/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ಕ್ರೀಡೆ

ದಾವಣಗೆರೆ | ಕಬಡ್ಡಿ ಪಂದ್ಯಾವಳಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‍ಗೆ ದ್ವಿತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾವಳಿಯಲ್ಲಿ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಕ್ರೀಡಾಪಟುಗಳಿಗೆ ಪ್ರಾಂಶುಪಾಲರಾದ ತೂ.ಕ.ಶಂಕರಯ್ಯ, ವ್ಯವಸ್ಥಾಪಕ ಎಸ್.ಆರ್ ಭಜಂತ್ರಿ, ಪ್ರೊಪೆಸರುಗಳಾದ ಭೀಮಣ್ಣ ಸುಣಗಾರ್, ರುದ್ರಪ್ಪ, ಗೌರಮ್ಮ, ವಿರೇಶ, ಡಾ.ಮಂಜಣ್ಣ ಹಾಗೂ ಡಾ.ಶಾಂತಕುಮಾರಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version