/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ರಾಜಕೀಯ

ಉತ್ತರ ಕರ್ನಾಟಕ ನನ್ನ ಉಸಿರಿನ ಭಾಗ | ಎಚ್.ಡಿ.ಕೆ

Published

on

ಸುದ್ದಿದಿನ, ಬೆಂಗಳೂರು | ತ್ತರ ಕರ್ನಾಟಕವು ನನ್ನ ಉಸಿರಿನ ಭಾಗ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭಾವುಕವಾಗಿ ನುಡಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತಂತೆ ಚರ್ಚಿಸಲು ನಿಯೋಗವೊಂದು ನಿಯೋಗವು ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು. ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 27 ಬಾರಿ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿದ್ದೇನೆ.

ಬೆಳಗಾವಿಯಲ್ಲಿನ ಸುವರ್ಣ‌ ವಿಧಾನಸೌಧವನ್ನು ನಿರ್ಮಿಸಲು ಮುತುವರ್ಜಿವಹಿಸಿ ಮುಂದಾದವನು ನಾನು. ಅಂತಹದ್ದರಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಯ ವಿರೋಧವಾಗಿದ್ದೇನೆ ಎಂದು ಸುದ್ದಿಹರಡುತ್ತಿರುವವರ ಬಗ್ಗೆ ನನಗೆ ಅನುಕಂಪವಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version