ಲೈಫ್ ಸ್ಟೈಲ್
ಗುರುವಾರದ ಭವಿಷ್ಯ | ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹದಂತಹ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ಪರಿಹಾರ : ಕರೆಮಾಡಿ
ಶ್ರೀ ದತ್ತಾತ್ರೇಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ:9945410150
ಮೇಷ ರಾಶಿ
ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸುವುದು ನಿಮ್ಮ ಕಾಯಿಲೆಯನ್ನು ಇನ್ನಷ್ಟು ಉಲ್ಬಣಿಸಬಹುದಾದ್ದರಿಂದ ಹಾಗೆ ಮಾಡಬೇಡಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರು ಬೆಂಬಲ ನೀಡಿದರೂ ತುಂಬ ಬೇಡಿಕೆಯಿಡುತ್ತಾರೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಇಂದು ಪ್ರಣಯದ ಯಾವುದೇ ಆಸೆಯಿಲ್ಲ ದೇಶಿ ವ್ಯಾಪಾರಕ್ಕೆ ಸೇರಿರುವ ಜನರು, ಇಂದು ಅವರು ಅಪೇಕ್ಷಿತ ಫಲಿತಾಂಶವನ್ನು ಪಡೆಯುವ ಸಂಪೂರ್ಣ ಭರವಸೆ ಇದೆ. ಇದರೊಂದಿಗೆ ಉದ್ಯೋಗಕ್ಕೆ ಸಂಬಂಧಿಸಿದ ಈ ರಾಶಿಚಕ್ರದ ಜನರು, ತನ್ನ ಪ್ರತಿಭೆಯ ಪೂರ್ತಿ ಬಳಕೆಯನ್ನು ಕೆಲಸದ ಸ್ಥಳದಲ್ಲಿ ಮಾಡಬಹುದು. ಹಣಕಾಸು, ಪ್ರೀತಿ, ಕುಟುಂಬದಿಂದ ದೂರ ಹೋಗಿ ಇಂದು ನೀವು ಆನಂದವನ್ನು ಹುಡುಕುತ್ತ ಯಾವುದೇ ಆಧ್ಯಾತ್ಮಿಕ ಗುರುವನ್ನು ಭೇಟಿ ಮಾಡಲು ಹೋಗಬಹುದು. ನಿಮ್ಮ ಸಂಗಾತಿ ನೀವು ಹೊಂದಿರುವ ಅಷ್ಟೇನೂ ಸಾಮರಸ್ಯವಿರದ ವೈವಾಹಿಕ ಜೀವನದ ಬಗ್ಗೆ ನಿಮ್ಮ ಜೊತೆ ಜಗಳವಾಡಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ಜಾಮೀನು ನೀಡುವುದು ಅಥವಾ ಮತ್ತೊಬ್ಬರ ಸಾಲಗಳಿಗೆ ಹೊಣೆ ಯಾಗುವುದು ಸರಿಯಲ್ಲ, ಇದು ನಿಮ್ಮ ವ್ಯವಸ್ಥೆಯನ್ನು ಹಾಳು ಮಾಡಬಹುದು ಎಚ್ಚರ. ಗೃಹ ಖರೀದಿಗೆ ಆಸಕ್ತಿ ವಹಿಸುವಿರಿ. ಕಟ್ಟಡ ಕಾಮಗಾರಿಗಳು ವೇಗ ಪಡೆಯಲಿದೆ. ಸುಸ್ಥಿರ ಆರ್ಥಿಕ ಅಭಿವೃದ್ಧಿ ಒತ್ತು ನೀಡುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಮಕ್ಕಳ ವರ್ತನೆ ಬಗ್ಗೆ ಆದಷ್ಟು ಗಮನ ಇಡುವುದು ಸೂಕ್ತ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಸಿಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಉತ್ತಮವಾಗಿ ನಡೆಯಲಿದೆ. ವ್ಯವಹಾರದಲ್ಲಿ ಮೋಸ ಹೋಗಬಹುದಾದ ಸಾಧ್ಯತೆ ಇದೆ ಎಚ್ಚರ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಪತ್ನಿಯೊಡನೆ ವಿನಾಕಾರಣ ವೈಮನಸ್ಸು ಸೃಷ್ಟಿಸುವುದು ಸರಿ ಕಾಣುವುದಿಲ್ಲ. ನಿಮ್ಮ ಕಠೋರ ಮಾತುಗಳಿಂದ ಸಮಸ್ಯೆ ಬರಬಹುದಾಗಿದೆ. ಕಚೇರಿ ಕಾರ್ಯಗಳಲ್ಲಿ ವಿಳಂಬವಾಗುವ ಸಾಧ್ಯತೆ ಕಾಣಬಹುದು. ಆರ್ಥಿಕ ವ್ಯವಹಾರಗಳಲ್ಲಿ ಜಾಗ್ರತೆಯಾಗಿ ಇರತಕ್ಕದ್ದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಕುಶಲಕರ್ಮಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಹಳೆಯ ಹೂಡಿಕೆಗಳು ಲಾಭಾಂಶ ತರಲಿದೆ. ಆತ್ಮೀಯರೊಡನೆ ಈ ದಿನ ಸಂತೋಷವಾಗಿ ಕಾಲ ಕಳೆಯುತ್ತೀರಿ. ಮನೆಗೆ ನೆಂಟರಿಷ್ಟರ ಆಗಮನ ಆಗುವುದು. ದುಂದುವೆಚ್ಚವನ್ನು ಆದಷ್ಟು ಸರಿಪಡಿಸಿಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ಇನ್ನೊಬ್ಬರೊಡನೆ ತುಲನೆ ಮಾಡಿಕೊಳ್ಳುವ ಸ್ವಭಾವ ತೆಗೆದುಹಾಕಿ. ನಿಮ್ಮ ದಿನ ಆತ್ಮಬಲವನ್ನು ವೃದ್ಧಿಸಿಕೊಂಡು ಕಾರ್ಯದಲ್ಲಿ ಪಾಲ್ಗೊಳ್ಳಿ. ಸಂಗಾತಿಯ ಚುಚ್ಚು ಮಾತುಗಳು ನಿಮಗೆ ಸಿಟ್ಟು ತರಿಸಬಹುದು ತಾಳ್ಮೆ ಅಗತ್ಯವಾಗಿದೆ. ಯೋಗಧ್ಯಾನ ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ಕೌಟುಂಬಿಕ ಭಿನ್ನಾಭಿಪ್ರಾಯಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಪರಿಹರಿಸಿಕೊಳ್ಳುವುದು ಕ್ಷೇಮ. ಮಧ್ಯವರ್ತಿ ಕೆಲಸಗಾರರಿಗೆ ಅತ್ಯುತ್ತಮವಾಗಿದ್ದು ಹೆಚ್ಚಿನ ಲಾಭಾಂಶದ ದಿಕ್ಸೂಚಿ ಕಾಣಲಿದೆ. ಮಾಡುವ ಕೆಲಸದಲ್ಲಿ ಅಂತಿಮ ಘಟ್ಟದವರೆಗೂ ಸಹ ಕ್ರಿಯಾಶೀಲತೆ ತುಂಬಿಕೊಳ್ಳಿ. ಹಣಕಾಸಿನ ವಿಷಯದಲ್ಲಿ ಅಷ್ಟೇನೂ ಸಾಧಕವಾಗಿ ಕಂಡುಬರುವುದಿಲ್ಲ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಹಿರಿಯರೊಡನೆ ಮನಸ್ತಾಪ ವಾಗುವ ಸಾಧ್ಯತೆ ಇದೆ. ಪ್ರಯಾಣ ಗಳಿಂದ ದೇಹದಲ್ಲಿ ಆಯಾಸ ಹೆಚ್ಚಾಗುತ್ತದೆ. ಮೋಸದ ಹೂಡಿಕೆಗಳಿಂದ ದೂರವಿರಿ. ಸಾಲ ತೆಗೆದುಕೊಳ್ಳುವ ಅಥವಾ ಕೊಡುವ ವಿಚಾರಕ್ಕೆ ಕೈಹಾಕಬೇಡಿ. ಮಕ್ಕಳಿಂದ ನಿಮ್ಮಲ್ಲಿ ಮೂಡುವ ಬೇಸರ ಮಾಯವಾಗುತ್ತದೆ. ಕಿರಿಕಿರಿಯೆನಿಸುವ ಸಂದರ್ಭಗಳು ಹೆಚ್ಚಾಗುತ್ತದೆ. ಧೈರ್ಯ ಸರ್ವತ್ರ ಸಾಧನ ಎಂಬಂತೆ ನೀವು ನಡೆದುಕೊಳ್ಳಿ. ಉದ್ಯೋಗ ಸ್ಥಳದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿದೆ, ಇದು ಸಹವರ್ತಿಗಳಿಂದ ಹೊಟ್ಟೆಕಿಚ್ಚು ಪಡುವ ವಾತಾವರಣ ನಿರ್ಮಿಸುವುದು ನಿಶ್ಚಿತ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಆಧ್ಯಾತ್ಮದತ್ತ ಒಲವು ಮೂಡಲಿದೆ, ಗುರುವಿನ ಕೃಪಾಕಟಾಕ್ಷ ನಿಮಗೆ ಸಿದ್ದಿ ಸಬಹುದಾದ ದಿನ. ಕ್ರಿಯಾತ್ಮಕ ಚಟುವಟಿಕೆಗಳಿಂದ ಕಾರ್ಯವನ್ನು ಮಾಡಲಿದ್ದೀರಿ, ಅದನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಉತ್ತೆಜನಕ್ಕೆ ವ್ಯವಸ್ಥೆ ಮಾಡಿಕೊಳ್ಳಿ. ಕುಟುಂಬದಲ್ಲಿ ನಿರ್ಮಾಣವಾಗಿರುವ ವೈಯಕ್ತಿಕ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದು ಒಳಿತು. ಕುಲಾದೇವತಾ ದರ್ಶನಕ್ಕೆ ಹೋಗುವ ಯೋಚನೆಯಲ್ಲಿ ಇರುವುದು ಕಂಡುಬರುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ನಿಮ್ಮ ಬಹುದಿನದ ಪ್ರಯತ್ನಗಳು ಶುಭಕರವಾಗಿ ಸಕಾರಗೊಳ್ಳುವ ಸಮಯವನ್ನು ಈ ದಿನ ವೀಕ್ಷಿಸಲಿದ್ದೀರಿ. ಉದ್ಯೋಗದಲ್ಲಿನ ಕೆಲವು ಪ್ರಮಾದಗಳನ್ನು ಸರಿಪಡಿಸಿಕೊಳ್ಳುವ ಮನಸ್ಥಿತಿಯಲ್ಲಿ ಕಾಣಬಹುದಾಗಿದೆ. ವ್ಯಾಜ್ಯಗಳಲ್ಲಿ ನಿರೀಕ್ಷಿತ ಗೆಲುವು ನಿಮ್ಮಂತೆಯೇ ಕಂಡುಬರುತ್ತದೆ. ಹಿರಿಯರು ನಿಮ್ಮ ವಿಶಾಲ ಮನಸ್ಥಿತಿಯನ್ನು ಕಂಡು ಸಂಪೂರ್ಣ ಜವಾಬ್ದಾರಿಯನ್ನು ನೀಡಲಿದ್ದಾರೆ. ಮಧ್ಯವರ್ತಿ ಕೆಲಸಗಾರರಿಗೆ ಉತ್ತಮವಾದ ದಿನವಾಗಿದ್ದು ಧನ ಲಾಭದ ನಿರೀಕ್ಷೆ ಇದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಸಂಗೀತ ಕಲೆಗಳಲ್ಲಿ ವಿಶೇಷ ಆಸಕ್ತಿ ಮೂಡುವ ಸಾಧ್ಯತೆ ಕಾಣಬಹುದು. ರುಚಿಕರವಾದ ಸ್ವಾದಿಷ್ಟ ಭೋಜನ ವ್ಯವಸ್ಥೆ ಕಂಡುಬರಲಿದೆ. ಸಂಗಾತಿ ಮುಕ್ತವಾದ ಮಾತುಕತೆ, ಭವಿಷ್ಯದ ಏಳಿಗೆಗೆ ಚರ್ಚೆಗಳನ್ನು ನಡೆಸುವಿರಿ. ಈ ದಿನ ದಾಂಪತ್ಯ ಜೀವನ ಸುಂದರವಾಗಿ ಇರಲಿದೆ. ಕುಟುಂಬದಲ್ಲಿ ಬಿನ್ನಾಭಿಪ್ರಾಯ ತಲೆದೋರುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ:9945410150