ದಿನದ ಸುದ್ದಿ
ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ
ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ದೊರೆಯುವಂತಾಗಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243