ನಿತ್ಯ ಭವಿಷ್ಯ
ಗುರುವಾರ ರಾಶಿ ಭವಿಷ್ಯ
ಸೂರ್ಯೋದಯ: 06:32 AM,ಸೂರ್ಯಸ್ತ: 06:27 PM
ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ, ಉತ್ತರಾಯಣ ಶಿಶಿರ ಋತು, ಕೃಷ್ಣ ಪಕ್ಷ,
ತಿಥಿ: ಷಷ್ಠೀ ( 21:59 )
ನಕ್ಷತ್ರ: ವಿಶಾಖ ( 23:57 )
ಯೋಗ: ವ್ಯಾಘಾತ ( 23:33 )
ಕರಣ: ಗರಜ ( 11:08 )
ವಣಿಜ ( 21:59 )
ರಾಹು ಕಾಲ: 01:30 – 03:00
ಯಮಗಂಡ: 06:00 – 07:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
( ಅಶ್ವಿನಿ ಭರಣಿ ಕೃತಿಕ 1)
ವ್ಯಾಪಾರ-ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ, ವೃತ್ತಿರಂಗದಲ್ಲಿ ದಿಟ್ಟ ನಿರ್ಧಾರಗಳು ತೆಗೆದುಕೊಳ್ಳುವಿರಿ, ವೃತ್ತಿ ಕ್ಷೇತ್ರದಲ್ಲಿ ಸ್ಥಾನ ಸಿಗಲಿದೆ, ಕಾರ್ಯರಂಗದಲ್ಲಿ ನಿಮ್ಮ ಅವಶ್ಯಕತೆ ಬೇಕಾಗುವುದು, ಆಸ್ತಿ ದಾಖಲಾತಿಗಳ ಬಗ್ಗೆ ಗೊಂದಲ.ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರ ವಹಿವಾಟದಲ್ಲಿ ಕ್ರಿಯಾಶೀಲರಾಗಿರುವಿರಿ. ವ್ಯಾಪಾರಗಳಲ್ಲಿ ಹೆಚ್ಚು ಮುಂದಾಲೋಚನೆ ವಹಿಸಿ ಲಾಭದತ್ತ ಹೆಜ್ಜೆ ಹಾಕುವಿರಿ. ಸೃಜನಶೀಲ ರಾಜಕಾರಣಿಯಾಗಿ ಹೊರಹೊಮ್ಮುವಿರಿ. ಮತಕ್ಷೇತ್ರ ಕಾರ್ಯಗಳಲ್ಲಿ ಹೆಚ್ಚು ಮಗ್ನರಾಗಿ ಯಶಸ್ಸು ಗಳಿಸುವಿರಿ.
ನಿಮ್ಮ ಕಾರ್ಯಕ್ಷಮತೆಯಿಂದ ಮಾನಸಿಕ ಒತ್ತಡ ದೂರ ಮಾಡಿಕೊಳ್ಳುವಿರಿ. ಜನಬೆಂಬಲ ಮತ್ತು ಆಶೀರ್ವಾದ ಪಡೆಯುವಿರಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಬೆಳವಣಿಗೆಗಳಿಂದ ನಿಮಗೆ ಗೌರವ ದೊರೆಯುತ್ತದೆ. ಧನ ಲಾಭವಾಗಲಿದೆ. ನರದೌರ್ಬಲ್ಯಗಳ ಬಗ್ಗೆ ಎಚ್ಚರ ವಹಿಸಿ. ಧಾರ್ಮಿಕ ದೇವಾಲಯಕ್ಕೆ ಹೋಗಿ ದರ್ಶನ. ಧನಪ್ರಾಪ್ತಿ ಸಾಮಾನ್ಯವಾಗಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
(ಕೃತಿಕಾ2 3 4 ರೋಹಿಣಿ ಮೃಗಶಿರಾ1 2)
ನಿಮ್ಮ ಕಣ್ಣೆದುರು ಕೆಲವು ಕೆಟ್ಟ ವಿಷಯಗಳು ನಡೆದರೂ ಕಣ್ಮುಚ್ಚಿ ಮೌನವಾಗಿರುವುದು, ನಿರುದ್ಯೋಗಿಗಳಿಗೆ ಹಲವು ಅವಕಾಶಗಳು ಕೂಡಿಬರುವುದು,
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಚಿಂತನೆ ಮಾಡುವಿರಿ. ನಿವೃತ್ತರು ಕುಟುಂಬದಲ್ಲಿ ಮನಸ್ತಾಪ. ದಂಪತಿಗಳು ಸಂಸಾರ ಸೌಖ್ಯಕ್ಕಾಗಿ ಹೊಸ ಸೂತ್ರಗಳನ್ನು ಹುಡುಕುವಿರಿ. ಉದ್ಯಮದಲ್ಲಿ ಮಾಡುವ ಬದಲಾವಣೆಗಳು ಉತ್ತಮ ಫಲಿತಾಂಶ ತರುತ್ತವೆ. ರಕ್ಷಣಾ ಕ್ಷೇತ್ರದಲ್ಲಿ ದುಡಿಯುವವರಿಗೆ ಅತ್ಯಂತ ಕಠಿಣ ಸವಾಲುಗಳು ಎದುರಾದರೂ ಹಾಗೆಯೇ ಪರಿಹಾರಗಳು ಸಹ ಸಿಗುತ್ತವೆ.
ಅನಾರೋಗ್ಯಪೀಡಿತರ ಆರೋಗ್ಯ ತೀವ್ರ ಗಂಭೀರತೆ ಸಾಧ್ಯತೆ. ಕಲಾವಿದರು, ಸಂಗೀತ, ಹಾಡುಗಾರಿಕೆ, ಪುರಾಣ ಪ್ರವಚನ ಮಾಡುವವರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ. ದಂಪತಿಗಳಿಗೆ ಸಂತಾನದ ಸಮಸ್ಯೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)
ವಿದೇಶ ಪ್ರವಾಸ ಸಿದ್ಧತೆ ಸಂತಸ ತರಲಿದೆ, ಉದ್ಯೋಗದಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ, ಆರೋಗ್ಯದಲ್ಲಿ ಏರುಪೇರು ಸಂಭವ, ಹಿತೈಷಿಗಳಿಂದ ಮಾನಭಂಗ,ರಿಯಲ್ ಎಸ್ಟೇಟ್ ಆರ್ಥಿಕ ಸ್ಥಿತಿಯು ಚೇತರಿಕೆ. ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ. ವಿದೇಶ ಪ್ರವಾಸದ ವೀಸಾ ಬಗ್ಗೆ ಸಾಕಷ್ಟು ಆಲೋಚನೆ ಮಾಡುವಿರಿ. ಪ್ರೇಮಿಯ ಮನಸ್ಥಿತಿ ಮತ್ತು ವಾಸ್ತವಗಳ ನಡುವೆ ವ್ಯತ್ಯಾಸ ಅರಿಯುವಿರಿ. ಇರುವ ಕೆಲಸದಲ್ಲಿ ಮುಂದುವರೆಯಿರಿ.
ಸರಕಾರಿ ಕೆಲಸ ಪ್ರಯತ್ನಿಸಿ. ಆಸ್ತಿ ಸಮಸ್ಯೆ ನಿವಾರಣೆಯಾಗಲಿದೆ. ಹೊಸಬಗೆಯ ವ್ಯವಹಾರದ ಬಗ್ಗೆ ಸರಿಯಾಗಿ ತಿಳಿದು ವ್ಯವಹರಿಸಿ ಮತ್ತು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಬಾಳಸಂಗಾತಿ ಹುಡುಕಾಟದಲ್ಲಿ ಇದ್ದವರಿಗೆ ಸಿಹಿ ಸುದ್ದಿ. ಕುಟುಂಬದಲ್ಲಿ ವಿವಾಹ ಜರಗುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ
(ಪುನರ್ವಸು 4 ಪುಷ್ಯ ಆಶ್ಲೇಷ)
ನಿಮ್ಮ ಜೀವನದಲ್ಲಿ ಪ್ರಭಾವ ಬೀರುವ ಹಲವು ಹೊಸ ಜನರ ಪರಿಚಯ, ಅದು ನಿಮಗೆ ಲಾಭದಾಯಕವಾಗಬಹುದು, ಪ್ರೇಮಿಗಳು ಮಾನಸಿಕ ದೃಢತೆ ಕಾಪಾಡಿರಿ, ವ್ಯಾಪಾರದಲ್ಲಿ ಛಲಬಿಡದೆ ಸಾಗಿರಿ, ಸಾಲಗಾರರಿಗೆ ನಿರೀಕ್ಷಿತ ಸಮಯದಲ್ಲಿ ಸಾಲ ನೀಡಿದರು ಕಿರಿಕಿರಿಯು ತಪ್ಪಲಾರದು,ಯುವ ರಾಜಕೀಯ ವ್ಯಕ್ತಿಗಳಿಗೆ ಅವರ ಸ್ನೇಹಿತರ ಸಹಾಯದಿಂದ ರಾಜಕೀಯದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಆರ್ಥಿಕ ಶಕ್ತಿಯ ವೃದ್ಧಿಗಾಗಿ ನೀವು ಹಮ್ಮಿಕೊಂಡ ಕೆಲವು ಯೋಜನೆಗಳು ಫಲಶೃತಿ. ಭೂಮಿ ವ್ಯವಹಾರಗಳಲ್ಲಿ ಪ್ರಗತಿ.
ಉದ್ಯೋಗದಲ್ಲಿ ಬಡ್ತಿ ಭಾಗ್ಯ. ಪಾಲುಗಾರಿಕೆ ವ್ಯವಹಾರದಲ್ಲಿ ಮಂದಗತಿ ಪ್ರಗತಿ. ಮಕ್ಕಳಿಂದ ಮನಸ್ತಾಪ. ಪತ್ನಿಯ ಸಹಕಾರ ಸಿಗದೇ ಮಾನಸಿಕ ಕಿರಿಕಿರಿ ಅನುಭವಿಸುವಿರಿ. ಸಂಗಾತಿಯ ಜೊತೆ ಮದುವೆ ವಿಳಂಬ, ಅವಳ ಕೋಪಕ್ಕೆ ತಾಳ್ಮೆಯ ಉತ್ತರ ಕೊಡಿ. ಸ್ತ್ರೀಶಕ್ತಿ ನಡೆಸುವ ಹೋಂ ಪ್ರಾಡಕ್ಟ್ಸ್ ಉದ್ಯಮಗಳಲ್ಲಿ ಹೆಚ್ಚಿನ ಪ್ರಗತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
(ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)
ಹಣಕಾಸು ಏರುಪೇರು ಕಂಡು ಬಂದರು ಎದೆಗುಂದದೆ ಸಾಗಿರಿ, ದಾಂಪತ್ಯ ಜೀವನದಲ್ಲಿ ಸ್ವಲ್ಪ ತಪ್ಪು ಅಭಿಪ್ರಾಯಗಳು ಸಮಸ್ಯೆ ಕೊಡಲಿದೆ, ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ ಕಂಡುಬಂದವು, ಶುಭ ಮಂಗಳ ಕಾರ್ಯ ಮನಸ್ಸಿಗೆ ಸಮಾಧಾನ ದೊರಕಲಿದೆ,ಉದ್ಯಮ ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ. ಹಣಕಾಸಿನ ಒಳಹರಿವು ವೃದ್ಧಿ.
ಮಿತ್ರರ ಔತಣಕೂಟದಲ್ಲಿ ಪಾಲ್ಗೊಳ್ಳುವ
ಸಂತೋಷಕೂಟದಲ್ಲಿ ಅತಿಯಾಗಿ ಮೈ ಮರೆಯಬೇಡಿ. ಅಮೂಲ್ಯ ವಸ್ತುಗಳನ್ನು ದೋಚಬಹುದು ಎಚ್ಚರ. ರಾಜಕೀಯದಲ್ಲಿರುವವರಿಗೆ ಅವರ ಕಾರ್ಯಕರ್ತರ ಮೂಲಕ ಮನಸ್ತಾಪ ಸಾಧ್ಯತೆ. ಅನಾರೋಗ್ಯ ಪೀಡಿತರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣಬಹುದು. ಸರ್ಕಾರದಿಂದ ಬರಬೇಕಾಗಿದ್ದ ಧನಸಹಾಯಗಳು ನಿಮ್ಮ ಕೈಸೇರಲಿದೆ.
ಕ್ಲಾಸ್ ವನ್ ಕಾಂಟ್ರಾಕ್ಟರ್ ಗುತ್ತಿಗೆದಾರರಿಗೆ ಸ್ವಲ್ಪ ಮಟ್ಟಿನ ಸರಕಾರದ ವತಿಯಿಂದ ಗುತ್ತಿಗೆಯ ಹಣ ಬರುತ್ತದೆ. ನಿರುದ್ಯೋಗಿಗಳಿಗೆ ಅವರ ಸಾಧನೆಗೆ ತಕ್ಕ ಫಲಿತಾಂಶ ಸಿಗಲಿದೆ. ವಿದೇಶಿ ಕಂಪನಿಗಳಿಗೆ ಕೆಲಸಕ್ಕೆ ಸೇರಲು ಬಯಸುವವರಿಗೆ ಒಳ್ಳೆಯದಾಗಲಿದೆ. ಹಾಲು ಉತ್ಪಾದಕವರಿಗೆ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
( ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)
ಶುಭ ಮಂಗಳ ಕಾರ್ಯದ ಚಿಂತನೆ, ದಿನಾಂತ್ಯ ಸಂಗಾತಿ ಬರುವ ಸಂಭವ , ಸಾರಿಗೆ ಇಲಾಖೆಯ ವಾಹನದಲ್ಲಿ ಪ್ರಯಾಣಿಸುವಾಗ ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಜಾಗ್ರತೆ ವಹಿಸಿ,ವೃತ್ತಿಯಲ್ಲಿ ಗಮನಾರ್ಹ ಬದಲಾವಣೆ ಸಾಧ್ಯತೆ. ಹಣ ಹುಡುಗಿಯ ಸಮಯವಲ್ಲ ಮುಂದುವರಿಸುತ್ತದೆ. ಕೃಷಿ ಉತ್ಪನ್ನಗಳನ್ನು ಸಂಗ್ರಹಿಸುವವರಿಗೆ ಸ್ವಲ್ಪ ಹಿನ್ನಡೆ ಆಗಬಹುದು.
ಕಲಾವಿದರಿಗೆ ಅವರ ಪ್ರಯತ್ನದಲ್ಲಿ ಯಶಸ್ಸು ಸಿಗುತ್ತದೆ. ಎದುರಾಳಿಗಳು ನಿಮ್ಮ ವಿರುದ್ಧ ಒಳ ಸಂಚು ರೂಪಿಸುವ ಸಾಧ್ಯತೆ ಜಾಗ್ರತೆ ಇರಲಿ. ಬಟ್ಟೆ, ದಿನಸಿ, ಆಭರಣ ವ್ಯವಹಾರದಲ್ಲಿ ಸ್ವಲ್ಪ ಲಾಭ ನಿರೀಕ್ಷಿಸಬಹುದು. ರೈತರ ಬೆಳೆಗಳಿಗೆ ಉತ್ತಮ ಬೆಲೆ ಸಿಗುವುದು. ನವೀನ ರೀತಿಯ ಕೃಷಿ ಉದ್ಯಮ ಪ್ರಾರಂಭಿಸಲು ಚಿಂತನೆ.
ಫ್ಯಾಶನ್ ಡಿಸೈನ್, ಬ್ಯೂಟಿ ಪಾರ್ಲರ್, ಪುರುಷರ ಸಲೂನ್ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ನಿಂತಿದ್ದ ಸಂಬಳ ಸಿಗುವ ಸಾಧ್ಯತೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
( ಚಿತ್ತಾ 3 4 ಸ್ವಾತಿ ವಿಶಾಖ 1 2 3)
ವಾಹನ ಸಂಚಾರ ಮಾಡುವಾಗ ಜಾಗ್ರತೆವಹಿಸಿ, ಖಾಲಿ ಜಾಗ ಅಥವಾ ಕಟ್ಟಿ ಕಟ್ಟಿರುವ ಮನೆ ಖರೀದಿಸುವ ಸಾಧ್ಯತೆ,
ತಾಂತ್ರಿಕ ಪರಿಣತರಿಗೆ ವಿದೇಶದಲ್ಲಿ ಕೆಲಸ ಸಿಗುವ ಸಾಧ್ಯತೆ. ವೀಸಾದಿಂದ ಗೊಂದಲ ಸೃಷ್ಟಿ. ನಿರುದ್ಯೋಗಿಗಳಿಗೆ ಉತ್ತಮ ಕಡೆ ಕೆಲಸ ದೊರೆಯುತ್ತದೆ. ಕೆಲಸದಲ್ಲಿ ಹೆಚ್ಚಿನ ಒತ್ತಡವಿದ್ದರೂ ಅಲ್ಲಿಯೇ ಮುಂದುವರೆಯಲಿ. ಮೇಲಧಿಕಾರಿಯಿಂದ ಉತ್ತಮ ಬಾಂಧವ್ಯ, ಉದ್ಯೋಗದಲ್ಲಿ ಬಡ್ತಿ ಸಿಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪತ್ನಿಯ ಮಾರ್ಗದರ್ಶನ. ಕೆಲವು ಉದ್ದೇಶಿತ ವ್ಯವಹಾರ ಕಾರ್ಯ ಬಹಿರಂಗಪಡಿಸಬೇಡಿ.
ಸ್ತ್ರೀ ಬಗ್ಗೆ ಟೀಕಿಸುವ ಮುನ್ನ ವಾಸ್ತವ ತಿಳಿದು ಮಾತನಾಡಿ. ಉಸಿರಾಟದ ತೊಂದರೆ ವೈದ್ಯರ ಸಲಹೆ ಪಡೆಯಿರಿ . ಫ್ಯಾಷನ್ ಡಿಸೈನ್ ದಿಂದ ಕೈತುಂಬಾ ಕೆಲಸ ದೊರೆತು ಹಣ ಸಂಪಾದನೆ ಮಾಡುವಿರಿ .
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
( ವಿಶಾಖಾ 4 ಅನುರಾಧ ಜೇಷ್ಠ)
ಬೆವರು ಸುರಿಸಿ ಎಷ್ಟು ದುಡಿದರೂ ಸಾಲದೆಂಬಂತೆ ಇರುತ್ತದೆ, ಉದ್ಯೋಗದಲ್ಲಿ ಅಡೆತಡೆ ಸಂಭವ,
ಸರ್ಕಾರಿ ಕಚೇರಿ, ಕೋರ್ಟ್ ಕೆಲಸಗಳ ಅಡಚಣೆಗಳು ಮುಂದುವರೆಯಲಿವೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹಣದ ಹರಿವು ಸಾಕಷ್ಟು ವೃದ್ಧಿಸುತ್ತದೆ. ಶತ್ರುಗಳ ಮನಸ್ಸು ಪರಿವರ್ತನೆ ಸಾಧ್ಯತೆ. ಅನಿರೀಕ್ಷಿತವಾಗಿ ಮಕ್ಕಳ ಮದುವೆ ವಿಚಾರ ಸಾಧ್ಯತೆ. ಮಕ್ಕಳಿಂದ ಧನಸಹಾಯ ಒದಗಿ ಬರುತ್ತದೆ. ರಾಜಕಾರಣಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಸ್ವಾವಲಂಬನೆಯ ಸ್ತ್ರೀಯರು ಮಾಡುವ ವಸ್ತ್ರಗಳ ವ್ಯಾಪಾರಗಳಲ್ಲಿ ಅಭಿವೃದ್ಧಿ ಇದೆ. ಹಿರಿಯರ ಆಸ್ತಿಯಲ್ಲಿ ಮನಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
( ಮೂಲ ಪೂರ್ವಾಷಾಢ ಉತ್ತರಾಷಾಢ 1 )
ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ನಿಮ್ಮ ಯೋಜನೆ ಮಾಡುವಿರಿ. ವೃತ್ತಿಯಲ್ಲಿ ಇದ್ದ ಹಿರಿಯ ಅಧಿಕಾರಿಗಳ ಹಾಗೂ ಸಹೋದ್ಯೋಗಿಗಳ ತೊಂದರೆಗಳು ಮುಂದುವರೆಯಲಿದೆ. ಲೋಹಗಳ ಉದ್ಯಮದಾರರಿಗೆ ಲಾಭ. ಕೃಷಿಕರಿಗೆ ಅವರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರೆಯುತ್ತದೆ.
ತೆರಿಗೆ ತಜ್ಞರಿಗೆ ಉತ್ತಮ ಬೇಡಿಕೆ ಸೃಷ್ಟಿಯಾಗುತ್ತದೆ, ಆಸ್ತಿ ಖರೀದಿ ಮಾಡುವಿರಿ.ತೆರಿಗೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಪ್ರಭಾವಿ ವ್ಯಕ್ತಿಗಳ ಒತ್ತಡ ಬೀಳಲಿದೆ. ಕೆಲಸದ ಒತ್ತಡ ದಿಂದ ಅನಾರೋಗ್ಯ. ಮಾನಸಿಕ ಖಿನ್ನತೆ ಹೆಚ್ಚುತ್ತದೆ. ಮೂಳೆ ನೋವುಗಳಿಂದ ನರಳುವ ಸಾಧ್ಯತೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಭಾಗ್ಯ. ಅನಿರೀಕ್ಷಿತ ಮದುವೆ ಸುದ್ದಿ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
( ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2)
ವಿದ್ಯುತ್ ಶಕ್ತಿ ಕೆಲಸಗಳಲ್ಲಿ ಅವಘಡಗಳು ಹೆಚ್ಚುತ್ತವೆ. ಸಮಾಧಾನವಾಗಿ ಯೋಚಿಸಿ ಮದುವೆ ತೀರ್ಮಾನ ಮಾಡಿ. ಉದ್ಯೋಗದಲ್ಲಿ ಪ್ರಮೋಷನ್ ಇದರಿಂದ ನಿಮ್ಮ ಮೇಲಿದ್ದ ಹೆಚ್ಚಿನ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಿ ಮೆಚ್ಚುಗೆ ಗಳಿಸುವಿರಿ. ಶಿಕ್ಷಕವೃಂದವರಿಗೆ ಸ್ಥಿರಾಸ್ತಿ ಸಂಪಾದಿಸುವ ಯೋಗವಿದೆ. ವೇದಿಕೆಗಳ ಮತ್ತು ಒಳಾಂಗಣ ಅಲಂಕಾರ ಮಾಡುವವರಿಗೆ ಬೇಡಿಕೆ ಬರಲಿದೆ. ಕೃಷಿ ವಿಜ್ಞಾನ ಓದಿದವರಿಗೆ ಉದ್ಯೋಗ ಪ್ರಾಪ್ತಿಯಾಗುತ್ತದೆ. ಸಂಗಾತಿಯ ಮೇಲಿದ್ದ ಮುನಿಸು ಮಾಯವಾಗಿ ನಿಮ್ಮ ಜೊತೆ ಸೇರುವಳು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
( ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಉದ್ಯೋಗ ಅರಸುತ್ತಿರುವವರು ಈ ವಾರದ ಒಳಗಡೆ ಒಳ್ಳೆ ಉದ್ಯೋಗ ಪ್ರಾಪ್ತಿ. ಬರುವ ಎಲ್ಲಾ ಕಂಕಣ ಬಲ ಅವಕಾಶಗಳನ್ನು ತ್ಯಜಿಸುವುದು ಉತ್ತಮವಲ್ಲ, ಇರುವುದರಲ್ಲಿ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಉದ್ಯೋಗ ಸ್ಥಳಗಳಲ್ಲಿ ಹೊಸ ಬದಲಾವಣೆಗಳಿಗೆ ಮುಕ್ತಮನಸ್ಸಿನಿಂದ ತೆರೆದುಕೊಂಡಲ್ಲಿ ಅದು ನಿಮಗೆ ಒಳಿತು.
ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ. ಉದ್ಯೋಗದಲ್ಲಿ ಉತ್ತಮ ಆದಾಯವಿರುತ್ತದೆ. ಮಕ್ಕಳ ಮೇಲೆ ಸ್ವಲ್ಪ ನಿಗಾ ಇಡಿ. ಪತ್ನಿಯ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಬಹುದು. ವಿಧವಾ ಮತ್ತು ವಿಚ್ಛೇದನ ಆದವರಿಗೆ ಸೂಕ್ತ ಸಂಬಂಧಗಳು ಒದಗುವ ಕಾಲ. ಕೆಲವು ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ ಕಂಡರೂ ಕೆಲಸ ನಿಲ್ಲುವುದಿಲ್ಲ. ಚಲನಚಿತ್ರ ನಿರ್ಮಾಪಕರಿಗೆ ಹೊಸ ಚಲನಚಿತ್ರಕ್ಕಾಗಿ ಬಂಡವಾಳ ಹೂಡುವಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
( ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)
ಕಷ್ಟಪಟ್ಟು ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಭೂಮಿ ವ್ಯವಹಾರಗಳಲ್ಲಿ ಚೇತರಿಕೆ ಹಾಗೂ ಸಂಪಾದನೆ ಆಗಲಿದೆ. ಯಾರೋ ಹೇಳಿದರೆಂದು ಇರುವ ಹಣವನ್ನು ಶೇರು ಮಾರುಕಟ್ಟೆಯಲ್ಲಿ ಹೂಡಬೇಡಿ. ಸರಿಯಾಗಿ ಆಲೋಚಿಸಿ ಸೂಕ್ತ ಜಾಗದಲ್ಲಿ ಬಂಡವಾಳ ತೊಡಗಿಸಿ. ಸಜ್ಜನರ ಒಡನಾಟದಿಂದ ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚುತ್ತದೆ.
ಸರ್ಕಾರಿ ಉದ್ಯೋಗ ಪಡೆಯಲು ಶ್ರಮಿಸಿದವರಿಗೆ ಸಿಹಿ ಸುದ್ದಿ ಕೇಳುವ ಅವಕಾಶ. ಸಗಟು ದಿನಸಿ ವ್ಯಾಪಾರಿಗಳಿಗೆ ಆರ್ಥಿಕ ಪ್ರಗತಿ ಕಾಣುವಿರಿ. ಹಿರಿಯರ ಆಸ್ತಿ ನಿಮಗೆ ಸ್ವಲ್ಪ ಪಾಲು ದೊರೆಯುತ್ತದೆ. ಸಂಗಾತಿಯ ಮನಸ್ಸಿನಲ್ಲಿ ಸ್ವಲ್ಪ ವ್ಯತ್ಯಾಸ ಕಾಣಬಹುದು. ಪತಿ-ಪತ್ನಿ ಮಧ್ಯೆ ವಿರಸ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ3 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್


