ದಿನದ ಸುದ್ದಿ

ಭಾರತದ ಪರ ಘೋಷಣೆ ಕೂಗಿದ್ದಕ್ಕೆ ಚಪ್ಪಲಿ ತೋರಿಸಿದರು !: ಏನಿದು ಘಟನೆ ಓದಿ

Published

on

ಸುದ್ದಿದಿನ ಡೆಸ್ಕ್: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಬುಧವಾರ ದೇಶ ವಿರೋಧಿ ಘಟನೆ ನಡೆದಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಬಕ್ರೀದ್ ಹಬ್ಬದ ಪ್ರಯುಕ್ತ ಶ್ರೀನಗರದಲ್ಲಿ ಕಾರ್ಯಕ್ರಮ ‌ಆಯೋಜಿಸಲಾಗಿತ್ತು. ಅದರಲ್ಲಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಅವರು, ‘ಭೋಲೋ ಭಾರತ್​ ಮಾತಾಕಿ ಜೈ’ ಎಂದು ಘೋಷಣೆ ಕೂಗಿದರು. ಆಗ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೆಲವು ಸಂಘಟನೆಗಳು ಬೀದಿಗಳಿದು ಚಪ್ಪಲಿ ತೋರಿಸಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಫಾರೂಕ್​ ಅವರನ್ನು ಜಮ್ಮು ಕಾಶ್ಮೀರದಿಂದ ಹೊರಹಾಕಬೇಕು ಎಂದು ಒತ್ತಾಯಿಸುತ್ತಿವೆ. ಈ ಘಟನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

Trending

Exit mobile version