Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಗುಡ್ ನ್ಯೂಸ್ ಗುಡ್ ನ್ಯೂಸ್.. ಸ್ಥಿರಾಸ್ತಿ ಖರೀದಿ! ಶುಭ ಮಂಗಳ ಕಾರ್ಯ ಯಶಸ್ವಿ! ಮನೆ ಕಟ್ಟಡ ಪ್ರಾರಂಭ! ಹೊಸ ಉದ್ಯಮ ಪ್ರಾರಂಭ ಯಶಸ್ವಿ! ಸರಕಾರಿ ಉದ್ಯೋಗ ಪ್ರಾಪ್ತಿ! ಶುಕ್ರವಾರ ರಾಶಿ ಭವಿಷ್ಯ-ಆಗಸ್ಟ್-13,2021

Published

on

 

ನಾಗರ ಪಂಚಮಿ
ಸೂರ್ಯೋದಯ: 06:05 AM ಸೂರ್ಯಸ್ತ: 06:40 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077
ಪ್ಲವ ನಾಮ ಸಂವತ್ಸರ
ಶ್ರಾವಣ ಮಾಸ, ಗ್ರೀಷ್ಮ ಋತು ದಕ್ಷಿಣಾಯಣ, ಶುಕ್ಲ ಪಕ್ಷ

ತಿಥಿ: ಪಂಚಮೀ ( 13:43 )
ನಕ್ಷತ್ರ: ಹಸ್ತ ( 07:59 )
ಯೋಗ: ಸಾಧ್ಯ ( 13:45 )
ಕರಣ: ಬಾಲವ ( 13:43 ) ಕೌಲವ ( 24:48 )

ರಾಹು ಕಾಲ: 10:30 – 12:00
ಯಮಗಂಡ: 03:00 – 04:30

ಮೇಷ ರಾಶಿ:
ಹೈನುಗಾರಿಕೆ ,ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಫಾರ್ಮ್ ಹೌಸ್ ಪ್ರಾರಂಭಿಸಬಹುದು. ಸಹೋದರ ಸಹಾಯದಿಂದ ಸ್ವಂತ ಉದ್ಯಮ ವ್ಯಾಪಾರ ಪ್ರಾರಂಭಿಸುವಿರಿ. ಲೇವಾದೇವಿ ವ್ಯವಹಾರದಲ್ಲಿ ಪ್ರಗತಿ. ದಾಯಾದಿಗಳಿಂದ ಆಸ್ತಿ ವಿಚಾರದಲ್ಲಿ ಭಾದೆ ಮೋಸ. ಉದ್ಯೋಗದಲ್ಲಿ ಆರ್ಥಿಕವಾಗಿ ಪ್ರಗತಿ. ಕೆಲಸದ ಅತಿಯಾದ ಒತ್ತಡಗಳು ಎದುರಿಸುವಿರಿ, ಮೇಲಧಿಕಾರಿಗಳಿಂದ ಕಿರುಕುಳ ಸಮಸ್ಯೆ. ಗಂಡ ಹೆಂಡತಿ ಮಿಲನ ಕ್ರಿಯೆಯಲ್ಲಿ ನಿರಾಸಕ್ತಿ. ಪ್ರೇಮಿಗಳಿಬ್ಬರಲ್ಲಿ ಆರೋಗ್ಯ ವ್ಯತ್ಯಾಸ. ನವದಂಪತಿಗಳಿಗೆ ಗರ್ಭ ನಷ್ಟ ಸಂಭವ. ಪಾಲುದಾರಿಕೆ ವ್ಯವಹಾರ ನಿಮ್ಮಿಬ್ಬರಲ್ಲಿ ಒಂದಾಣಿಕೆ ಇಲ್ಲದ ಕಾರಣ ಆದಾಯ ನಷ್ಟ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಉತ್ತಮ ಹೆಸರು. ಸ್ತ್ರೀಯರಿಗೆ ಪದೇ ಪದೇ ಗರ್ಭದೋಷ ಸಂಭವ. ಮೂಲವ್ಯಾದಿ ಬಹಳ ತೊಂದರೆ ಕೊಡಲಿದೆ. ಪ್ರೇಮಿಗಳಿಗೆ ಇಂದು ಶುಭರಾತ್ರಿ ಕೂಡುವ ಅವಕಾಶ ಸಿಗಲಿದೆ. ಸಂಗಾತಿಯೊಡನೆ ದೇವಸ್ಥಾನ ಭೇಟಿ ಸಂಭವ.
ಮಾತಾಪಿತೃ ಆರೋಗ್ಯದಲ್ಲಿ ಏರುಪೇರು, ಏಕಾಂಗಿಯಾಗಿರಲು ಬಿಡಬೇಡಿ. ಶಿಕ್ಷಕರ ಮಕ್ಕಳ ಕಲ್ಯಾಣ ಪ್ರಾಪ್ತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ:
ಭೂಮಿ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ಚೇತರಿಕೆ. ಉದ್ಯೋಗಿಗಳು ಹೆಚ್ಚಿನ ಕೆಲಸದ ಜವಾಬ್ದಾರಿ ಒತ್ತಡಗಳಿಂದ ನಿದ್ರಾಭಂಗ. ಹತ್ತಿರದವರಿಗೆ ದುಡುಕಿನ ಒಂದೇ ಒಂದು ಮಾತಿನಿಂದ ಸ್ವಯಂಕೃತ ಅಪರಾಧ. ನಿಮ್ಮ ಅಳಿಯನ ನಡವಳಿಕೆಯಲ್ಲಿ ಉಡಾಫೆ ,ಸೋಮಾರಿತನ ನಿರಾಸಕ್ತಿ, ಮೊಂಡತನ ಮಿತಿಮೀರಿ ಕಾಣಲಿದೆ. ಉದ್ಯೋಗ ಬದಲಾವಣೆಯಿಂದ ಬೇಡ, ಅಲ್ಲಿಯೇ ಮುಂದುವರೆದು ಬೇರೆ ಕೆಲಸಕ್ಕೆ ಪ್ರಯತ್ನ ಮಾಡಿ.ಮಾಟ ಮಂತ್ರ ತಂತ್ರ ಭಾದೆಗಳು ಕುಟುಂಬಕ್ಕೆ ಕಾಡುವ ಭಯ. ತಂದೆ-ತಾಯಿಯೊಂದಿಗೆ ಆಸ್ತಿ ವಿಚಾರಕ್ಕಾಗಿ ಮನಸ್ಥಾಪ. ಸರ್ಕಾರಿ ಕೆಲಸ ಪಡೆಯುವ ಸಾಧ್ಯತೆ. ಸರಕಾರಿ ಕಚೇರಿ ಕೆಲಸಗಳ ವಿಳಂಬ ಸಾಧ್ಯತೆ. ರಾಜಕೀಯ ವ್ಯಕ್ತಿಗಳ ಅನುಯಾಯಿಗಳಿಂದ ತೊಂದರೆ. ಸಂಗಾತಿ ಆರೋಗ್ಯದಲ್ಲಿ ಅಲ್ಪ ಚೇತರಿಕೆ. ನಿಮ್ಮ ಆರೋಗ್ಯದಲ್ಲಿ ಸುಸ್ತು ಬೆನ್ನು ಸೆಳೆತ ನರದೌರ್ಬಲ್ಯ. ಬಹುದಿನದ ಪೆಟ್ಟು ಇಂದು ನೋವು ಅನುಭವಿಸಬೇಕಾಗುವುದು. ಸಮಾಜಸೇವಕರಿಗೆ ಧನಪ್ರಾಪ್ತಿ. ಗ್ರಾಮ ಪಂಚಾಯಿತಿ ಉದ್ಯೋಗಿಗಳಿಗೆ ಹಳೆ ಬಾಕಿ ಪಡೆಯಲಿದ್ದೀರಿ. ಅಧಿಕಾರ ಚುಕ್ಕಾಣಿಗಾಗಿ ಹೋರಾಟ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
ನೂತನವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜಯ ಸಾಧಿಸಿದವರು, ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ. ಕೃಷಿಕರು ಟ್ರ್ಯಾಕ್ಟರ್ ಖರೀದಿಸುವ ಚಿಂತನೆ.
ಭೂಮಿಗೆ ಸಂಬಂಧಿಸಿದ ವ್ಯವಹಾರ ಕಾರ್ಯ ಪ್ರಾರಂಭ. ವಾಣಿಜ್ಯ ಬೆಳೆ ಬೆಳೆದ ರೈತರಿಗೆ ಆರ್ಥಿಕ ಚೇತರಿಕೆ. ಕುಟುಂಬದಲ್ಲಿ ಶುಭ ಕಾರ್ಯ ಮಾತುಕತೆ ಸಂಭವ. ಪ್ರೀತಿ-ಪ್ರೇಮ ಭಾವನೆಗಳಿಗೆ ಸಹೋದರನಿಂದ ವಿರೋಧ. ವಾಹನ ಚಲಿಸುವಾಗ ಎಡಗಾಲಿಗೆ ಪೆಟ್ಟು ಸಂಭವ. ಅಹಂಭಾವ ಅಧಿಕ ಕೋಪದಿಂದ ಪತಿ-ಪತ್ನಿ ವಿರಸ. ದುಃಸ್ವಪ್ನಗಳಿಂದ ನಿದ್ರಾಭಂಗ. ಶತ್ರು ಕಾಟ ಅತಿ ಆಗಲಿದೆ. ಸಾಲಬಾಧೆಯಿಂದ ಮರ್ಯಾದೆಗೆ ಧಕ್ಕೆ ಬರಲಿದೆ. ನಿಮ್ಮ ಸಂಬಂಧಿಕರ ಮರಣದಿಂದ ನಿದ್ರಾಭಂಗ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ನಷ್ಟ ಸಂಭವ. ಉದ್ಯೋಗಕ್ಕಾಗಿ ಅಧಿಕ ತಿರುಗಾಟ. ಸ್ವಂತ ಉದ್ಯಮ ವ್ಯವಹಾರ ಪ್ರಾರಂಭಿಸಲು ಹಣಕಾಸಿನ ಅಡಚಣೆ. ಪ್ರೇಮಿಗಳ ಶುಭಮಂಗಳ ಕಾರ್ಯ ಅವಕಾಶ ತಪ್ಪುವುದು. ಏಕಾಏಕಿ ಅಧಿಕ ಉಷ್ಣ, ಹೊಟ್ಟೆ ನೋವು ಕಿಡ್ನಿ ಸಮಸ್ಯೆ, ಪಿತ್ತ ದೋಷ, ಸಮಸ್ಯೆಗಳಿಂದ ಮನೋವೇದನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕಟಕ ರಾಶಿ:
ರಾಜಕಾರಣಿಗಳು ಉತ್ತಮ ಹೆಸರು ಗಳಿಸುವ ಸಂದರ್ಭ ಬಂದಿದೆ. ಶತ್ರು ದಮನ ಬಗ್ಗೆ ಚಿಂತಿಸುವುದೆ. ಎಲ್ಲಾ ತರಹದ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಪ್ರಗತಿ. ಮಕ್ಕಳು ಪ್ರಾರಂಭಿಸಿರುವ ಉದ್ಯೋಗದಲ್ಲಿ ಲಾಭ. ಮಕ್ಕಳ ಮದುವೆಗೆ ಬೇಡಿಕೆ ಹೆಚ್ಚಾಗಲಿದೆ. ಕರಕುಶಲಕರ್ಮಿಗಳು, ಕಲಾವಿದರು ಆರ್ಥಿಕದಲ್ಲಿ ಚೇತರಿಕೆ ಇದರಿಂದ ಸಾಲಬಾಧೆಯಿಂದ ಮುಕ್ತಿ. ದಾಂಪತ್ಯದಲ್ಲಿ ಮದ್ಯಸ್ತಿಕೆ ಜನರಿಂದ ಕಲಹ ಸಂಭವ. ನಿಮ್ಮ ಸಂಗಾತಿ ಅಸಮಾಧಾನ. ಮನೆ ಖರೀದಿಯಿಂದ ಸ್ವಲ್ಪ ಸಾಲ ಆಗಲಿದೆ, ಚಿಂತಿಸಬೇಡಿ. ಹಿತೈಷಿಗಳಿಂದ ತೊಂದರೆ ಜಾಗ್ರತೆ ಇರಲಿ. ಹೆಣ್ಣುಮಕ್ಕಳ ಸಹವಾಸದಿಂದ ಅಪವಾದ. ಮಾತಾಪಿತೃ ಆರೋಗ್ಯದಲ್ಲಿ ವ್ಯತ್ಯಾಸ. ರಿಯಲ್ ಎಸ್ಟೇಟ್, ಕಂಟ್ರಾಕ್ಟರ್ ಉದ್ಯಮದಲ್ಲಿ ನಿಧಾನದ ಪ್ರಗತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಸಿಂಹ ರಾಶಿ:
ನಿಮ್ಮ ಪ್ರಾಮಾಣಿಕ ಪ್ರಯತ್ನ, ಕಠಿಣ ಶ್ರಮದಿಂದ ಉದ್ಯೋಗ ಪ್ರಾಪ್ತಿ. ಮಕ್ಕಳೊಂದಿಗೆ ಹಣಕಾಸು ಮತ್ತು ಆಸ್ತಿ ವಿಚಾರಕ್ಕಾಗಿ ಮನಸ್ತಾಪ. ಮದುವೆ ವಿಚಾರಕ್ಕಾಗಿ ಬಂಧುಗಳು ದೂರ. ತಂದೆಯಿಂದ ಮಗಳಿಗೆ ಅನುಕೂಲ. ದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಸಣ್ಣಪುಟ್ಟ ಕೈಗಾರಿಕೆಯವರಿಗೆ ಸಾಲದ ಸೌಲಭ್ಯ ಸಿಗಲಿದೆ, ಪ್ರಾರಂಭಿಸಲು ಅನುಕೂಲ. ಪ್ರೇಮಿಗಳಿಬ್ಬರು ಭಾವನಾತ್ಮಕ ತೀರ್ಮಾನಗಳು ನಿರ್ಧರಿಸುವರು. ದಂಪತಿಗಳಿಗೆ ಶಿಶು ಹುಟ್ಟಿದ ಮೇಲೆ ಅಗಲಿಕೆ ಸಂಭವ. ಹೋಟೆಲ್, ದಿನಿಸಿ, ಬ್ಯೂಟಿ ಪಾರ್ಲರ್ ಆರ್ಥಿಕ ನಷ್ಟಗಳು, ಸಾಲ ಮಾಡುವ ಪರಿಸ್ಥಿತಿ ಬರಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:
ಸ್ಥಿರಾಸ್ತಿಯಲ್ಲಿ ಮಾರಾಟ ಮಾಡುವ ಚಿಂತನೆ ಮಾಡುವಿರಿ. ನಗರ ಪ್ರದೇಶದಲ್ಲಿ ನಿವೇಶನ ಖರೀದಿಸಲು ಅನುಕೂಲ. ನಿಮ್ಮ ಮೋಜು ಮಸ್ತಿಯಿಂದ ಖರ್ಚುಗಳು ಜಾಸ್ತಿ. ಮಕ್ಕಳು ಪ್ರಾರಂಭಿಸಿರುವ ಉದ್ಯಮದಲ್ಲಿ ನಷ್ಟ. ಮಕ್ಕಳೊಂದಿಗೆ ಆಸ್ತಿ ಪಾಲುಗಾಗಿ ಮನಸ್ತಾಪ. ಉದ್ಯೋಗ ಸಂದರ್ಶನದಲ್ಲಿ ಹಿನ್ನಡೆ. ಸಹೋದರನ ವ್ಯವಹಾರದಲ್ಲಿ ಅನುಕೂಲ. ಜೇಷ್ಠ ಪುತ್ರನ ಬೇಜವಾಬ್ದಾರಿತನ ಇಂದ ಸಾಲ ಹೆಚ್ಚಾಗಲಿದೆ. ವಿಚ್ಛೇದನ ಕೇಸುಗಳಲ್ಲಿ ಜಯ, ನಂತರ ಪಶ್ಚಾತಾಪ ಪಡೆಯುವಿರಿ. ಮಿತ್ರರಿಂದ ಉದ್ಯೋಗ ಸಿಗಲು ಅನುಕೂಲ. ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ. ತಂತ್ರಜ್ಞಾನ ಕ್ಷೇತ್ರದ ಉದ್ಯೋಗಿಗಳಿಗೆ ಹಣಕಾಸಿನ ಪ್ರಗತಿ. ಕೌಟುಂಬಿಕ ಕಲಹಗಳಿಂದ ಅಪಘಾತ ಸಂಭವ. ಪ್ರೇಮಿಗಳಿಗೆ ಭಾವನಾತ್ಮಕ ಸೋಲು. ಕೃಷಿಕರಿಗೆ ಬ್ಯಾಂಕುಗಳಿಂದ ಸಾಲ ಸೌಲಭ್ಯ ಸಿಗಲಿದೆ. ಮನೆ ಖರೀದಿಗೆಅನುಕೂಲ.ಕುಟುಂಬದಲ್ಲಿ ಊಹೆಗೆ ನಿಲುಕದ ದುರ್ಘಟನೆಗಳು ಸಂಭವಿಸಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:
ಬಟ್ಟೆ, ಹೋಟೆಲು, ಬ್ಯೂಟಿ ಪಾರ್ಲರ್ ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ. ಮಕ್ಕಳಲ್ಲಿ ಸೋಮಾರಿತನ ನಿರಾಸಕ್ತಿಗಳು ಮೂಡುವವು. ಕಚೇರಿ ಕೆಲಸಕಾರ್ಯಗಳ ಮುಂದೂಡಿಕೆ ಸಂಭವ. ಮಗಳು ಪಿತ್ರಾರ್ಜಿತ ಆಸ್ತಿ ಪಡೆಯುವುದರಲ್ಲಿ ಯಶಸ್ಸು. ಪ್ರೇಮಿಗಳ ಮಧ್ಯೆ ವಿಪರೀತ ಕೋಪ ತಾಪಗಳು ಉಂಟಾಗುವವು, ಸ್ವಲ್ಪ ದಿನ ಸಮಾಧಾನವಾಗಿರಿ. ವಾಹನ ಬೆಂಕಿಯಿಂದ ತೊಂದರೆ ಉಂಟಾಗಬಹುದು. ಉದ್ಯೋಗದಲ್ಲಿ ಶತ್ರು ಕಾಟಗಳು ಹೆಚ್ಚಾಗಲಿವೆ. ಹಣದ ವಿಚಾರಕ್ಕಾಗಿ ಬಂಧುಗಳಿಂದ ಭಾದೆ. ಸಂಗಾತಿಯಿಂದ ಉಡುಗೊರೆ ಸಿಗಲಿದೆ. ಬ್ಯಾಂಕಿನಲ್ಲಿ ಸಾಲ ದೊರೆಯುವುದು. ಆಕಸ್ಮಿಕ ಭೂಮಿ ಖರೀದಿಸುವ ಯೋಗ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:
ಮೇಲಾಧಿಕಾರಿಗಳು ನಿಮ್ಮ ಬಗ್ಗೆ ಒಳ್ಳೆ ಭಾವನೆ ಮೂಡಲಿದೆ.
ವಿದೇಶದಲ್ಲಿ ನೆಲೆಸಿರುವ ಕುಟುಂಬಸ್ಥರಿಗೆ ಉದ್ಯೋಗದಲ್ಲಿ ಪ್ರಗತಿ.ಅದೃಷ್ಟದ ದಿನವಾಗಿದೆ ಸಂಜೆಯೊಳಗೆ ಧನಪ್ರಾಪ್ತಿ. ಬಟ್ಟೆ, ಹೋಟೆಲ್, ಬ್ಯೂಟಿ ಪಾರ್ಲರ್, ದಿನಸಿ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ. ರಿಯಲ್ ಎಸ್ಟೇಟ್ ಉದ್ಯಮ ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ. ಹೊಸದಾಗಿ ಉದ್ಯೋಗ ಪ್ರಾರಂಭ ಮಾಡಲು ಸಾಲ ದೊರೆಯುವುದು. ಮಕ್ಕಳ ಆರೋಗ್ಯದಲ್ಲಿ ತೊಂದರೆಗಳು. ಶತ್ರು ದಮನಕ್ಕಾಗಿ ಹೋರಾಟ ಮಾಡುವಿರಿ. ಸಂಗಾತಿಯ ಕುಟುಂಬದಲ್ಲಿ ತೊಂದರೆಗಳು ಬರುವವು ಖುದ್ದಾಗಿ ನೀವೇ ಬಗೆಹರಿಸುವಿರಿ. ಕನಸಿನಲ್ಲಿ ದುಸ್ವಪ್ನಗಳು ಕಾಣುವಿರಿ. ಮೋಜು ಮಸ್ತಿಯಿಂದ ಜೈಲುವಾಸ ಅನುಭವಿಸಬೇಕಾದಿತು ಎಚ್ಚರ, ದುಶ್ಚಟಗಳಿಗೆ ಬಲಿಯಾಗದೆ ಇರಿ, ನಿಮ್ಮ ಮನಸ್ಸು ಪರಿವರ್ತನೆಗೆ ಸೂಕ್ತ ಸಮಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:
ಮಕ್ಕಳಿಂದ ಹೊಸ ಉದ್ಯಮ ಪ್ರಾರಂಭಮಾಡಿ ಅನುಕೂಲ ಆಗಿರಲಿದೆ.ಸ್ವಯಂಕೃತ ಅಪರಾಧಗಳು ನಿಮ್ಮನ್ನು ಕಾಡಲಿದೆ. ಮಧ್ಯಸ್ತಿಕೆ ವಹಿಸಿದ ಹಣಕಾಸಿನ ವ್ಯವಹಾರಕ್ಕೆ ಸಾಲಗಾರರಿಂದ ನಿದ್ರಾಭಂಗ. ನಿಮ್ಮ ಪ್ರಗತಿ ಕಂಡು ಗುಪ್ತ ಶತ್ರು ಕಾಟ. ನಿಮ್ಮ ವ್ಯಾಪಾರದಲ್ಲಿ ಆರ್ಥಿಕವಾಗಿ ನಿಧಾನದ ಪ್ರಗತಿ, ಮುಂದಿನ ದಿನ ನಿಮಗೆ ಲಾಭ ತರಲಿದೆ. ಉದ್ಯೋಗ ಗಿಟ್ಟಿಸುವುದುರಲ್ಲಿ ಪ್ರಗತಿ. ಕುಟುಂಬದಲ್ಲಿ ಆಯುಷ್ಯದ ಭೀತಿ ಕಾಡಲಿದೆ. ಮೊಣಕಾಲು ನೋವು ನಿವಾರಣೆ ಆಗಲಿದೆ.ಉದ್ಯೋಗದಲ್ಲಿ ಅಧಿಕಾರಿಯಿಂದ ತೊಂದರೆಗಳು ಸಂಭವ. ಮದ್ಯಸ್ತಿಕೆ ಜನರ ಕೈವಾಡದಿಂದ ಶುಭಕಾರ್ಯದಲ್ಲಿ ಮುಂದೂಡಿಕೆ. ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಲಾಭದ ಪ್ರಮಾಣ ಕುಂಠಿತ. ಪಿತ್ರಾರ್ಜಿತ ಆಸ್ತಿ ಸಮಸ್ಯೆಗಳು ಸಮಾಧಾನವಾಗಿ ಬಗೆಹರಿಸಿದರೆ ಒಳಿತು, ಲಾಭ ನಿಮಗೆಲ್ಲರಿಗೂ ಸಿಗಲಿದೆ. ಕಾನೂನು ಹೋರಾಟದಲ್ಲಿ ನಷ್ಟ ಅನುಭವಿಸಬೇಕಾದಿತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:
ಭೂಮಿ, ವಾಹನ, ಸ್ಥಿರಾಸ್ತಿ, ಮಾರಾಟಕ್ಕೆ ಉತ್ತಮ ಬೆಲೆ ಸಿಗಲಿದೆ. ಕೃಷಿಕರು ಕೃಷಿ ಯಂತ್ರೋಪಕರಣಗಳಿಂದ ಅನುಕೂಲ. ಶುಭಕಾರ್ಯ ಪ್ರಯತ್ನ ವಿಳಂಬ ಸಾಧ್ಯತೆ. ಪಾಲುದಾರಿಕೆಯಲ್ಲಿ ವ್ಯಾಪಾರದಲ್ಲಿ ಅನುಕೂಲ ಆಗಲಿದೆ. ಕುಟುಂಬ ಸದಸ್ಯರ ಆಯುಷ್ಯದ ತೊಂದರೆ ಕಾಡಲಿದೆ. ಬೀದಿ ವ್ಯಾಪಾರಸ್ಥರಿಗೆ ಉತ್ತಮ ಲಾಭ ಸಿಗಲಿದೆ. ನಿಮಗೆ ಅನಾರೋಗ್ಯ ಸಮಸ್ಯೆಗಳಿಂದ ನಿದ್ರಾಭಂಗ ಆಗಲಿದೆ. ಪ್ರೀತಿ-ಪ್ರೇಮದಲ್ಲಿ ಮಧ್ಯಸ್ತಿಕೆ ಜನರಿಂದ ಬಿರುಕು ಸಂಭವ. ಮಕ್ಕಳ ಉದ್ಯಮ, ವ್ಯಾಪಾರ-ವ್ಯವಹಾರದಲ್ಲಿ ಎದುರಾಳಿಗಳಿಂದ ತೊಂದರೆಗಳು. ಕೋರ್ಟ್ ಕೇಸ್ ಮುಗಿಯುವ ಹಂತಕ್ಕೆ ಬಂದಿದೆ. ಹೊಟ್ಟೆ ಎದೆನೋವಿನಿಂದ ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ. ಹಣಕಾಸಿನ ಜಾಮೀನು ಇಂದ ಆರ್ಥಿಕ ಎಡವಟ್ಟುಗಳು ಅನುಭವಿಸಬೇಕಾದಿತು.
ವಿಚ್ಛೇದನ, ವಿಧವೆ ಹೆಣ್ಣುಮಕ್ಕಳ ಎರಡನೇ ಮದುವೆ ಭಾಗ್ಯ ಕೂಡಿ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:
ರಿಯಲ್ ಎಸ್ಟೇಟ್, ಲೇವಾದೇವಿಗಾರರರಿಗೆ, ಟ್ರಾನ್ಸ್ಪೋರ್ಟ್ ಮಾಲಕರಿಗೆ ಆರ್ಥಿಕ ಕಷ್ಟಗಳು ಹೆಚ್ಚಾಗುವುದು. ಸಂಗಾತಿಯ ಮನೆ ಕಡೆಯಿಂದ ಮದುವೆ ಅನುಕೂಲ. ಸರ್ಕಾರಿ ಕಚೇರಿ ಕೆಲಸಕಾರ್ಯಗಳಲ್ಲಿ ಪ್ರಗತಿ. ಬಹುದಿನದ ಕೇಸು ಇತ್ಯರ್ಥವಾಗಲಿದೆ. ಸ್ತ್ರೀಶಕ್ತಿ ಸಂಘ ಉದ್ಯಮ ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಲಾಭ. ಮುತ್ತಜ್ಜನ ಆಸ್ತಿಗಾಗಿ ದಾಯಾದಿ ಕಲಹಗಳು. ತರಕಾರಿ, ಬೆಳೆಕಾಳು, ಬೇಕರಿ, ಮಿಠಾಯಿ ಅಂಗಡಿ ಮಾಲಕರಿಗೆ ಆರ್ಥಿಕ ಮಧ್ಯಮ. ಭೂ ವ್ಯವಹಾರಗಳು ಪ್ರಗತಿ ಕುಂಠಿತ. ಆಹಾರ ವ್ಯತ್ಯಾಸ ಇಂದ ವಾಂತಿ ಭೇದಿ ಸಂಭವ. ದಿಡೀರನೆ ತಲೆಸುತ್ತು ಸಂಭವ. ಕಾಸಿನ ವಿಚಾರಕ್ಕಾಗಿ ಮಿತ್ರರು ದೂರ. ಪರಸ್ತ್ರೀ/ ಪುರುಷ ಯಿಂದ ಬಾದೆ. ಸ್ಥಿರಾಸ್ತಿ ವಿಚಾರಕ್ಕಾಗಿ ಸಹೋದರಿಯೊಂದಿಗೆ ಮನಸ್ತಾಪ. ಯಂತ್ರೋಪಕರಣಗಳಿಂದ ಪದೇ ಪದೇ ದುರಸ್ತಿ. ಮನೆಯಲ್ಲಿ ಅಶಾಂತಿ.ಭೂಮಿ ವ್ಯವಹಾರ ಮಾರಾಟದಲ್ಲಿ ಬೇಡಿಕೆ ನಷ್ಟ. ಕೃಷಿಕರು ಅಭಿವೃದ್ಧಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:
ತಂದೆ ಮತ್ತು ಮಾವನ ಹಣದ ಸಹಾಯದಿಂದ ಸಾಲ ಬಾಧೆಯಿಂದ ಮುಕ್ತಿ. ತಂತ್ರಜ್ಞಾನ ಪದವಿ, ಕೃಷಿ ಪದವಿ, ಪತ್ರಿಕೋದ್ಯಮಿ ಉದ್ಯೋಗದಲ್ಲಿ ಪ್ರಗತಿ. ನೀವು ಸ್ಥಾಪಿಸಿರುವ ಕಂಪನಿ ಉತ್ತಮ ಹೆಸರು ಬರಲಿದೆ, ಇದರಿಂದ ಆರ್ಥಿಕವಾಗಿ ಚೇತರಿಕೆ. ಅತ್ತೆ ಮನೆಯ ಕಡೆಯಿಂದ ಭೂಮಿ ಒಲಿಯುವುದು. ವಾಹನ ಮಹಾನ ಖರೀದಿಸುವಿರಿ. ಸ್ಥಿರಾಸ್ತಿ ಮಾರಾಟದ ಬಗ್ಗೆ ಚಿಂತನೆ ಮಾಡುವವರಿಗೆ ಸೂಕ್ತ ಸಮಯ. ಆಕಸ್ಮಿಕ ಧನಪ್ರಾಪ್ತಿ ಯೋಗ. ಪ್ರೀತಿ-ಪ್ರೇಮ ಮದುವೆ ಕಾರ್ಯದ ದಿನಾಂಕ ಯಶಸ್ಸು. ದೇಶ ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಹಣಗಳಿಸುವ ಯೋಗ ಫಲಗಳು ಇವೆ, ಶೀಘ್ರ ಉದ್ಯೋಗ ಬದಲಾವಣೆ ಕೂಡ ಇದೆ. ಕುಶಲಕರ್ಮಿಗಳಿಗೆ ಪ್ರಗತಿ. ಹಾರ್ಮೋನ್ ವ್ಯತ್ಯಾಸ ಆರೋಗ್ಯದಲ್ಲಿ ತೊಂದರೆ ಕಾಡಲಿದೆ. ಹೃದಯ ಸಂಬಂಧಿ ಕಾಯಿಲೆಯುಳ್ಳವರು ಏಕಾಂಗಿತನ ಬೇಡ. ಮೂಲವ್ಯಾದಿ ಕಾಯಿಲೆಯಿಂದ ತಲೆನೋವು. ಶತ್ರುಗಳಿಂದ ಹಿಂಸೆ ಅಧಿಕವಾಗುವುದು. ಮೇಲಧಿಕಾರಿಗಳಿಂದ ಪದೇ ಪದೇ ದಂಡನೆ ಗುರಿಯಾಗುವಿರಿ.ದೃಷ್ಟಿ ದೋಷಗಳು ಕಾಣುವವು. ಸ್ವಯಂಕೃತ ಅಪರಾಧ ಮರಕಳಿಸಬೇಡಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending