಗಿ ಮಕ್ಕಳ ಮದುವೆ ವಿಚಾರ ಸಾಧ್ಯತೆ. ಮಕ್ಕಳಿಂದ ಧನಸಹಾಯ ಒದಗಿ ಬರುತ್ತದೆ. ರಾಜಕಾರಣಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಸ್ವಾವಲಂಬನೆಯ ಸ್ತ್ರೀಯರು ಮಾಡುವ ವಸ್ತ್ರಗಳ ವ್ಯಾಪಾರಗಳಲ್ಲಿ ಅಭಿವೃದ್ಧಿ ಇದೆ. ಹಿರಿಯರ ಆಸ್ತಿಯಲ್ಲಿ ಮನಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
( ಮೂಲ ಪೂರ್ವಾಷಾಢ ಉತ್ತರಾಷಾಢ 1 )
ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ನಿಮ್ಮ ಯೋಜನೆ ಮಾಡುವಿರಿ. ವೃತ್ತಿಯಲ್ಲಿ ಇದ್ದ ಹಿರಿಯ ಅಧಿಕಾರಿಗಳ ಹಾಗೂ ಸಹೋದ್ಯೋಗಿಗಳ ತೊಂದರೆಗಳು ಮುಂದುವರೆಯಲಿದೆ. ಲೋಹಗಳ ಉದ್ಯಮದಾರರಿಗೆ ಲಾಭ. ಕೃಷಿಕರಿಗೆ ಅವರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರೆಯುತ್ತದೆ.
ತೆರಿಗೆ ತಜ್ಞರಿಗೆ ಉತ್ತಮ ಬೇಡಿಕೆ ಸೃಷ್ಟಿಯಾಗುತ್ತದೆ, ಆಸ್ತಿ ಖರೀದಿ ಮಾಡುವಿರಿ.ತೆರಿಗೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಪ್ರಭಾವಿ ವ್ಯಕ್ತಿಗಳ ಒತ್ತಡ ಬೀಳಲಿದೆ. ಕೆಲಸದ ಒತ್ತಡ ದಿಂದ ಅನಾರೋಗ್ಯ. ಮಾನಸಿಕ ಖಿನ್ನತೆ ಹೆಚ್ಚುತ್ತದೆ. ಮೂಳೆ ನೋವುಗಳಿಂದ ನರಳುವ ಸಾಧ್ಯತೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಭಾಗ್ಯ. ಅನಿರೀಕ್ಷಿತ ಮದುವೆ ಸುದ್ದಿ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
( ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2)
ವಿದ್ಯುತ್ ಶಕ್ತಿ ಕೆಲಸಗಳಲ್ಲಿ ಅವಘಡಗಳು ಹೆಚ್ಚುತ್ತವೆ. ಸಮಾಧಾನವಾಗಿ ಯೋಚಿಸಿ ಮದುವೆ ತೀರ್ಮಾನ ಮಾಡಿ. ಉದ್ಯೋಗದಲ್ಲಿ ಪ್ರಮೋಷನ್ ಇದರಿಂದ ನಿಮ್ಮ ಮೇಲಿದ್ದ ಹೆಚ್ಚಿನ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಿ ಮೆಚ್ಚುಗೆ ಗಳಿಸುವಿರಿ. ಶಿಕ್ಷಕವೃಂದವರಿಗೆ ಸ್ಥಿರಾಸ್ತಿ ಸಂಪಾದಿಸುವ ಯೋಗವಿದೆ. ವೇದಿಕೆಗಳ ಮತ್ತು ಒಳಾಂಗಣ ಅಲಂಕಾರ ಮಾಡುವವರಿಗೆ ಬೇಡಿಕೆ ಬರಲಿದೆ. ಕೃಷಿ ವಿಜ್ಞಾನ ಓದಿದವರಿಗೆ ಉದ್ಯೋಗ ಪ್ರಾಪ್ತಿಯಾಗುತ್ತದೆ. ಸಂಗಾತಿಯ ಮೇಲಿದ್ದ ಮುನಿಸು ಮಾಯವಾಗಿ ನಿಮ್ಮ ಜೊತೆ ಸೇರುವಳು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
( ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಉದ್ಯೋಗ ಅರಸುತ್ತಿರುವವರು ಈ ವಾರದ ಒಳಗಡೆ ಒಳ್ಳೆ ಉದ್ಯೋಗ ಪ್ರಾಪ್ತಿ. ಬರುವ ಎಲ್ಲಾ ಕಂಕಣ ಬಲ ಅವಕಾಶಗಳನ್ನು ತ್ಯಜಿಸುವುದು ಉತ್ತಮವಲ್ಲ, ಇರುವುದರಲ್ಲಿ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಉದ್ಯೋಗ ಸ್ಥಳಗಳಲ್ಲಿ ಹೊಸ ಬದಲಾವಣೆಗಳಿಗೆ ಮುಕ್ತಮನಸ್ಸಿನಿಂದ ತೆರೆದುಕೊಂಡಲ್ಲಿ ಅದು ನಿಮಗೆ ಒಳಿತು.
ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ. ಉದ್ಯೋಗದಲ್ಲಿ ಉತ್ತಮ ಆದಾಯವಿರುತ್ತದೆ. ಮಕ್ಕಳ ಮೇಲೆ ಸ್ವಲ್ಪ ನಿಗಾ ಇಡಿ. ಪತ್ನಿಯ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಬಹುದು. ವಿಧವಾ ಮತ್ತು ವಿಚ್ಛೇದನ ಆದವರಿಗೆ ಸೂಕ್ತ ಸಂಬಂಧಗಳು ಒದಗುವ ಕಾಲ. ಕೆಲವು ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ ಕಂಡರೂ ಕೆಲಸ ನಿಲ್ಲುವುದಿಲ್ಲ. ಚಲನಚಿತ್ರ ನಿರ್ಮಾಪಕರಿಗೆ ಹೊಸ ಚಲನಚಿತ್ರಕ್ಕಾಗಿ ಬಂಡವಾಳ ಹೂಡುವಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
( ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)
ಕಷ್ಟಪಟ್ಟು ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಭೂಮಿ ವ್ಯವಹಾರಗಳಲ್ಲಿ ಚೇತರಿಕೆ ಹಾಗೂ ಸಂಪಾದನೆ ಆಗಲಿದೆ. ಯಾರೋ ಹೇಳಿದರೆಂದು ಇರುವ ಹಣವನ್ನು ಶೇರು ಮಾರುಕಟ್ಟೆಯಲ್ಲಿ ಹೂಡಬೇಡಿ. ಸರಿಯಾಗಿ ಆಲೋಚಿಸಿ ಸೂಕ್ತ ಜಾಗದಲ್ಲಿ ಬಂಡವಾಳ ತೊಡಗಿಸಿ. ಸಜ್ಜನರ ಒಡನಾಟದಿಂದ ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚುತ್ತದೆ.
ಸರ್ಕಾರಿ ಉದ್ಯೋಗ ಪಡೆಯಲು ಶ್ರಮಿಸಿದವರಿಗೆ ಸಿಹಿ ಸುದ್ದಿ ಕೇಳುವ ಅವಕಾಶ. ಸಗಟು ದಿನಸಿ ವ್ಯಾಪಾರಿಗಳಿಗೆ ಆರ್ಥಿಕ ಪ್ರಗತಿ ಕಾಣುವಿರಿ. ಹಿರಿಯರ ಆಸ್ತಿ ನಿಮಗೆ ಸ್ವಲ್ಪ ಪಾಲು ದೊರೆಯುತ್ತದೆ. ಸಂಗಾತಿಯ ಮನಸ್ಸಿನಲ್ಲಿ ಸ್ವಲ್ಪ ವ್ಯತ್ಯಾಸ ಕಾಣಬಹುದು. ಪತಿ-ಪತ್ನಿ ಮಧ್ಯೆ ವಿರಸ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.
ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403
ಮದುವೆ ಇದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ.
- ಜನ್ಮ ಕುಂಡಲಿಯಲ್ಲಿ 7ನೇ ಮನೆಯ ವಿವಾಹದ ಸ್ಥಾನ.
- 2ನೇ ಮನೆಯ ಕುಟುಂಬ ಸ್ಥಾನ
- 4ನೇ ಮನೆ ಸುಖದ ಸ್ಥಾನ,
- 9ನೇ ಮನೆ ಭಾಗ್ಯದ ಸ್ಥಾನ,
- 11ನೇಮನೆಲಾಭಸ್ಥಾನವಾಗಿರುತ್ತದೆ.
ಹೀಗಾಗಿ 7ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ.
ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ,
ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ,ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ-ದರ್ಪ-ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ.
ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು . ಕ್ಷೀಣ ಚಂದ್ರನಿದ್ದರೆ ವಿಧುರ.ಮಾತೃ ಸಂಬಂಧದಲ್ಲಿ ವಿವಾಹ.
ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ.
ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು
ಮಾಡುವಳು.
ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ.
ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು.
ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ. ವಿವಾಹಕ್ಕೆ ವಿಳಂಬ.
ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ.
ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾಪ.
ಸೋಮಶೇಖರ್B.Sc
Mob.93534 88403
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.

-
ಕ್ರೀಡೆ7 days ago
ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್
-
ಕ್ರೀಡೆ7 days ago
ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ
-
ಲೈಫ್ ಸ್ಟೈಲ್6 days ago
ರೆಸಿಪಿ | ಖರ್ಜೂರದ ಹೋಳಿಗೆ ಮಾಡೋದು ಹೇಗೆ ಗೊತ್ತಾ..?
-
ದಿನದ ಸುದ್ದಿ6 days ago
ಅಸ್ಸಾಂ | ಅಥ್ಲೀಟ್ ಹಿಮಾ ದಾಸ್ ಡಿಎಸ್ಪಿಯಾಗಿ ನೇಮಕ ; ನನ್ನ ಮತ್ತು ತಾಯಿಯ ಕನಸು ನನಸಾದ ದಿನವಿದು : ಹಿಮಾ ಭಾವುಕ ನುಡಿ
-
ಸಿನಿ ಸುದ್ದಿ4 days ago
ಇಂದು ಕನ್ನಡ ಬಿಗ್ ಬಾಸ್ ಸೀಸನ್ 8 ಗ್ರ್ಯಾಂಡ್ ಓಪನಿಂಗ್ | ಒಂಟಿ ಮನೆಯಲ್ಲಿ ಯಾರೆಲ್ಲಾ ಇರಲಿದ್ದಾರೆ ಗೊತ್ತಾ..?
-
ದಿನದ ಸುದ್ದಿ7 days ago
ಜನರಿಗೆ ತಮ್ಮ ಕೆಲಸಗಳಾಗುವ ಭರವಸೆ,15 ದಿನಕ್ಕೊಮ್ಮೆ ಜನಸ್ಪಂದನ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ | ಜನಸ್ಪಂದನದ ಕಂಪ್ಲೀಟ್ ಡೀಟೆಲ್ಸ್ ; ಮಿಸ್ ಮಾಡ್ದೆ ಓದಿ
-
ದಿನದ ಸುದ್ದಿ7 days ago
ಕಲ್ಲು ಕ್ವಾರಿ ವಿರುದ್ದ ಎಫ್ಐಆರ್ ದಾಖಲು | ಕಲ್ಲುಗಣಿ ಮತ್ತು ಕ್ರಷರ್ ಘಟಕಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸದಿದ್ದರೆ ಕ್ರಮ : ಡಿಸಿ ಮಹಾಂತೇಶ ಬೀಳಗಿ ಎಚ್ಚರಿಕೆ
-
ದಿನದ ಸುದ್ದಿ7 days ago
ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ : ಪಿಟಿಐ ಸುದ್ದಿ ಸಂಸ್ಥೆ ಪ್ರತಿನಿಧಿ ಎ. ಲಕ್ಷ್ಮೀದೇವಿ